Breaking News

Daily Archives: ಜೂನ್ 26, 2025

ಜಾನಪದ ಕಲೆಯ ಮೂಲಕ ಶ್ರೀ ಕೃಷ್ಣ ಪಾರಿಜಾತ ಬಯಲಾಟ

ಮೂಡಲಗಿ(ಕೌಜಲಗಿ): ಜಾನಪದ ಕಲೆಯ ಮೂಲಕ ಶ್ರೀ ಕೃಷ್ಣ ಪಾರಿಜಾತ ಬಯಲಾಟವನ್ನು ಜನಪ್ರಿಯಗೊಳಿಸಿದ ಕೌಜಲಗಿ ನಿಂಗಮ್ಮ, ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ಪ್ರೊ. ಕೆ.ಜಿ ಕುಂದನಗಾರ ಮತ್ತು ಕೌಜಲಗಿಯನ್ನು ಕಟ್ಟುವಲ್ಲಿ ಪ್ರರಿಶ್ರಮ ಮಾಡಿದ ಅಂದಿನ ಕೆ.ಎಲ್,ಇ ಸಂಸ್ಥೆಯ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ ಬಿ.ಜಿ ದೇಸಾಯಿ ಇಂತಹ ಅತಿರಥ ಮಹಾರಥರಿಗೆ ಜನ್ಮ ನೀಡಿದ ಕೌಜಲಗಿ ಗ್ರಾಮದಲ್ಲಿ ಜನರು ದೈವ ಭಕ್ತಿಯ ಪರಂಪರೆಯನ್ನು ಕೂಡಾ ಹೊಂದಿದವರಾಗಿದ್ದು ಯಲ್ಲಮ್ಮದೇವಿ ದೇವಸ್ಥಾನ ಸೇರಿದಂತೆ ಹಲವಾರು …

Read More »

ಯಮಕನಮರಡಿ ಮತಕ್ಷೇತ್ರದಲ್ಲಿ ಬರುವ ಅಲದಾಳ ಗ್ರಾಮದ 2 ನೂತನ ಕೂಠಡಿ

ಇವತ್ತು ಕರ್ನಾಟಕ ಸರ್ಕಾರ ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸತೀಶ್ ಅಣ್ಣಾ ಜಾರಕಿಹೊಳಿ ಅವರ ಲೋಕೋಪಯೋಗಿ ಇಲಾಖೆ ಅನುದಾನದಲ್ಲಿ ಸಚಿವರ ಸೂಚನೆ ಮೇರೆಗೆ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ರಾಹುಲ ಅಣ್ಣಾ ಜಾರಕಿಹೊಳಿ* ಅವರು ಯಮಕನಮರಡಿ ಮತಕ್ಷೇತ್ರದಲ್ಲಿ ಬರುವ ಅಲದಾಳ ಗ್ರಾಮದ 2 ನೂತನ ಕೂಠಡಿ ಒಟ್ಟು 36 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಸರ್ಕಾರಿ ಹಿರಿಯ …

Read More »

ಮೂಡಲಗಿ | ಅವರಾದಿ ಸೇತುವೆ ಜಲಾವೃತ: ಸಂಪರ್ಕ ಸ್ಥಗಿತ

ಮೂಡಲಗಿ | ಅವರಾದಿ ಸೇತುವೆ ಜಲಾವೃತ: ಸಂಪರ್ಕ ಸ್ಥಗಿತ ಮೂಡಲಗಿ: ಪಶ್ಚಿಮಘಟ್ಟ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಬಿಡುವು ಇಲ್ಲದೆ ಮಳೆಯಾಗುತ್ತಿರುವುದರಿಂದ ಘಟಪ್ರಭಾ ನದಿಗೆ ಒಳಹರಿವು ಹೆಚ್ಚಾಗಿದೆ. ತಾಲ್ಲೂಕಿನ ಅವರಾದಿ ಬಳಿಯ ಘಟಪ್ರಭಾ ನದಿಗೆ ಇರುವ ಬ್ರಿಡ್ಜ್‌ ಕಂ ಬ್ಯಾರೆಜ್‌ ಬುಧವಾರ ಮಧ್ಯಾಹ್ನ ಜಲಾವೃತಗೊಂಡು ಹಲವು ಗ್ರಾಮಗಳ ಸಂಪರ್ಕ ಸ್ಥಗಿತಗೊಂಡಿದೆ. ನದಿಯ ನೀರಿನ ಮಟ್ಟವು ಇನ್ನು ಏರಿಕೆಯಾಗುವ ಸಂಭವವಿದ್ದು ಮೂಡಲಗಿ ಸುಣಧೋಳಿ ಸಂಪರ್ಕ ಇರುವ ಸುಣಧೋಳಿ ಸೇತುವೆ, ವಡೇರಹಟ್ಟಿ ಸೇತುವೆ, ಕಮಲದಿನ್ನಿ …

Read More »