ಅನಧಿಕೃತ ಓ.ಎಫ್.ಸಿ ಕೇಬಲ್ ಗಳನ್ನು ತೆರವುಗೊಳಿಸಿ: ಎಂ. ಮಹೇಶ್ವರ್ ರಾವ್ ಬೆಂಗಳೂರು: ನಗರದ ಪೂರ್ವ ವಲಯ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಅಳವಡಿಸಿರುವ ಓಎಫ್ಸಿ ಕೇಬಲ್ ಗಳನ್ನು ತೆರವುಗೊಳಿಸಲು *ಮುಖ್ಯ ಆಯುಕ್ತರಾದ ಎಂ. ಮಹೇಶ್ವರ್ ರಾವ್* ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಿಬಿಎಂಪಿಯ ಪೂರ್ವ ವಲಯ ವ್ಯಾಪ್ತಿಯಲ್ಲಿ ಗುಟ್ಟಹಳ್ಳಿ ಮೇಲ್ಸೆತುವೆ ಬಳಿಯಿಂದ ಇಂದು ಪರಿಶೀಲನೆ ಪ್ರಾರಂಭಿಸಿದ ವೇಳೆ ಮಾತನಾಡಿದ ಅವರು, ಪಾದಚಾರಿ ಮಾರ್ಗದಲ್ಲಿ ಅನಧಿಕೃತ ಓಎಫ್ಸಿ ಕೇಬಲ್ಗಳು ನೇತಾಡುತ್ತಿರುವುದನ್ನು ಕಂಡು ಅದನ್ನು ಕೂಡಲೆ …
Read More »Monthly Archives: ಮೇ 2025
ಅಮೇರಿಕಾದ ಪ್ರಖ್ಯಾತ ನ್ಯೂಯಾರ್ಕ್ ವಿಶ್ವವಿದ್ಯಾಲಕ್ಕೆ ಟಾಪರ್ ಆದ ಸಚಿವ ಎಂಬಿಪಿ ಪುತ್ರ*
ಅಮೇರಿಕಾದ ಪ್ರಖ್ಯಾತ ನ್ಯೂಯಾರ್ಕ್ ವಿಶ್ವವಿದ್ಯಾಲಕ್ಕೆ ಟಾಪರ್ ಆದ ಸಚಿವ ಎಂಬಿಪಿ ಪುತ್ರ* ವಿಜಯಪುರದ ಧ್ರುವ ಎಂ ಪಾಟೀಲ ಅಮೇರಿಕಾದ ಪ್ರಖ್ಯಾತ ನ್ಯೂಯಾರ್ಕ್ ವಿಶ್ವವಿದ್ಯಾಲಕ್ಕೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ. ಬಿ ಎಲ್ ಡಿ ಇ ಸಂಸ್ಥೆ ಅಧ್ಯಕ್ಷ, ಕೈಗಾರಿಕೆ ಸಚಿವ ಎಂ ಬಿ ಪಾಟೀಲ ಅವರ ಕಿರಿಯ ಪುತ್ರನಾಗಿರುವ ಧ್ರುವ ಎಂ ಪಾಟೀಲ ಅಮೆರಿಕಾದ ನ್ಯೂಯಾರ್ಕ್ ವಿವಿಯಲ್ಲಿ ಬ್ಯಾಚರ್ ಆಫ್ ಸೈನ್ಸ್ ಪದವಿಯನ್ನು ನ್ಯೂಯಾರ್ಕ್ ವಿವಿಗೆ ಟಾಫ್ 5 ವಿದ್ಯಾರ್ಥಿಗಳಲ್ಲಿ ಒಬ್ಬರಾಗಿದ್ದು, …
Read More »ಸಾಮಾಜಿಕ ಜಾಲತಾಣಗಳಲ್ಲಿ ಎಚ್ಚರಿಕೆ ಅಗತ್ಯ
ಸಾಮಾಜಿಕ ಜಾಲತಾಣಗಳಲ್ಲಿ ಎಚ್ಚರಿಕೆ ಅಗತ್ಯ ಧಾರ್ಮಿಕ ಅಥವಾ ಭಾಷಾ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ರೀತಿಯ ಪೋಸ್ಟ್ಗಳು ಅಥವಾ ಕಾಮೆಂಟ್ ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚುವವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ನಿಮ್ಮ ಒಂದು ಪೋಸ್ಟ್ ಅಥವಾ ಕಾಮೆಂಟ್ ಸಮಾಜದಲ್ಲಿ ಶಾಂತಿ-ಸೌಹಾರ್ದತೆಗೆ ಅಡ್ಡಿಯಾಗಬಹುದು. ಸಾಮಾಜಿಕ ಜಾಲತಾಣಗಳನ್ನು ಜವಾಬ್ದಾರಿಯಿಂದ ಬಳಸಿ ಸಮಾಜದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಸಹಕರಿಸಿ ಕಾನೂನಿನ ಉಲ್ಲಂಘನೆ ಮಾಡಿದರೆ ಕಠಿಣ ಕ್ರಮ ಅನಿವಾರ್ಯ- ಬೆಳಗಾವಿ …
Read More »ರಾಜ್ಯ ಪೊಲೀಸ್ ಇಲಾಖೆಯಿಂದ ಕೊಡಮಾಡುವ ಡಿಜಿ ಮತ್ತು ಐಜಿಪಿ ಪ್ರಶಸ್ತಿಗೆ ಬೆಳಗಾವಿಯ ಒಂಬತ್ತು ಅಧಿಕಾರಿಗಳು ಆಯ್ಕೆಯಾಗುವ ಮೂಲಕ ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾರೆ.
ಬೆಳಗಾವಿ : ರಾಜ್ಯ ಪೊಲೀಸ್ ಇಲಾಖೆಯಿಂದ ಕೊಡಮಾಡುವ ಡಿಜಿ ಮತ್ತು ಐಜಿಪಿ ಪ್ರಶಸ್ತಿಗೆ ಬೆಳಗಾವಿಯ ಒಂಬತ್ತು ಅಧಿಕಾರಿಗಳು ಆಯ್ಕೆಯಾಗುವ ಮೂಲಕ ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾರೆ. ಬೆಳಗಾವಿ ಉತ್ತರ ವಲಯ ಐಜಿಪಿ ಚೇತನ್ ಸಿಂಗ್ ರಾಥೋರ್, ನಗರ ಪೊಲೀಸ್ ಆಯುಕ್ತ, ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಹೆಚ್ಚುವರಿ ಎಸ್ಪಿ ಶ್ರುತಿ ಎನ್.ಎಸ್, ಬೆಳಗಾವಿ ನಗರ ಸಿಇಎನ್ ಠಾಣೆ ಸಿಪಿಐ ಬಿ.ಆರ್ ಗಡ್ಡೆಕರ್, ನಿಪ್ಪಾಣಿ ಠಾಣೆ ಸಿಪಿಐ ಬಾಳಪ್ಪ ತಳವಾರ. ಕೆಎಸ್ಆರ್ಪಿ ಸ್ಪೆಷಲ್ ಆರ್ಪಿಐ …
Read More »ಸಚಿವ ಸಂಪುಟ ವಿಸ್ತರಣೆ ವಿಚಾರ ಆದಾಗ ನೋಡೋಣ ಎಂದ ಸತೀಶ ಜಾರಕಿಹೊಳಿ
ಡಿಸೆಂಬರ್ ನಲ್ಲಿ ರಾಜ್ಯ ಕಾಂಗ್ರೆಸ್ ಸಚಿವ ಸಂಪುಟ ವಿಸ್ತರಣೆ ವಿಚಾರ ಡಿಸೆಂಬರ್ ಇನ್ನೂ ಬಹಳ ದೂರವಿದೆ, ಆದಾಗ ನೋಡೋಣ ಎಂದ ಸತೀಶ ಸಚಿವ ಸಂಪುಟದ ವಿಸ್ತರಣೆಯನ್ನ ಹೈಕಮಾಂಡ್ ಮಾಡಬೇಕು, ನಮಗೇನು ಅದರ ಬಗ್ಗೆ ಗೊತ್ತಿಲ್ಲ ಹಿರಿಯ ಶಾಸಕರು ಮಂತ್ರಿ ಆಗಬೇಕೆಂದು ಆಕಾಂಕ್ಷಿ ವ್ಯಕ್ತಪಡಿಸಿದ ವಿಚಾರ 30ತಿಂಗಳ ನಂತರ ನಾವು ಮಂತ್ರಿಗಳು ಆಗಬೇಕೆಂದು ಬಹಳಷ್ಟು ಶಾಸಕರ ಒತ್ತಾಸೆ ಇದೆ ಸಚಿವ ಸಂಪುಟ ವಿಸ್ತರಣೆಯಾದರೆ ಒಳ್ಳೆಯದು,ಎಲ್ಲರಿಗೂ ಅವಕಾಶ ಸಿಗುತ್ತದೆ ಇದನ್ನ ನಿರ್ಧಾರ ಮಾಡೋ …
Read More »ಬೆಳಗಾವಿಯಲ್ಲಿ ಮುಸ್ಲಿಂ ಧರ್ಮಗ್ರಂಥ ಕುರಾನ್ ಬಗ್ಗೆ ಬ್ಯಾಡ್ ಕಾಮೆಂಟ್! ಹಾಪುರ ಪೊಲೀಸ್ ಠಾಣೆಗೆ ಸಾವಿರಾರು ಮುಸ್ಲಿಂ ಯುವಕರ ಮುತ್ತಿಗೆ
ಬೆಳಗಾವಿಯಲ್ಲಿ ಮುಸ್ಲಿಂ ಧರ್ಮಗ್ರಂಥ ಕುರಾನ್ ಬಗ್ಗೆ ಬ್ಯಾಡ್ ಕಾಮೆಂಟ್! ಸೋಷಿಯಲ್ ಮಿಡಿಯಾದಲ್ಲಿ ಕುರಾನ್ ಬಗ್ಗೆ ಅವಹೇಳನಕಾರಿ ಕಾಮೆಂಟ್ ಹಿನ್ನೆಲೆ ಬೆಳಗಾವಿ ಶಹಾಪುರ ಪೊಲೀಸ್ ಠಾಣೆಗೆ ಸಾವಿರಾರು ಮುಸ್ಲಿಂ ಯುವಕರ ಮುತ್ತಿಗೆ ಬಂಧನ ಮಾಡುವಂತೆ ಒತ್ತಾಯ ಆರೋಪಿ ಬಂಧನ ಮಾಡೋವರೆಗೂ ಸ್ಥಳಬಿಟ್ಟು ಕದಲೊದಿಲ್ಲ ಎಂದು ಮುಸ್ಲಿಂ ಯುವಕರ ಪಟ್ಟು ಶಹಾಪುರ ಪೊಲೀಸ ಠಾಣೆಗೆ ಮುತ್ತಿಗೆ ಹಾಕಿ ಆಕ್ರೋಶ ಸ್ಥಳಕ್ಕೆ ಡಿಸಿಪಿ ರೋಹನ್ ಜಗದೀಶ್ ಮನವೊಲಿಕೆ ಆರೋಪಿ ಬಂಧನ ಮಾಡೋದಾಗಿ ಡಿಸಿಪಿ ಭರವಸೆ …
Read More »ಸಾವಿರಕ್ಕೂ ಹೆಚ್ಚು ಮಹಿಳೆಯರಿಂದ ‘ಗೃಹಲಕ್ಷ್ಮೀ’ ತಿರಸ್ಕಾರ
ಕಾರವಾರ (ಉತ್ತರ ಕನ್ನಡ): ರಾಜ್ಯ ಕಾಂಗ್ರೆಸ್ ಸರ್ಕಾರ ಎರಡು ವರ್ಷ ಪೂರ್ಣಗೊಳಿಸಿದೆ. ಪ್ರಸ್ತುತ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲೊಂದಾದ ಮನೆಯೊಡತಿಗೆ 2 ಸಾವಿರ ರೂ. ನೀಡುವ ಗೃಹಲಕ್ಷ್ಮೀ ಯೋಜನೆಯಡಿ ಉತ್ತರಕನ್ನಡ ಜಿಲ್ಲೆಯಲ್ಲಿ ಫಲಾನುಭವಿಗಳಿಗೆ ಈವರೆಗೆ 1,095.03 ಕೋಟಿ ರೂ. ನೀಡಿದ್ದು, ಶೇ.99.91ರಷ್ಟು ಸಾಧನೆ ಮಾಡಿದೆ. ಆದರೆ, ಸಾವಿರಕ್ಕೂ ಹೆಚ್ಚು ಮಹಿಳೆಯರು ಈ ಯೋಜನೆಯು ತಮಗೆ ಬೇಡ ಎಂದು ತಿರಸ್ಕರಿಸಿದ್ದಾರೆ. ಜಿಲ್ಲೆಯಲ್ಲಿ ಮಹಿಳೆಯನ್ನು ಕುಟುಂಬದ ಯಜಮಾನಿ ಎಂದು ನಮೂದಿಸಿರುವ 3,61,481 ಪಡಿತರ ಚೀಟಿಗಳಿದ್ದು, …
Read More »ಡಿಜಿಟಲ್ ಬೋರ್ಡ್ನಲ್ಲಿ ಕನ್ನಡಿಗರ ಕುರಿತು ಅವಾಚ್ಯ ಬರಹ: ಹೋಟೆಲ್ ಮ್ಯಾನೇಜರ್, ಸಿಬ್ಬಂದಿ ಪೊಲೀಸ್ ವಶಕ್ಕೆ
ಬೆಂಗಳೂರು: ಕನ್ನಡಿಗರಿಗೆ ಅಪಮಾನವಾಗುವಂತೆ ಹೋಟೆಲ್ನ ಡಿಜಿಟಲ್ ಬೋರ್ಡ್ನಲ್ಲಿ ಅವಾಚ್ಯ ಬರಹ ಪ್ರದರ್ಶಿಸಿದ ಘಟನೆ ತಡರಾತ್ರಿ ಮಡಿವಾಳ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಾವರೆಕೆರೆ ಮುಖ್ಯರಸ್ತೆಯ ಹೋಟೆಲ್ವೊಂದರಲ್ಲಿ ಅವಾಚ್ಯ ಬರಹ ಡಿಸ್ಪ್ಲೇ ಮಾಡಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಕನ್ನಡಿಗರನ್ನ ಕೆಣಕುವಂತೆ ಅವಾಚ್ಯ ಬರಹವನ್ನು ತಡರಾತ್ರಿ ಹೋಟೆಲ್ನ ಡಿಜಿಟಲ್ ಬೋರ್ಡ್ನಲ್ಲಿ ಡಿಸ್ಪ್ಲೇ ಮಾಡಲಾಗಿದೆ. ತಕ್ಷಣ ಎಚ್ಚೆತ್ತ ಮಡಿವಾಳ ಠಾಣೆ ಪೊಲೀಸರು, ಹೋಟೆಲ್ಗೆ ತೆರಳಿ ತಪಾಸಣೆ ನಡೆಸಿದ್ದಾರೆ. ಹೋಟೆಲ್ ಮ್ಯಾನೇಜರ್ …
Read More »ಫಲಾನುಭವಿಗಳ ಸುರಕ್ಷತೆಗೆ ಹೆಚ್ಚಿನ ನಿಗಾ ವಹಿಸಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ 2ನೇ ವರ್ಷದ ಸಾಧನೆ ಸಮಾವೇಶ ಕುರಿತಂತೆ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದ ಸಚಿವರು
ಫಲಾನುಭವಿಗಳ ಸುರಕ್ಷತೆಗೆ ಹೆಚ್ಚಿನ ನಿಗಾ ವಹಿಸಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ 2ನೇ ವರ್ಷದ ಸಾಧನೆ ಸಮಾವೇಶ ಕುರಿತಂತೆ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದ ಸಚಿವರು ಹರಿಹರ (ದಾವಣಗೆರೆ): ಮೇ 20 ರಂದು ಹೊಸಪೇಟೆಯಲ್ಲಿ ನಡೆಯಲಿರುವ ಸರ್ಕಾರದ ಎರಡನೇ ವರ್ಷದ ಸಂಭ್ರಮಾಚರಣೆ ಹಾಗೂ ಹಕ್ಕುಪತ್ರ ವಿತರಣಾ ಕಾರ್ಯಕ್ರಮಕ್ಕೆ ಆಗಮಿಸುವ ಫಲಾನುಭವಿಗಳ ಸುರಕ್ಷತೆಗೆ ಹೆಚ್ಚಿನ ಗಮನ ಕೊಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅಧಿಕಾರಿಗಳಿಗೆ …
Read More »ಅನ್ಯ ಧರ್ಮದವರಿಂದ ಮುಸ್ಲಿಂ ಜನರ ಮೇಲೆ ದಬ್ಬಾಳಿಕೆ ಜರಗುತ್ತಿದೆ – ಜಮಾತ ಅದ್ಯಕ್ಷ ಸಲಿಂ ನದಾಫ್
ಹುಕ್ಕೇರಿ : ಅನ್ಯ ಧರ್ಮದವರಿಂದ ಮುಸ್ಲಿಂ ಜನರ ಮೇಲೆ ದಬ್ಬಾಳಿಕೆ ಜರಗುತ್ತಿದೆ – ಜಮಾತ ಅದ್ಯಕ್ಷ ಸಲಿಂ ನದಾಫ್ ಹುಕ್ಕೇರಿ ನಗರದಲ್ಲಿ ವಿವಿಧ ಮುಸಲ್ಮಾನ ಸಂಘಟನೆ ಮತ್ತು ಹನ್ನೊಂದು ಜಮಾತ ಸದಸ್ಯರಿಂದ ಧರ್ಮ ಗ್ರಂಥಕ್ಕೆ ಆದ ಅವಮಾನ ಖಂಡಿಸಿ ಬೃಹತ್ ಪ್ರತಿಭಟನೆ ಜರುಗಿತು. ಇತ್ತಿಚಿಗೆ ಬೆಳಗಾವಿ ತಾಲೂಕಿನ ಸಂತಿ ಬಸ್ತವಾಡ ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿರುವ ಮಸೀದಿ ಯಲ್ಲಿ ಮುಸ್ಲಿಂ ಧರ್ಮದ ಪವಿತ್ರ ಗ್ರಂಥ ಕುರಾನ್ ಸುಟ್ಟು ಹಾಕಿದ ಕಿಡಿಗೆಡಿಗಳಿಗೆ ಉಗ್ರ …
Read More »