ಚಿಕ್ಕಬಳ್ಳಾಪುರ : ಎಂಟು ತಿಂಗಳ ತುಂಬು ಗರ್ಭಿಣಿಯೊಬ್ಬರು ಶಿಡ್ಲಘಟ್ಟ ನಗರದ ರೈಲ್ವೆ ನಿಲ್ದಾಣದ ಬಳಿ ಮಲಗಿದ್ದಲ್ಲೇ ಬೀದಿ ಹೆಣವಾಗಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ನಗರದ ರೈಲ್ವೆ ನಿಲ್ದಾಣದ ಬಳಿ ಶವ ಸಿಕ್ಕಿದೆ. ಮೃತ ಮಹಿಳೆ ಜಂಗಮಕೋಟೆ ಮೂಲದ ರೇಣುಕಾ (30) ಎಂದು ತಿಳಿದುಬಂದಿದೆ. ಈ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಶಿಡ್ಲಘಟ್ಟ ನಗರ ಪೊಲೀಸ್ ಠಾಣೆ ಪಿಎಸ್ಐ ವೇಣುಗೋಪಾಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಮ್ಮ ಕರ್ತವ್ಯದ ಜೊತೆಗೆ ಧೈರ್ಯ ಮಾಡಿ ಶವ …
Read More »Monthly Archives: ಜೂನ್ 2025
ಬಾಗಲಕೋಟೆಯಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ
ಬಾಗಲಕೋಟೆ: ಕೊರೊನಾ ಆತಂಕದ ಮಧ್ಯೆ ಬಾಗಲಕೋಟೆ ಜಿಲ್ಲೆಯಲ್ಲಿ ಆಫ್ರಿಕನ್ ಹಂದಿ ಜ್ವರ ಕಾಣಿಸಿಕೊಂಡಿದೆ. ಇದರಿಂದ ಜಿಲ್ಲೆಯ ಜನ ಆತಂಕಗೊಂಡಿದ್ದು, ಈ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಪಶುಸಂಗೋಪನೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಯ ಇಳಕಲ್ ತಾಲೂಕಿನ ಗೊರಬಾಳ ಗ್ರಾಮದಲ್ಲಿರುವ ಸಾಕಾಣಿಕೆ ಕೇಂದ್ರದಲ್ಲಿ ಇಂತಹ ರೋಗ ಪತ್ತೆಯಾಗಿದೆ. ಅನ್ಯರಾಜ್ಯದಿಂದ ಹಂದಿಗಳನ್ನು ಆಮದು ಮಾಡಿಕೊಂಡಿರುವ ವೇಳೆ ಬಂದಿರುವ ಶಂಕೆ ವ್ಯಕ್ತವಾಗಿದೆ. ಕಳೆದ ಮೇ 22ಕ್ಕೆ ಪಶುಸಂಗೋಪನೆ ಇಲಾಖೆ ಅಧಿಕಾರಿಗಳು ಹಂದಿಗಳ ರಕ್ತದ ಮಾದರಿಯನ್ನು …
Read More »ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ವಸತಿ ಶಾಲೆಗಳ ನೌಕರರಿಂದ ಪ್ರತಿಭಟನೆ….
ಬಾಗಲಕೋಟೆ : ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ವಸತಿ ಶಾಲೆಗಳ ನೌಕರರಿಂದ ಪ್ರತಿಭಟನೆ…. ಬಾಗಲಕೋಟೆಯಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ವಸತಿ ಶಾಲೆಗಳ ನೌಕರರಿಂದ ಪ್ರತಿಭಟನೆ ನಡೆಯಿತು. ಕರ್ನಾಟಕ ರಾಜ್ಯ ವಸತಿ ಶಾಲೆಗಳ ಸಂಘದಿಂದ ಪ್ರತಿಭಟನೆಗೆ ಕರೆ ನೀಡಲಾಗಿತ್ತು ನವನಗರದ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿ ವಿವಿಧ ಬೇಡಿಕೆಗಳ ಈಡೇರಿಕಿಗೆ ಆಗ್ರಹಿಸಲಾಯಿತು ವಸತಿ ಶಾಲೆ ಮತ್ತು ಸಿಬ್ಬಂದಿಗಳನ್ನ ಆಯಾ ಇಲಾಖೆ ವಶಕ್ಕೆ ಒಪ್ಪಿಸುವುದು, ಜ್ಯೋತಿ ಸಂಜೀವಿನಿ ಅನುಷ್ಠಾನ & ವಿಶೇಷ ಭತ್ಯೆ …
Read More »ಮಳೆ ನೀರಿನ ರಭಸಕ್ಕೆ ಎತ್ತಿನ ಬಂಡಿ ಎಳೆದು ಹೋಗಿ ಇಬ್ಬರು ಮಕ್ಕಳ ಸಾವು… ಮೃತರ ಕುಟುಂಬಕ್ಕೆ 10 ಲಕ್ಷ ಪರಿಹಾರ ವಿತರಿಸಿದ ಶಾಸಕ ಕಾಗೆ
ಮಳೆ ನೀರಿನ ರಭಸಕ್ಕೆ ಎತ್ತಿನ ಬಂಡಿ ಎಳೆದು ಹೋಗಿ ಇಬ್ಬರು ಮಕ್ಕಳ ಸಾವು… ಮೃತರ ಕುಟುಂಬಕ್ಕೆ 10 ಲಕ್ಷ ಪರಿಹಾರ ವಿತರಿಸಿದ ಶಾಸಕ ಕಾಗೆ ಕಾಗವಾಡ ಮತಕ್ಷೇತ್ರದ ನಾಗನೂರ ಪಿಎ ಗ್ರಾಮದ ದಲಿತ ಕುಟುಂಬದ ರೈತನ ಎರಡು ಮಕ್ಕಳು ಹಾಗೂ ಎತ್ತು ಹಳ್ಳದ ನೀರಿನ ರಭಸಕ್ಕೆ ಹರಿದು ಹೋಗಿ ದುರ್ಮರಣ ಹೊಂದಿರುವ ಘಟನೆ ಮಂಗಳವಾರ ೨೭ರಂದು ಸಂಜೆ ೪ ಗೆ ಸಂಭವಿಸಿತ್ತು. ತಕ್ಷಣ ಕಂದಾಯ ಇಲಾಖೆಯ ಸಿಬ್ಬಂದಿಗಳು, ತಹಶೀಲ್ದಾರರು ಭೇಟಿ …
Read More »ಕೆಎಲ್ಇ ಸಂಸ್ಥೆಯ ಬಿವಿಬಲ್ಲದ್ ಕಾನೂನು ಮಹಾವಿದ್ಯಾಲಯ ಬೆಳಗಾವಿ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ತಂಬಾಕು ರಹಿತ ದಿನ ವನ್ನು ಆಚರಿಸಲಾಯಿತು.
ಕೆಎಲ್ಇ ಸಂಸ್ಥೆಯ ಬಿವಿಬಲ್ಲದ್ ಕಾನೂನು ಮಹಾವಿದ್ಯಾಲಯ ಬೆಳಗಾವಿ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ತಂಬಾಕು ರಹಿತ ದಿನ ವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜಿಲ್ಲಾ ಮಲೇರಿಯಾ ಅಧಿಕಾರಿ ಆದಂತ ಡಾಕ್ಟರ್ ವಿವೇಕ್ ಹೊನ್ನಳ್ಳಿ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ. ಯುವ ಜನತೆ ತಂಬಾಕು ಸಿಗರೇಟ್ ಮತ್ತು ಮುಂತಾದ ವ್ಯಸನಗಳಿಂದ ದೂರವಿದ್ದು ಉತ್ತಮ ಆರೋಗ್ಯವನ್ನು ಹೊಂದಿ ಒಳ್ಳೆಯ ಭವಿಷ್ಯವನ್ನು …
Read More »
Laxmi News 24×7