Breaking News

Monthly Archives: ಮೇ 2025

ಕನ್ನಡಿಗರ ಪ್ರೀತಿಗೆ ಸದಾ ಋಣಿ’: ಬೆಂಗಳೂರಿಗೆ ಆಗಮಿಸಿದ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್

ದೇವನಹಳ್ಳಿ(ಬೆಂಗಳೂರು ಗ್ರಾಮಾಂತರ): ಕನ್ನಡದ ಖ್ಯಾತ ಸಾಹಿತಿ ಬಾನು ಮುಷ್ತಾಕ್ ಅವರ ‘ಹಾರ್ಟ್ ಲ್ಯಾಂಪ್’ ಕಥಾ ಸಂಕಲನ ಇತ್ತೀಚೆಗೆ ಬೂಕರ್ ಪ್ರಶಸ್ತಿ ಪಡೆದಿದೆ. ಈ ಮೂಲಕ ಕನ್ನಡ ಸಾಹಿತ್ಯಕ್ಕೆ ಮೊದಲ ಬಾರಿಗೆ ಈ ಗೌರವ ಸಂದಿದೆ. ದೀಪಾ ಭಾಸ್ತಿ ಅವರು ಈ ಕೃತಿಯನ್ನು ಇಂಗ್ಲಿಷ್‌ಗೆ ಅನುವಾದಿಸಿದ್ದರು. ಕನ್ನಡ ಕಸ್ತೂರಿ ಕಂಪು ಅಂತಾರಾಷ್ಟ್ರೀಯ ಮಟ್ಟದಲ್ಲೂ ಪಸರಿಸಿದ ಬಾನು ಮುಷ್ತಾಕ್ ಮತ್ತು ದೀಪಾ ಭಾಸ್ತಿ ಲಂಡನ್​ನಲ್ಲಿ ಪ್ರಶಸ್ತಿ ಸ್ವೀಕರಿಸಿ ಇದೀಗ ಬೆಂಗಳೂರಿಗೆ ಬಂದಿದ್ದಾರೆ.ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ …

Read More »

ರಾಜಕಾಲುವೆಗೆ ಬಿದ್ದ ಕಾರು, ಮೃತಪಟ್ಟ ಮಹಿಳೆ

ಮಂಗಳೂರು: ದಕ್ಷಿಣ ಕನ್ನಡ‌ ಜಿಲ್ಲೆಯಲ್ಲಿ ವರ್ಷಧಾರೆಯ ಅಬ್ಬರ ಮುಂದುವರೆದಿದೆ. ಮಳೆ ಅವಾಂತರಕ್ಕೆ ಮಂಗಳೂರಿನಲ್ಲಿ ಕಾರೊಂದು ರಾಜಕಾಲುವೆಗೆ ಬಿದ್ದರೆ, ಮೂಡಬಿದಿರೆಯಲ್ಲಿ ಮಹಿಳೆಯೊಬ್ಬರು ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಂಗಳೂರಿನ ರಾಷ್ಟ್ರೀಯ ಹೆದ್ದಾರಿ 66ರ ಕೋಡಿಕಲ್ ಕ್ರಾಸ್ ಬಳಿಯ ರಾಜಕಾಲುವೆಗೆ ಸಂಚಾರದಲ್ಲಿದ್ದ ಕಾರೊಂದು ಬಿದ್ದಿರುವ ಘಟನೆ ಬುಧವಾರ ಬೆಳಗ್ಗೆ ಸಂಭವಿಸಿದೆ. ಕೋಡಿಕಲ್ ಕ್ರಾಸ್ ಬಳಿ ರಾಜಕಾಲುವೆಯ ಹೂಳೆತ್ತುವ ಕಾರ್ಯ ನಡೆಯುತ್ತಿತ್ತು. ಅದಕ್ಕಾಗಿ ರಾಜಕಾಲುವೆ ಬದಿಯಲ್ಲಿ ಬೆಳೆದಿದ್ದ ಪೊದೆಗಿಡಗಳನ್ನು ತೆಗೆದು, ಮರಳು ತುಂಬಿದ …

Read More »

ಕಮಲ್ ಹಾಸನ್ ವಿರುದ್ಧ ಪ್ರತಿಭಟನೆ, ಕ್ಷಮೆ ಕೇಳುವಂತೆ ಆಗ್ರಹ

ಬೆಂಗಳೂರು: “ತಮಿಳು ಕನ್ನಡಕ್ಕೆ ಜನ್ಮ ನೀಡಿದೆ” ಎಂಬ ವಿವಾದಿತ ಹೇಳಿಕೆಯ ಹಿನ್ನೆಲೆಯಲ್ಲಿ ಕನ್ನಡ ಪರ ಸಂಘಟನೆಗಳು ಹಿರಿಯ ನಟ ಕಮಲ್ ಹಾಸನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸರಿಗೂ ದೂರು ನೀಡಲಾಗಿದೆ. ಖ್ಯಾತ ನಿರ್ದೇಶಕ ಮಣಿರತ್ನಂ ನಿರ್ದೇಶನದ ‘ಥಗ್ ಲೈಫ್’ ಸಿನಿಮಾ ಬಿಡುಗಡೆಗೂ ಮುನ್ನ ಕಮಲ್ ಹಾಸನ್‌ ಮೇಲೆ ನಿಷೇಧ ಹೇರುವ ಬಗ್ಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸಭೆ ನಡೆಸಿ ಚರ್ಚಿಸಲು ಮುಂದಾಗಿದೆ. ಕಮಲ್ ಹಾಸನ್ ಮೇಲೆ ಸಂಭಾವ್ಯ ನಿಷೇಧ …

Read More »

ಕನ್ನಡ ಭಾಷೆಗೆ ದೀರ್ಘ ಇತಿಹಾಸವಿದೆ C.M.

ಬೆಂಗಳೂರು: ಕನ್ನಡ ಭಾಷೆಗೆ ದೀರ್ಘಕಾಲದ ಇತಿಹಾಸವಿದೆ, ಪಾಪ ಕಮಲ್ ಹಾಸನ್ ಅವರಿಗೆ ತಿಳಿದಿರುವಂತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕೆಪಿಸಿಸಿಯ ಮಾಜಿ ಸೈನಿಕ ವಿಭಾಗದ ವತಿಯಿಂದ ನಗರದ ಪುಟ್ಟಣ್ಣಚೆಟ್ಟಿ ಪುರಭವನದಲ್ಲಿ ಆಯೋಜಿಸಿದ್ದ “ಜೈ ಹಿಂದ್ ಸಭಾ” ಕಾರ್ಯಕ್ರಮದಲ್ಲಿ ಭಾಗಿಯಾಗಿ ತೆರಳುವ ಮುನ್ನ ಅವರು ಮಾತನಾಡಿದರು. ಕಮಲ್​ ಕ್ಷಮೆಯಾಚನೆಗೆ ವಿಜಯೇಂದ್ರ ಒತ್ತಾಯ: ಕಮಲ್​ ಹಾಸನ್​ ಹೇಳಿಕೆ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಎಕ್ಸ್ ಪೋಸ್ಟ್​ ಮಾಡಿ, ಮಾತೃಭಾಷೆಯನ್ನು ಪ್ರೀತಿಸಬೇಕು, ಆದರೆ ಅದರ ಹೆಸರಿನಲ್ಲಿ …

Read More »

ಬಳ್ಳಾರಿ ಜೈಲಿನಲ್ಲಿ ಶಿವಮೊಗ್ಗ ಹರ್ಷ ಕೊಲೆ ಪ್ರಕರಣದ ಆರೋಪಿಗಳ ತಕರಾರು

ಬಳ್ಳಾರಿ: “ಶಿವಮೊಗ್ಗದ ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಆರೋಪಿಗಳಿಬ್ಬರೂ ಎರಡು ದಿನಗಳ ಹಿಂದೆ ಜೈಲಿನಲ್ಲಿ ತಕರಾರು ತೆಗೆದು ಗಲಾಟೆ ಮಾಡಿದ್ದಾರೆ. ಸದ್ಯ ಇಬ್ಬರಿಗೂ ಎಚ್ಚರಿಕೆ ನೀಡಿ ಪ್ರತ್ಯೇಕವಾಗಿ ಇರಿಸಲಾಗಿದೆ” ಎಂದು ಬಳ್ಳಾರಿ ಕೇಂದ್ರ ಕಾರಾಗೃಹದ ಅಧೀಕ್ಷಕಿ ಲತಾ ತಿಳಿಸಿದ್ದಾರೆ. ಹರ್ಷ ಕೊಲೆ ಪ್ರಕರಣದ ಹತ್ತು ಜನ ಆರೋಪಿಗಳ ಪೈಕಿ ಜಿಲಾನ್ ಹಾಗೂ ಸೈಯದ್ ನಿಹಾಲ್ ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿದ್ದಾರೆ. ಈ ಇಬ್ಬರೂ ಜೈಲಿನ ಸಿಬ್ಬಂದಿ, ಅಧಿಕಾರಿಗಳ ಜೊತೆ ನಿತ್ಯ ಜಗಳ …

Read More »

ಕೆಮಿಕಲ್ ಮಿಶ್ರಿತ ಭಂಡಾರ ಮಾರಾಟ ಮಾಡಿದರೇ ಕಠಿಣ ಕ್ರಮ; ಗೋಕಾಕ್ ಪಿ.ಎಸ್.ಐ ಕೆ.ವಾಲಿಕರ ಎಚ್ಚರಿಕೆ

ಕೆಮಿಕಲ್ ಮಿಶ್ರಿತ ಭಂಡಾರ ಮಾರಾಟ ಮಾಡಿದರೇ ಕಠಿಣ ಕ್ರಮ; ಗೋಕಾಕ್ ಪಿ.ಎಸ್.ಐ ಕೆ.ವಾಲಿಕರ ಎಚ್ಚರಿಕೆ ಗೋಕಾಕ : ಕೆಮಿಕಲ್ ಮಿಶ್ರಿತ ಭಂಡಾರ ಮಾರಾಟ ಮಾಡಿದ್ದು ಕಂಡು‌ ಬಂದಲ್ಲಿ ಅಥವಾ ಯಾರಾದರೂ ಮಾರಾಟ ಮಾಡುತಿದ್ದರೆ ಇವತ್ತಿನಿಂದಲ್ಲೆ ನಿಲ್ಲಿಸಬೇಕೆಂದು ಗೋಕಾಕ‌ ನಗರಸಭೆ ಮತ್ತು ಶಹರ ಪೋಲಿಸ್ ಠಾಣೆಯ ನೇತೃತ್ವದಲ್ಲಿ ನಗರಸಭೆ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ಮುಂಬರುವ ಗೋಕಾಕ ಗ್ರಾಮದೇವತೆ ಜಾತ್ರೆಯಲ್ಲಿ ಭಂಡಾರ ಮಾರಾಟಗಾರರ ಸಭೆಯಲ್ಲಿ ಪಿಎಸ್ಐ ಕೆ,ವಾಲಿಕಾರ ಖಡಕ ಎಚ್ಚರಿಕೆ ನೀಡಿದರು. ಗೋಕಾಕ ಗ್ರಾಮದೇವತೆಯ …

Read More »

ಸಚಿವ ಭೈರತಿ ಸುರೇಶ್ ಮಾತೋಶ್ರಿ ನಿಧನ ಹಿನ್ನೆಲೆ ಸಚಿವೆ ಹೆಬ್ಬಾಳ್ಕರ್ ಸಾಂತ್ವನ

ಸಚಿವ ಭೈರತಿ ಸುರೇಶ್ ಮಾತೋಶ್ರಿ ನಿಧನ ಹಿನ್ನೆಲೆ ಸಚಿವೆ ಹೆಬ್ಬಾಳ್ಕರ್ ಸಾಂತ್ವನ ಸಚಿವ ಭೈರತಿ ಸುರೇಶ್ ಅವರ ಮಾತೋಶ್ರೀ ನಿಧನದ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಸಾಂತ್ವನ ಹೇಳಿದರು. ಸಚಿವ ಭೈರತಿ ಸುರೇಶ್ ಅವರ ಮಾತೋಶ್ರೀ ನಿಧನದ ಹಿನ್ನೆಲೆಯಲ್ಲಿ ಸುರೇಶ್ ಅವರ ಬೈರತಿಯಲ್ಲಿರುವ ನಿವಾಸಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಬುಧವಾರ ಭೇಟಿ ನೀಡಿ …

Read More »

ಧಾರವಾಡದಲ್ಲಿ ಸಂಚಾರಿ ಆರೋಗ್ಯ ವಾಹನಕ್ಕೆ ಚಾಲನೆ ನೀಡಿದ ಸಚಿವ ಲಾಡ್

ಧಾರವಾಡದಲ್ಲಿ ಸಂಚಾರಿ ಆರೋಗ್ಯ ವಾಹನಕ್ಕೆ ಚಾಲನೆ ನೀಡಿದ ಸಚಿವ ಲಾಡ್… . ಉಸ್ತುವಾರಿ ಸಚಿವ ಲಾಡ್, ವಿರೋಧ ಪಕ್ಷದ ಉಪನಾಯಕ ಬೆಲ್ಲದ, ನವಲಗುಂದ ಎಂಎಲ್ಎ ಕೊನರೆಡ್ಡಿ ಭಾಗಿ.. ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸೆ ಒದಗಿಸುವ ಸಂಬಂಧ ಉಚಿತ ಆರೋಗ್ಯ ತಪಾಸಣೆ ಸಂಚಾರಿ ಆರೋಗ್ಯ ವಾಹನಕ್ಕೆ ಕಾರ್ಮಿಕ ಸಚಿವ ಸಂತೋಷ ಲಾಡ್ ಮಂಗಳವಾರದಂದು ಚಾಲನೆ ನೀಡಿದರು. ಕಾರ್ಮಿಕ ಇಲಾಖೆಯಿಂದಲೇ …

Read More »

ಸ್ತೆ ಬದಿ ತರಕಾರಿ ವ್ಯಾಪಾರಸ್ಥರಿಗೆ ನೂತನ ವ್ಯಾಪಾರ ಮಳಿಗೆ ಸ್ಥಾಪನೆ – ಶಾಸಕ ನಿಖಿಲ್ ಕತ್ತಿ

ಹುಕ್ಕೇರಿ : ರಸ್ತೆ ಬದಿ ತರಕಾರಿ ವ್ಯಾಪಾರಸ್ಥರಿಗೆ ನೂತನ ವ್ಯಾಪಾರ ಮಳಿಗೆ ಸ್ಥಾಪನೆ – ಶಾಸಕ ನಿಖಿಲ್ ಕತ್ತಿ ಹುಕ್ಕೇರಿ ನಗರದಲ್ಲಿ ರಸ್ತೆ ಬದಿ ತರಕಾರಿ ವ್ಯಾಒಅರಸ್ಥರಿಗೆ ಶೀಘ್ರದಲ್ಲೇ ನೂತನ ವ್ಯಾಪಾರ ಮಳಿಗೆ ಸ್ಥಾಪಿಸಲಾಗುವದು ಎಂದು ಶಾಸಕ ನಿಖಿಲ್ ಕತ್ತಿ ಹೇಳಿದರು. ಹುಕ್ಕೇರಿ ಪುರಸಭೆ ವತಿಯಿಂದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದ ವ೮ಷೇಶ ಅನುದಾನದ ಅಡಿಯಲ್ಲಿ ಲ್ಯಾಪ ಟಾಪ ವಿತರಣೆ ಮತ್ತು ನಗರೋತ್ಥಾನ ಯೋಜನೆ ಅಡಿಯಲ್ಲಿ ಪೌರಕಾರ್ಮಿಕರಿಗೆ ಸಮವಸ್ತ್ರ ವಿತರಣೆ ಹಾಗೂ …

Read More »

ವರನ ತಾಯಿ‌ ಕುರುಡು ಎಂಬ ವಿಷಯ ತಿಳಿದು ವಧು ಆತ್ಮಹತ್ಯೆಗೆ ಶರಣು

ವರನ ತಾಯಿ‌ ಕುರುಡು ಎಂಬ ವಿಷಯ ತಿಳಿದು ವಧು ಆತ್ಮಹತ್ಯೆಗೆ ಶರಣು ಚಿಕ್ಕೋಡಿ:ವರನ ತಾಯಿ ಕುರುಡು ಎಂದು ತಿಳಿದ ನಂತರ ವಧು ಮದುವೆಯ ಹಿಂದಿನ ದಿನ ಮಧ್ಯರಾತ್ರಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದಲ್ಲಿ ಸಂಭವಿಸಿದೆ. ಶ್ರುತಿ ಶಂಕರ್ ಬುರುಡ (ವಯಸ್ಸು 24) ಆತ್ಮಹತ್ಯೆಗೆ ಶರಣಾದ ವಧು. ನವಲಿಹಾಳ ಗ್ರಾಮದ ಮೃತ ಶ್ರುತಿ ಶಂಕರ ಬುರುಡ ಬೆಳಗಾವಿಯ ಹುಡುಗನೊಂದಿಗೆ ನಿಶ್ಚಿತಾರ್ಥವಾಗಿತ್ತು. ಮೇ 25 ರಂದು …

Read More »