ವಿದ್ಯಾರ್ಥಿನಿಯರಿಗೆ ಅವಾಚ್ಯ ಪದ ಬಳಕೆ ಆರೋಪ: ದಲಿತ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ* : ವಿದ್ಯಾರ್ಥಿನಿಯರಿಗೆ ಅವಾಚ್ಯ ಪದ ಬಳಕೆ ಆರೋಪಿಸಿ ಮಹಿಳಾ ವಿಶ್ವವಿದ್ಯಾಲಯದ ಎದುರು ದಲಿತ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ ನಡೆಸಿದ ಘಟನೆ ನಡೆಯಿತು. ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡುತ್ತಿರುವ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಿ ವಸತಿ ನಿಲಯದಲ್ಲಿ ಕಳಪೆ ಗುಣ ಮಟ್ಟದ ಆಹಾರ ನೀಡುತ್ತಿರುವ ಆರೋಪಿಸಿ ವಿಜಯಪುರ ನಗರದ ತಿಕೋಟಾ ರಸ್ತೆಯಲ್ಲಿನ ಅಕ್ಕಮಹಾದೇವಿ ವಿವಿ ಯ ಎದುರು ಪ್ರತಿಭಟನೆ ನಡೆಸಲಾಯಿತು. …
Read More »Daily Archives: ಜೂನ್ 16, 2025
ಮಳೆಯಿಂದ ಹಾನಿ; ವಸತಿ, ಪರಿಹಾರಕ್ಕೆ ಆಗ್ರಹಿಸಿ ರಸ್ತೆ ತಡೆದು ಆಕ್ರೋಶ
ವಿಜಯಪುರ*ಮಳೆಯಿಂದ ಹಾನಿ; ವಸತಿ, ಪರಿಹಾರಕ್ಕೆ ಆಗ್ರಹಿಸಿ ರಸ್ತೆ ತಡೆದು ಆಕ್ರೋಶ: ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದಲ್ಲಿ ಇತ್ತೀಚಿನ ಸುರಿದ ಭಾರಿ ಮಳೆಗೆ ಲಕ್ಷ್ಮೀನಗರದ ಪಕ್ಕದ ಜಮೀನಿನ ಒಡ್ಡು ಒಡೆದು ಮನೆಯೊಳಗೆ ನೀರು ನುಗ್ಗಿ ಜನರು ರಾತ್ರಿಯಿಡಿ ಪರದಾಡುವಂತಾಗಿತ್ತು. ಹೀಗಾಗಿ, ತಮಗೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ನಿವಾಸಿಗಳು ಅಂಬೇಡ್ಕರ ವೃತ್ತದಲ್ಲಿ ದಿಢೀರ್ ರಸ್ತೆ ತಡೆದು ಧರಣಿ ನಡೆಸಿದರು. ಪ್ರತಿಭಟನೆ ನಿರತರರು ವಿವಿಧ ಮನೆಯಲ್ಲಿನ ಸಾಮಗ್ರಿ ಗಳೊಂದಿಗೆ ಪ್ರತಿಭಟನೆಯಲ್ಲಿ ಭಾಗವಹಿಸಿ, ಆಕ್ರೋಶ …
Read More »