Breaking News

Monthly Archives: ಮೇ 2025

ಹುಬ್ಬಳ್ಳಿ- ಹೈದರಾಬಾದ್ ನಡುವೆ “ಐರಾವತ” ವೋಲ್ವೊ

ಹುಬ್ಬಳ್ಳಿ: ಜಿಲ್ಲೆಯಿಂದ ಹೈದರಾಬಾದ್​​​ಗೆ ಹೋಗಿ ಬರುವ ಸಾರ್ವಜನಿಕ ಪ್ರಯಾಣಿಕರಿಗೆ ಮತ್ತಷ್ಟು ಆರಾಮದಾಯಕ ಸಾರಿಗೆ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಹುಬ್ಬಳ್ಳಿ ಹಾಗೂ ಹೈದರಾಬಾದ್ ನಡುವೆ ಐರಾವತ ವೋಲ್ವೊ ಎಸಿ ಬಸ್ ಸಂಚಾರವನ್ನು ಆರಂಭಿಸಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ. ಗೋಕುಲ ರಸ್ತೆ ಬಸ್ ನಿಲ್ದಾಣದಲ್ಲಿ ಅಧಿಕಾರಿಗಳು, ಸಾರ್ವಜನಿಕರ ಸಮಕ್ಷಮದಲ್ಲಿ ಬಸ್​​​ಗೆ ಪೂಜೆ ಸಲ್ಲಿಸಿ ನೂತನ ಮಾರ್ಗಕ್ಕೆ ಶುಭ ಹಾರೈಸಿ ಮಾತನಾಡಿದ ಅವರು, ವಾಣಿಜ್ಯ, …

Read More »

ಕರ್ತವ್ಯದ ತುರ್ತುಕರೆ: ಲಚ್ಯಾಣದಲ್ಲಿ ಯೋಧನಿಗೆ ಸಂಭ್ರಮದ ಬಿಳ್ಕೊಡುಗೆ

ಕರ್ತವ್ಯದ ತುರ್ತುಕರೆ: ಲಚ್ಯಾಣದಲ್ಲಿ ಯೋಧನಿಗೆ ಸಂಭ್ರಮದ ಬಿಳ್ಕೊಡುಗೆ ಪೆಹಲ್ಗಾಮ್‌ದಲ್ಲಿ ಅಮಾಯಕರ ಮೇಲೆ ಉಗ್ರರು ನಡೆಸಿದ ದಾಳಿಯ ಹಿನ್ನಲೆ ಪಾಕಿಸ್ಥಾನದಲ್ಲಿನ ಉಗ್ರರ ವಿರುದ್ಧ ಭಾರತವು “ಅಪರೇಷನ್ ಸಿಂಧೂರ” ಹೆಸರಿನಲ್ಲಿ ಯುದ್ದ ಅತ್ತ ಮುಂದುವರೆಸಿದೆ. ಇತ್ತ ಭಾರತೀಯ ಸೇನೆಯು ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಲಚ್ಯಾಣದ ಸಿಆರ್‌ಪಿಎಫ್ ಯೋಧ ರಮೇಶ ಅಹಿರಸಂಗ ಅವರಿಗೆ ಕರ್ತವ್ಯದ ತುರ್ತು ಕರೆ ಮಾಡಿ ಆಹ್ವಾನಿಸಿದ ಹಿನ್ನೆಲೆ ಅವರು ತಮ್ಮ ರಜೆಯನ್ನು ಮೊಟಕುಗೊಳಿಸಿ ಶನಿವಾರ ಬೆಳಿಗ್ಗೆ ಗ್ರಾಮದ ಆರಾದ್ಯದೇವ …

Read More »

ವಿಜಯಪುರದಲ್ಲಿ ಬೃಹತ್ ಹನುಮ ಮೂರ್ತಿ ಮೆರವಣಿಗೆ: ಶಾಸಕ ಯತ್ನಾಳ ಭಾಗಿ

ವಿಜಯಪುರದಲ್ಲಿ ಬೃಹತ್ ಹನುಮ ಮೂರ್ತಿ ಮೆರವಣಿಗೆ: ಶಾಸಕ ಯತ್ನಾಳ ಭಾಗಿ ವಿಜಯಪುರ ನಗರದಲ್ಲಿ ಹನುಮ ಜಯಂತಿ ಉತ್ಸವ ಅಂಗವಾಗಿ ಬೃಹತ್ ಆಂಜನೇಯ ಮೂರ್ತಿಯ ಮೆರವಣಿಗೆ ನಡೆಯಿತು. ವಿಜಯಪುರ ನಗರದ ಬೋವಿ ಸಮಾಜದ ವತಿಯಿಂದ ಹನುಮ ಯುವಕ ಸಂಘಟನೆ ಹಮ್ಮಿಕೊಂಡ ಬೃಹತ್ ಮೆರವಣಿಗೆಯಲ್ಲಿ ವಿಜಯಪುರ ನಗರದ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭಾಗವಹಿಸಿದ್ದರು. ಹನುಮ ಜಯಂತಿ ಉತ್ಸವ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ 15 ಅಡಿ ಎತ್ತರದ ಶ್ರೀ ಆಂಜನೇಯನ ಮೂರ್ತಿಯ ಭವ್ಯ ಶೋಭಾಯಾತ್ರೆಗೆ …

Read More »

ಮೇ 13 ರಿಂದ ಮೇ 22 ರ ವರೆಗೆ ನವಿಲುತೀರ್ಥ ಜಲಾಶಯದಿಂದ ನೀರನ್ನು ಮಲಪ್ರಭಾ ಬಲದಂಡೆ ಕಾಲುವೆಯ ಮುಖಾಂತರ ಬಿಡುಗಡೆ

ಧಾರವಾಡ – ಮಲಪ್ರಭಾ ಬಲದಂಡೆ ಕಾಲುವೆ ಅಡಿ ಬರುವ ಧಾರವಾಡ ಜಿಲ್ಲೆಯಲ್ಲಿನ ನವಲಗುಂದ, ಅಣ್ಣಿಗೇರಿ ಹುಬ್ಬಳ್ಳಿ ಹಾಗೂ ಕುಂದಗೋಳ ತಾಲ್ಲೂಕಿನ ವಿವಿಧ ಗ್ರಾಮಗಳ ಕುಡಿಯುವ ನೀರಿನ ಕೆರೆಗಳಿಗೆ ನೀರನ್ನು ತುಂಬಿಸಿಕೊಳ್ಳುವ ಸಲುವಾಗಿ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರು, ಮೇ 13 ರಿಂದ ಮೇ 22 ರ ವರೆಗೆ ನವಿಲುತೀರ್ಥ ಜಲಾಶಯದಿಂದ ನೀರನ್ನು ಮಲಪ್ರಭಾ ಬಲದಂಡೆ ಕಾಲುವೆಯ ಮುಖಾಂತರ ಬಿಡುಗಡೆ ಮಾಡಲು ಆದೇಶಿಸಿದ್ದು, ನೀರು ಸದ್ಬಳಕೆ ಆಗುವಂತೆ ನಿಗಾವಹಿಸಲು ಜಿಲ್ಲಾಮಟ್ಟದ ಹಿರಿಯ …

Read More »

ಸ್ನಾನಕ್ಕೆ ಹೋದ ಯುವಕ ಸಾವು,ಅಗ್ನಿಶ್ಯಾಮಕ ದಳದ ಸಿಬ್ಬಂದಿಗಳಿಂದ ಹುಡುಕಾಟ

ಸ್ನಾನಕ್ಕೆ ಹೋದ ಯುವಕ ಸಾವು,ಅಗ್ನಿಶ್ಯಾಮಕ ದಳದ ಸಿಬ್ಬಂದಿಗಳಿಂದ ಹುಡುಕಾಟ ಗೋಕಾಕ : ಸ್ನಾನಕ್ಕೆ ಹೋದ ಯುವಕ ನದಿಯಲ್ಲಿ ಮುಳುಗಿ ಸಾವಿಗಿಡಾದ ಘಟನೆ ಗೋಕಾಕ ತಾಲೂಕಿನ ಕೊಣ್ಣೂರಲ್ಲಿ‌ ನಡೆದಿದೆ.ಮನೋಜ ಲಕ್ಷ್ಮಣ ನಾಯಕ (15) ವರ್ಷದ ಯುವಕ ಸಾವಿಗಿಡಾದ ಯುವಕ ಎಂದು ತಿಳಿದು ಬಂದಿದೆ, ಕೊಣ್ಣೂರ ದುಪಧಾಳ ಸೇತುವೆ ಕೆಳಗಿರುವ ಘಟಪ್ರಭಾ ನದಿಯಲ್ಲಿ ಹೆಚ್ಚಾಗಿ ನೀರು ಹರಿಯುತ್ತಿದ್ದಾಗ 3 ಹುಡುಗರು ಈಜಲು ಹೊಗಿದ್ದಾಗ ಮನೋಜ ಲಕ್ಷ್ಮಣ ನಾಯಕ (15) ಇತನಿಗೆ ಅಷ್ಟೊಂದು ಈಜು …

Read More »

ಮಳೆಗಾಲ ಆರಂಭವಾಗಲೂ ಕೆಲವೇ ದಿನಗಳು ಬಾಕಿ ಆದರೂ ಬಳ್ಳಾರಿ ನಾಲೆಯಿಂದ ಹೂಳೆತ್ತದ ಸರ್ಕಾರ?

ಮಳೆಗಾಲ ಆರಂಭವಾಗಲೂ ಕೆಲವೇ ದಿನಗಳು ಬಾಕಿ… ಆದರೂ ಬಳ್ಳಾರಿ ನಾಲೆಯಿಂದ ಹೂಳೆತ್ತದ ಸರ್ಕಾರ…!!! ರೈತರಲ್ಲಿ ಮೂಡಿದ ಆತಂಕ…. ನಮ್ಮನ್ನು ಬದುಕಿಸಿ ಎಂದು ಗೊಗರೆದ ರೈತರು..!! ಇನ್ನೇನು ಕೆಲವೇ ದಿನಗಳಲ್ಲಿ ಮಳೆಗಾಲ ಆರಂಭವಾಗಲಿದೆ. ಆದರೂ ಇಲ್ಲಿಯ ವರೆಗೂ ಬೆಳಗಾವಿಯ ಬಳ್ಳಾರಿ ನಾಲೆಯ ಹೂಳೆತ್ತದ ಕಾರಣ ರೈತರಿಗೆ ಆತಂಕ ಎದುರಾಗಿದೆ. ಸಂಬಂಧಿಸಿದ ಜನಪ್ರತಿನಿಧಿಗಳು ಸಂಭಾವ್ಯ ಸಮಸ್ಯೆಯನ್ನು ಅವಲೋಕಿಸಿ, ರೈತರನ್ನು ಬದುಕಿಸಬೇಕೆಂದು ರೈತರು ಆಗ್ರಹಿಸಿದ್ದಾರೆ. ಹೌದು, ಬೆಳಗಾವಿ, ಅನಗೋಳ ಮತ್ತು ಶಹಾಪೂರ, ವಡಗಾಂವ, ಹಲಗಾ …

Read More »

ಮೇ.14 ರಂದು ದಲಿತ ಉದ್ದಿಮೆದಾರರಿಗಾಗಿ ನವೋದ್ಯಮ ಸಭೆ : ಉದ್ಯಮಿ ಅರವಿಂದ ಗಟ್ಟಿ

ಬೆಳಗಾವಿಯಲ್ಲಿ ಮೇ.14 ರಂದು ದಲಿತ ಉದ್ದಿಮೆದಾರರಿಗಾಗಿ ನವೋದ್ಯಮ ಸಭೆ : ಉದ್ಯಮಿ ಅರವಿಂದ ಗಟ್ಟಿ ಬೆಳಗಾವಿ: ದಲಿತ ಉದ್ಯಮಿದಾರರು ಹೆಚ್ಚಾಗಬೇಕೆಂದು ಮೇ.14 ರಂದು ಬೆಳಗಾವಿಯ ಖಾಸಗಿ ಹೋಟೆಲ್ ನಲ್ಲಿ ನವೋದ್ಯಮ ಸಭೆ‌ ಆಯೋಜಿದಲಾಗಿದೆ ಎಂದು ಕರ್ನಾಟಕ ದಲಿತ ಉದ್ಯಮಿ ಸಂಘರ್ಷ ಸಮಿತಿಯ ಅರವಿಂದ ಗಟ್ಟಿ ಹೇಳಿದರು. ಸೋಮವಾರ ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ನವ ಉದ್ಯಮಿಯಾಗ ಬಯಸುವವರು ತಮ್ಮ ಭಾವಚಿತ್ರದೊಂದಿಗೆ ಆಗಮಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು. ಜಿಲ್ಲಾಧಿಕಾರಿ, ಮಹಿಳಾ ಮತ್ತು ಮಕ್ಕಳ …

Read More »

ಓಕಳಿಯಲ್ಲಿ ದಲಿತ ಮಹಿಳೆಯರ ಮೇಲೆ ಒತ್ತಾಯಪೂರ್ವಕ ನೀರೆಸೆತ.. ಪ್ರಶ್ನಿಸಿದ ದಲಿತ ಯುವಕನ ಮೇಲೆ ರಾಡ್’ನಿಂದ ಹಲ್ಲೆ…

ಓಕಳಿಯಲ್ಲಿ ದಲಿತ ಮಹಿಳೆಯರ ಮೇಲೆ ಒತ್ತಾಯಪೂರ್ವಕ ನೀರೆಸೆತ.. ಪ್ರಶ್ನಿಸಿದ ದಲಿತ ಯುವಕನ ಮೇಲೆ ರಾಡ್’ನಿಂದ ಹಲ್ಲೆ… ಸ್ಥಳೀಯರ ಮೊಬೈಲ್’ನಲ್ಲಿ ಸೆರೆಯಾಯ್ತು ಭೀಕರ ಹಲ್ಲೆಯ ದೃಶ್ಯ… ಓಕಳಿಯಲ್ಲಿ ದಲಿತ ಮಹಿಳೆಯರ ಮೇಲೆ ನೀರು ಎರಚಿದ್ದನ್ನ ಪ್ರಶ್ನಿಸಿದಕ್ಕೆ ಹಲ್ಲೆ ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಕುನ್ನಾಳ ಗ್ರಾಮದಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಕುನ್ನಾಳ ಗ್ರಾಮದಲ್ಲಿ ಹನುಮಂತ ದೇವರ ಓಕಳಿಯಲ್ಲಿ ದಲಿತ …

Read More »

ಬುದ್ಧ ತತ್ವಗಳನ್ನು ಅರಿತರೇ ಜೀವನ ಪರಿಶುದ್ಧ; ಕೆ.ಡಿ.ಮಂತ್ರೇಶಿ ಬೆಳಗಾವಿ ಜಿಲ್ಲಾಡಳಿತದಿಂದ ಬೌದ್ಧ ಪೌರ್ಣಿಮೆ ಆಚರಣೆ

ಬುದ್ಧ ತತ್ವಗಳನ್ನು ಅರಿತರೇ ಜೀವನ ಪರಿಶುದ್ಧ; ಕೆ.ಡಿ.ಮಂತ್ರೇಶಿ ಬೆಳಗಾವಿ ಜಿಲ್ಲಾಡಳಿತದಿಂದ ಬೌದ್ಧ ಪೌರ್ಣಿಮೆ ಆಚರಣೆ ಭಗವಾನ್ ಬುದ್ಧರ ಬುದ್ಧ ಧಮ್ಮವನ್ನು ನಾವು ಅನುಸರಿಸಿಕೊಂಡು ಜೀವನ ನಡೆಸಿದರೇ ನಮ್ಮ ಜೀವನ ಪರಿಶುದ್ಧವಾಗುತ್ತದೆ ಎಂದು ಪ್ರಾಧ್ಯಾಪಕರಾದ ಕೆ ಡಿ ಮಂತ್ರೇಶಿ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಸದಾಶಿವ ನಗರದಲ್ಲಿನ ಬುದ್ಧ ವಿಹಾರದಲ್ಲಿ ನಡೆದ ಶ್ರೀ ಭಗವಾನ ಬುದ್ಧ ಜಯಂತಿ …

Read More »

ಬೆಳಗಾವಿಯಲ್ಲಿ ಕೆ.ಡಿ.ಪಿ ಸಭೆ… ಚಿಕ್ಕೋಡಿಯ ಬದಲೂ ಬೆಳಗಾವಿ ನಗರದಲ್ಲೇ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣಕ್ಕೆ ಮಹತ್ವದ ಚರ್ಚೆ

ಬೆಳಗಾವಿಯಲ್ಲಿ ಕೆ.ಡಿ.ಪಿ ಸಭೆ… ಚಿಕ್ಕೋಡಿಯ ಬದಲೂ ಬೆಳಗಾವಿ ನಗರದಲ್ಲೇ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣಕ್ಕೆ ಮಹತ್ವದ ಚರ್ಚೆ ಬೆಳಗಾವಿ ಜಿಲ್ಲೆಗೆ ಮಂಜೂರಾದ ಸರ್ಕಾರಿ ಕ್ಯಾನ್ಸರ್ ಆಸ್ಪತ್ರೆಯನ್ನು ಚಿಕ್ಕೋಡಿಯ ಬದಲೂ ಬೆಳಗಾವಿಯಲ್ಲೇ ನಿರ್ಮಿಸುವ ಕುರಿತು ಇಂದು ಬೆಳಗಾವಿಯ ಕೆಡಿಪಿ ಸಭೆಯಲ್ಲಿ ಮಹತ್ವದ ಚರ್ಚೆಯಾಯಿತು. ಸೂಕ್ತ ಸ್ಥಳಾವನ್ನು ಗುರುತಿಸಲು ಜಿಲ್ಲಾಧಿಕಾರಿಗಳು 10 ದಿನಗಳ ಕಾಲಾವಕಾಶವನ್ನು ಕೇಳಿದರು. ಇಂದು ಬೆಳಗಾವಿಯ ಜಿಲ್ಲಾ ಉಸ್ತುವಾರಿ ಮತ್ತು ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರ ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆಯನ್ನು …

Read More »