Breaking News

Daily Archives: ಜೂನ್ 5, 2025

ಮುಳಗುಂದದಲ್ಲಿ ಶ್ರೀ ಗ್ರಾಮದೇವತೆ ಟೋಪ ಜಾತ್ರಾ ಮಹೋತ್ಸವ

ಮುಳಗುಂದದಲ್ಲಿ ಶ್ರೀ ಗ್ರಾಮದೇವತೆ ಟೋಪ ಜಾತ್ರಾ ಮಹೋತ್ಸವ ಮಹಿಳೆ ಶಕ್ತಿಯ ದ್ಯೋತಕ, ಸಮೃದ್ಧಿಯ ಸಂಕೇತ ಭಾರತದ ಸಂಸ್ಕೃತಿ ಇಡೀ‌ ವಿಶ್ವಕ್ಕೆ ಮಾದರಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗದಗ: ಭಾರತ ಪುಣ್ಯ ಭೂಮಿ, ಈ ನಾಡಿನಲ್ಲಿ ಅದೆಷ್ಟೋ ಸಾಧು ಸಂತರು, ಪುಣ್ಯ ಪುರುಷರು, ಮಠಾಧೀಶರು ಬದುಕಿ ಈ ಭೂಮಿಯನ್ನು ಪಾವನವಾಗಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ‌ ಇತಿಹಾಸ ಪ್ರಸಿದ್ಧ ಮುಳಗುಂದದ …

Read More »

ಬೆಳಗಾವಿಯ ಮಹಾಂತೇಶ ನಗರದಲ್ಲಿ ವೃಕ್ಷಾರೋಪಣ

ಬೆಳಗಾವಿಯ ಮಹಾಂತೇಶ ನಗರದಲ್ಲಿ ವೃಕ್ಷಾರೋಪಣದ ಮೂಲಕ ವಿಶ್ವ ಪರಿಸರ ದಿನಾಚರಣೆ ಬೆಳಗಾವಿಯ ಮಹಾಂತೇಶ ನಗರದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು . ಬೆಳಗಾವಿಯ ಮಹಾಂತೇಶ ನಗರದಲ್ಲಿ ಮಹಾಲಕ್ಷ್ಮಿ ಮಹಿಳಾ ಮಂಡಳದ ವತಿಯಿಂದ ಹಾಗೂ ಸ್ಥಳೀಯ ಹಿರಿಯ ನಾಗರೀಕರ ವತಿಯಿಂದ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ನಗರದ ಬನಶಂಕರಿ ಉದ್ಯಾನವನದಲ್ಲಿ ಸಸಿಗಳನ್ನು ನೆಟ್ಟು ವನಮಹೋತ್ಸವ ನಡೆಸಲಾಯಿತು. ಈ ಕಾರ್ಯಕ್ರಮಕ್ಕೆ ವಾರ್ಡಿನ ನಗರಸೇವಕರಾದ ರಾಜಶೇಕರ್ ಢೋಣಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ಧರು. ಈ ವೇಳೆ ವಿವಿಧ …

Read More »

ಮರಾಠಾ ಲಘು ಪದಾತಿದಳದ – ೫ನೇ ಬ್ಯಾಚ್ ಅಗ್ನಿವೀರ ಸೈನಿಕರ ನಿರ್ಗಮನ ಪಥ ಸಂಚಲನ

ಮರಾಠಾ ಲಘು ಪದಾತಿದಳದ – ೫ನೇ ಬ್ಯಾಚ್ ಅಗ್ನಿವೀರ ಸೈನಿಕರ ನಿರ್ಗಮನ ಪಥ ಸಂಚಲನ ಬೆಳಗಾವಿಯ ಮರಾಠಾ ಲೈಟ್ ಇನ್ಫೆಂಟ್ರಿ ರೆಜಿಮೆಂಟ್‌ಲ್ ಸೆಂಟರ್‌ಲ್ಲಿ ಕಳೆದ ೩೧ ವಾರಗಳ ಕಾಲ ಸೈನಿಕ ತರಬೇತಿ ಪಡೆದ ೬೫೯ ಅಗ್ನಿವೀರ ಸೈನಿಕರ ತಂಡದ ನಿರ್ಗಮನ ಪಥ ಸಂಚಲನ ಮರಾಠಿ ಲಘು ಪದಾತಿದಳ ಮೈದಾನದಲ್ಲಿ ಜುರುಗಿತು. ಎಂಎಲ್‌ಆಯ್‌ಆರ್‌ಸಿ ಕಮಾಂಡೆಂಟ್ ಬ್ರಿಗೇಡಿಯರ್ ಜಾಯ್‌ದೀಪ ಮುಖರ್ಜಿ ಅವರು ಪರೇಡ್ ಗೌರವ ವಂದನೆ ಸ್ವೀಕರಿಸಿದರು. ಅಗಿವೀರ ಗಜಾನನ ರಾಠೋಡ್ ನೇತೃತ್ವದಲ್ಲಿ …

Read More »

ಸೌಭಾಗ್ಯಲಕ್ಷ್ಮೀ ಶುಗರ್ಸ್ ಕಾರ್ಖಾನೆ ಆವರಣದಲ್ಲಿ ವಿಶ್ವ ಪರಿಸರ ದಿನ ಆಚರಣೆ

ಸೌಭಾಗ್ಯಲಕ್ಷ್ಮೀ ಶುಗರ್ಸ್ ಕಾರ್ಖಾನೆ ಆವರಣದಲ್ಲಿ ವಿಶ್ವ ಪರಿಸರ ದಿನ ಆಚರಣೆ ಗೋಕಾಕ : ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ್ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ವಿಶ್ವ ಪರಿಸರ ದಿನ ಆಚರಣೆ ಮಾಡಿದರು. ಕಾರ್ಖಾನೆ ಆವರಣದಲ್ಲಿ ಸಸಿ ನೆಡುವ ಮೂಲಕ ಆಚರಿಸಿದರು. ಈ ಸಂದರ್ಭದಲ್ಲಿ ಹಿರೇನಂದಿ ಊರಿನ ಹಿರಿಯರು, ಕಾರ್ಖಾನೆ ಸಿಬ್ಬಂದಿಗಳು ಹಾಗೂ ಯುವಕರು ಉಪಸ್ಥಿತರಿದ್ದರು.

Read More »

ಪತ್ನಿಯನ್ನು ಕೊಂದು ಕಾಣೆಯಾಗಿದ್ದಾಳೆಂದು ದೂರು ದಾಖಲಿಸಿದ್ದ ಪತಿ ಸೇರಿ ಐವರು ಅಂದರ್..

ಪತ್ನಿಯನ್ನು ಕೊಂದು ಕಾಣೆಯಾಗಿದ್ದಾಳೆಂದು ದೂರು ದಾಖಲಿಸಿದ್ದ ಪತಿ ಸೇರಿ ಐವರು ಅಂದರ್.. ಸವದತ್ತಿ ತಾಲೂಕಿನ ಪ್ರಕರಣವನ್ನು ಬೇಧಿಸಿದ ಪೊಲೀಸರು; ಎಸ್ಪಿ; ಭೀಮಾಶಂಕರ ಗುಳೇದ್ ಮಾಧ್ಯಮಗೋಷ್ಟಿ ಕುಡಿದ ನಶೆಯಲ್ಲಿ ಪತ್ನಿಯನ್ನು ಕೊಲೆ ಮಾಡಿ ಬೇರೆಯವರ ಜಮೀನಿನಲ್ಲಿ ಎಸೆದು, ನನ್ನ ಪತ್ನಿ ಕಾಣೆಯಾಗಿದ್ದಾಳೆ ಎಂದು ದೂರು ನೀಡಿದ್ದ ಆರೋಪಿ ಪತಿ ಸೇರಿ ಐದು ಜನರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ್ ಹೇಳಿದರು. ಗುರುವಾರ ಬೆಳಗಾವಿಯಲ್ಲಿ ಮಾಧ್ಯಮಗಾರರೊಂದಿಗೆ ಅವರು …

Read More »