ಬೆಂಗಳೂರು : ಬ್ರೇಕ್ ಫೆಲ್ಯೂರ್ ಆಗಿ ಶಾಲಾ ಬಸ್ವೊಂದು ನಿಯಂತ್ರಣ ತಪ್ಪಿ ಕಾರು ಹಾಗೂ ಬೈಕ್ಗೆ ಡಿಕ್ಕಿ ಹೊಡೆದಿರುವ ಘಟನೆ ಬುಧವಾರ ಬೆಳಗ್ಗೆ ಮಹದೇವಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಕನ್ನಮಂಗಲ ಗೇಟ್ನಿಂದ ವೈಟ್ ಫೀಲ್ಡ್ ಕಡೆ ಹೋಗುವಾಗ ಈ ದುರ್ಘಟನೆ ನಡೆದಿದೆ. ಜೈನ್ ಹೆರಿಟೇಜ್ ಶಾಲೆಯ ಬಸ್ ಇದಾಗಿದೆ. ಮಕ್ಕಳನ್ನ ಶಾಲೆಗೆ ಬಿಟ್ಟು ಇಂಧನ ತುಂಬಿಸಿಕೊಳ್ಳಲು ಬಸ್ ಚಾಲಕ ಪೆಟ್ರೋಲ್ ಬಂಕ್ಗೆ ಹೋಗುವಾಗ ಬ್ರೇಕ್ …
Read More »Daily Archives: ಜೂನ್ 20, 2025
ಇಸ್ರೇಲ್ ನಿಂದ ತವರಿಗೆ ಬಂದ ಕನ್ನಡಿಗರು
ಬೆಂಗಳೂರು : ಪೌರಾಡಳಿತ ಅಧ್ಯಯನಕ್ಕೆಂದು ಇಸ್ರೇಲ್ ಪ್ರವಾಸಕ್ಕೆ ರಾಜ್ಯದಿಂದ ತೆರಳಿದ್ದ 18 ಜನರ ತಂಡ ರಾಜ್ಯಕ್ಕೆ ಗುರುವಾರ ಹಿಂದಿರುಗಿದೆ. ಇಸ್ರೇಲ್ ದೇಶದಲ್ಲಿ ಪೌರಾಡಳಿತ ಹೇಗೆ ಕಾರ್ಯ ನಿರ್ವಹಿಸುತ್ತದೆ ಎಂಬುದನ್ನು ಅಧ್ಯಯನ ಮಾಡುವುದಕ್ಕಾಗಿ ರಾಜ್ಯದಿಂದ ಬಿ ಪ್ಯಾಕ್ ತಂಡದಲ್ಲಿ 18 ಜನರು ತೆರಳಿದ್ದರು. ಇರಾನ್ -ಇಸ್ರೇಲ್ ದೇಶಗಳ ನಡುವೆ ಕಳೆದ ಕೆಲ ದಿನಗಳಿಂದ ಭೀಕರ ಯುದ್ಧ ನಡೆಯುತ್ತಿದೆ. ಈ ಮಧ್ಯೆ ಇಸ್ರೇಲ್ನಲ್ಲಿ ಸಿಲುಕಿದ್ದವರನ್ನು ಸುರಕ್ಷಿತವಾಗಿ ಕರೆತರಲಾಗಿದೆ. ಇಸ್ರೇಲ್ ನಿಂದ ಕುವೈತ್, ಕುವೈತ್ನಿಂದ ಮುಂಬೈ …
Read More »ಜೂನ್ 21 ರಂದು ಅಂತರ್ ರಾಷ್ಟ್ರೀಯ ಯೋಗ ದಿನಾಚರಣೆಯು ಮೂಡಲಗಿ ಪಟ್ಟಣದ ಆರ್ ಡಿ ಎಸ್ ಕಾಲೇಜಿನ ಮೈದಾನದಲ್ಲಿ
ಗೋಕಾಕ- ಜೂನ್ 21 ರಂದು ಅಂತರ್ ರಾಷ್ಟ್ರೀಯ ಯೋಗ ದಿನಾಚರಣೆಯು ಮೂಡಲಗಿ ಪಟ್ಟಣದ ಆರ್ ಡಿ ಎಸ್ ಕಾಲೇಜಿನ ಮೈದಾನದಲ್ಲಿ ಜರುಗಲಿದ್ದು, ಪಟ್ಟಣದ ನಾಗರೀಕರು ಇದರಲ್ಲಿ ಭಾಗಿಯಾಗುವ ಮೂಲಕ ಯೋಗ ದಿನವನ್ನು ಯಶಸ್ವಿಗೊಳಿಸುವಂತೆ ಅರಭಾವಿ ಶಾಸಕ ಮತ್ತು ಬೆಮೂಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳು ಮತ್ತು ಸಾರ್ವಜನಿಕಕರಲ್ಲಿ ಮನವಿ ಮಾಡಿಕೊಂಡರು. ಗುರುವಾರದಂದು ನಗರದ ಎನ್ ಎಸ್ ಎಫ್ ಕಚೇರಿಯಲ್ಲಿ ಮೂಡಲಗಿ ಪಟ್ಟಣದ ಮುಖಂಡರು ಮತ್ತು ಅಧಿಕಾರಿಗಳ ಸಭೆಯ ಅಧ್ಯಕ್ಷತೆ …
Read More »ಕಳ್ಳನನ್ನು ಬಂಧಿಸಿ 9 ಬೈಕುಗಳನ್ನು ವಶಪಡಿಸಿಕೊಂಡ ಎಪಿಎಂಸಿ ಪೊಲೀಸ್
ಕಳ್ಳನನ್ನು ಬಂಧಿಸಿ 9 ಬೈಕುಗಳನ್ನು ವಶಪಡಿಸಿಕೊಂಡ ಎಪಿಎಂಸಿ ಪೊಲೀಸ್ ಬೆಳಗಾವಿಯ ಕೆ.ಎಲ್.ಇ ಆಸ್ಪತ್ರೆಯ ಹಿಂಬದಿಯ ಕ್ಯಾನ್ಸರ್ ಆಸ್ಪತ್ರೆ ಸೇರಿದಂತೆ ವಿವಿಧೆಡೆ ನಿಲ್ಲಿಸಿದ್ದ ಬೈಕ್’ಗಳನ್ನು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸಿ ಒಟ್ಟು 9 ಬೈಕ್’ಗಳನ್ನು ವಶಕ್ಕೆ ಪಡೆದಿದ್ದಾರೆ. ಬೆಳಗಾವಿಯ ಕೆ.ಎಲ್.ಇ ಆಸ್ಪತ್ರೆಯ ಹಿಂಬದಿಯ ಕ್ಯಾನ್ಸರ್ ಆಸ್ಪತ್ರೆ ಸೇರಿದಂತೆ ವಿವಿಧೆಡೆ ನಿಲ್ಲಿಸಿದ್ದ ಬೈಕ್’ಗಳನ್ನು ಕಳ್ಳತನ ಮಾಡುತ್ತಿದ್ದ ಗೋಕಾಕ್ ಮೂಲದ ಹಾಲಿ ಬೆಳಗಾವಿ ವೈಭವನಗರದ ನಿವಾಸಿ ಸಂತೋಷ ಅಂದಾನಿಯನ್ನು ಬಂಧಿಸುವಲ್ಲಿ ಬೆಳಗಾವಿ ಎಪಿಎಂಸಿ ಪೊಲೀಸರು …
Read More »
Laxmi News 24×7