ಸಮಾಜ ಸೇವೆಯನ್ನು ನಮ್ಮ ಜೀವನದ ಒಂದು ಭಾಗ ಮಾಡಿಕೊಳ್ಳೋಣ : ಕಾಗವಾಡ ಜೈನ ಸಮಾವೇಶದಲ್ಲಿ ರಾಜ್ಯಪಾಲ ಥಾವರಚೆಂದ ಗೆಹ್ಲೊಟ್ ಕರೆ… ವರ್ಷದೊಳಗೆ ಜೈನ ಸಮಾಜದ ಬೇಡಿಕೆಗಳು ಈಡೇರದಿದ್ದರೆ ಸಲ್ಲೇಖನ ವ್ರತ : ಗುಣಧರನಂದಿ ಸ್ವಾಮೀಜಿ ಪ್ರಸ್ತುತ ಇಡೀ ಜಗತ್ತು ಸ್ವ-ಕಲ್ಯಾಣ, ಆಂತರಿಕ ಶಾಂತಿ ಮತ್ತು ಆಧ್ಯಾತ್ಮಿಕ ಅಭಿವೃದ್ಧಿಗಾಗಿ ಭಾರತದ ಕಡೆಗೆ ನೋಡುತ್ತಿದೆ. ಮಹಾವೀರ ಸ್ವಾಮಿಗಳ ಜೀವನ-ತತ್ವ ಮತ್ತು ಬೋಧನೆಗಳನ್ನು ಅಳವಡಿಸಿಕೊಳ್ಳುವ ಮೂಲಕ ನಾವು ಸಮಾಜ ಮತ್ತು ಜಗತ್ತಿನಲ್ಲಿ ಶಾಂತಿ, ಸಾಮರಸ್ಯ …
Read More »Daily Archives: ಜೂನ್ 9, 2025
ಗೌಂಡವಾಡದಲ್ಲಿ ಸುಮಾರು 40 ಲಕ್ಷ ಅನುದಾನದಲ್ಲಿ ರಸ್ತೆ , ಚರಂಡಿ ನಿರ್ಮಾಣ ಕಾಮಗಾರಿಗೆ ಚಾಲನೆ:ಸತೀಶ್ ಜಾರಕಿಹೊಳಿ
ಸಚಿವ ಸತೀಶ್ ಜಾರಕಿಹೊಳಿ ಅವರ ವಿಶೇಷ ಅನುದಾನ ಬಳಸಿ ಗೌಂಡವಾಡದಲ್ಲಿ ಅಭಿವೃದ್ಧಿ ಸುಮಾರು 40 ಲಕ್ಷ ಅನುದಾನದಲ್ಲಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಚಾಲನೆ ಸಚಿವ ಸತೀಶ್ ಜಾರಕಿಹೊಳಿ ಅವರ ವಿಶೇಷ ಅನುದಾನ ಸುಮಾರು 40 ಲಕ್ಷ ಅನುದಾನದಲ್ಲಿ ಕಾಮಗಾರಿರಸ್ತೆ ಹಾಗೂ ಚರಂಡಿ ನಿರ್ಮಾಣ ಗಣ್ಯರಿಂದ ಕಾಮಗಾರಿಗೆ ಚಾಲನೆ ಬೆಳಗಾವಿ ತಾಲೂಕಿನ ಗೌಂಡವಾಡ ಗ್ರಾಮದಲ್ಲಿ ಲೋಕೋಪಯೋಗಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರ ವಿಶೇಷ ಅನುದಾನದಲ್ಲಿ …
Read More »