ದೇವನಹಳ್ಳಿ, ಮೇ 31: ಸಾಂಬಾರ್ ವಿಚಾರಕ್ಕೆ ದಂಪತಿ (couple) ನಡುವೆ ಉಂಟಾದ ಕಲಹ ಪತ್ನಿ ಸಾವಿನಲ್ಲಿ (death) ಅಂತ್ಯವಾಗಿರುವಂತಹ ಘಟನೆಯೊಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಸಾವಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ನಾಗರತ್ನ (38) ಸಾವನ್ನಪಿದ ಗೃಹಿಣಿ. ಮನೆಯಲ್ಲಿ ನೇಣಿ ಬಿಗಿದುಕೊಂಡ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ ಆಗಿದೆ. ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇನ್ನು ಮಗಳದ್ದು ಆತ್ಮಹತ್ಯೆಯಲ್ಲ, ಕೊಲೆ ಅಂತ ಮಹಿಳೆಯ ತವರು ಮನೆಯವರ ಆರೋಪ ಮಾಡಿದ್ದಾರೆ. ಹಣಕಾಸಿನ ವಿಚಾರಕ್ಕೆ ಗಂಡ ಕೊಲೆ ಮಾಡಿದ್ದಾನೆ ಅಂತ …
Read More »Daily Archives: ಮೇ 31, 2025
ಚಿನ್ನದ ಉಂಗುರ ತೆಗೆಯಲಾಗದೇ ಬೆರಳನ್ನೇ ಕಟ್ ಮಾಡಿದ್ರು
ಹಾಸನ, (ಮೇ 31): ಚಿನ್ನಾಭರಣಕ್ಕಾಗಿ ಉದ್ಯೋಗ ಕೊಟ್ಟ ಮಾಲೀಕನನ್ನೇ ಬರ್ಬರವಾಗಿ ಕೊಂದಿರುವ ಘಟನೆ ಹಾಸನ (Hassan) ಜಿಲ್ಲೆಯ ಅರಸೀಕೆರೆ ನಗರದಲ್ಲಿ ನಡೆದಿದೆ. ಅರಸೀಕೆರೆ (arsikere) ನಗರದ ಸುಬ್ರಹ್ಮಣ್ಯ ನಗರ ಬಡಾವಣೆ ಯ ನಿವಾಸಿ ವಿಜಯ್ ಕುಮಾರ್(46) ಎನ್ನುವರನ್ನು ಕಾರ್ಮಿಕರು ಹತ್ಯೆ ಮಾಡಿ ಎಸ್ಕೇಪ್ ಆಗಿದ್ದಾರೆ. ಅರಸೀಕೆರೆ ಪಟ್ಟಣದ ಕೆಎಸ್ ಆರ್ ಟಿಸಿ ಬಸ್ ಡಿಪೋ ಮುಂಭಾಗದಲ್ಲಿ ಕಾಂಟ್ರಕ್ಟರ್ ವಿಜಯ್ ಕುಮಾರ್ ನನ್ನು ಚಿನ್ನದ ಒಡವೆಗಳನ್ನು ದೋಚುವುದಕ್ಕಾಗಿ ಅವರ ಬಳಿ ಕೆಲಸ ಮಾಡುತ್ತಿದ್ದವರೇ ಬರ್ಬರವಾಗಿ ಕೊಲೆ ಮಾಡಿದ್ದಾರೆ. ಕೊಲೆ …
Read More »ಕೊರೊನಾ ಅಬ್ಬರ…ಆರೋಗ್ಯ ಇಲಾಖೆಯಿಂದ ಶಾಲೆಗಳಿಗೆ ಗೈಡ್ಲೈನ್ಸ್
ಕೊರೊನಾ ಅಬ್ಬರ…ಆರೋಗ್ಯ ಇಲಾಖೆಯಿಂದ ಶಾಲೆಗಳಿಗೆ ಗೈಡ್ಲೈನ್ಸ್ಬೆಂಗಳೂರು, (ಮೇ 31): ಒಂದೆಡೆ ಬೇಸಿಗೆ ರಜೆ (Summer holidays) ಮುಗಿಸಿಕೊಂಡು ವಿದ್ಯಾರ್ಥಿಗಳು(Students) ವಾಪಸ್ ಶಾಲೆಗಳತ್ತ (Schools) ಹೊರಟ್ಟಿದ್ದಾರೆ. ಮತ್ತೊಂದೆಡೆ ಕರ್ನಾಟಕದಲ್ಲಿ ದಿನೇ ದಿನೇ ಕೊವಿಡ್ (Coronavirus) ಆತಂಕ ಹೆಚ್ಚಾಗುತ್ತಿದೆ. ಇದರಿಂದ ಮೊನ್ನೆ ಸಭೆ ನಡೆಸಿದ್ದ ಸಿಎಂ ಸಿದ್ದರಾಮಯ್ಯ, ಮಕ್ಕಳಲ್ಲಿ ನೆಗಡಿ, ಜ್ವರ, ಕೆಮ್ಮು ಇದ್ದರೆ ಅವರಿಗೆ ಕಡ್ಡಾಯವಾಗಿ ರಜೆ ನೀಡಬೇಕೆಂದು ಸೂಚಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ರಾಜ್ಯ ಆರೋಗ್ಯ ಇಲಾಖೆ (Karnataka Health Department), ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಹೊಸ ಮಾರ್ಗಸೂಚಿ(Covid guidelines) ಪ್ರಕಟಿಸಿದೆ. …
Read More »SSLCಯಲ್ಲಿ ಶೇ 60ಕ್ಕಿಂತ ಕಡಿಮೆ ಫಲಿತಾಂಶ ಪಡೆದ ಜಿಲ್ಲೆಗಳ DDPIಗಳಿಗೆ ಸಿಎಂ ಶಾಕ್
ಬೆಂಗಳೂರು, ಮೇ 31: ಈ ವರ್ಷದ ಎಸ್ಎಸ್ಎಲ್ಸಿ (SSLC) ಪರೀಕ್ಷೆಯಲ್ಲಿ 5 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಸಾಗುವ ಮೂಲಕ ಶೇ.62.34ರಷ್ಟು ಫಲಿತಾಂಶ ಬಂದಿದೆ. ಕಳೆದ ವರ್ಷಕ್ಕಿಂತ ಈ ವರ್ಷ ಫಲಿತಾಂಶ ಕಡಿಮೆ ಬಂದಿದೆ. ಈ ನಿಟ್ಟಿನಲ್ಲಿ ಇಂದು ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನೆ ಸಭೆ ಮಾಡಿದ ಸಿಎಂ ಸಿದ್ದರಾಮಯ್ಯ (Siddaramaiah), ಎಸ್ಎಸ್ಎಲ್ಸಿ ಫಲಿತಾಂಶ ವಿಚಾರವಾಗಿ ಮಹತ್ವದ ಚರ್ಚೆ ಮಾಡಿದ್ದಾರೆ. ಈ ವೇಳೆ ಫಲಿತಾಂಶ ಕಡಿಮೆ ಬರುವುದಕ್ಕೆ ಶಿಕ್ಷಕರ, ಸಿಬ್ಬಂದಿ ಕೊರತೆ ಎಂದು ಇಲ್ಲ ಸಲ್ಲಸ ನೆಪ …
Read More »ಸಲೂನ್ & ಸ್ಪಾಗೆ ನುಗ್ಗಿ ಲೇಡಿ ಗ್ಯಾಂಗ್ ಅಟ್ಟಹಾಸ
ಬೆಂಗಳೂರು, ಮೇ 31: ನಗರದಲ್ಲಿ ಅಮೃತಹಳ್ಳಿಯ ರಾಯಲ್ ಸಲೂನ್ ಮತ್ತು ಸ್ಪಾಗೆ ಎಂಟ್ರಿ ಕೊಟ್ಟಿದ್ದ ಲೇಡಿ ಡಾನ್ ಗ್ಯಾಂಗ್ (Lady Don Gang) ಮಾಲೀಕ ಸಂಜು ಮೇಲೆ ದಾಳಿ (attack) ಮಾಡಿದ್ದರು. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನ ಬಂಧಿಸಲಾಗಿದೆ. ಬಂಧಿತ ಮೂವರಲ್ಲಿ ಕಾವ್ಯಗೆ ರೌಡಿಸಂ ಲಿಂಕ್ ಇದೆ. ಹೇಗೆ ಅಂದರೆ ಬೆಂಗಳೂರಿನ ರೌಡಿಶೀಟರ್ ಮುನಿಕೃಷ್ಣ ಅಲಿಯಾಸ್ ಅಮೃತಹಳ್ಳಿ ಕಪ್ಪೆ ಪ್ರಿಯತಮೆ ಈ ಕಾವ್ಯ. ತನ್ನ ರೌಡಿ ಲವರ್ ಕಪ್ಪೆ ಹೆಸರನ್ನ ಬಳಸಿಕೊಂಡು ಏರಿಯಾದಲ್ಲಿ ಕಾವ್ಯ …
Read More »ಬೆಳಗಾವಿ ಜಿಲ್ಲೆಯ ಜನಪ್ರಿಯ ಜಿಲ್ಲಾಧಿಕಾರಿ ಸುಧೀರ್ಘ ಅವಧಿ ಸೇವೆ ಸಲ್ಲಿಸಿದ ಎನ್. ಜಯರಾಮ್ ಸರ್ ಇಂದು ಸೇವಾ ನಿವೃತ್ತಿ
ಬಹು ಸಂಸ್ಕೃತಿ ಹಾಗೂ ಗಡಿನಾಡು ಬೆಳಗಾವಿ ಜಿಲ್ಲೆಯ ಜನಪ್ರಿಯ ಜಿಲ್ಲಾಧಿಕಾರಿ ಸುಧೀರ್ಘ ಅವಧಿ ಸೇವೆ ಸಲ್ಲಿಸಿದ ಎನ್. ಜಯರಾಮ್ ಸರ್ ಇಂದು ಸೇವಾ ನಿವೃತ್ತಿ ಹೊಂದಲಿದ್ದಾರೆ. ಯಳ್ಳೂರು ಗ್ರಾಮ ಬೆಳಗಾವಿ ತಾಲೂಕಿನಲ್ಲಿದ್ದರೂ ಹಲವು ದಶಕಗಳಿಂದ ಬಾಹಿರವಾಗಿ ಸ್ಥಾಪಿಸಲಾಗಿದ್ದ ಮರಾಠಿ ನಾಮ ಫಲಕವನ್ನು ತೆರವುಗೊಳಿಸುವ ಸಾಹಸಕ್ಕೆ ಕೈಹಾಕಿ ನಾಡದ್ರೋಹಿಗಳಿಗೆ ತಮ್ಮದೇ ಕಾರ್ಯವೈಖರಿಯ ಮೂಲಕ ಚಾಟಿ ಬಿಸಿದ್ದರು. ಅಲ್ಲದೇ 2013 ಫೆಬ್ರವರಿಯಿಂದ 2017 ವರೆಗೆ ಬೆಳಗಾವಿ ಜಿಲ್ಲೆಯ ಜಿಲ್ಲಾಧಿಕಾರಿ ಸೇವೆ ಸಲ್ಲಿಸಿದ್ದಾರೆ. ತಮ್ಮ …
Read More »ಬಾಗಲಕೋಟೆಯ ಜಿ.ಪಂ. ಅಕೌಂಟೆಂಟ್ ಮನೆ ಮೇಲೆ ದಾಳಿ
ಬಾಗಲಕೋಟೆಯ ಜಿ.ಪಂ. ಅಕೌಂಟೆಂಟ್ ಮನೆ ಮೇಲೆ ದಾಳಿ ಏಕಕಾಲಕ್ಕೆ ಮೂರು ಮನೆಗಳ ಮೇಲೆ ದಾಳಿ ಬಾಗಲಕೋಟೆಯಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತರು ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ. ಬಾಗಲಕೋಟೆ ಜಿಲ್ಲಾ ಪಂಚಾಯತ್ ಅಕೌಂಟೆಂಟ್ ಶ್ರೀಶೈಲ್ ತತ್ರಾಣಿ ಅವರಿಗೆ ಸೇರಿದ ಮೂರು ಮನೆಗಳ ಏಕಕಾಲಕಕ್ಕೆ ದಾಳಿ ನಡೆಸಲಾಗಿದೆ ಹುನಗುಂದ ತಾಲೂಕಿನ ಅಮೀನಗಢದಲ್ಲಿ ಇವರ ಮೂರು ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ಮನೆಗಳಲ್ಲಿ ದೊರೆತ ದಾಖಲೆ ಪತ್ರಗಳ ಪರಿಶೀಲನೆಯನ್ನು ಅಧಿಕಾರಿಗಳು ನಡೆಸಿದ್ದಾರೆ. ಅಲ್ಲದೇ, ಕಾರ್ಯಾಲಯದಲ್ಲಿಯೂ ಅಧಿಕಾರಿಗಳಿಂದ …
Read More »ಮಾತು ಎತ್ತಿದರೆ ದೇಶಾಭಿಮಾನ ಮಾತನಾಡುವ ನಾಯಕರೇ… ಇತ್ತ ಕಡೆ ನೋಡಿ?…
ಮಾತು ಎತ್ತಿದರೆ ದೇಶಾಭಿಮಾನ ಮಾತನಾಡುವ ನಾಯಕರೇ… ಇತ್ತ ಕಡೆ ನೋಡಿ?… ರಾಷ್ಟ್ರಧ್ವಜ ಬಟ್ಟೆ ನೇಯುವ ನೇಕಾರ ಮಹಿಳೆಯರಿಗಿಲ್ಲ ಸಮರ್ಪಕ ಕೂಲಿ…ಗೋಳು ಕೇಳದ ಸರ್ಕಾರ…ಅತಂತ್ರ ಕುಟುಂಬಗಳು… ನಮ್ಮ ದೇಶದ ತ್ರಿವರ್ಣ ಧ್ವಜವನ್ನು ಕಂಡರೇ ಸಾಕು. ಅದರ ಹಿಂದಿನ ತ್ಯಾಗಬಲಿದಾನಗಳು ನೆನಪಾಗಿ, ತನ್ನಿಂದ ತಾನೇ ಗೌರವ ವಂದನೆ ಸಲ್ಲಿಸುತ್ತೇವೆ. ಇಷ್ಟೊಂದು ಅಮೂಲ್ಯವಾದದ್ದು ನಮ್ಮ ರಾಷ್ಟ್ರಧ್ವಜ ಆದರೇ ನೇಯುವ ಕಾರ್ಮಿಕರಿಗೆ ಮಾತ್ರ ಸರಿಯಾದ ಮೂಲ್ಯವಿಲ್ಲವೇನೋ ಎಂಬ ಪ್ರಶ್ನೆ ಮೂಡುತ್ತಿದೆ. ನಮ್ಮ ರಾಷ್ಟ್ರ ಎಲ್ಲದ್ದರಲೂ ಮುಂಚೂಣಿಯಲ್ಲಿದೆ. …
Read More »ಹುಕ್ಕೇರಿ ನಗರದಲ್ಲಿ ಯುಥ್ ಕಾಂಗ್ರೆಸ್ ಕಮೀಟಿಯ ವತಿಯಿಂದ ರಾಹುಲ ಅಣ್ಣಾ ಟ್ರೋಫಿ ಕ್ರಿಕೆಟ್ ಪಂದ್ಯಾವಳಿ
ಹುಕ್ಕೇರಿ : ಯುವಕರು ಮೊಬೈಲ್ ಆಟ ಬಿಟ್ಟು ದೇಶಿ ಆಟ ಆಡಬೇಕು – ಪುರಸಭೆ ಅಧ್ಯಕ್ಷ ಇಮ್ರಾನ್ ಹುಕ್ಕೇರಿ ನಗರದಲ್ಲಿ ಯುಥ್ ಕಾಂಗ್ರೆಸ್ ಕಮೀಟಿಯ ವತಿಯಿಂದ ರಾಹುಲ ಅಣ್ಣಾ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಗಳು ನಡೆದವು. ಕಳೆದ ಐದು ದಿನಗಳಿಂದ ಜರಗುತ್ತಿರುವ 30 ಯಾರ್ಡ ಸರ್ಕಲ್ ಓಪನ ಕ್ರಿಕೆಟ್ ಪಂದ್ಯಾವಳಿಗಳಲ್ಲಿ ಬೆಳಗಾವಿ ಜಿಲ್ಲೆಯ ವಿವಿಧ ಭಾಗಗಳಿಂದ ಕ್ರಿಕೆಟ್ ತಂಡಗಳು ಭಾಗವಹಿಸಿದವು. ಶುಕ್ರವಾರ ಸಾಯಂಕಾಲ ಜರುಗಿದ ಕೊನೆಯ ಫೈನಲ್ ಆಟದಲ್ಲಿ ಗಜಬರವಾಡಿ ತಂಡ …
Read More »ಮತ್ತೋರ್ವ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ
ಎರಡು ದಿನಗಳ ಹಿಂದಷ್ಟೇ ಕೊಡಗು ಜಿಲ್ಲೆಯ ಪೊನ್ನಂಪೇಟೆಯ ಹಳ್ಳಿಗಟ್ಟುವಿನ ಇಂಜಿನಿಯರಿಂಗ್ ವಿದ್ಯಾರ್ಥಿನಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಳು. ಈ ಘಟನೆ ಮಾಸುವ ಮುನ್ನವೇ ಅದೇ ಕಾಲೇಜಿನ ಮತ್ತೋರ್ವ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಯಶ್ವಂತ್ (20) ಆತ್ಮಹತ್ಯೆ ,ಮಾಡಿಕೊಂಡಿರುವ ವಿದ್ಯಾರ್ಥಿ. ಪೊನ್ನಂಪೇಟೆಯ ಹಳ್ಳಿಗಟ್ಟುವಿನ ಸಿಇಟಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓದುತ್ತಿದ್ದ. ತನ್ನ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಯಶ್ವಂತ್ ಸಾವಿಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ …
Read More »