Breaking News

Daily Archives: ಜೂನ್ 23, 2025

ಗಾಯಕನಿಂದ 3 ಲಕ್ಷಕ್ಕೂ ಹೆಚ್ಚು ಹಣ ಪಡೆದು ವಂಚಿಸಿದ ಮಹಿಳೆಯ​ ವಿರುದ್ಧ

ಮಂಗಳೂರು: ನ್ಯಾಯಾಲಯದಲ್ಲಿರುವ ಪ್ರಕರಣವನ್ನು ಹೈಕೋರ್ಟ್​ನಲ್ಲಿ ವಕೀಲರ ಮೂಲಕ ಕ್ವಾಷ್​ ಮಾಡಿ ಬಗೆಹರಿಸುತ್ತೇನೆ ಎಂದು ನಂಬಿಸಿ ಗಾಯಕರೊಬ್ಬರಿಂದ 3.20 ಲಕ್ಷ ರೂ ಪಡೆದು ವಂಚಿಸಿದ ಬೆಂಗಳೂರಿನ ಸಂಧ್ಯಾ ಪವಿತ್ರ ನಾಗರಾಜ್ ಎಂಬ ಮಹಿಳೆಯ ವಿರುದ್ಧ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಏನಿದು ಪ್ರಕರಣ?: ಬೆಳ್ತಂಗಡಿಯ ಮಡಂತ್ಯಾರ್​ ನಿವಾಸಿ, ಗಾಯಕ ರಾಜೇಶ್​​.ಕೆ. (43) ಎಂಬವರಿಗೆ 2024ರಲ್ಲಿ ಫೇಸ್‌ಬುಕ್ ಮೂಲಕ ಆರೋಪಿತೆ ಸಂಧ್ಯಾ ಪವಿತ್ರ ನಾಗರಾಜ್ ಎಂಬಾಕೆಯ ಪರಿಚಯವಾಗಿತ್ತು. ಆಕೆಯೊಂದಿಗೆ ಮೊಬೈಲ್ ಮೂಲಕ ಸಂಪರ್ಕದಲ್ಲಿದ್ದರು. ಆರೋಪಿತೆಯು ರಾಜೇಶ್ …

Read More »