Breaking News

Monthly Archives: ಮೇ 2025

ಬೆಳಗಾವಿ ಸ್ವರೂಪ ನರ್ತಕಿ ಚಿತ್ರಮಂದಿರದಲ್ಲಿ ಮರಣೋತ್ತರ ಅಂಗಾಂಗ ದಾನದ ಕುರಿತು ಜಾಗೃತಿ ಫಲಕ… ರೋಟರಿ ಡಿಸ್ಟ್ರಿಕ್ಸ್ 3170ನ ವತಿಯಿಂದ ಜಾಗೃತಿ…

ಬೆಳಗಾವಿ ಸ್ವರೂಪ ನರ್ತಕಿ ಚಿತ್ರಮಂದಿರದಲ್ಲಿ ಮರಣೋತ್ತರ ಅಂಗಾಂಗ ದಾನದ ಕುರಿತು ಜಾಗೃತಿ ಫಲಕ… ರೋಟರಿ ಡಿಸ್ಟ್ರಿಕ್ಸ್ 3170ನ ವತಿಯಿಂದ ಜಾಗೃತಿ… ಬೆಳಗಾವಿ ಸ್ವರೂಪ ನರ್ತಕಿ ಚಿತ್ರಮಂದಿರದಲ್ಲಿ ರೋಟರಿ ಡಿಸ್ಟ್ರಿಕ್ಸ್ 3170ನ ವತಿಯಿಂದ ಮರಣೋತ್ತರ ಅಂಗಾಂಗ ದಾನದ ಕುರಿತು ಜಾಗೃತಿ ಮೂಡಿಸುವ ಫಲಕವನ್ನು ಅಳವಡಿಸಲಾಯಿತು. ಮರಣೋತ್ತರ ಅಂಗಾಂಗ ದಾನವು ಮಹತ್ವದ ಕಾರ್ಯವಾಗಿದೆ. ಈ ಹಿನ್ನೆಲೆ ಮರಣೋತ್ತರ ಅಂಗಾಂಗ ದಾನದ ಕುರಿತು ಜಾಗೃತಿ ಮೂಡಿಸಲು ರೋಟರಿ ಡಿಸ್ಟ್ರಿಕ್ಸ್ 3170ನ ವತಿಯಿಂದ ಬೆಳಗಾವಿ ಸ್ವರೂಪ …

Read More »

ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಚಿಕ್ಕೋಡಿಯಲ್ಲಿ ಬೃಹತ್ ಪ್ರತಿಭಟನೆ.

ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಚಿಕ್ಕೋಡಿಯಲ್ಲಿ ಬೃಹತ್ ಪ್ರತಿಭಟನೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ನಡೆದ ಪ್ರತಿಭಟನೆ. ಮಜೀದ್ ಎ ಉಮರ್ ದಿಂದ ಬಸವೇಶ್ವರ ಸರ್ಕಲ್ ವರೆಗೆ ಬೃಹತ್ ಪ್ರತಿಭಟನೆ ರ್ಯಾಲಿ. ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆದು ಪ್ರತಿಭಟನೆ. ರ್ಯಾಲಿಯಲ್ಲಿ ಸಾವಿರಕ್ಕೂ ಅಧಿಕ ಪ್ರತಿಭಟನಾಕಾರರು ಭಾಗಿ. ಕೈಗೆ ಕಪ್ಪು ಬಟ್ಟೆ ಕಟ್ಟಿಕೊಂಡು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ. ವಕ್ಫ್ ತಿದ್ದುಪಡಿ ಕಾನೂನು ವಾಪಸ್ ಪಡೆಯುವಂತೆ ಆಗ್ರಹ. …

Read More »

ನಾನೆಂದೂ ಜಾತಿ ರಾಜಕಾರಣ ಮಾಡಿಲ್ಲ, ಧರ್ಮದಿಂದ ರಾಜಕಾರಣ ಮಾಡುತ್ತಿರುವೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ನಾನೆಂದೂ ಜಾತಿ ರಾಜಕಾರಣ ಮಾಡಿಲ್ಲ, ಧರ್ಮದಿಂದ ರಾಜಕಾರಣ ಮಾಡುತ್ತಿರುವೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೊನ್ನಿಹಾಳ ಗ್ರಾಮದಲ್ಲಿ ನೂತನ ವಿಠ್ಠಲ ಬೀರದೇವ ಮಂದಿರ ಉದ್ಘಾಟನೆ ದೇವಸ್ಥಾನದ ಕಮಿಟಿಗೆ 12 ಲಕ್ಷ ರೂ. ಚೆಕ್ ಹಸ್ತಾಂತರಿಸಿದ ಸಚಿವರು ಬೆಳಗಾವಿ: ಭಾರತದಲ್ಲಿ ದೇವರೆಂದರೆ ಭಯ ಭಕ್ತಿ ಜಾಸ್ತಿ. ಈ ಕಾರಣದಿಂದಲೇ ನಮ್ಮ ದೇಶ ಸುಭದ್ರವಾಗಿದೆ. ನನಗೂ ಕೂಡ ದೇವರೆಂದರೆ ಅಪಾರ ಭಕ್ತಿ. ಎಂದಿಗೂ ಜಾತಿ ರಾಜಕಾರಣ ಮಾಡಿಲ್ಲ. ಎಲ್ಲಾ ಜಾತಿ ಧರ್ಮದವರನ್ನು ಸಮಾನವಾಗಿ ನೋಡುತ್ತಾ …

Read More »

ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ; ಎಫ್ಐಆರ್ ದಾಖಲು

ಬೆಂಗಳೂರು: ಸದ್ದುಗುಂಟೆಪಾಳ್ಯ ವ್ಯಾಪ್ತಿಯಲ್ಲಿ ನಡೆದಿದ್ದ ಲೈಂಗಿಕ ದೌರ್ಜನ್ಯ ಪ್ರಕರಣ ಮಾಸುವ ಮುನ್ನವೇ ನಗರದಲ್ಲಿ ಅಂತಹದೆ ಮತ್ತೊಂದು ಪ್ರಕರಣ ವರದಿಯಾಗಿದೆ. ದ್ವಿಚಕ್ರ ವಾಹನದಲ್ಲಿ ಬಂದ ವ್ಯಕ್ತಿಯೊಬ್ಬ ರಸ್ತೆಯಲ್ಲಿ ಸಾಗುತ್ತಿದ್ದ ಯುವತಿಯನ್ನು ಹಿಂದಿನಿಂದ ಸ್ಪರ್ಶಿಸಿ ಪರಾರಿಯಾಗಿರುವ ಘಟನೆ ಮಾರತ್ ಹಳ್ಳಿ ಠಾಣೆ ವ್ಯಾಪ್ತಿಯ ಇಕೋ ವರ್ಲ್ಡ್ ಬಳಿ ನಡೆದಿದೆ. 23 ವರ್ಷದ ಯುವತಿ ನೀಡಿರುವ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿರುವ ಮಾರತ್ ಹಳ್ಳಿ ಠಾಣೆ ಪೊಲೀಸರು, ಆರೋಪಿಗಾಗಿ ಹುಡುಕಾಟ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ. ಏಪ್ರಿಲ್ 30ರಂದು ರಾತ್ರಿ …

Read More »

625ಕ್ಕೆ 625! ಬೆಳಗಾವಿ ರೈತನ ಮಗಳ ಸಾಧನೆ, ವೈದ್ಯೆಯಾಗುವ ಕನಸು

ಬೆಳಗಾವಿ: ಎಸ್ಎಸ್ಎಲ್​ಸಿ ಪರೀಕ್ಷಾ ಫಲಿತಾಂಶ ಇಂದು ಪ್ರಕಟವಾಗಿದೆ. ಬೆಳಗಾವಿಯ ವಿದ್ಯಾರ್ಥಿನಿ ರೂಪಾ ಚನಗೌಡ ಪಾಟೀಲ್​ 625ಕ್ಕೆ 625 ಅಂಕ ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ. ರೂಪಾ ಪಾಟೀಲ್​ ಬೈಲಹೊಂಗಲ ತಾಲ್ಲೂಕಿನ ದೇವಲಾಪುರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ. ಫಲಿತಾಂಶ ಪ್ರಕಟವಾದಾಗ ತಮ್ಮ ಅಜ್ಜಿಯ ಊರು ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲ್ಲೂಕಿನ ಕಬನೂರ ಗ್ರಾಮದಲ್ಲಿದ್ದರು. ಅಜ್ಜಿ ಮನೆಯಲ್ಲೇ ಸಂಭ್ರಮಾಚರಣೆ ಮಾಡಿದರು. ಸಿಹಿ ಸವಿದು ಸಂಭ್ರಮಿಸಿದರು. ರೂಪಾ ತಂದೆ ಚನಗೌಡ ರೈತರಾಗಿದ್ದು, ತಾಯಿ ಲತಾ …

Read More »

ಖಾನಾಪೂರ ತಾಲೂಕಾ ರೇಷನ್ ಅಂಗಡಿ ಯೂನಿಯನ್ ಅಧ್ಯಕ್ಷರಾದ ಮಹಾದೇವ ದಳವಿ ತಮ್ಮ ಸ್ಥಾನಕ್ಕೆ ರಾಜಿನಾಮೆ

ಖಾನಾಪೂರ ತಾಲೂಕಾ ರೇಷನ್ ಅಂಗಡಿ ಯೂನಿಯನ್ ಅಧ್ಯಕ್ಷರಾದ ಮಹಾದೇವ ದಳವಿ ತಮ್ಮ ಸ್ಥಾನಕ್ಕೆ ರಾಜಿನಾಮೆ ಖಾನಾಪೂರ ತಾಲೂಕಿನಲ್ಲಿ ಇತ್ತಿಚೆಗೆ ಬಹು ಚರ್ಚಿತ ಪಡಿತರ ರೇಷನ್ ವಿತರಣೆಯಲ್ಲಿ ಭ್ರಷ್ಟಾಚಾರ ನಡೆದಿರುವುದನ್ನು ಖಾನಾಪೂರ ಬ್ಲಾಕ್ ಕಾಂಗ್ರೆಸ್ ಕಮಿಟಿ ಮತ್ತು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರವು ಪತ್ರಿಕಾಗೋಷ್ಠಿ ನಡೆಸಿತು. ಖಾನಾಪೂರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಶಿರಸ್ತೇದಾರ್ ಮತ್ತು ಖಾನಾಪೂರ ರೇಷನ್ ಅಂಗಡಿ ಯೂನಿಯನ್ ಅಧ್ಯಕ್ಷರ ಮೇಲೆ ನೇರವಾಗಿ ಆರೋಪ ಮಾಡಿ …

Read More »

ಬೆಳಗಾವಿಯಲ್ಲಿ ಬಸವಜಯಂತಿ; ಚಿನ್ನದ ಉದ್ಯಮಿಯಿಂದ ಪಂಚಲೋಹದ ಕೊಡಂಚು ಉಡುಗೊರೆ!

ಬೆಳಗಾವಿಯಲ್ಲಿ ಬಸವಜಯಂತಿ; ಚಿನ್ನದ ಉದ್ಯಮಿಯಿಂದ ಪಂಚಲೋಹದ ಕೊಡಂಚು ಉಡುಗೊರೆ! ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ವಿಶ್ವಗುರು ಶ್ರೀ ಜಗಜ್ಯೋತಿ ಬಸವೇಶ್ವರ ಜಯಂತಿ ಪ್ರಯುಕ್ತ ಗ್ರಾಮೀಣ ಪ್ರದೇಶದ ರೈತ ಕುಟುಂಬ ಎತ್ತಿನ ಜೋಡಿಗಳಿಗೆ ಸಾಮಾಜಿಕ ಕಾರ್ಯಕರ್ತ ಹಾಗೂ ಬಂಗಾರದ ಉದ್ಯಮಿ ಪಂಚಲೋಹದ ಬೆಳ್ಳಿಯ ಕೊಡಂಚು ಉಡುಗೊರೆಯಾಗಿ ನೀಡಿದ್ದಾರೆ‌. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಬೆಳವಡಿ ಗ್ರಾಮದಲ್ಲಿ ವಿಶ್ವಗುರು ಶ್ರೀ ಜಗಜ್ಯೋತಿ ಬಸವೇಶ್ವರ ಜಯಂತ್ಯೋತ್ಸವ ಹಾಗೂ ಗ್ರಾಮದಲ್ಲಿ ಬಸವೇಶ್ವರ ಜಾತ್ರಾಮಹೋತ್ಸವ ಪ್ರಯುಕ್ತ ಎತ್ತುಗಳ ಭವ್ಯ …

Read More »

ಕಾರ್ಮಿಕ ದಿನಾಚರಣೆ: ಕಾರ್ಮಿಕರಿಗೆ ಅತ್ಯುತ್ತಮ ಸೇವಾ ಪ್ರಶಸ್ತಿ ನೀಡಿ ಗೌರವ ಸಲ್ಲಿಕೆ

ಕಾರ್ಮಿಕ ದಿನಾಚರಣೆ: ಕಾರ್ಮಿಕರಿಗೆ ಅತ್ಯುತ್ತಮ ಸೇವಾ ಪ್ರಶಸ್ತಿ ನೀಡಿ ಗೌರವ ಸಲ್ಲಿಕೆ ಬೆಳಗಾವಿ: ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕ ವತಿಯಿಂದ ಕಾರ್ಮಿಕರ ದಿನಾಚರಣೆಯ ಅಂಗವಾಗಿ ಜಿಲ್ಲಾಸ್ಪತ್ರೆಯ ಕಾರ್ಮಿಕರಿಗೆ ಸ್ನೇಹ ಕೂಟ ಹಾಗೂ ಅತ್ಯುತ್ತಮ ಸೇವಾ ಪ್ರಶಸ್ತಿ ನೀಡಲು ಸತ್ಕಾರ ಸಮಾರಂಭ ಆಯೋಜಿಸಲಾಗಿತ್ತು. ಬೆಳಗಾವಿ ನಗರದ ಬಿಮ್ಸ್ ಆವರಣದಲ್ಲಿ ಇರುವ ಸಭಾ ಭವನದಲ್ಲಿ ಈ ಭವ್ಯವಾದ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮೂಲಕ ಚಾಲನೆ ನೀಡಲಾಯಿತು. ಕಾರ್ಯಕ್ರಮಕ್ಕೆ …

Read More »

ವಿದ್ಯಾರ್ಥಿ ರೂಪಾ ಪಾಟೀಲ್ 625 ಅಂಕ ಪಡೆದು ರಾಜ್ಯಕ್ಕೆ ಟಾಪರ್

ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಬೈಲಹೊಂಗಲ ತಾಲೂಕಿನ ವಿದ್ಯಾರ್ಥಿನಿ ರೂಪಾ ಪಾಟೀಲ್ ರಾಜ್ಯಕ್ಕೆ ಪ್ರಥ‌‌ಮ ಸ್ಥಾನ ಬಂದಿದ್ದಾರೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ದೇವಲಾಪುರ ಗ್ರಾಮದ ಸರಕಾರಿ ಶಾಲೆಯ ವಿದ್ಯಾರ್ಥಿನಿಯಾಗಿರುವ ವಿದ್ಯಾರ್ಥಿ ರೂಪಾ ಪಾಟೀಲ್ 625 ಅಂಕ ಪಡೆದು ರಾಜ್ಯಕ್ಕೆ ಟಾಪರ್ ಆಗಿ ಹೊರ ಹೊಮ್ಮಿದ್ದಾರೆ‌.

Read More »

ವಿಜಯಪುರ ಜಿಲ್ಲೆಯ ವಿದ್ಯಾರ್ಥಿ ಟಾಪರ್: 625ಕ್ಕೆ 625 ಪಡೆದ ವಿದ್ಯಾರ್ಥಿ

SSLC ಫಲಿತಾಂಶ: ವಿಜಯಪುರ ಜಿಲ್ಲೆಯ ವಿದ್ಯಾರ್ಥಿ ಟಾಪರ್: 625ಕ್ಕೆ 625 ಪಡೆದ ವಿದ್ಯಾರ್ಥಿ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡು ವಿಜಯಪುರ ಖಾಸಗಿ ಶಾಲೆಯ ಬಾಲಕ ಟಾಪರ್ ಆಗಿ ಹೊರಹೊಮ್ಮಿದ್ದಾನೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ನಾಗರಬೆಟ್ಟ ಆಕ್ಸಪರ್ಡ್ ಇಂಗ್ಲಿಷ್ ಮೀಡಿಯಂ ಶಾಲೆಯ ವಿದ್ಯಾರ್ಥಿ ಅಕೀಲ್ ಅಹ್ಮದ್ ನದಾಫ್ ಟಾಫರ್ ಆಗಿದ್ದು ಈತ 625ಕ್ಕೆ 625 ಅಂಕ ಪಡೆದ ವಿದ್ಯಾರ್ಥಿಯಾಗಿದ್ದಾನೆ. ವಿದ್ಯಾರ್ಥಿ ಕುಟುಂಬದಲ್ಲಿ ಹಾಗೂ ಶಾಲೆಯಲ್ಲಿ ಸಂತಸ …

Read More »