Breaking News

Daily Archives: ಜೂನ್ 7, 2025

ಮತ್ತೆ ಜೈಲು ಸೇರುತ್ತಾರೋ ಮಾಜಿ ಸಚಿವ ಹಾಲಿ ಧಾರವಾಡ ಗ್ರಾಮೀಣ ಶಾಸಕ ವಿನಯ..?

ಮತ್ತೆ ಜೈಲು ಸೇರುತ್ತಾರೋ ಮಾಜಿ ಸಚಿವ ಹಾಲಿ ಧಾರವಾಡ ಗ್ರಾಮೀಣ ಶಾಸಕ ವಿನಯ..? 7 ದಿನದಲ್ಲಿ ಶರಣಾಗಲು ಕೋರ್ಟ್ ಕುಲಕರ್ಣಿಗೆ ಹೇಳಿದೆ- ಬಸವರಾಜ ಕೊರವರ ಧಾರವಾಡದ ಹೆಬ್ಬಳ್ಳಿ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶಗೌಡ ಗೌಡರ ಜತ್ಯೆ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಮಾಜಿ ಸಚಿವ ಹಾಗೂ ಹಾಲಿ ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿಯವರ ಜಾಮೀನು ಈಗ ಸುಪ್ರೀಂ ಕೋರ್ಟ್ ರದ್ದು ಮಾಡಿದ್ದು, 7 ದಿನಗಳಲ್ಲಿ ಕೋರ್ಟಗೆ ಶರಣಾಗಳು ನ್ಯಾಯಲ ಹೇಳಿದೆ ಎಂದು …

Read More »

ಸಾವಿನಲ್ಲೂ ರಾಜಕೀಯ ಮಾಡುವವರು ಈ ಭೂಮಿಯಲ್ಲಿದ್ದಾರೆ…

ಸಾವಿನಲ್ಲೂ ರಾಜಕೀಯ ಮಾಡುವವರು ಈ ಭೂಮಿಯಲ್ಲಿದ್ದಾರೆ… ಯಾವ ತಂದೆ-ತಾಯಿ,ರಾಜಕಾರಣಿಗಳು ಇಂತಹ ಘಟನೆಯನ್ನು ಬಯಸುವುದಿಲ್ಲ; ಶಾಸಕ ವಿಜಯಾನಂದ ಕಾಶಪ್ಪನ್ನವರ ಸಾವಿನಲ್ಲೂ ರಾಜಕೀಯ ಮಾಡುವವರು ಈ ಭೂಮಿಯಲ್ಲಿದ್ದಾರೆ. ಇಂತಹ ಘಟನೆ ಯಾವ ತಂದೆ-ತಾಯಿ,ರಾಜಕಾರಣಿಗಳು ಭಯಸುವಂತದ್ದಲ್ಲ ಎಂದು ಶಾಸಕ ವಿಜಯಾನಂದ್ ಕಾಶಪ್ಪನವರ್ ಹೇಳಿದ್ದಾರೆ. ಬಾಗಲಕೋಟೆ ಜಿಲ್ಲೆಯ ಇಳಕಲ್’ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ಆರ್ ಸಿಬಿ ತಂಡ ಐಪಿಎಲ್ ನಲ್ಲಿ ಜಯಗಳಿಸಿತ್ತು.ಸಂಭ್ರಮಾಚರಣೆ ವೇಳೆ ಒಂದು ದುರ್ಘಟನೆ ನಡೆಯಿತು. ಅದು ಆಗಬಾರದಿತ್ತು.ಕ್ರೀಡೆ ಪ್ರೋತ್ಸಾಹಿಸುವ ಹಿನ್ನೆಲೆ ವಿಧಾನಸೌಧದ …

Read More »

ತೇರದಾಳದಲ್ಲಿ ಸಡಗರ ಬಕ್ರೀದ್…

ತೇರದಾಳದಲ್ಲಿ ಸಡಗರ ಬಕ್ರೀದ್… ಮುಸ್ಲಿಂ ಬಾಂಧವರಿಂದ ಸಾಮೂಹಿಕ ನಮಾಜ್ ಅದಾ… ತ್ಯಾಗ ಬಲಿದಾನ ಪ್ರತೀಕವಾದ ಬಕ್ರೀದ್ ಅರ್ಥಾತ್ ಈದ್ ಉಲ್ ಅಝಹಾ ಹಬ್ಬವನ್ನು ಬಾಗಲಕೋಟೆ ಜಿಲ್ಲೆಯ ತೇರದಾಳ ಪಟ್ಟಣದಲ್ಲಿ ಮುಸ್ಲಿಂ ಬಾಂಧವರು ಅತ್ಯುತ್ಸಾಹದಿಂದ ಆಚರಿಸಿದರು. ಬಾಗಲಕೋಟೆ ಜಿಲ್ಲೆಯ ತೇರದಾಳ ಪಟ್ಟಣದ ಈದ್ಗಾ ಮೈದಾನದಲ್ಲಿ ಸಾಮೂಹಿಕ ನಮಾಜ್ ಅದಾ ಮಾಡಿ, ಶಾಂತಿ ಸೌಹಾರ್ದತೆಗಾಗಿ ಪ್ರಾರ್ಥಿಸಿದರು. ಸಾವಿರಾರು ಜನ ಮುಸ್ಲಿಂ ಬಾಂಧವರು ಈ ವೇಳೆ ಭಾಗಿಯಾಗಿದ್ದರು. ಪರಸ್ಪರ ಬಕ್ರೀದ್ ಶುಭಾಷಯಗಳನ್ನು ವಿನಿಯೋಗಿಸಿಕೊಂಡರು.

Read More »

ವಿರಾಟ್ ಕೊಹ್ಲಿ ವಿರುದ್ಧ ಪೊಲೀಸರಿಗೆ ದೂರು –

ಬೆಂಗಳೂರು: ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಐಪಿಎಲ್​ ಕಪ್​ ಗೆದ್ದ ಹಿನ್ನೆಲೆಯಲ್ಲಿ ನಡೆದ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತ ದುರಂತ ಸಂಬಂಧ ಆರ್‌ಸಿಬಿ ಆಟಗಾರ ವಿರಾಟ್ ಕೊಹ್ಲಿ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿದೆ. ಘಟನೆ ಸಂಬಂಧ ಕೊಹ್ಲಿ ವಿರುದ್ಧವೂ ಪ್ರಕರಣ ದಾಖಲಿಸುವಂತೆ ಆಗ್ರಹಿಸಿ, ನೈಜ ಹೋರಾಟಗಾರರ ವೇದಿಕೆ ಪದಾಧಿಕಾರಿಗಳು ಕಬ್ಬನ್‌ ಪಾರ್ಕ್ ಪೊಲೀಸ್​ ಠಾಣೆಗೆ ಶುಕ್ರವಾರ ದೂರು ಕೊಟ್ಟಿದ್ದಾರೆ. ಈ ಸಂಬಂಧ ಪೊಲೀಸರು ದೂರಿನ ಪ್ರತಿ ಪಡೆದು, ಹಿಂಬರಹ ನೀಡಿದ್ದಾರೆ. ಕಾಲ್ತುಳಿತದ …

Read More »

ಕೋವಿಡ್ ಅಕ್ರಮ: ವಿಚಾರಣಾ ಆಯೋಗದ ಅವಧಿ ಒಂದು ತಿಂಗಳು ವಿಸ್ತರಣೆ

ಬೆಂಗಳೂರು: ಕೋವಿಡ್ ಸಂದರ್ಭದಲ್ಲಿ ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆಯಿಂದಾಗಿ ಜನರು ಮೃತಪಟ್ಟ ಘಟನೆ ಸಂಬಂಧ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ಅವರ ವಿಚಾರಣಾ ಆಯೋಗದ ವರದಿಯನ್ನು ಆಗಸ್ಟ್ 1ರಿಂದ ಆಗಸ್ಟ್ 31ಕ್ಕೆ ಒಂದು ತಿಂಗಳ ಅವಧಿಗೆ ವಿಸ್ತರಿಸಲಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತದ ಪ್ರಕರಣಕ್ಕೆ ಆದ್ಯತೆ ನೀಡಿ, ಒಂದು ತಿಂಗಳೊಳಗಾಗಿ ವಿಚಾರಣೆ ಪೂರ್ಣಗೊಳಿಸಿ ವರದಿ ಸಲ್ಲಿಸಬೇಕಾಗಿರುವ ಕಾರಣ ಸರ್ಕಾರದಿಂದ ಈ ಆದೇಶ ಹೊರಡಿಸಲಾಗಿದೆ. ಕೋವಿಡ್-19 ಸಾಂಕ್ರಾಮಿಕ ರೋಗದ ನಿವಾರಣೆ …

Read More »

ಲೇಔಟ್​ಗೆ ಭೂಮಿ ಗುರುತು ಮಾಡಿದ DHUDA: ದಾವಣಗೆರೆ ಜನರಿಗೆ ನಿವೇಶನದ ಚಿಂತೆ ದೂರ: ಸಚಿವರಿಂದ ಮಾಹಿತಿ

ದಾವಣಗೆರೆ: ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ (ದೂಡಾ) ನೂತನ ಬಡಾವಣೆ ನಿರ್ಮಿಸಲು ಕೊನೆಗೂ ಜಮೀನು ಸಿಕ್ಕಂತೆ ಆಗಿದೆ. ಪ್ರಾಧಿಕಾರದ ಅಧಿಕಾರಿಗಳಿಗೆ ಲೇಔಟ್​​​​ ಮಾಡಲು ಜಮೀನಿನ ಚಿಂತೆ ದೂರ ಆಗಿದೆ. ಈಗಾಗಲೇ ಎರಡು ಕಡೆ ಭೂಮಿ ಆಯ್ಕೆ ಮಾಡಲಾಗಿದೆ ಎಂದು ಸ್ವತಃ ಸಚಿವರಾದ ಎಸ್​. ಎಸ್.​ ಮಲ್ಲಿಕಾರ್ಜುನ್​ ಅವರು ಸಭೆ ಮಾಡಿ ಮಾಹಿತಿ ನೀಡಿದ್ದಾರೆ. ಅಲ್ಲದೆ ಮಧ್ಯಮ ವರ್ಗದವರಿಗೆ ಅಪಾರ್ಟ್​ಮೆಂಟ್ ಮಾಡಿ ಕೊಡಲಾಗುವುದು ಎಂದು ಸುಳಿವು ನೀಡಿದ್ದಾರೆ. ಅರ್ಜಿ ಹಾಕಿ ಹಲವು ದಿನಗಳೇ ಉರುಳಿದರೂ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಇಂಚಲ ಗ್ರಾಮದ ಶ್ರೀ ಎಚ್ಚರೇಶ್ವರ ಸಾಧು ಸಂಸ್ತಾನ ಮಠದ ಆವರಣದಲ್ಲಿ ಅನ್ನ ಸಂತರ್ಪಣೆ

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲ್ಲೂಕಿನ ಇಂಚಲ ಗ್ರಾಮದ ಶ್ರೀ ಎಚ್ಚರೇಶ್ವರ ಸಾಧು ಸಂಸ್ತಾನ ಮಠದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.   …

Read More »

ಪೊಲೀಸರ ದಿಢೀರ್ ದಾಳಿ: KSCA ಕಾರ್ಯದರ್ಶಿ, DNA ಮುಖ್ಯಸ್ಥ ನಾಪತ್ತೆ

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತದಲ್ಲಿ 11 ಜನ ಆರ್ ಸಿಬಿ ಅಭಿಮಾನಿಗಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಆರ್ ಸಿಬಿ, ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್, ಹಾಗೂ ಇವೆಂಟ್ ಆಯೋಜಿಸಿದ್ದ ಡಿಎನ್ ಎ ಕಂಪನಿ ವಿರುದ್ಧ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. ಕೆ ಎಸ್ ಸಿಎ ಕಾರ್ಯದರ್ಶಿ ಶಂಕರ್, ಖಜಾಂಚಿ ಜಯರಾಮ್, ಡಿಎನ್ ಎ ಮುಖ್ಯಸ್ಥ ವೆಂಕಟ್ …

Read More »

ಪತ್ನಿಯನ್ನು ಹತ್ಯೆಗೈದು ಆಕೆಯ ರುಂಡವನ್ನು ಕತ್ತರಿಸಿ ರುಂಡದ ಸಮೇತ ಪತಿ ಮಹಾಶಯ ಪೊಲೀಸ್ ಠಾಣೆಗೆ ಬಂದು ಶರಣಾಗಿರುವ ಘಟನೆ ನಡೆದಿದೆ.

ಪತ್ನಿಯನ್ನು ಹತ್ಯೆಗೈದು ಆಕೆಯ ರುಂಡವನ್ನು ಕತ್ತರಿಸಿ ರುಂಡದ ಸಮೇತ ಪತಿ ಮಹಾಶಯ ಪೊಲೀಸ್ ಠಾಣೆಗೆ ಬಂದು ಶರಣಾಗಿರುವ ಘಟನೆ ನಡೆದಿದೆ. ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಹೀಲಲಿಗೆಯಲ್ಲಿ ನಡೆದಿದೆ. ಕಾಚನಾಯಕನಹಳ್ಳಿ ನಿವಾಸಿ ಶಂಕರ್(28) ಪತ್ನಿಯನ್ನೇ ಕೊಂದ ಆರೋಪಿ. ಮಾನಸಾ ಪತಿಯಿಂದಲೇ ಹತ್ಯೆಯಾದ ಪತ್ನಿ. ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಆಕೆಯನ್ನು ಹತ್ಯೆಗೈದ ಶಂಕರ್, ಬಳಿಕ ರುಂಡ ಹಿಡಿದು ಬೈಕ್ ನಲ್ಲಿ ಸೂರ್ಯನಗರ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಆರೋಪಿಯನ್ನು …

Read More »

ಅಂತರರಾಜ್ಯ ಕಳ್ಳನ ಬಂಧನ : 14.71 ಲಕ್ಷ ಮೌಲ್ಯದ ಮೊಬೈಲ್, ಕಾರು ವಶಕ್ಕೆ

ಅಂತರರಾಜ್ಯ ಕಳ್ಳನ ಬಂಧನ : 14.71 ಲಕ್ಷ ಮೌಲ್ಯದ ಮೊಬೈಲ್, ಕಾರು ವಶಕ್ಕೆ ಸಂಕೇಶ್ವರ : ಅಂತರರಾಜ್ಯ ಕಳ್ಳನೋರ್ವನನ್ನು ಬಂಧಿಸಿರುವ ಸಂಕೇಶ್ವರ ಪೊಲೀಸರು ಬಂಧಿತನಿಂದ 14.71 ಲಕ್ಷ ಮೌಲ್ಯದ 101 ವಿವಿಧ ಕಂಪನಿಯ ಮೊಬೈಲ್ ಹಾಗೂ ಒಂದು ಕಾರು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಖದೀಮನನ್ನು ತೆಲಂಗಾಣ ರಾಜ್ಯದ ನಿಜಾಮಾಬಾದ ಜಿಲ್ಲೆಯ ಬಾಣಸವಾಡದ ನವೀನ ಸಂಪತ ಎಂಬುವ ಈ ಮೊಬೈಲ್ ಕಳ್ಳತನ ಪ್ರಕರಣ ದಲ್ಲಿ ಬಂಧಿತ ವ್ಯಕ್ತಿಯಾಗಿದ್ದಾನೆ. ಸಂಕೇಶ್ವರ ಪೋಲಿಸರು …

Read More »