ಯಮಕನಮರಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ 39 ದೇವಸ್ಥಾನಗಳ ಜೀರ್ಣೋದ್ಧಾರ ಕಾಮಗಾರಿಗಳಿಗಾಗಿ ಮುಜರಾಯಿ ಇಲಾಖೆಯಿಂದ ಮಂಜೂರಾದ ರೂ. 9.65 ಕೋಟಿ ಆದೇಶ ಪತ್ರಗಳನ್ನು ಇಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಗೋಕಾಕ ನಗರದ ಗೃಹಕಚೇರಿಯಲ್ಲಿ ವಿತರಿಸಿದರು
Read More »Daily Archives: ಜೂನ್ 3, 2025
ಫೈನಲ್ನಲ್ಲಿ ಆರ್ಸಿಬಿಯೇ ಗೆಲ್ಲಲಿ ಎಂದು ಬಯಸುತ್ತೇನೆ: ಅನಿಲ್ ಕುಂಬ್ಳೆ
ಬೆಂಗಳೂರು: ಐಪಿಎಲ್ ಫೈನಲ್ನಲ್ಲಿ ಈ ಬಾರಿ ಯಾರೇ ಗೆದ್ದರೂ, ಹೊಸಬರೇ ಚಾಂಪಿಯನ್ ಆಗುತ್ತಾರೆ. ಆದರೂ ಆರ್ಸಿಬಿ ತಂಡವೇ ಗೆಲ್ಲಲಿ ಎಂದು ಬಯಸುತ್ತೇನೆ ಎಂದು ಆರ್ಸಿಬಿ ತಂಡದ ಮಾಜಿ ನಾಯಕ ಅನಿಲ್ ಕುಂಬ್ಳೆ ಹೇಳಿದ್ದಾರೆ. ಕರ್ನಾಟಕ ಅರಣ್ಯ ಮತ್ತು ವನ್ಯಜೀವಿ ಇಲಾಖೆಯ ರಾಯಭಾರಿಯೂ ಆಗಿರುವ ಅನಿಲ್ ಕುಂಬ್ಳೆ ಅವರು ಇಂದು ಸಚಿವ ಈಶ್ವರ ಖಂಡ್ರೆ ಅವರನ್ನು ಭೇಟಿಯಾದ ಬಳಿಕ ಮಾತನಾಡಿದರು. “ಐಪಿಎಲ್ನಲ್ಲಿ ಆರ್ಸಿಬಿ ಹಾಗೂ ಪಂಜಾಬ್ ಎರಡೂ ತಂಡಗಳಲ್ಲಿಯೂ ನಾನು ಇದ್ದೆ. ಈ …
Read More »53 ಕೋಟಿ ಬಂಗಾರ ಕಳ್ಳತನ ಬಯಲು: ಚಾಲೆಂಜ್ ಆಗಿ ತೆಗೆದುಕೊಂಡ ಪೊಲೀಸರು
53 ಕೋಟಿ ಬಂಗಾರ ಕಳ್ಳತನ ಬಯಲು: ಚಾಲೆಂಜ್ ಆಗಿ ತೆಗೆದುಕೊಂಡ ಪೊಲೀಸರು ವಿಜಯಪುರ ಜಿಲ್ಲೆಯ ಮನಗೂಳಿಯಲ್ಲಿರುವ ಕೆನರಾ ಬ್ಯಾಂಕ್ ಶಾಖೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣ ಬಗ್ಗೆ ಪೊಲೀಸರು ಅಧಿಕೃತ ಮಾಹಿತಿ ನೀಡಿದ್ದಾರೆ. ಒಂದಲ್ಲ ಎರಡಲ್ಲ ಬರೋಬ್ಬರಿ 53 ಕೋಟಿ ಬೆಲೆಯ ಚಿನ್ನ ಕದ್ದು ಖದೀಮರು ಎಸ್ಕೇಪ್ ಆಗಿದ್ದಾರೆ. ತನಿಖೆಗೆಗಾಗಿ ಎಂಟು ವಿಶೇಷ ತಂಡ ರಚನೆ ಮಾಡಲಾಗಿದೆ. ಕಳೆದ ಮೇ 25 ರಂದು ವಿಜಯಪುರ ಜಿಲ್ಲೆಯ ಮನಗೂಳಿ ಪಟ್ಟಣದಲ್ಲಿರುವ ಕೆನರಾ ಬ್ಯಾಂಕ್ …
Read More »ಧಾರವಾಡದಲ್ಲಿ ಬೀದಿಗೆ ಇಳಿದ ನರೇಗಾ ಗುತ್ತಿಗೆ ನೌಕರರು… ಸೇವಾ ಭದ್ರತೆ ಜತೆಗೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ.
ಧಾರವಾಡದಲ್ಲಿ ಬೀದಿಗೆ ಇಳಿದ ನರೇಗಾ ಗುತ್ತಿಗೆ ನೌಕರರು… ಸೇವಾ ಭದ್ರತೆ ಜತೆಗೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ. ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ನರೇಗಾ ನೌಕರರಿಗೆ ಸೇವಾ ಭದ್ರತೆ, ಆರೋಗ್ಯ ವಿಮೆ, ಸಕಾಲಕ್ಕೆ ವೇತನ ಪಾವತಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಧಾರವಾಡದಲ್ಲಿ ನರೇಗಾ ಗುತ್ತಿಗೆ ನೌಕರರು ಧರಣಿ ಸತ್ಯಾಗ್ರಹ ನಡೆಸಿ ಸರ್ಕಾರಗಳ ವಿರುದ್ಧ ಆಕ್ರೋಶ ಹೊರಹಾಕಿದರು. ಕರ್ನಾಟಕ ರಾಜ್ಯ ಮಹಾತ್ಮಾ ಗಾಂಧಿ ನರೇಗಾ ನೌಕರರ ಕ್ಷೇಮಾಭಿವೃದ್ಧಿ …
Read More »ಗೌರವ ಡಾಕ್ಟರೇಟ್ ಹಿಂಪಡೆಯಿರಿ: ಸಚಿವ ಸತೀಶ್ ಜಾರಕಿಹೊಳಿ ಪತ್ರ
ಗೌರವಾನ್ವಿತ ಉಪ ಕುಲಪತಿರವರೇ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಾಧಿಪತಿ, ಸಮಕುಲಾಧಿಪತಿ, ಕುಲಪತಿ ಮತ್ತು ವ್ಯವಸ್ಥಾಪನ ಮಂಡಳಿ ಸದಸ್ಯರ ವತಿಯಿಂದ ದಿನಾಂಕ: 27.03.2025 ರಂದು ನನಗೆ ವಿಶ್ವವಿದ್ಯಾನಿಲಯದ “ಗೌರವ ಡಾಕ್ಟರೇಟ್ ಡಿ.ಲಿಟ್.” ಗೌರವ ಪದವಿಯನ್ನು ನೀಡುವುದರ ಮೂಲಕ ಸನ್ಮಾನಿಸಿದ ತಮಗೆ ಹಾಗೂ ವ್ಯವಸ್ಥಾಪನ ಮಂಡಳಿಗೆ ನಾನು ಹೃತ್ತೂರ್ವಕವಾಗಿ ಆಭಾರಿಯಾಗಿದ್ದೇನೆ. ಈ ಗೌರವ ಡಾಕ್ಟರೇಟ್ ಪದವಿಯನ್ನು ನನಗೆ ಪ್ರಧಾನಿಸುವ ಮೂಲಕ ತಾವು ಸಮಾಜದಲ್ಲಿ ನನ್ನ ಜವಾಬ್ದಾರಿಯನ್ನು ಹೆಚ್ಚಿಸಿರುತ್ತೀರಿ. ಸಾಮಾಜಿಕ ಸೇವೆಯಲ್ಲಿ ನಾನು …
Read More »ಉಳ್ಳಾಗಡ್ಡಿ ದರ ಕುಸಿತ ಉಳ್ಳಾಗಡ್ಡಿ ಸುರಿದು ರೈತರ ಆಕ್ರೋಶ
ಬೆಲೆ ಕುಸಿದು ರೈತರಲ್ಲಿ ಕಣ್ಣೀರು ತರಿಸಿದ ಉಳ್ಳಾಗಡ್ಡಿ: ಹೆದ್ದಾರಿಯಲ್ಲಿ ಉಳ್ಳಾಗಡ್ಡಿ ಸುರಿದು ರೈತರ ಆಕ್ರೋಶ ಉಳ್ಳಾಗಡ್ಡಿ ದರ ಕುಸಿತ ಹಿನ್ನೆಲೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಈರುಳ್ಳಿ ರಾಶಿ ಸುರಿದು “ಈರುಳ್ಳಿ ದರ ಪಾತಳ, ಕೇಳೋರಿಲ್ಲ ರೈತರ ಗೋಳ” ಎಂದು ಈರುಳ್ಳಿ ಮೇಲೆ ಬಿದ್ದು ಹೊರಳಾಡಿ ರೈತ ಆಕ್ರೋಶ ಹೊರಹಾಕಿದ ಘಟನೆ ಸೋಮವಾರ ನಡೆದಿದೆ. ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲ್ಲೂಕಿನ ಕುಪಕಡ್ಡಿ ಕ್ರಾಸ್ ಬಳಿಯ ಎನ್.ಹೆಚ್. 218 ರ ಪಕ್ಕದಲ್ಲಿರುವ ಬಸವನಬಾಗೇವಾಡಿ ತೋಟಗಾರಿಕೆ …
Read More »ಸಚಿವರ ಎದುರೇ ಕಾಂಗ್ರೆಸ್ VS ಬಿಜೆಪಿ ಕಾರ್ಯಕರ್ತರ ಜಟಾಪಟಿ
ಬಾಗಲಕೋಟೆ : ಸಚಿವರ ಎದುರೇ ಕಾಂಗ್ರೆಸ್ VS ಬಿಜೆಪಿ ಕಾರ್ಯಕರ್ತರ ಜಟಾಪಟಿ..ವಾಗ್ವಾದ.. ಗಲಾಟೆ… ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಸಚಿವ ಆರ್ ಬಿ ತಿಮ್ಮಾಪುರ ನೇತೃತ್ವದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಜಿ ಬಿಜೆಪಿ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜಟಾಪಟಿಯಾದ ಘಟನೆ ನಡೆದಿದೆ ಬಿಜೆಪಿ ಶಾಸಕರ ಜೊತೆ ಏಕವಚನದಲ್ಲೇ ವಾಗ್ವಾದಕ್ಕಿಳಿದ ಕೈ ಮುಖಂಡರು ಸಚಿವ ಆರ್.ಬಿ.ತಿಮ್ಮಾಪೂರ ನೇತೃತ್ವದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮ.ಬಿಜೆಪಿ ಕಾಂಗ್ರೆಸ್ ಮಧ್ಯೆ ಪ್ರೋಟೋಕಾಲ್ ಪೊಲಿಟಿಕ್ಸ್.ಮಾಜಿಗಳನ್ನ ಕಾರ್ಯಕ್ರಮಕ್ಕೆ ಆಹ್ವಾನಿಸಿ ಸರ್ಕಾರಿ ಕಾರ್ಯಕ್ರಮದಲ್ಲಿ …
Read More »ನನ್ನ ಫೆವರೆಟ್ ಆಟಗಾರ ವಿರಾಟ ಕೊಹ್ಲಿ ನಾನು ಕೂಡ ಫೈನಲ್ ಮ್ಯಾಚ್ ನೋಡ್ತಿನಿ:ಶೆಟ್ಟರ್….
ಬೆಳಗಾವಿ : ಐಪಿಎಲ್ ಟೂರ್ನಿಯಲ್ಲಿ ಆರ್ಸಿಬಿ ಫೈನಲ್ ಪ್ರವೇಶ ಹಿನ್ನೆಲೆ…. ಆರ್ಸಿಬಿ ತಂಡಕ್ಕೆ ಶುಭಕೋರಿದ ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್…. ಐಪಿಎಲ್ ಟೂರ್ನಿಯಲ್ಲಿ ಆರ್ಸಿಬಿ ಫೈನಲ್ ಪ್ರವೇಶ ಮಾಡಿರುವ ಹಿನ್ನೆಲೆಯಲ್ಲಿ ಆರ್ಸಿಬಿ ತಂಡಕ್ಕೆ ಸಂಸದ ಜಗದೀಶ್ ಶೆಟ್ಟರ್ ಶುಭ ಕೋರಿದ್ದಾರೆ ಐಪಿಎಲ್ ಟೂರ್ನಿಯ ಮಹತ್ವದ ಫೈನಲ್ ಮ್ಯಾಚ್ ಇಂದು ನಡೆಯುತ್ತಿದೆ ಆರ್ಸಿಬಿ ನಮ್ಮದು ಎಂಬ ಭಾವನೆ ಎಲ್ಲರಲ್ಲೂ ಇದೆ ಕರ್ನಾಟಕದ ಜನತೆ ಆರ್ಸಿಬಿ ಬಗ್ಗೆ ಉತ್ಸುಕತೆ ಹೊಂದಿದ್ದಾರೆ ದೇಶದಲ್ಲೂ ಆರ್ಸಿಬಿ …
Read More »ಆರ್ ಸಿಬಿ- ಪಂಜಾಬ್ ಪೈನಲ್ ಪಂದ್ಯ ಹಿನ್ನಲೆ… ಆರ್ ಸಿ ಬಿ ಪ್ಯಾನ್ಸ್ ನಿಂದ ಗೆಲುವಿಗಾಗಿ ವಿಶೇಷ ಪೂಜೆ…
ಬಾಗಲಕೋಟೆ : ಆರ್ ಸಿಬಿ- ಪಂಜಾಬ್ ಪೈನಲ್ ಪಂದ್ಯ ಹಿನ್ನಲೆ… ಆರ್ ಸಿ ಬಿ ಪ್ಯಾನ್ಸ್ ನಿಂದ ಗೆಲುವಿಗಾಗಿ ವಿಶೇಷ ಪೂಜೆ… ಆರ್ಸಿಬಿ ಪಂಜಾಬ್ ಫೈನಲ್ ಗೆ ಬಂದಿದ್ದು ಗೆಲ್ಲಬೇಕೆಂದು ಬಾಗಲಕೋಟೆ ನಗರದ ವಿದ್ಯಾಗಿರಿಯ ಹನುಮಾನ ದೇಗುಲದಲ್ಲಿ ಅಭಿಮಾನಿಗಳಿಂದ ಪೂಜೆ ಸಲ್ಲಿಸಲಾಯಿತು ಕರವೇ ಪ್ರವೀಣ್ ಶಟ್ಟಿ ಬಣದ ಹಾಗೂ ಆರ್ ಸಿಬಿ ಅಭಿಮಾನಿಗಳಿಂದ ಪೂಜೆ ಸಲ್ಲಿಸಲಾಯಿತು ಗೆದ್ದು ಬಾ ಆರ್ ಸಿಬಿ,ಈ ಸಲ ಕಪ್ ನಮ್ದೆ ಎಂದು ಎಂದು ಘೋಷಣೆ …
Read More »ಸಂಭಾವನೆ ಪಡೆಯದೇ ರಾಯಭಾರಿಯಾಗಲು ಅನಿಲ್ ಕುಂಬ್ಳೆ ಸಮ್ಮತಿ
ಬೆಂಗಳೂರು: ವನ್ಯಜೀವಿ, ಅರಣ್ಯ ಸಂರಕ್ಷಣೆ ಮತ್ತು ಸಂವರ್ಧನೆಗೆ ಈಗ ಅನಿಲ್ ಕುಂಬ್ಳೆ ಬಲ ದೊರೆತಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು ತಮ್ಮನ್ನು ಭೇಟಿ ಮಾಡಿದ ಖ್ಯಾತ ಮಾಜಿ ಕ್ರಿಕೆಟಿಗ ಹಾಗೂ ಪರಿಸರ ಪ್ರೇಮಿ ಅನಿಲ್ ಕುಂಬ್ಳೆ ಅವರೊಂದಿಗೆ ಸಚಿವರು ಸಮಾಲೋಚಿಸಿದರು. ವನ್ಯಜೀವಿ, ಅರಣ್ಯ, ಪರಿಸರದ ಬಗ್ಗೆ ಅಪಾರ ಕಾಳಜಿ ಮತ್ತು ಪ್ರೀತಿ ಹೊಂದಿರುವ ಅನಿಲ್ ಕುಂಬ್ಳೆ ಅವರು ಯಾವುದೇ ಸಂಭಾವನೆ ಇಲ್ಲದೆ ಅರಣ್ಯ, ವನ್ಯಜೀವಿ ರಾಯಭಾರಿ …
Read More »