ಬರಡು ನೆಲದ ಬಸವನಬಾಗೇವಾಡಿ ಬಂಗಾರದ ಕಡ್ಡಿಯಾಗಲಿದೆ: ಸಚಿವ ಶಿವಾನಂದ ಪಾಟೀಲ ಕೃಷ್ಣಾ ಮೇಲ್ದಂಡೆ ಯೋಜನೆಯಿಂದಾಗಿ ಮುಳುಗಡೆಯಾಗಿರುವ ವಿಜಯಪುರ ಜಿಲ್ಲೆಯ ಕೊಲ್ಹಾರ ಪುರ್ನವಸತಿ ಪಟ್ಟಣ ನಿರ್ಮಾಣವಾಗಿ 25 ವರ್ಷ ಕಳೆದಿವೆ. ಈ ನನ್ನ ಅವಧಿಯಲ್ಲಿ ಕೊಲ್ಹಾರ ಪಟ್ಟಣ ಸಮಗ್ರ ಅಭಿವೃದ್ಧಿ ಯಾಗಿದ್ದು, ಮೇ 23 ರಂದು ಬೃಹತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ …
Read More »Monthly Archives: ಮೇ 2025
ಖಾನಾಪೂರ ತಾಲೂಕಿನ ಕಸಬಾ ನಂದಗಡದ ಸುಪ್ರಸಿದ್ಧ ಹೋನಮ್ಮ ದೇವಿ ಕರೆ ಅಭಿವೃದ್ಧಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೋಳ್ಳಿ ಅವರು ಒಂದು ಕೋಟಿ ರೂಪಾಯಿ ಅನುದಾನ ಮಂಜೂರು ಮಾಡಿದ್ದು ಈ ಕೆರೆ ಅಭಿವೃದ್ಧಿಗೆ ಒತ್ತು ನೀಡಿದ್ದಾರೆ.
ಖಾನಾಪೂರ ತಾಲೂಕಿನ ಕಸಬಾ ನಂದಗಡದ ಸುಪ್ರಸಿದ್ಧ ಹೋನಮ್ಮ ದೇವಿ ಕರೆ ಅಭಿವೃದ್ಧಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೋಳ್ಳಿ ಅವರು ಒಂದು ಕೋಟಿ ರೂಪಾಯಿ ಅನುದಾನ ಮಂಜೂರು ಮಾಡಿದ್ದು ಈ ಕೆರೆ ಅಭಿವೃದ್ಧಿಗೆ ಒತ್ತು ನೀಡಿದ್ದಾರೆ. ಒಂದು ಕೋಟಿ ರೂಪಾಯಿ ಅನುದಾನ ಸಧ್ಯಕ್ಕೆ ಮಂಜೂರಾತಿ ಮೊದಲನೇ ಹಂತದಲ್ಲಿ ಆಗಿದ್ದು ಈ ಅಭಿವೃದ್ಧಿ ಕೆಲಸಕ್ಕೆ ಅವರ ಅನುಪಸ್ಥಿತಿಯಲ್ಲಿ ಅವರ ಆದೇಶದ ಮೇರೆಗೆ ಕಾಂಗ್ರೆಸ್ ಯುವ ಮುಖಂಡ ಎನ್ ಆರ್ ಇ ಸಂಸ್ಥೆಯ …
Read More »ಬಾಗಲಕೋಟೆ : ಚಿಂದಿ ಆಯುವ ನೆಪದಲ್ಲಿ ದೇವರ ವಿಗ್ರಹ ಕಳುವು… ಸಿ ಸಿ ಕ್ಯಾಮೆರಾದಲ್ಲಿ ಸೆರೆಯಾದ ಕಳ್ಳಿಯರ ಕೈಚಳಕ….
ಬಾಗಲಕೋಟೆ : ಚಿಂದಿ ಆಯುವ ನೆಪದಲ್ಲಿ ದೇವರ ವಿಗ್ರಹ ಕಳುವು… ಸಿ ಸಿ ಕ್ಯಾಮೆರಾದಲ್ಲಿ ಸೆರೆಯಾದ ಕಳ್ಳಿಯರ ಕೈಚಳಕ…. ಬಾಗಲಕೋಟೆಯ ನವನಗರ ವಿದ್ಯಾ ಗಿರಿಯಲ್ಲಿ ಮನೆ ಹಾಗೂ ಅಂಗಡಿಗಳ ಬೀಗ ಮುರಿದು ವಸ್ತುಗಳನ್ನು ದೋಚುವ ಚಿಂದಿ ಆಯುವ ಕಳ್ಳಿಯರ ಹಾವಳಿ ಹೆಚ್ಚಾಗಿದೆ. ಬಾಗಲಕೋಟೆಯ ನವನಗರ ಮತ್ತು ವಿದ್ಯಾಗಿರಿಯಲ್ಲಿ ಬೆಳ್ಳಂ ಬೆಳಗ್ಗೆ ಚಿಂದಿ ಆಯುವ ಸೋಗಿನಲ್ಲಿ ಬರುವ ಮಹಿಳೆಯರು. ಯಾರೂ ಇಲ್ಲದ್ದನ್ನು ಗಮನಿಸಿ ಯಾವುದೇ ಅಂಜಿಕೆ, ಅಳಕು ಇಲ್ಲದೇ ಮನೆ ಅಂಗಡಿಗಳ …
Read More »ವಂಚನೆ ಆರೋಪ: ಮಾಜಿ ಇಡಿ ಅಧಿಕಾರಿ ವಿರುದ್ಧ ಪೀಣ್ಯಾ ಠಾಣೆಯಲ್ಲಿ ಎಫ್ಐಆರ್
ಬೆಂಗಳೂರು, ಮೇ 16: ವಂಚನೆ ಆರೋಪದ ಮೇಲೆ ಜಾರಿ ನಿರ್ದೇಶನಾಲಯ (ED)ದ ಮಾಜಿ ಅಧಿಕಾರಿ ವಿರುದ್ಧ ಪೀಣ್ಯಾ ಪೊಲೀಸ್ ಠಾಣೆಯಲ್ಲಿ (Pinya Police Station) ಎಫ್ಐಆರ್ ದಾಖಲಾಗಿದೆ. ಇಡಿಯ ಮಾಜಿ ಸಹಾಯಕ ನಿರ್ದೇಶಕರಾಗಿದ್ದ ಸೋಮಶೇಖರ್.ಎನ್ ಹಾಗೂ ಅವರ ಪುತ್ರ ಸೇರಿ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ಸೋಮಶೇಖರ್ ಮತ್ತು ಅವರ ಮಗ ನಿರಂಜನ್ ಎಸ್ ಮಯೂರ್ ಅವರು ಕಂಪನಿಯ ಹಣವನ್ನು ದುರುಪಯೋಗಪಡಿಸಿಕೊಂಡು ಮೋಸ ಮಾಡಿದ್ದರೆಂದು ವಾಫೆ ಇಂಜಿನಿಯರಿಂಗ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ …
Read More »ಚುನಾವಣೆ ನಂತರ ರಾಜಕಾರಣವಿಲ್ಲ, ಕೇವಲ ಅಭಿವೃದ್ಧಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಚುನಾವಣೆ ನಂತರ ರಾಜಕಾರಣವಿಲ್ಲ, ಕೇವಲ ಅಭಿವೃದ್ಧಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಳಗುಂದಿಯಲ್ಲಿ ಭವ್ಯ ಶ್ರೀ ರವಳನಾಥ ಮಂದಿರದ ವಾಸ್ತುಶಾಂತಿ, ಪ್ರಾಣ ಪ್ರತಿಷ್ಟಾಪನೆ ಹಾಗೂ ಕಳಸಾರೋಹಣ ಬೆಳಗಾವಿ : ರಾಜಕಾರಣ ಕೇವಲ ಚುನಾವಣೆಗೆ ಸೀಮಿತ. ಚುನಾವಣೆ ನಂತರ ರಾಜಕಾರಣವಿಲ್ಲ, ಕೇವಲ ಅಭಿವೃದ್ಧಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಬೆಳಗುಂದಿಯಲ್ಲಿ ಭವ್ಯ ಶ್ರೀ ರವಳನಾಥ ಮಂದಿರದ ವಾಸ್ತುಶಾಂತಿ, ಮೂರ್ತಿಯ ಪ್ರಾಣ ಪ್ರತಿಷ್ಟಾಪನೆ ಹಾಗೂ ಕಳಸಾರೋಹಣ …
Read More »ಸ್ವಾಭಿಮಾನದಿಂದ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮೇ 20 ರಂದು ನಡೆಯಲಿರುವ ಸಾಧನಾ ಸಮಾವೇಶದ ಪೂರ್ವಭಾವಿ ಸಭೆ
ಸ್ವಾಭಿಮಾನದಿಂದ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮೇ 20 ರಂದು ನಡೆಯಲಿರುವ ಸಾಧನಾ ಸಮಾವೇಶದ ಪೂರ್ವಭಾವಿ ಸಭೆ ಸಂಭ್ರಮಾಚರಣೆ ಯಶಸ್ಸಿಗೆ ಸಚಿವರ ಮನವಿ ಹರಿಹರ (ದಾವಣಗೆರೆ): ಅಭಿವೃದ್ಧಿ ಹರಿಕಾರ ಸಿದ್ದರಾಮಯ್ಯ ಹಾಗೂ ಸಂಘಟನಾ ಚತುರ ಡಿ.ಕೆ.ಶಿವಕುಮಾರ್ ಸಾರಥ್ಯದ ರಾಜ್ಯ ಸರ್ಕಾರ ಚುನಾವಣೆ ಪೂರ್ವ ನೀಡಿದ್ದ ಭರವಸೆಗಳನ್ನು ಈಡೇರಿಸುವ ಮೂಲಕ ನುಡಿದಂತೆ ನಡೆಯುತ್ತಿದೆ. ಇದೀಗ ಸ್ವಾಭಿಮಾನದಿಂದ ಎರಡನೇ ವರ್ಷದ ಸಂಭ್ರಮಾಚರಣೆ ಮಾಡಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ …
Read More »ಭಾರತ ಪಾಕಿಸ್ತಾನ ನಡುವೆ ಯುದ್ಧದ ಭೀತಿ ಹಿನ್ನಲೆ ಕೇಂದ್ರ ಗೃಹ ಸಚಿವಾಲಯ ಮಾಕ್ ಡ್ರಿಲ್ ಕರೆ ಬೆನ್ನಲ್ಲೇ… ಧಾರವಾಡ ಜಿಲ್ಲಾಡಳಿತ ವತಿಯಿಂದ ನಡೆಯಿತು ಮಾಕ್ ಡ್ರಿಲ್
ಭಾರತ ಪಾಕಿಸ್ತಾನ ನಡುವೆ ಯುದ್ಧದ ಭೀತಿ ಹಿನ್ನಲೆ ಕೇಂದ್ರ ಗೃಹ ಸಚಿವಾಲಯ ಮಾಕ್ ಡ್ರಿಲ್ ಕರೆ ಬೆನ್ನಲ್ಲೇ… ಧಾರವಾಡ ಜಿಲ್ಲಾಡಳಿತ ವತಿಯಿಂದ ನಡೆಯಿತು ಮಾಕ್ ಡ್ರಿಲ್ ಆ ಪ್ರದೆಶದಲ್ಲಿ ಎಲ್ಲಿ ನೋಡಿದ್ರೂ ಕಾರ್ಖಾನೆಗಳು. ಅಲ್ಲಿ ಕೇವಲ ಕಾರ್ಖಾನೆಗಳು ಸದ್ದು ಲಾರಿಗಳ ಸೌಂಡ ಬಿಟ್ಟರೆ ಬೇರೆ ಸದ್ದು ಕೇಳುವುದೇ ಅಪರೂಪಾ. ಅದರೆ ಇಂದು ಅಲ್ಲಿ ಯುದ್ಧದ ಸೈರಾನ್ ಸೇರಿ ಅಂಬ್ಯುಲೇನ್ಸ್ ಸೌಂಡಗಳು ಜೋರಾಗಿತ್ತು. ಅಲ್ಲಿಯ ಸ್ಥಳೀಯರೆಲ್ಲರು ಇಲ್ಲೇನಾಗುತ್ತಿದೆ ಎಂಬ ಯೋಚನೆಯಲ್ಲಿದ್ರೂ. ಜತೆಗೆ …
Read More »ಸಿಎನ್ ಜಿ ಬದಲು ಸಿಬಿಜಿ ಗ್ಯಾಸ್ ಪೂರೈಕೆ ಆರೋಪ.. ಎರಡು ಪೆಟ್ರೋಲ್ ಬಂಕ್ ನಲ್ಲಿ ಆಟೋ, ಕಾರು ಚಾಲಕರ ಪ್ರತಿಭಟನೆ..
ಬಾಗಲಕೋಟೆ : ಸಿಎನ್ ಜಿ ಬದಲು ಸಿಬಿಜಿ ಗ್ಯಾಸ್ ಪೂರೈಕೆ ಆರೋಪ.. ಎರಡು ಪೆಟ್ರೋಲ್ ಬಂಕ್ ನಲ್ಲಿ ಆಟೋ, ಕಾರು ಚಾಲಕರ ಪ್ರತಿಭಟನೆ.. ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದ ಎರಡು ಪೆಟ್ರೋಲ್ ಬಂಕ್ ಗಳಲ್ಲಿ ಸಿ ಎನ್ ಜಿ ಬದಲು ಸಿ ಬಿ ಜಿ ಗ್ಯಾಸ್ ಪೂರೈಕೆ ಮಾಡುತ್ತಿರುವುದನ್ನು ಖಂಡಿಸಿ ಚಾಲಕರು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಜಮಖಂಡಿ ನಗರದಲ್ಲಿರುವ ಭಾರತ್ ಪೆಟ್ರೋಲಿಯಂ ಎಜೆನ್ಸಿ ಬಂಕ್ ಗಳಲ್ಲಿ ಸಿಬಿಜಿ ಪೂರೈಕೆ …
Read More »ಅಂಗವಿಕಲರಿಗೆ ಮೋಟಾರ್ ಸೈಕಲ್ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ – ಅಂಗವಿಕಲರಿಗೆ ಸರಕಾರವು ಹಲವಾರು ಯೋಜನೆಗಳನ್ನು ರೂಪಿಸಿದ್ದು, ಅಂಥ ಯೋಜನೆಗಳನ್ನು ಸದ್ಭಳಕೆ ಮಾಡಿಕೊಂಡು ಸಮಾಜದ ಮುಖ್ಯ ವಾಹಿನಿಗೆ ಬರುವಂತೆ ಅರಭಾವಿ ಶಾಸಕ ಮತ್ತು ಬೇಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಗುರುವಾರದಂದು ನಗರದ ತಮ್ಮ ಗೃಹ ಕಚೇರಿಯ ಆವರಣದಲ್ಲಿ ಅಂಗವಿಕಲ ಫಲಾನುಭವಿಗಳಿಗೆ ದ್ವಿಚಕ್ರ ವಾಹನ (ಹೀರೋ ಸ್ಕೂಟಿ) ಗಳನ್ನು ವಿತರಿಸಿ ಅವರು ಮಾತನಾಡಿದರು. ಅಂಗವಿಕಲರು ಸಹ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸ್ವಾವಲಂಬಿ ಬದುಕು ಸಾಗಿಸಬೇಕು. ಅದಕ್ಕಾಗಿ ಸರಕಾರವು …
Read More »ಬೆಳಗಾವಿಯ ಪೊಲೀಸ್ ಹೆಡ್’ಕ್ವಾಟರ್ಸ್’ನಲ್ಲಿರುವ ಹಜರತ್ ಸಯ್ಯದ ಕೇಶರಶಾಹವಲಿ ಪೀರ ಅವರ ಗಂಧ ಮತ್ತು ಉರುಸು ಶರೀಪ್ ಕಾರ್ಯಕ್ರಮ
ಬೆಳಗಾವಿಯ ಪೊಲೀಸ್ ಹೆಡ್’ಕ್ವಾಟರ್ಸ್’ನಲ್ಲಿರುವ ಹಜರತ್ ಸಯ್ಯದ ಕೇಶರಶಾಹವಲಿ ಪೀರ ಅವರ ಗಂಧ ಮತ್ತು ಉರುಸು ಶರೀಪ್ ಕಾರ್ಯಕ್ರಮವು ಇಂದಿನಿಂದ ಉತ್ಸಾಹದಲ್ಲಿ ಆರಂಭಗೊಂಡಿದೆ. ಬೆಳಗಾವಿಯ ಪೊಲೀಸ್ ಹೆಡ್’ಕ್ವಾಟರ್ಸ್’ನಲ್ಲಿರುವ ಹಜರತ್ ಸಯ್ಯದ ಕೇಶರಶಾಹವಲಿ ಪೀರ ಅವರ ಗಂಧ ಮತ್ತು ಉರುಸು ಶರೀಪ್ ಕಾರ್ಯಕ್ರಮವು ಇಂದಿನಿಂದ ಉತ್ಸಾಹದಲ್ಲಿ ಆರಂಭಗೊಂಡಿತು. ಶುಕ್ರವಾರ ಮುಂಜಾನೆ ನಮಾಜ್ ಅದಾ ಮಾಡಿದ ಬಳಿಕ ಮಧ್ಯಾನ್ಹ ಮೆರವಣಿಗೆಯ ಮೂಲಕ ಗಂಧವನ್ನು ತೆಗೆದುಕೊಂಡು ಹೋಗಲಾಯಿತು. ಈ ವೇಳೆ ಹಿಂದೂ ಮುಸ್ಲಿಂ ಬಾಂಧವರು ಭಾಗಿಯಾಗಿದ್ದರು. …
Read More »