ಉಗಾರ ಗ್ರಾಮದೇವತೆ ಶ್ರೀ ಲಕ್ಷ್ಮಿದೇವಿ ಜಾತ್ರೆ ನಿಮಿತ್ಯ ಪಲ್ಲಕ್ಕಿ ಮಹೋತ್ಸವ ಕಾಗವಾಡ ತಾಲೂಕಿನ ಉಗಾರ ಗ್ರಾಮ ದೇವತೆ ಶ್ರೀ ಲಕ್ಷ್ಮಿ ದೇವಿ ಜಾತ್ರೆಗೆ ಪಲ್ಲಕ್ಕಿ ಉತ್ಸವ ಕಾರ್ಯಕ್ರಮ ಹಮ್ಮಿಕೊಂಡು ಜಾತ್ರೆಗೆ ಚಾಲನೆ ನೀಡಲಾಯಿತು ಮಂಗಳವಾರ ರಂದು ಶ್ರೀ ಲಕ್ಷ್ಮಿ ದೇವಿ ಮಂದಿರದಲ್ಲಿ ಜಾತ್ರಾ ಕಮಿಟಿ ಅಧ್ಯಕ್ಷರು ಹಾಗೂ ಶಾಸಕರಾದ ರಾಜು ಕಾಗೆ, ಉಪಾಧ್ಯಕ್ಷ ದಾದೋಬಾ ಥೋರುಷೆ ಮತ್ತು ಎಲ್ಲ ಕಮಿಟಿ ಸದಸ್ಯರು ಭಕ್ತರು ಒಂದುಗೂಡಿ ದೇವಿಗೆ ಪೂಜೆ ಅಭಿಷೇಕ ಸಲ್ಲಿಸಿ …
Read More »Monthly Archives: ಮೇ 2025
ರೇಲ್ವೆ ಮಂಡಳ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ವಿಮಾನ ನಿಲ್ದಾಣ ಪ್ರಾಧಿಕಾರದ ಸಭೆ ಸಂಸದ ಜಗದೀಶ್ ಶೆಟ್ಟರ್ ಪ್ರಗತಿ ಪರಿಶೀಲನೆ…ಯೋಜನೆಗಳ ಅನುಷ್ಠಾನಕ್ಕೆ ಸಲಹೆ ಸೂಚನೆ
ರೇಲ್ವೆ ಮಂಡಳ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ವಿಮಾನ ನಿಲ್ದಾಣ ಪ್ರಾಧಿಕಾರದ ಸಭೆ ಸಂಸದ ಜಗದೀಶ್ ಶೆಟ್ಟರ್ ಪ್ರಗತಿ ಪರಿಶೀಲನೆ…ಯೋಜನೆಗಳ ಅನುಷ್ಠಾನಕ್ಕೆ ಸಲಹೆ ಸೂಚನೆ ಬೆಳಗಾವಿ ಜಿಲ್ಲೆಗೆ ಮಂಜೂರಾದ ಕೇಂದ್ರ ಸರ್ಕಾರದ ಯೋಜನೆಗಳನ್ನು ಅನುಷ್ಠಾನಗೊಳಿಸುವ ಉದ್ಧೇಶದಿಂದ ಇಂದು ಸಂಸದ ಜಗದೀಶ ಶೆಟ್ಟರ್ ಅವರು ರೇಲ್ವೆ ಮಂಡಳ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ವಿಮಾನ ನಿಲ್ದಾಣ ಪ್ರಾಧಿಕಾರದ ಸಭೆಯನ್ನು ನಡೆಸಿದರು. ಮಂಗಳವಾರದಂದು ಬೆಳಗಾವಿ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಗೃಹದಲ್ಲಿ ಬೆಳಗಾವಿಯ ಸಂಸದರಾದ ಜಗದೀಶ್ …
Read More »ತುಮಕೂರಿನಲ್ಲಿ ಕ್ರಿಕೆಟ್ ಮೈದಾನ: 41ಎಕರೆ ಸ್ವಾಧೀನ ಪತ್ರ ಹಸ್ತಾಂತರಿಸಿದ ಸಚಿವ ಎಂ ಬಿ ಪಾಟೀಲ
ಬೆಂಗಳೂರು: ತುಮಕೂರಿನ ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಕ್ರೀಡಾಂಗಣ ನಿರ್ಮಿಸಲು ಕೆಐಎಡಿಬಿ ಮೂಲಕ ಒದಗಿಸುವ 41 ಎಕರೆ ಜಮೀನಿನ ಸ್ವಾಧೀನ ಪತ್ರವನ್ನು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ (ಕೆ.ಎಸ್.ಸಿ.ಎ) ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಪದಾಧಿಕಾರಿಗಳು, ಈಗ ಕೊಟ್ಟಿರುವ ಜಾಗದ ಪಕ್ಕದಲ್ಲೇ ಇರುವ 6.5 ಎಕರೆ ಖರಾಬು ಜಮೀನನ್ನು ಕೆಎಸ್ಸಿಎಗೆ ಒದಗಿಸಬೇಕು ಎಂದು ಮನವಿ …
Read More »ಮನೆ ಹಿತ್ತಲಿನಲ್ಲಿ ಗಾಂಜಾ ಬೆಳೆದ ವ್ಯಕ್ತಿ ವಿರುದ್ಧದ ಪ್ರಕರಣ ರದ್ದುಪಡಿಸಿದ ಹೈಕೋರ್ಟ್
ಬೆಂಗಳೂರು: ಮನೆಯ ಹಿತ್ತಲಿನಲ್ಲಿ ಐದಾರು ಗಾಂಜಾ ಗಿಡಗಳನ್ನು ಬೆಳೆದ ಆರೋಪದ ಮೇಲೆ 67 ವರ್ಷದ ವ್ಯಕ್ತಿಯೊಬ್ಬರ ವಿರುದ್ಧ ಮಾದಕ ದ್ರವ್ಯ ಮತ್ತು ಅಮಲು ಪದಾರ್ಥಗಳ ನಿಯಂತ್ರ ಕಾಯ್ದೆ(ಎನ್ಡಿಪಿಎಸ್) ಅಡಿ ದಾಖಲಾಗಿದ್ದ ಪ್ರಕರಣವನ್ನು ರದ್ದುಪಡಿಸಿ ಹೈಕೋರ್ಟ್ ಆದೇಶಿಸಿದೆ. ತಮ್ಮ ವಿರುದ್ಧ ಬನಶಂಕರಿ ಠಾಣಾ ಪೊಲೀಸರು ದಾಖಲಿಸಿದ್ದ ಪ್ರಕರಣ ರದ್ದು ಕೋರಿ ಜಯನಗರದ 7ನೇ ಬ್ಲಾಕ್ ನಿವಾಸಿ ಚಂದ್ರಶೇಖರ್ (67) ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಈ ಆದೇಶ ಮಾಡಿದೆ. …
Read More »ಬೆಳಗಾವಿ-ಮೈಸೂರು ವಿಶ್ವಮಾನವ ಎಕ್ಸಪ್ರೆಸ್ ಪುನಾರಂಭ ಸೇರಿ
ಬೆಂಗಳೂರು, ಮೇ 06: ವಿಶ್ವಮಾನವ ಎಕ್ಸ್ಪ್ರೆಸ್ (Vishwamanava Express) ಪುನರಾರಂಭ ಮತ್ತು ಇತರೆ ರೈಲುಗಳ ವೇಳಾಪಟ್ಟಿಯಲ್ಲಿ ಬದಲಾವಣೆಗೆ ಬಗ್ಗೆ ನೈರುತ್ಯ ರೈಲ್ವೆ (SWR) ಮಾಹಿತಿ ನೀಡಿದೆ. ಹಾವೇರಿ ಮತ್ತು ಬ್ಯಾಡಗಿ ನಿಲ್ದಾಣಗಳ ನಡುವಿನ ರೈಲ್ವೆ ಹಳಿಯಲ್ಲಿ ಅಗತ್ಯ ನಿರ್ವಹಣೆ ಮತ್ತು ದುರಸ್ತಿ ಕಾರ್ಯಗಳು ನಡೆಯುತ್ತಿರುವುದರಿಂದ, ಕೆಲ ರೈಲುಗಳ ವೇಳಾಪಟ್ಟಿಯನ್ನು ಬದಲಾವಣೆ ಮಾಡಲಾಗುತ್ತಿದೆ ಎಂದು ನೈರುತ್ಯ ರೈಲ್ವೆ ತಿಳಿಸಿದೆ. ಹಾಗಾದರೆ ಯಾವೆಲ್ಲಾ ರೈಲುಗಳ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ ಎಂಬ ಮಾಹಿತಿ ಇಲ್ಲಿದೆ. ಯಾವೆಲ್ಲಾ ರೈಲುಗಳ ವೇಳಾಪಟ್ಟಿ ಬದಲಾವಣೆ ಈ …
Read More »ವಿಸ್ಕಿ, ರಮ್, ಜಿನ್, ವೋಡ್ಕಾ ಬೆಲೆ ಏರಿಕೆ ಸಾಧ್ಯತೆ
ಬೆಂಗಳೂರು, ಮೇ 05: ರಾಜ್ಯದಲ್ಲಿ ಮತ್ತೆ ಐಎಂಎಲ್ (IML) ಮೇಲಿನ ದರ ಏರಿಕೆ ಆಗಲಿದೆ. ಈಗಾಗಲೇ ಕಾಂಗ್ರೆಸ್ ಸರ್ಕಾರ (Congress Government) ಅಧಿಕಾರಕ್ಕೆ ಬಂದ ಮೇಲೆ ಎರಡು ಬಾರಿ ದರ ಹೆಚ್ಚಳ ಮಾಡಿದೆ. ಇದೀಗ ಮತ್ತೆ ಮೂರನೇ ಬಾರಿ ಮದ್ಯ ದರ ಹೆಚ್ಚಳವಾಗಲಿದ್ದು, ಈ ವಾರದಿಂದಲೇ ಪರಿಷ್ಕೃತ ದರ ಜಾರಿಯಾಗಲಿದೆ. ಕಾರಣ 2024-25 ನೇ ಸಾಲಿನಲ್ಲಿ ರಾಜ್ಯ ಸರ್ಕಾರ ಅಬಕಾರಿ ಇಲಾಖೆಗೆ ಬರೋಬ್ಬರಿ 38600 ಕೋಟಿ ರುಪಾಯಿ ಟಾರ್ಗೆಟ್ ನೀಡಿತ್ತು. ಈ …
Read More »63ನೇ ವಯಸ್ಸಿನಲ್ಲಿ SSLC ಪರೀಕ್ಷೆ ಪಾಸ್ ಮಾಡಿದ ಶಿವಮೊಗ್ಗದ ಮಹಿಳೆ
ಶಿವಮೊಗ್ಗ: ತೀರ್ಥಹಳ್ಳಿಯ ಪ್ರಮೀಳಾ ನಾಯಕ್ ಎಂಬವರು ತಮ್ಮ 63ನೇ ವಯಸ್ಸಿನಲ್ಲಿ 10ನೇ ತರಗತಿ ಪರೀಕ್ಷೆ ಪಾಸ್ ಮಾಡಿದ್ದಾರೆ. ಪ್ರಮೀಳಾ ಇಲ್ಲಿನ ಎ.ಕೆ.ರಸ್ತೆ ನಿವಾಸಿ ಪ್ರಶಾಂತ್ ನಾಯಕ್ ಅವರ ಪತ್ನಿ. 2024-25ನೇ ಸಾಲಿನಲ್ಲಿ ನಡೆದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದು, ಪ್ರಥಮ ಪ್ರಯತ್ನದಲ್ಲೇ ಯಶಸ್ವಿಯಾಗಿದ್ದಾರೆ. ಇವರಿಗೆ ಓರ್ವ ಪುತ್ರ ಇದ್ದು, ಸಿಂಗಾಪುರದಲ್ಲಿ ಖಾಸಗಿ ಕಂಪನಿಯ ಉದ್ಯೋಗಿಯಾಗಿದ್ದಾರೆ. ಸೊಸೆ ಹಾಗೂ ಇಬ್ಬರು ಮೊಮ್ಮಕ್ಕಳಿದ್ದಾರೆ. ಪ್ರಮೀಳಾ ನಾಯಕ್ ಅವರು ತಮ್ಮ ಭಾವನ ಮೊಮ್ಮಗನ ಉಪನಯನ ಕಾರ್ಯಕ್ರಮದಲ್ಲಿ, “ನಾನು …
Read More »ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ: ಈ ಸೌಲಭ್ಯ ಪಡೆಯುವುದು ಹೇಗೆ?
ಬೆಂಗಳೂರು : ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಉಚಿತ ಹಾಗೂ ಕೈಗೆಟುಕುವ ದರದಲ್ಲಿ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಲು ರಾಜ್ಯದಲ್ಲಿ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಎಂಬ ಯೋಜನೆ ಇದೆ. 2018 ರ ಮಾರ್ಚ್ ನಿಂದ ರಾಜ್ಯದ ಎಲ್ಲ ನಿವಾಸಿಗಳಿಗೆ ಆರೋಗ್ಯ ಕರ್ನಾಟಕ ಎಂಬ ಸಾರ್ವತ್ರಿಕ ಆರೋಗ್ಯ ರಕ್ಷಾ ಯೋಜನೆಯನ್ನು ರಾಜ್ಯ ಸರ್ಕಾರ ಅನುಷ್ಠಾನಗೊಳಿಸಿತ್ತು. ನಂತರ ಕೇಂದ್ರ ಸರ್ಕಾರ ಆಯುಷ್ಮಾನ್ ಭಾರತ್ ಯೋಜನೆಯನ್ನು ಜಾರಿಗೊಳಿಸಿತ್ತು. ಈ ಎರಡೂ ಯೋಜನೆಗಳ ಉದ್ದೇಶ ಮತ್ತು …
Read More »ಹೊಸ ಬೈಕ್ ಖರೀದಿಸಿ ಊರಿಗೆ ಹೋಗುವಾಗ ಅಪಘಾತ
ಹಾವೇರಿ: ಹೊಸ ಬೈಕ್ ಖರೀದಿಸಿ ಸಂಭ್ರಮದಿಂದ ಮನೆಗೆ ಹೋಗುತ್ತಿದ್ದ ಯುವಕರಿಬ್ಬರು ಅಪಘಾತದಲ್ಲಿ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಹಾವೇರಿ ಸಮೀಪದ ಗೌರಾಪುರ ಗ್ರಾಮದ ಬಳಿ ಸೋಮವಾರ ನಡೆದಿದೆ. ಜಿಲ್ಲೆ ಹಾನಗಲ್ ತಾಲೂಕಿನ ವರ್ದಿ ಗ್ರಾಮದ 25 ವರ್ಷದ ನಾಗರಾಜ್ ಪವಾಡಿ ಮತ್ತು ಶಂಕರಿಕೊಪ್ಪ ಗ್ರಾಮದ 25 ವರ್ಷದ ಮಲ್ಲೇಶಪ್ಪ ದೇವಿಹೊಸೂರು ಮೃತ ಯುವಕರು. ಹೊಸ ಬೈಕ್ ತೆಗೆದುಕೊಂಡು ಊರಿಗೆ ಹೊರಟಿದ್ದ ನಾಗರಾಜ್ ಅವರ ಬೈಕ್ ಮತ್ತು ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಈ …
Read More »ಸ್ಟೈಪಂಡ್ ಹಗರಣ: ಕಲಬುರಗಿಯ 7 ಕಡೆಗಳಲ್ಲಿ ಇ.ಡಿ ದಾಳಿ
ಕಲಬುರಗಿ: ಮಹಾದೇವಪ್ಪ ರಾಂಪುರೆ ವೈದ್ಯಕೀಯ ಕಾಲೇಜು ಸ್ಟೈಪಂಡ್ ಹಗರಣಕ್ಕೆ ಸಂಬಂಧಿಸಿದಂತೆ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆ ಮಾಜಿ ಅಧ್ಯಕ್ಷ ಭೀಮಾಶಂಕರ್ ಬಿಲ್ಗುಂದಿ ಅವರ ಮನೆ ಸೇರಿದಂತೆ ಏಳು ಕಡೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ಮಾಡಿದ್ದಾರೆ. ಭೀಮಾಶಂಕರ ಬಿಲಗುಂದಿ, ಎಂಆರ್ಎಂಸಿ ವೈದ್ಯಕೀಯ ಕಾಲೇಜಿನ ಮಾಜಿ ಡೀನ್ ಡಾ. ಎಸ್.ಎಂ. ಪಟೇಲ್ ಮತ್ತು ಮಹಾದೇವಪ್ಪ ರಾಂಪುರೆ ವೈದ್ಯಕೀಯ ಕಾಲೇಜು ಲೆಕ್ಕಪರಿಶೋಧಕ ಸುಭಾಷ್ ಚಂದ್ರ ಅವರ ಸಂಬಂಧಿತ ಸ್ಥಳಗಳು ಸೇರಿದಂತೆ ಕಲಬುರಗಿಯ ಜಿಲ್ಲೆಯ …
Read More »