Breaking News

Monthly Archives: ಮೇ 2025

ಮೂರು ವರ್ಷದ ಬಾಲಕನ ಕೊಲೆ, ಮಲತಂದೆ ಸೇರಿ ನಾಲ್ವರು ವಶಕ್ಕೆ

ಬೆಳಗಾವಿ: ಮಲತಂದೆ ಮತ್ತು ಆತನ ಸ್ನೇಹಿತರು ಸೇರಿ ಮೂರು ವರ್ಷದ ಬಾಲಕನ್ನು ಅಮಾನುಷವಾಗಿ ಹತ್ಯೆ ಮಾಡಿರುವ ಘಟನೆ ಸವದತ್ತಿ ತಾಲೂಕಿನ ಹಾರೂಗೊಪ್ಪ ಗ್ರಾಮದ ಬಳಿ ನಿನ್ನೆ ರಾತ್ರಿ ನಡೆದಿದೆ. ಬಿಹಾರ ಮೂಲದ ಕಾರ್ತಿಕ್​ ಮುಖೇಶ್​ ಮಾಂಜಿ(3) ಕೊಲೆಯಾದ ಬಾಲಕ. ಆತನ‌ ಮಲತಂದೆ ಮಹೇಶ್ವರ ಮಾಂಜಿ ಕೊಲೆ ಮಾಡಿದ ಆರೋಪಿ. ಘಟನಾ ಸ್ಥಳಕ್ಕೆ ಡಿವೈಎಸ್ಪಿ ಡಾ.ವೀರಯ್ಯ ಹಿರೇಮಠ, ಮುರಗೋಡ ಸಿಪಿಐ ಸೇರಿ ಹಿರಿಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲಿಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ …

Read More »

ಸರ್ಕಾರಿ ಶಾಲೆಗಳನ್ನು ಉಳಿಸೋಣ, ಅಭಿವೃದ್ಧಿಗೊಳಿಸೋಣ

ಸರ್ಕಾರಿ ಶಾಲೆಗಳನ್ನು ಉಳಿಸೋಣ, ಅಭಿವೃದ್ಧಿಗೊಳಿಸೋಣ ನಿಪ್ಪಾಣಿ ಮತಕ್ಷೇತ್ರದ ಬೇನಾಡಿ ಗ್ರಾಮದಲ್ಲಿ, ಪಂಚಾಯತ ರಾಜ ಇಂಜಿನಿಯರಿಂಗ್ ಇಲಾಖೆ ವತಿಯಿಂದ ಮಂಜೂರಾದ 15 ಲಕ್ಷ ರೂ. ಮೊತ್ತದಲ್ಲಿ ಸರ್ಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆಗೆ ನೂತನ ಕೊಠಡಿಯನ್ನು ಉದ್ಘಾಟಿಸಿ, ಮಾತನಾಡಲಾಯಿತು. ಶಿಕ್ಷಣ ಮಾತ್ರದಿಂದಲೇ ಸದೃಢ ಸಮಾಜ‌ ನಿರ್ಮಿಸಲು ಸಾಧ್ಯ. ಆದ್ದರಿಂದ ಎಲ್ಲ‌ ಮಕ್ಕಳಿಗೂ ಶಿಕ್ಷಣ ಪಡೆಯಲು ಯಾವುದೇ ತೊಂದರೆಯಾಗದಂತೆ ಕ್ಷೇತ್ರದಲ್ಲಿ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸುತ್ತಿದ್ದು, ಕಲಿಕೆಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ. ಈ …

Read More »

ಎರಡು ದಿನದಲ್ಲಿ ಮೂರು ಸರಣಿ ಸರಗಳ್ಳತನ

ನೆಲಮಂಗಲ : ಹೊಲದಲ್ಲಿ ಹಸು ಮೇಯಿಸುತ್ತಿದ್ದ ವೃದ್ಧೆಯ ಬಳಿ ಬಂದ ಐನಾತಿಯೋರ್ವ, ಮಗುವಿಗೆ ಹಸುವಿನ ತುಪ್ಪ ಬೇಕೆಂದು ಮಾತನಾಡಿಸುವ ನೆಪದಲ್ಲಿ ಚಾಕುವಿನಿಂದ ಹಲ್ಲೆ ನಡೆಸಿ ವೃದ್ಧೆಯ ಚಿನ್ನಾಭರಣ ದೋಚಿ ಪರಾರಿಯಾಗಿದ್ದ. ಹಿಂದಿನ ದಿನ ಇದೇ ಸರಗಳ್ಳ ಮತ್ತೊಬ್ಬ ವೃದ್ಧೆಗೆ ಚಾಕು ತೋರಿಸಿ ಹೆದರಿಸಿ ಚಿನ್ನದ ಸರವ ಕಿತ್ಕೊಂಡ್ ಪರಾರಿಯಾಗಿದ್ದು, ಇಂದು ಪೊಲೀಸರ ಅತಿಥಿಯಾಗಿದ್ದಾನೆ. ತ್ಯಾಮಗೊಂಡ್ಲು ಮತ್ತು ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಮೂರು ಸರಗಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಈತನನ್ನು ತ್ಯಾಮಗೊಂಡ್ಲು ಪೊಲೀಸರು …

Read More »

ಮನೆಗೆ ಬಿಡುವ ನೆಪದಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ; ಹಠಯೋಗಿ ಲೋಕೇಶ್ವರ ಸ್ವಾಮೀಜಿ ಬಂಧನ

ಚಿಕ್ಕೋಡಿ: ವಿದ್ಯಾರ್ಥಿನಿಯನ್ನು ಮನೆಗೆ ಬಿಡುವುದಾಗಿ ಹೇಳಿ ಬೇರೆ ಜಿಲ್ಲೆಗಳಿಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿರುವ ಆರೋಪದ ಹಿನ್ನೆಲೆಯಲ್ಲಿ ಮೇಕಳಿ‌ ಗ್ರಾಮದ ಸ್ವಯಂ ಘೋಷಿತ ಮಠಾಧೀಶನಾದ ಹಠಯೋಗಿ ಲೋಕೇಶ್ವರ ಎಂಬ ಸ್ವಾಮೀಜಿಯನ್ನ ಬಂಧಿಸಲಾಗಿದೆ ಎಂದು ಬೆಳಗಾವಿ ಎಸ್ಪಿ ಭೀಮಾಶಂಕರ್ ಗುಳೇದ್ ಮಾಹಿತಿ ನೀಡಿದ್ದಾರೆ. ಪ್ರಕರಣದ ಬಗ್ಗೆ ಎಸ್​​​​ಪಿ ನೀಡಿದ ವಿವರಣೆ ಹೀಗಿದೆ: ಬೆಳಗಾವಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಯಭಾಗ ತಾಲೂಕಿನ ಮೇಕಳಿ ಗ್ರಾಮದ ಮಠದ ಸ್ವಯಂಘೋಷಿತ ಸ್ವಾಮೀಜಿ ಲೋಕೇಶ್ವರ ಸ್ವಾಮೀಜಿ ವಿರುದ್ಧ ಮೂಡಲಗಿ …

Read More »

ಅಕ್ರಮವಾಗಿ ಆಸ್ತಿ ಮಾರಾಟ ಮಾಡುವವರಿಗೆ ಬ್ರೇಕ್!: ದಸ್ತಾವೇಜು ನೋಂದಣಿಗೆ ಆಧಾರ್ ಕಡ್ಡಾಯ, ದೃಢೀಕರಣ ಮಾಡುವ ವಿವರ ಹೀಗಿದೆ

ಬೆಂಗಳೂರು : ಜಮೀನು ಮಾಲೀಕತ್ವ ಸುರಕ್ಷತೆ ಹಾಗೂ ವಂಚನೆ ತಡೆಯಲು ಆಸ್ತಿ ನೋಂದಣಿಗೆ ಸರ್ಕಾರ ಆಧಾರ್ ಕಡ್ಡಾಯಗೊಳಿಸಿದೆ. ರಾಜ್ಯದ ಉಪ ನೋಂದಣಾಧಿಕಾರಿಗಳ ಕಚೇರಿಗಳಲ್ಲಿ ದಸ್ತಾವೇಜು ನೋಂದಣಿಗೆ ಆಧಾ‌ರ್ ದೃಢೀಕರಣ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಖಚಿತಪಡಿಸಿಕೊಳ್ಳಿ: ರಿಜಿಸ್ಟ್ರೇಷನ್‌ಗೆ ಹೋಗುವ ಮುನ್ನ ಆಧಾರ್​ಗೆ ಅಧಿಕೃತ ಮೊಬೈಲ್ ನಂಬರ್ ಜೋಡಣೆ, ಬಯೋಮೆಟ್ರಿಕ್ ಅಪ್‌ಡೇಟ್, ಹೆಸರು ಹೊಂದಾಣಿಕೆ ಆಗಿದೆಯಾ? ಎಂಬುದನ್ನು ಖಚಿತ ಪಡಿಸಿಕೊಳ್ಳುವುದು ಸೂಕ್ತ. ಇಲ್ಲದಿದ್ದರೆ, ಅಪ್‌ಡೇಟ್ ಮಾಡಿಕೊಂಡು ಸಬ್‌ರಿಜಿಸ್ಟ್ರಾ‌ರ್ ಕಚೇರಿಗೆ ತೆರಳಿ ರಿಜಿಸ್ಟ್ರೇಷನ್ ಪ್ರಕ್ರಿಯೆ ಮುಗಿಸಿಕೊಳ್ಳಿ. ಇಲ್ಲವಾದಲ್ಲಿ ತಾಂತ್ರಿಕ …

Read More »

5 ವರ್ಷ ಮಹಾಮಾರಿ ಬೇರೆ ಬೇರೆ ರೂಪದಲ್ಲಿರಲಿದೆ….!! ಹುಷಾರು!!! ಕೋಡಿಮಠದ ಶ್ರೀ

5 ವರ್ಷ ಮಹಾಮಾರಿ ಬೇರೆ ಬೇರೆ ರೂಪದಲ್ಲಿರಲಿದೆ….!! ಹುಷಾರು!!! ಭೂಕಂಪ ಮತೀಯ ಗಲಭೆಗಳು ಹೆಚ್ಚಾಗಿ, ಕೆಲ ದೇಶಗಳು ಅಳಿಸಿ ಹೋಗಲಿವೆ…; ಬೆಳಗಾವಿಯಲ್ಲಿ ಭವಿಷ್ಯ ನೂಡಿದ ಕೋಡಿಮಠದ ಶ್ರೀ ವಾಯುರೂಪದಲ್ಲಿ ಭಾದೆ ಅಪ್ಪಳಿಸಲಿದೆ ಎಂದು ಐದು ವರ್ಷ ಮಹಾಮಾರಿ ಬೇರೆ ಬೇರೆ ರೂಪದಲ್ಲಿ ಇರಲಿದೆ ಎಂದು ಕೋಡಿಮಠದ ಶ್ರೀಗಳು ಬೆಳಗಾವಿಯಲ್ಲಿ ಭವಿಷ್ಯ ನುಡಿದ್ದಾರೆ. ಇಂದು ಬೆಳಗಾವಿಯಲ್ಲಿ ಕೋಡಿಮಠದ ಶ್ರೀಗಳು ಮತ್ತೇ ವಾಯುರೂಪದಲ್ಲಿ ಭಾದೆ ಅಪ್ಪಳಿಸಲಿದೆ ಎಂದು ಕೋವಿಡ್ ಕುರಿತು ಮತ್ತೆ ಸ್ಪೋಟಕ‌ …

Read More »

ಮಹಾರಾಷ್ಟ್ರದಲ್ಲಿ ಹೆಚ್ಚಿದ ಕೋರೋನಾ…ಬೆಳಗಾವಿಯಲ್ಲಿಯೂ ಒಂದು ಪಾಜಿಟ್ಹಿವ್…. ಆದರೂ ಗಡಿ ಪ್ರವೇಶದಲ್ಲಿ ಚೆಕ್’ಪೋಸ್ಟ್ ನಿರ್ಮಿಸದೇ ಬೆಳಗಾವಿ ಜಿಲ್ಲಾಡಳಿತದ ನಿರ್ಲಕ್ಷ್ಯ!!!

ಮಹಾರಾಷ್ಟ್ರದಲ್ಲಿ ಹೆಚ್ಚಿದ ಕೋರೋನಾ…ಬೆಳಗಾವಿಯಲ್ಲಿಯೂ ಒಂದು ಪಾಜಿಟ್ಹಿವ್…. ಆದರೂ ಗಡಿ ಪ್ರವೇಶದಲ್ಲಿ ಚೆಕ್’ಪೋಸ್ಟ್ ನಿರ್ಮಿಸದೇ ಬೆಳಗಾವಿ ಜಿಲ್ಲಾಡಳಿತದ ನಿರ್ಲಕ್ಷ್ಯ!!! ಮಹಾರಾಷ್ಟ್ರದಲ್ಲಿ ಕೋರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗಿದೆ ಅಲ್ಲದೇ ಬೆಳಗಾವಿಯಲ್ಲಿಯೂ ಓರ್ವ ಮಹಿಳೆಗೆ ಸೋಂಕು ತಗುಲಿದೆ. ಆದರೇ, ಗಡಿಯಲ್ಲಿ ಬೆಳಗಾವಿ ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳದಿರುವುದು ಜನರ ಅಸಮಾಧಾನಕ್ಕೆ ಕಾರಣವಾಗಿದೆ. ನೆರೆಯ ಮಹಾರಾಷ್ಟ್ರದಲ್ಲಿ ಕೋರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗಿದೆ ಅಲ್ಲದೇ ಬೆಳಗಾವಿಯಲ್ಲಿಯೂ ಓರ್ವ ಮಹಿಳೆಗೆ ಸೋಂಕು ತಗುಲಿದೆ. ಆದರೇ, ಗಡಿಯಲ್ಲಿ ಬೆಳಗಾವಿ ಜಿಲ್ಲಾಡಳಿತ …

Read More »

ಬಸವಣ್ಣ ಒಂದು ಜಾತಿಗೆ ಸೇರಿದವರಲ್ಲ: ಬಸವಣ್ಣನವರನ್ನು ಎಲ್ಲಾ ಸಮುದಾಯದವರೂ ಪಾಲಿಸಬೇಕು: ಸಿ.ಎಂ ಕರೆ

ಬಸವಣ್ಣ ಒಂದು ಜಾತಿಗೆ ಸೇರಿದವರಲ್ಲ: ಬಸವಣ್ಣನವರನ್ನು ಎಲ್ಲಾ ಸಮುದಾಯದವರೂ ಪಾಲಿಸಬೇಕು: ಸಿ.ಎಂ ಕರೆ ಬಸವಣ್ಣ ಒಂದು ಸಮುದಾಯಕ್ಕಾಗಿ ಹೋರಾಡಿದವರಲ್ಲ: ಇಡೀ ಸಮಾಜದ ಕೊಳೆ ತೊಳೆಯಲು ಹೋರಾಡಿದವರು: ಮುಂದಿನ ವರ್ಷ 600 ಕೋಟಿ ವೆಚ್ಚದ ಅನುಭವ ಮಂಟಪ ಲೋಕಾರ್ಪಣೆ ಮಾಡ್ತೇವೆ: ಸಿ.ಎಂ ಭರವಸೆ ಬಸವಣ್ಣ ಕ್ರಾಂತಿಪುರುಷ ಮಾತ್ರವಲ್ಲ, ವಿಶ್ವಖ್ಯಾತಿಯ ಆರ್ಥಿಕ ತಜ್ಞ: ಮೈಸೂರು: ನಮ್ಮ ಸರ್ಕಾರ ಆರಂಭಿಸಿರುವ 600 ಕೋಟಿಗೂ ಅಧಿಕ ವೆಚ್ಚದ ಅನುಭವ ಮಂಟಪವನ್ನು ಮುಂದಿನ ವರ್ಷ ಪೂರ್ಣಗೊಳಿಸಿ ಲೋಕಾರ್ಪಣೆಗೊಳಿಸಲಾಗುವುದು …

Read More »

ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುವ ಸಮಾಜ ವೀರಶೈವ ಲಿಂಗಾಯತ ಸಮಾಜ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುವ ಸಮಾಜ ವೀರಶೈವ ಲಿಂಗಾಯತ ಸಮಾಜ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಹಾಗೂ ಶ್ರೀ ಬಸವೇಶ್ವರರ ಜಯಂತಿ ಕಾರ್ಯಕ್ರಮದಲ್ಲಿ ಹೇಳಿಕೆ ಚಿಕ್ಕಮಗಳೂರು: ದಯೆಯೇ ಧರ್ಮದ ಮೂಲ ಎಂದು ಸಾರಿದವರು ವೀರಶೈವ- ಲಿಂಗಾಯತರು , ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುವ ಸಮಾಜ ನಮ್ಮದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಚಿಕ್ಕಮಗಳೂರಿನ ಶ್ರೀ ವೀರಶೈವ ಲಿಂಗಾಯತ …

Read More »

ಶಾಸಕ ವಿಠ್ಠಲ ಹಲಗೇಕರ ಹಾಗೂ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಸತ್ಕರಿಸಿ ಗೌರವಿಸಿದ ಖಾನಾಪೂರ ಪಟ್ಟಣ ಪಂಚಾಯಿತಿ ಸದಸ್ಯೆ ಮೇಘಾ ಕುಂದರಗಿ

ಶಾಸಕ ವಿಠ್ಠಲ ಹಲಗೇಕರ ಹಾಗೂ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಸತ್ಕರಿಸಿ ಗೌರವಿಸಿದ ಖಾನಾಪೂರ ಪಟ್ಟಣ ಪಂಚಾಯಿತಿ ಸದಸ್ಯೆ ಮೇಘಾ ಕುಂದರಗಿ ಖಾನಾಪೂರದ ಪಟ್ಟಣ ಪಂಚಾಯಿತಿ ಮಾಜಿ ಉಪ ನಗರಾಧ್ಯಕ್ಷೆ ಹಾಲಿ ಸದಸ್ಯೆ ಮೇಘಾ ಕುಂದರಗಿ ಅವರು ಶಾಸಕ ವಿಠ್ಠಲ ಹಲಗೇಕರ ಮತ್ತು ಕೆನರಾ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡು ಮಾಲಾರ್ಪಣೆ ಮಾಡಿ ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ಖಾನಾಪೂರದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ ಸಂಸದ …

Read More »