ಬೆಳಗಾವಿ : ಕ್ಯಾಂಪ್ ಠಾಣೆ ಪೊಲೀಸರಿಂದ ಗಾಂಜಾ ಮಾರಾಟ ಮಾಡುತ್ತಿದ್ದ 3 ಆರೋಪಿಗಳ ಬಂಧನ ಬೆಳಗಾವಿ ಕ್ಯಾಂಪ್ ಪ್ರದೇಶದ ಧೋಬಿ ಘಾಟ್ ಬಳಿ ಸಾರ್ವಜನಿಕವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಕ್ಯಾಂಪ್ ಠಾಣಾ ಪೊಲೀಸರು ಬಂಧಿಸಿದ್ದಾರೆ ಮಾದಕ ವಸ್ತು ಮಾರಾಟದ ಮೇಲೆ ಮಿಂಚಿನ ದಾಳಿ ನಡೆಸಿರುವ ಕ್ಯಾಂಪ್ ಪೊಲೀಸ್ ಠಾಣೆಯ ಪಿಎಸ್ಐ ಎ. ರುಕ್ಮಿಣಿ ಹಾಗೂ ಸಿಬ್ಬಂದಿ ಕ್ಯಾಂಪ ಪ್ರದೇಶದ ಧೋಬಿ ಘಾಟ್ ಬಳಿ, ಸಾರ್ವಜನಿಕವಾಗಿ ಗಾಂಜಾ ಮಾರಾಟ …
Read More »Daily Archives: ಜೂನ್ 24, 2025
ನಾನು ಹಣ ಪಡೆದಿದ್ದು ಸಾಬೀತಾದರೆ ರಾಜೀನಾಮೆ ನೀಡುತ್ತೇನೆ: ಸಚಿವ ಜಮೀರ್
ಬೆಂಗಳೂರು: ಭ್ರಷ್ಟಾಚಾರದಲ್ಲಿ ನನ್ನ ಕೈವಾಡ ಇದ್ದರೆ ನೂರಕ್ಕೆ ನೂರರಷ್ಟು ರಾಜೀನಾಮೆ ನೀಡುತ್ತೇನೆ. ಬಡವರ ಮನೆಯ ಹಣ ಪಡೆಯುವಷ್ಟು ದರಿದ್ರ ನನಗೆ ಬಂದಿಲ್ಲ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ಸ್ಪಷ್ಟಪಡಿಸಿದರು. ಇಂದು ಸರ್ಕಾರಿ ನಿವಾಸದ ಬಳಿ ಮಾತನಾಡಿದ ಅವರು, ಬಿ.ಆರ್.ಪಾಟೀಲ್ ನನ್ನ ಮೇಲೆ ಆರೋಪ ಮಾಡಿಲ್ಲ. ನಾನು ಕೊಟ್ಟ ಪತ್ರಕ್ಕೆ ಮನೆ ಕೊಟ್ಟಿಲ್ಲ ಎಂದಿದ್ದಾರೆ. ಪಂಚಾಯತಿ ಮೇಲೆ ಆರೋಪ ಮಾಡಿದ್ದಾರೆ. ಪ್ರತಿ ಪಂಚಾಯತಿಗೆ 900 ಮನೆ ನೀಡಲಾಗಿದೆ. ಎರಡು ಸಾವಿರ …
Read More »ಮನೆ ಮುಂದೆ ಆಟವಾಡುತ್ತಿದ್ದ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರವೆಸಗಿದ ಇಬ್ಬರು ಅಪ್ರಾಪ್ತರ ಬಂಧನ
ದಾವಣಗೆರೆ: ಬಾಲಕಿ ಮೇಲೆ ಇಬ್ಬರು ಅಪ್ರಾಪ್ತರು ಅತ್ಯಾಚಾರ ಎಸಗಿರುವ ಘಟನೆ ದಾವಣಗೆರೆ ತಾಲೂಕಿನ ಗ್ರಾಮವೊಂದರಲ್ಲಿ ಭಾನುವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಹದಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಇಬ್ಬರು ಅಪ್ರಾಪ್ತರನ್ನು ವಶಕ್ಕೆ ಪಡೆಯಲಾಗಿದೆ. ಮನೆ ಮುಂದೆ ಆಟವಾಡುತ್ತಿದ್ದ ಏಳು ವರ್ಷದ ಬಾಲಕಿಯನ್ನು ನೆರೆಹೊರೆಯ 15 ಮತ್ತು 17 ವರ್ಷದ ಅಪ್ರಾಪ್ತ ಬಾಲಕರು ಪುಸಲಾಯಿಸಿ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ. ಮಗಳು ಕಾಣಿಸದ ಹಿನ್ನೆಲೆ ತಾಯಿ ಹುಡುಕಿಕೊಂಡು …
Read More »ಸರ್ಕಾರಿ ಕಾಲೇಜಿನಲ್ಲಿ ವಿಜ್ಞಾನ ಹಾಗೂ ವಾಣಿಜ್ಯ ಪಿಯು ವಿಭಾಗಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಚಾಲನೆ
ಸರ್ಕಾರಿ ಕಾಲೇಜಿನಲ್ಲಿ ವಿಜ್ಞಾನ ಹಾಗೂ ವಾಣಿಜ್ಯ ಪಿಯು ವಿಭಾಗಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಚಾಲನೆ ಗೋಕಾಕ ತಾಲೂಕಿನ ಖನಗಾಂವ ಗ್ರಾಮದ ಸರಕಾರಿ ಆದರ್ಶ ಪದವಿ ಪೂರ್ವ ಕಾಲೇಜಿನಲ್ಲಿ ನೂತನವಾಗಿ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗಗಳ ಉದ್ಘಾಟನೆಯನ್ನು ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಅವರು ನೆರವೇರಿಸಿದರು. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ಧ ಗೋಕಾಕ ಶಾಸಕರಾದ ರಮೇಶ ಜಾರಕಿಹೊಳಿ ಅವರು ಸಸಿಗೆ ನೀರುಣಿಸಿವ ಮೂಲಕ ಉದ್ಘಾಟನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಭೀಮನಗೌಡ ಪೊಲೀಸಗೌಡರ,ಬಿಇಓ …
Read More »ಅಂಕಲಗಿ-ಅಕ್ಕತಂಗೇರಹಾಳದಲ್ಲಿ ಲಾಭಾರ್ಥಿಗಳಿಗೆ ವಿವಿಧ ಯೋಜನೆಗಳನ್ನು ವಿತರಿಸಿದ ಶಾಸಕ ರಮೇಶ್ ಜಾರಕಿಹೊಳಿ
ಅಂಕಲಗಿ-ಅಕ್ಕತಂಗೇರಹಾಳದಲ್ಲಿ ಲಾಭಾರ್ಥಿಗಳಿಗೆ ವಿವಿಧ ಯೋಜನೆಗಳನ್ನು ವಿತರಿಸಿದ ಶಾಸಕ ರಮೇಶ್ ಜಾರಕಿಹೊಳಿ ಅಂಕಲಗಿ-ಅಕ್ಕತಂಗೇರಹಾಳದಲ್ಲಿ ಲಾಭಾರ್ಥಿಗಳಿಗೆ ವಿವಿಧ ಯೋಜನೆಗಳನ್ನು ಶಾಸಕ ರಮೇಶ್ ಜಾರಕಿಹೊಳಿ ಅವರು ವಿತರಿಸಿದರು. ಗೋಕಾಕ ತಾಲೂಕಿನ ಅಂಕಲಗಿ-ಅಕ್ಕತಂಗೇರಹಾಳ ಪಟ್ಟಣ ಪಂಚಾಯಿತಿ ವತಿಯಿಂದ ಸನ್ 2023.24 ಮತ್ತು 2024,25 ನೇ ಸಾಲಿನ ಎಸ್.ಎಫ್.ಸಿ ಯೋಜನೆಯಡಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಇದ್ದರೆ ಬಡ ಜನಾಂಗದವರಿಗೆ ಸೋಲಾರ್ ವಿದ್ಯುತ್ ದೀಪ,ಹೊಲಿಗೆ ಯಂತ್ರ,ಅಡುಗೆ ಅನಿಲ,ವಿಶೇಷ ಚೇತನರಿಗೆ ತ್ರಿಚಕ್ರ ವಾಹನ ವಿತರಣೆ ಹಾಗೂ ಪೌರಕಾರ್ಮಿಕರಿಗೆ ಸಮವಸ್ತ್ರ …
Read More »ಶಾಂತಾಯಿ ವೃದ್ಧಾಶ್ರಮಕ್ಕೆ ನಟ ಸಯ್ಯಾಜಿ ಶಿಂಧೆ ಭೇಟಿ
ಶಾಂತಾಯಿ ವೃದ್ಧಾಶ್ರಮಕ್ಕೆ ನಟ ಸಯ್ಯಾಜಿ ಶಿಂಧೆ ಭೇಟಿ ಬಹುಭಾಷಾ ನಟ ಸಯ್ಯಾಜಿ ಶಿಂಧೆ ಅವರು ಬೆಳಗಾವಿಯ ಶಾಂತಾಯಿ ವೃದ್ಧಾಶ್ರಮಕ್ಕೆ ಭೇಟಿ ನೀಡಿ, ಅಲ್ಲಿನ ವೃದ್ಧರೊಂದಿಗೆ ಬೆರೆತು ಸಮಯ ಕಳೆದರು. ಇಂದು ಬೆಳಗಾವಿಗೆ ಭೇಟಿ ನೀಡಿರುವ ಬಹುಭಾಷಾ ನಟ ಸಯ್ಯಾಜಿ ಶಿಂಧೆ ಅವರು ಬೆಳಗಾವಿಯ ಶಾಂತಾಯಿ ವೃದ್ಧಾಶ್ರಮಕ್ಕೆ ಭೇಟಿ ನೀಡಿ, ಅಲ್ಲಿನ ವೃದ್ಧರೊಂದಿಗೆ ಬೆರೆತು ಸಮಯ ಕಳೆದರು. ಇದೇ ವೇಳೆ ಅವರು ಇತ್ತಿಚೆಗೆ ತಾವು ನಟಿಸಿದ ಆಲ್ ಇಜ್ ವೆಲ್ ಚಿತ್ರವನ್ನು …
Read More »ಆಲ್ ಇಜ್ ವೆಲ್ ಚಿತ್ರವನ್ನು ಯಶಸ್ವಿಗೊಳಿಸಿ; ಚಿತ್ರತಂಡದಿಂದ ಕರೆ
ಆಲ್ ಇಜ್ ವೆಲ್ ಚಿತ್ರವನ್ನು ಯಶಸ್ವಿಗೊಳಿಸಿ; ಚಿತ್ರತಂಡದಿಂದ ಕರೆ ಇದೇ ಜೂನ್ 27 ರಂದು ತೆರೆ ಕಾಣಲಿರುವ ಮರಾಠಿ ಚಲನಚಿತ್ರ ಆಲ್ ಇಜ್ ವೆಲ್ ಚಿತ್ರತಂಡ ಇಂದು ಬೆಳಗಾವಿಗೆ ಆಗಮಿಸಿ, ಬೆಳಗಾವಿಗರಿಂದ ಹೆಚ್ಚಿನ ಸಂಖ್ಯೆಯಲ್ಲಿ ಚಿತ್ರವನ್ನು ವಿಕ್ಷೀಸಿ ಪ್ರೋತ್ಸಾಹಿಸಬೇಕೆಂದು ಕರೆ ನೀಡಿತು. ಸುಪ್ರಸಿದ್ಧ ಬಹುಭಾಷಾ ಕಲಾವಿದ ಸಯ್ಯಾಜಿ ಶಿಂಧೆ, ಅಭಿನಯ ಭೆರ್ಡೆ, ರೋಹಿತ್ ಹಳದಿಕರ, ನಕ್ಷತ್ರಾ ಮೇಢೆಕರ, ಸಾಯಲಿ ಫಾಟಕ್, ಅಮಾಯರಾ ಗೋಸ್ವಾಮಿ ಅವರು ನಟಿಸಿರುವ ಪ್ರಿಯದರ್ಶನ ಜಾಧವ್ ಮತ್ತು …
Read More »ಕನ್ನಡ ಚಿತ್ರರಂಗದ ಉಳಿವಿಗೆ ಸರ್ಕಾರವೇ ಚಿತ್ರಮಂದಿರ ನಿರ್ಮಿಸಬೇಕು’
ಗಂಗಾವತಿ: ”ಕನ್ನಡ ಚಿತ್ರರಂಗದ ಪಾಲಿಗೆ 70ರಿಂದ 90ರ ದಶಕ ಸುವರ್ಣಯುಗವಾಗಿತ್ತು. ಆದ್ರೀಗ ಸಾಕಷ್ಟು ಸವಾಲುಗಳನ್ನು ಎದುರಿಸುತ್ತಿದೆ. ಕನ್ನಡ ಚಿತ್ರರಂಗದ ಅಳಿವು-ಉಳಿವು ಸರ್ಕಾರದ ಕೈಯಲ್ಲಿದೆ” ಎಂದು ಹಿರಿಯ ನಿರ್ದೇಶಕ ಓಂ ಸಾಯಿ ಪ್ರಕಾಶ್ ತಿಳಿಸಿದರು. ‘ಸೆಪ್ಟಂಬರ್ 10’ ಶೀರ್ಷಿಕೆಯ ಚಿತ್ರದ ಪ್ರಚಾರಾರ್ಥ ಆಗಮಿಸಿದ್ದ ಅವರು ನಗರದಲ್ಲಿ ಈ ಬಗ್ಗೆ ಮಾತನಾಡಿದರು. ‘…ಇಲ್ಲವಾದಲ್ಲಿ ಇನ್ನೊಂದು 10-15 ವರ್ಷಕ್ಕೆ ಕನ್ನಡ ಚಿತ್ರರಂಗ ನಾಶ’: ಕನ್ನಡ ಸಿನಿಮಾಗಳು ಉಳಿಬೇಕಾದರೆ ಸರ್ಕಾರವೇ ಮಿನಿ ಥಿಯೇಟರ್ಗಳನ್ನು ನಿರ್ಮಾಣ ಮಾಡಬೇಕು. ಕೇವಲ …
Read More »ಮುಖ್ಯ ಇಂಜಿನಿಯರ್ ಮನೆಯಲ್ಲಿ ವಜ್ರಾಭರಣ, ಚಿನ್ನಾಭರಣ, ಬೆಳ್ಳಿ ನಗದು ಪತ್ತೆ*
ಮುಖ್ಯ ಇಂಜಿನಿಯರ್ ಮನೆಯಲ್ಲಿ ವಜ್ರಾಭರಣ, ಚಿನ್ನಾಭರಣ, ಬೆಳ್ಳಿ ಒಂದೂವರೆ ಲಕ್ಷ ನಗದು ಪತ್ತೆ* ಕರ್ನಾಟಕ ನೀರಾವರಿ ನಿಗಮದ ಮುಖ್ಯ ಇಂಜಿನಿಯರ್ ಮನೆ ಮೇಲೆ ಲೋಕಾ ದಾಳಿ ವೇಳೆ ಪತ್ತೆ ಬೆಳಗಾವಿಯ ರಾಮತೀರ್ಥನಗರದಲ್ಲಿರುವ ಅಧಿಕಾರಿ ಮನೆ ಮುಖ್ಯ ಇಂಜಿನಿಯರ್ ಅಶೋಕ ವಸಂದ್ ಬೆಳಗಾವಿ ಮನೆ, ಧಾರವಾಡ ಕಚೇರಿ ಮೇಲೆ ದಾಳಿ ಕೆಎನ್ಎನ್ಎಲ್ ಧಾರವಾಡ ವಿಭಾಗದ ಮುಖ್ಯ ಇಂಜಿನಿಯರ್ ಆಗಿರುವ ಅಶೋಕ ವಸಂದ್ ಧಾರವಾಡ ಲೋಲಾಯುಕ್ತ ಅಧಿಕಾರಿಗಳಿಂದ ಬೆಳಗಾವಿಯಲ್ಲಿ ಶೋಧಕಾರ್ಯ
Read More »ಬೆಂಗಳೂರು, ಶಿವಮೊಗ್ಗ, ಧಾರವಾಡ ಸೇರಿ ಕರ್ನಾಟಕದ ಹಲವೆಡೆ ಲೋಕಾಯುಕ್ತ ದಾಳಿ
ಬೆಂಗಳೂರು, ಜೂನ್ 24: ಶಿವಮೊಗ್ಗದ ಅರ್ಗ್ಯಾನಿಕ್ ಫಾರ್ಮಿಂಗ್ ಸಹಾಯಕ ನಿರ್ದೇಶಕ ಪ್ರದೀಪ್, ಚಿಕ್ಕಮಗಳೂರು ನಗರಸಭೆ ಅಧಿಕಾರಿ ಲತಾಮಣಿ ಮನೆ ಮೇಲೆ ಸೇರಿದಂತೆ ಕರ್ನಾಟಕದ ವಿವಿಧ ಕಡೆಗಳಲ್ಲಿ ಲೋಕಾಯುಕ್ತ (Lokayukta) ಅಧಿಕಾರಿಗಳು ಮಂಗಳವಾರ ಮುಂಜಾನೆಯೇ ದಾಳಿ ನಡೆಸಿದ್ದಾರೆ. ಆನೇಕಲ್ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಕೆ.ಜಿ.ಅಮರನಾಥ್, ಗದಗದ ಪಟ್ಟಣ ಪೊಲೀಸ್ ನಿರೀಕ್ಷಕ ಧ್ರುವರಾಜ್, ಧಾರವಾಡ ಮಲಪ್ರಭಾ ಯೋಜನೆ ಇಂಜಿನಿಯರ್ ಅಶೋಕ್ ವಾಲ್ಸಂದ್, ಕಲಬುರಗಿ ಪಿಆರ್ಇ ವಿಭಾಗದ ಇಇ ಮಲ್ಲಿಕಾರ್ಜುನ ಅಲಿಪುರ, ಸಣ್ಣೂರು ಗ್ರಾ.ಪಂ. ಪಿಡಿಒ ರಾಮಚಂದ್ರ ಮನೆ ಮೇಲೆಯೂ …
Read More »
Laxmi News 24×7