Breaking News

Daily Archives: ಜೂನ್ 11, 2025

ರಾಜ್ಯದಲ್ಲಿ ತಯಾರಿಕಾ ವಲಯದ ಬಲವರ್ಧನೆಗೆ 6 ಟಾಸ್ಕ್ ಫೋರ್ಸ್: ಎಂ.ಬಿ.ಪಾಟೀಲ್

ಬೆಂಗಳೂರು: ಮುಂದಿನ ಐದು ವರ್ಷಗಳಲ್ಲಿ ರಾಜ್ಯವನ್ನು ತಯಾರಿಕಾ ವಲಯದಲ್ಲಿ ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಲು ಸರಕಾರವು 6 ಪ್ರಮುಖ ವಲಯಗಳ ಪ್ರಗತಿಗೆ ಪ್ರತ್ಯೇಕ ಟಾಸ್ಕ್-ಫೋರ್ಸ್ ಗಳನ್ನು ರಚಿಸಲಿದೆ. ಇದಕ್ಕೆ ಬೇಕಾದ ಸಮಗ್ರ ಟೌನ್-ಶಿಪ್ ಗಳ ಅಭಿವೃದ್ಧಿಯಿಂದ ಹಿಡಿದು ಕೈಗಾರಿಕಾ ಪ್ರದೇಶಗಳಿಂದ ಮಂಗಳೂರು ಮತ್ತು ಚೆನ್ನೈ ಬಂದರುಗಳಿಗೆ ಬೇಕಾದ ಸಮರ್ಪಕ ಸಂಪರ್ಕದವರೆಗೆ ಪ್ರತಿಯೊಂದು ಸೌಲಭ್ಯಗಳನ್ನೂ ಒದಗಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ರಾಜ್ಯದಲ್ಲಿ ತಯಾರಿಕಾ ವಲಯದ ಬಲವರ್ಧನೆಗೆ ಆಗಬೇಕಾದ …

Read More »

ಕ್ರಾಂತಿ ಮಹಿಳಾ ಮಂಡಳದಿಂದ ವಿಶ್ವ ಪರಿಸರ ದಿನಾಚರಣೆ

ಬೆಳಗಾವಿ: ನಗರದ ಹಿಂದವಾಡಿ ಕ್ರಾಂತಿ ಮಹಿಳಾ ಮಂಡಳ ವತಿಯಿಂದ ವಿಶ್ವ ಪರಿಸರ ದಿನಾಚರಣೆ ನಿಮಿತ್ತವಾಗಿ ಮಹಾರಾಷ್ಟ್ರದ ಅಂಬೋಳಿಯಲ್ಲಿರುವ ಏಮ್ ಫಾರ ಸೇವಾ ಸಂಸ್ಥೆಯ ಆಶ್ರಮದಲ್ಲಿ ೨೦ ಮಾವಿನ ಸಸಿಗಳನ್ನು ನೇಡುವ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಈ ವೇಳೆ ನಿವೃತ್ತ ಜಿಸ್‌ಎಸ್‌ಟಿ ಅಸಿಸ್ಟೆಂಟ್ ಕಮಿಷನರ್ ಲಕ್ಷ್ಮಣ ಕಾಂಬಳೆ ಅವರು ಮಾತನಾಡಿ, ಕ್ರಾಂತಿ ಮಹಿಳಾ ಮಂಡಳ ಸಮಾಜಪರ ಕ್ರಾಂತಿಕಾರಿಯಾದ ಕಾರ್ಯಕ್ರಮಗಳನ್ನು ಮಾಡುತ್ತಿರುವುದು ಹೆಮ್ಮೆಯ ಸಂಗತಿ. ಸದಸ್ಯರೆಲ್ಲಾ ಗೃಹಣಿಯರಾಗಿದ್ದು ತಮ್ಮ ಕುಟುಂಬದ ಜವಾಬ್ದಾರಿಗಳ …

Read More »

ಜನಪದವನ್ನು ಜೀವಂತಗೊಳಿಸಿದವರು ಡಾ.ಜಗಜಂಪಿ: ಪೂಜ್ಯ ಮಲ್ಲಯ್ಯ ಸ್ವಾಮೀಜಿ ಕಾರಂಜಿಮಠದಲ್ಲಿ ಡಾ.ಬಸವರಾಜ ಜಗಜಂಪಿ ಅಭಿನಂದನ ಸಮಾರಂಭ

ಜನಪದವನ್ನು ಜೀವಂತಗೊಳಿಸಿದವರು ಡಾ.ಜಗಜಂಪಿ: ಪೂಜ್ಯ ಮಲ್ಲಯ್ಯ ಸ್ವಾಮೀಜಿ ಕಾರಂಜಿಮಠದಲ್ಲಿ ಡಾ.ಬಸವರಾಜ ಜಗಜಂಪಿ ಅಭಿನಂದನ ಸಮಾರಂಭ ಬೆಳಗಾವಿ ೯: ಕನ್ನಡ ಜನಪದ ಸಾಹಿತ್ಯವನ್ನು, ರಂಗ ಸಾಹಿತ್ಯವನ್ನು ಪೋಷಿಸಿ ಬೆಳೆಸಿದ ಡಾ.ಬಸವರಾಜ ಜಗಜಂಪಿಯವರು. ತಮ್ಮ ಸುಂದರವಾದ ಮಾತುಗಳಿಂದ ಜನಪದ ಸಿರಿಯನ್ನು ಜನತೆಗೆ ಮುಟ್ಟಿಸುವ ಗುರುತರವಾದ ಕೆಲಸವನ್ನು ನಾಡಿನುದ್ದಗಲಕ್ಕೂ ಅವಿರತವಾಗಿ ಮಾಡಿದ್ದು ಅವರ ದಾಖಲಾರ್ಹವಾದ ಸೇವೆಯಾಗಿದೆ ಎಂದು ಘೋಡಗೇರಿ ಶಿವಾನಂದಮಠದ ಪೂಜ್ಯ ಮಲ್ಲಯ್ಯ ಸ್ವಾಮಿಗಳು ನುಡಿದರು. ಇಲ್ಲಿನ ಶಿವಬಸವ ನಗರದ ಶ್ರೀ ಕಾರಂಜಿಮಠದಲ್ಲಿ, ಜೂ. …

Read More »