Breaking News

Daily Archives: ಜೂನ್ 15, 2025

ಸಿಎಂ, ಡಿಸಿಎಂ ರಾಜೀನಾಮೆಗೆ ಆಗ್ರಹಿಸಿ ಜೂ.17ರಂದು ರಾಜ್ಯ ಬಿಜೆಪಿ ಪ್ರತಿಭಟನೆ

ಬೆಂಗಳೂರು: ಕಾಲ್ತುಳಿತ ದುರಂತ ಸಂಬಂಧ ಸಿಎಂ, ಡಿಸಿಎಂ ರಾಜೀನಾಮೆಗೆ ಆಗ್ರಹಿಸಿ ಜೂನ್ 17ರಂದು ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆ ನಡೆಸಲು ರಾಜ್ಯ ಬಿಜೆಪಿ ತೀರ್ಮಾನಿಸಿದೆ. ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಸಚಿವ ಗೋಪಾಲಯ್ಯ, “ಮಂಗಳವಾರ ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ಬಿಜೆಪಿ ಹೋರಾಟ ನಡೆಸಲಿದೆ. ಸಿಎಂ, ಡಿಸಿಎಂ, ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ಮತ್ತು ಸಿಎಂ ನಿವಾಸ ಮುತ್ತಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವಿಧಾನಸೌಧದಲ್ಲಿ ನಡೆದಿದ್ದು ಸನ್ಮಾನ ಕಾರ್ಯಕ್ರಮ ಅಲ್ಲ, ಅವಮಾನ ಮಾಡುವ …

Read More »

ಅಂಕೋಲಾದಲ್ಲಿ ಮನೆವರೆಗೂ ಬಂದು ಚಿರತೆ ದಾಳಿ

ಕಾರವಾರ: ನಿರ್ಮಾಣ ಹಂತದ ಹೊಸ ಮನೆ ಸೇರಿಕೊಂಡಿದ್ದ ಚಿರತೆಯೊಂದು ಯುವಕನ ಮೇಲೆ ದಾಳಿ ಮಾಡಿದ ಘಟನೆ ಅಂಕೋಲಾ ತಾಲ್ಲೂಕಿನ ವಾಸರಕುದ್ರಿಗೆ ಗ್ರಾ.ಪಂ.ವ್ಯಾಪ್ತಿಯ ಉಳಗದ್ದೆ ಗ್ರಾಮದಲ್ಲಿ ನಡೆದಿದೆ. ಸಂತೋಷ್​ ಹೂವಣ್ಣ ಗೌಡ (24) ಎಂಬವರು ಗಾಯಗೊಂಡಿದ್ದಾರೆ. ಮನೆಯ ಪಕ್ಕದ ಹೊಸ ಮನೆಯಲ್ಲಿ ಚಿರತೆ ಅವಿತುಕೊಂಡಿತ್ತು. ಅಲ್ಲಿ ಒಣ ಹಾಕಿದ್ದ ಬಟ್ಟೆ ತರಲು ಹೋದ ಯುವತಿ ಚಿರತೆಯನ್ನು ಕಂಡು ಕಿರುಚುತ್ತಾ ಓಡಿ ಹೊರಬಂದಿದ್ದು, ಚಿರತೆಯೂ ಹೊರಗೆ ಬಂದಿದೆ. ಅದೇ ಕ್ಷಣದಲ್ಲಿ ಸಂತೋಷ್​ ಗೌಡ ಕೂಡ …

Read More »

ಬೆಳಗಾವಿ ಚೊರ್ಲಾ-ಗೋವಾ ರಸ್ತೆ ಸಂಚಾರ ಬಂದ.

ಬೆಳಗಾವಿ ಚೊರ್ಲಾ-ಗೋವಾ ರಸ್ತೆ ಸಂಚಾರ ಬಂದ. ಬೆಳಗಾವಿಯಲ್ಲಿ ನಿರಂತರ ಮಳೆಯಿಂದಾಗಿ ಕೊಚ್ಚಿಕ್ಕೊಂಡ ಹೋದ ಸೇತುವೆ ಪಕ್ಕದ ರಸ್ತೆ. ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ಕುಸಮಳಿ ಗ್ರಾಮದ ಬಳಿ ನಡೆದ ಘಟನೆ. ಕುಸಮಳಿ ಗ್ರಾಮದ ಬಳಿ ಮಲಪ್ರಭಾ ನದಿಗೆ ಅಡ್ಡಲಾಗಿ ನಿರ್ಮಾಣವಾಗುತ್ತಿರುವ ಸೇತುವೆ. ವಾಹನ ಸಂಚಾರಕ್ಕೆ ಸರ್ವೀಸ್ ರಸ್ತೆ ನಿರ್ಮಾಣ ಹಿನ್ನಲೆ ಮಳೆರಾಯನ ಅರ್ಭಟಕ್ಕೆ ಕೊಚ್ಚಿಕ್ಕೊಂಡ ಹೋದ ರಸ್ತೆ. ಶನಿವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಅವಾಂತರ ಸೃಷ್ಟಿ. ಚೊರ್ಲಾ ರಸ್ತೆ …

Read More »

ಚಾಲುಕ್ಯರ ಸ್ಮಾರಕ ಹಿನ್ನೆಲೆ ಐಹೊಳೆಯಲ್ಲಿ ಮನೆ ದುರಸ್ಥಿಗೆ ಸಿಗದ ಅನುಮತಿ…

ಚಾಲುಕ್ಯರ ಸ್ಮಾರಕ ಹಿನ್ನೆಲೆ ಐಹೊಳೆಯಲ್ಲಿ ಮನೆ ದುರಸ್ಥಿಗೆ ಸಿಗದ ಅನುಮತಿ… ಸಂಪೂರ್ಣ ಗ್ರಾಮವನ್ನ ಸ್ಥಳಾಂತರಿಸದ ಸರ್ಕಾರದ ವಿರುದ್ಧ ಜನರ ಹಿಡಿಶಾಪ 120 ಕ್ಕೂ ಅಧಿಕ ಚಾಲುಕ್ಯರ ಕಾಲದ ಐತಿಹಾಸಿಕ ಸ್ಮಾರಕಗಳನ್ನು ಹೊಂದಿರುವ ಬಾಗಲಕೋಟೆ ಜಿಲ್ಲೆಯ ಐಹೊಳೆ ಗ್ರಾಮವನ್ನು ಇತ್ತ ಸಂಪೂರ್ಣವಾಗಿ ಸ್ಥಳಾಂತರಿಸದ, ಅತ್ತ ದುರಸ್ಥಿಗೆ ಅನುಮತಿ ನೀಡದ ಹಿನ್ನೆಲೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಜನರು ಹಿಡಿಶಾಪ ಹಾಕುತ್ತಿದ್ದಾರೆ. ಬಾಗಲಕೋಟೆ ಜಿಲ್ಲೆ ಐಹೊಳೆ ಗ್ರಾಮದಲ್ಲಿ ಚಾಲುಕ್ಯರ 120ಕ್ಕೂ ಅಧಿಕ …

Read More »