Breaking News

Daily Archives: ಜೂನ್ 12, 2025

ರಸ್ತೆ ಸುಧಾರಣೆ ಮಾಡುವಂತೆ ಆಗ್ರಹಿಸಿ ಹಸಿರು ಸೇನೆ ಸಂಘಟನೆಯಿಂದ ಪ್ರತಿಭಟನೆ .

ಹುಕ್ಕೇರಿ : ರಸ್ತೆ ಸುಧಾರಣೆ ಮಾಡುವಂತೆ ಆಗ್ರಹಿಸಿ ಹಸಿರು ಸೇನೆ ಸಂಘಟನೆಯಿಂದ ಪ್ರತಿಭಟನೆ . ಹುಕ್ಕೇರಿ ತಾಲೂಕಿನ ಹುಲ್ಲೋಳಿ – ಬೆಳವಿ ರಸ್ತೆ ಸುಧಾರಣೆ ಮಾಡುವಂತೆ ಆಗ್ರಹಿಸಿ ಹಸಿರು ಸೇನೆ ರೈತ ಸಂಘಟನೆ ವತಿಯಿಂದ ಪಂಚಾಯತ ರಾಜ್ಯ ಇಲಾಖೆ ಎದುರು ಧರಣಿ ನಡೆಸಿ ಪ್ರತಿಭಟನೆ ಮಾಡಲಾಯಿತು. ತಾಲೂಕಿನ ಹುಲ್ಲೋಳ್ಳಿ ಗ್ರಾಮದಿಂದ ಬೆಳವಿ ಗ್ರಾಮಕ್ಕೆ ತೇರಳುವ ರಸ್ತೆ ಹದೆಗೆಟ್ಟಿದ್ದರಿಂದ ಬಸ್ ಸಂಚಾರ ಬಂದ್ ಮಾಡಲಾಗುದೆ ಇದರಿಂದಾಗಿ ಶಾಲಾ ಮಕ್ಕಳಿಗೆ ತೊಂದರೆಯಾಗುತ್ತಿದೆ ಎಂದು …

Read More »

ಮಕ್ಕಳ ಹೃದ್ರೋಗ ಉಚಿತ ತಪಾಸಣಾ ಶಿಬಿರ

ಮಕ್ಕಳ ಹೃದ್ರೋಗ ಉಚಿತ ತಪಾಸಣಾ ಶಿಬಿರ ಬೆಳಗಾವಿ: ಚಿಕ್ಕಮಕ್ಕಳ ಹೃದಯ ಸಂಬಂಧಿತ ಉಚಿತ ತಪಾಸಣಾ ಶಿಬಿರವನ್ನು ನೆಹರು ನಗರದ ಅರಿಹಂತ ಆಸ್ಪತ್ರೆಯಲ್ಲಿ ಇದೇ ದಿ. 13 ಹಾಗೂ 14 ಜೂನ್ 2025 ರಂದು ಬೆಳಗ್ಗೆ 9 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಏರ್ಪಡಿಸಲಾಗಿದೆ. ಚಿಕ್ಕಮಕ್ಕಳ ಹೃದಯ ತಜ್ಞವೈದ್ಯರಾದ ಡಾ. ಗೋವಿಂದ್ ಔರಾದಕರ ಅವರು ಮಕ್ಕಳನ್ನು ಸಮಗ್ರವಾಗಿ ತಪಾಸಿಸಿ ಸೂಕ್ತ ಸಲಹೆ ನೀಡಲಿದ್ದಾರೆ. ಶಿಬಿರದಲ್ಲಿ ರಕ್ತದೊತ್ತಡ (BP), ರ್ಯಾಂಡಮ್ ಬ್ಲಡ್ ಶುಗರ್ …

Read More »

ಕಡಿಮೆ ಬಡ್ಡಿ ದರದಲ್ಲಿ ಸಾಲ ಕೊಡುವುದಾಗಿ ನಕಲಿ ನೋಟುಗಳನ್ನು ಕೊಟ್ಟ ಕಿರಾತಕನ ಬಂಧನ

ಕಡಿಮೆ ಬಡ್ಡಿ ದರದಲ್ಲಿ ಸಾಲ ಕೊಡುವುದಾಗಿ ನಕಲಿ ನೋಟುಗಳನ್ನು ಕೊಟ್ಟ ಕಿರಾತಕನ ಬಂಧನ ವ್ಯವಹಾರವೊಂದಕ್ಕೆ ಕಡಿಮೆ ಬಡ್ಡಿದರದಲ್ಲಿ ಹಣ ಕೊಡಿಸುವುದಾಗಿ ನಂಬಿಸಿದ್ದ ಆರೋಪಿಯೋರ್ವನಿಂದ ಬರೋಬ್ಬರಿ 1,87,45,000 ನಕಲಿ ನೋಟುಗಳನ್ನು ಜಪ್ತಿ ಮಾಡುವಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ಯಶಸ್ವಿಯಾಗಿದೆ. ಈ ಕುರಿತು ನಗರದಲ್ಲಿಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಡಿಮೆ ಬಡ್ಡಿದರದಲ್ಲಿ ಸಾಲ ಕೊಡುವುದಾಗಿ ಹೇಳಿ ಸಾಲದ ರೂಪದಲ್ಲಿ ನಕಲಿ ನೋಟುಗಳನ್ನು ನೀಡಿ ವಂಚಿಸಿರುವ ಪ್ರಕರಣಕ್ಕೆ …

Read More »

ನ್ಯಾಯಾಲಯದ ಆದೇಶಕ್ಕೆ ತಲೆ ಬಾಗಿ ಶುಕ್ರವಾರ ಹಾಜರಾಗುತ್ತೇನೆ – ಶಾಸಕ ಕುಲಕರ್ಣಿ.

ನ್ಯಾಯಾಲಯದ ಆದೇಶಕ್ಕೆ ತಲೆ ಬಾಗಿ ಶುಕ್ರವಾರ ಹಾಜರಾಗುತ್ತೇನೆ – ಶಾಸಕ ಕುಲಕರ್ಣಿ. : ನ್ಯಾಯಾಲಯದ ಆದೇಶಕ್ಕೆ ನಾನು ತಲೆಬಾಗುತ್ತೇನೆ. ಆದೇಶದಂತೆ ನಾನು ಶುಕ್ರವಾರ ಬೆಂಗಳೂರು ನ್ಯಾಯಾಲಯದ ಎದುರು ಹಾಜರಾಗುತ್ತೇನೆ ಎಂದು ಶಾಸಕ ವಿನಯ್ ಕುಲಕರ್ಣಿ ಹೇಳಿದರು.  ಬಿಜೆಪಿ ಮುಖಂಡ ಯೋಗೇಶಗೌಡ ಕೊಲೆ ಪ್ರಕರಣ ಧಾರವಾಡ ಜಿಲ್ಲಾ ಪ್ರವೇಶ ನಿರ್ಬಂಧ ಹಿನ್ನಲೆಯಲ್ಲಿ ಬೆಳಗಾವಿ ಜಿಲ್ಲೆಯ ಕಿತ್ತರೂಗೆ ಭೇಟಿ ನೀಡಿ ಸುದ್ದಿಗೋಷ್ಠಿ ನಡೆಸಿದ ಅವರು, ನಾನು ಒಂದು ವೇಳೆ ಕ್ಷೇತ್ರದಲ್ಲಿ ಇಲ್ಲದೇ ಹೋದರೂ …

Read More »

ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳೊಂದಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚರ್ಚೆ

ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳೊಂದಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚರ್ಚೆ *ನವದೆಹಲಿ:* ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಇಂದು ನವ‌ ದೆಹಲಿಯ ಶಾಸ್ತ್ರಿ ಭವನದಲ್ಲಿ‌ ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಸಂಬಂಧಿಸಿದ ಅನೇಕ ವಿಷಯಗಳು ಸೇರಿದಂತೆ ಕೇಂದ್ರ …

Read More »

ಎಲ್ಲೆಡೆ ಸಮರ್ಪಕವಾಗಿ ಮಳೆ ಆಗುತ್ತಿದ್ದರಿಂದ ಮೊಸಳೆ ಗಳು ಹಳ್ಳಗಳಲ್ಲಿ

ಎಲ್ಲೆಡೆ ಸಮರ್ಪಕವಾಗಿ ಮಳೆ ಆಗುತ್ತಿದ್ದರಿಂದ ಮೊಸಳೆ ಗಳು ಹಳ್ಳಗಳಲ್ಲಿ ಸಚರಿಸುತ್ತಿವೆ ಅದರಲ್ಲಿ ಪ್ರತ್ಯಕ್ಷ; ಗ್ರಾಮಸ್ಥರಿಂದ ಮೊಸಳೆ ಮರಿಗಳ ಸುರಕ್ಷಿತ ಸೆರೆ ಆಗಿದೆ. ಹಳ್ಳದಲ್ಲಿ ತಾಯಿ ಮೊಸಳೆ ಸೇರಿ ಸುಮಾರು 50 ಕ್ಕೂ ಹೆಚ್ಚು ಮೊಸಳೆ ಮರಿಗಳು ಪ್ರತ್ಯಕ್ಷವಾದ ಘಟನೆ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ದೇವರಡ್ಡೆರಟ್ಟಿ ಗ್ರಾಮದಲ್ಲಿ ನಡೆದಿದೆ. ಹಲವು ದಿನಗಳಿಂದ ಗ್ರಾಮದ ಸಮೀಪದ ಅಪ್ಪಾಸಾಬ ಸತ್ಯಪ್ಪ ನಾಯಕ ಅವರ ತೋಟದ ಕೃಷಿ ಹೊಂಡದಲ್ಲಿ ಠಿಕಾನಿ ಹೂಡಿದ್ದ ಮೊಸಳೆ ಗ್ರಾಮಸ್ಥರಲ್ಲಿ …

Read More »