Breaking News

Daily Archives: ಜುಲೈ 4, 2025

ಧಾರವಾಡ ನೆಹರು ನಗರದ ಕೊಳಚೆ ಪ್ರದೇಶದ 121 ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ.. ಹಕ್ಕುಪತ್ರ ಫಲಾನುಭವಿಗಳಿಗೆ ಹಸ್ತಾಂತರಿಸಿದ ವಿಪಕ್ಷ ಉಪನಾಯಕ ಬೆಲ್ಲದ.

ಧಾರವಾಡ ನೆಹರು ನಗರದ ಕೊಳಚೆ ಪ್ರದೇಶದ 121 ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ.. ಹಕ್ಕುಪತ್ರ ಫಲಾನುಭವಿಗಳಿಗೆ ಹಸ್ತಾಂತರಿಸಿದ ವಿಪಕ್ಷ ಉಪನಾಯಕ ಬೆಲ್ಲದ. ವಾಸಸ್ಥಳದ ಹಕ್ಕುಪತ್ರ ಇಲ್ಲದೇ ಆತಂಕದಲ್ಲಿಯೇ ದಿನಗಳನ್ನು ದುಡಿಕೊಳ್ಳುತ್ತಾ ಬದುಕುತ್ತಿದ್ದ ಕೊಳಚೆ ಪ್ರದೇಶದ 121 ನಿವಾಸಿಗಳಿಗೆ ಕೊನೆಗೂ ಹಕ್ಕುಪತ್ರ ಹಸ್ತಾಂತರ ಮಾಡುವ ಮೂಲಕ ಕ್ಷೇತ್ರದ ಶಾಸಕ ಹಾಗೂ ವಿಧಾನ‌ ಸಭೆಯ ವಿಪಕ್ಷ ಉಪನಾಯಕರಾದ ಅರವಿಂದ ಬೆಲ್ಲದವರು ನಿವಾಸಿಗಳ‌ ಆತಂಕ ದೂರು ಮಾಡಿದ್ದಾರೆ.‌ ಹೌದು ವಾಸಸ್ಥಳದಿಂದ ಯಾವಗ ಯಾರು ನಮ್ಮನ್ನು ಜಾಗಾ …

Read More »

ಕಾರ್ತಿಕಾದಲ್ಲಿ ಮಾನ್ಸೂನ್ ಡಬಲ್ ಧಮಾಕಾ ಆಫರ್ ಆರಂಭ…

ಕಾರ್ತಿಕಾದಲ್ಲಿ ಮಾನ್ಸೂನ್ ಡಬಲ್ ಧಮಾಕಾ ಆಫರ್ ಆರಂಭ… ಖರೀದಿಗಾಗಿ ಮುಗಿ ಬೀಳುತ್ತಿರುವ ಗ್ರಾಹಕರು!!! ಮಾನ್ಸೂನ್ ಆರಂಭಗೊಂಡಿದೆ. ಇನ್ನೇನು ಶ್ರಾವಣ ಮಾಸವು ಸಮೀಪಸುತ್ತಿದೆ. ಹಬ್ಬಹರಿದಿಗಳಿಗೆ ಬಟ್ಟೆಗಳನ್ನು ವಿಶೇಷ ಧಮಾಕಾ ಆಫರ್’ನಲ್ಲಿ ಖರೀದಿಸಬೇಕೆಂದು ಯೋಚಿಸುತ್ತಿದ್ದರೇ, ಬೆಳಗಾವಿಯ ಕಾರ್ತಿಕಾ ಸಾರೀಸ್’ಗೆ ಭೇಟಿ ನೀಡಿರಿ. ಮಾನ್ಸೂನ್ ಧಮಾಕಾ ಆಫರ್ ಕುರಿತು ಇಲ್ಲಿದೆ ಒಂದು ವರದಿ. ಹೌದು, ಬೆಳಗಾವಿ ಸೇರಿದಂತೆ ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾದ ಜನರ ಪ್ರೀತಿ ವಿಶ್ವಾಸಕ್ಕೆ ಕಾರಣವಾದ ಬೆಳಗಾವಿಯ ಕಾರ್ತಿಕಾ ಸಾರೀಜ್ ಪ್ರತಿವರ್ಷದಂತೆ …

Read More »

ನಿವೃತ್ತ ಶಿಕ್ಷಕನಿಂದ 80 ಸಾವಿರ ರೂಪಾಯಿ ಮೌಲ್ಯದ ಕಲಿಕಾ ಸಾಮಗ್ರಿ ದೇಣಿಗೆ

ಹುಕ್ಕೇರಿ : ನಿವೃತ್ತ ಶಿಕ್ಷಕನಿಂದ 80 ಸಾವಿರ ರೂಪಾಯಿ ಮೌಲ್ಯದ ಕಲಿಕಾ ಸಾಮಗ್ರಿ ದೇಣಿಗೆ ಹುಕ್ಕೇರಿ ತಾಲೂಕಿನ ಕೋಟಬಾಗಿ ಸರಕಾರಿ ಪ್ರೌಢ ಶಾಲೆ ಶಿಕ್ಷಕ ಎಸ್ ಎನ್ ಉರಂಜಿಗೋಳ ತನ್ನ ನಿವೃತ್ತ ದಿನ ಶಾಲೆಗೆ ಸುಮಾರು 80 ಸಾವಿರ ರೂಪಾಯಿ ಮೌಲ್ಯದ ಇನಟ್ಯ್ರಾಕ್ಟಿವ್ ಪೇನಲ್ ಬೋರ್ಡ್ ದೇಣಿಗೆ ನೀಡುವ ಮೂಲಕ ಮಾದರಿ ಯಾಗಿದ್ದಾರೆ. ಕಳೆದ ಜೂನ್ 30 ರಂದು ಕೋಟಬಾಗಿ ಸರಕಾರಿ ಶಾಲೆಯ ಶಿಕ್ಷಕ ಎಸ್ ಎನ್ ಉರಂಜಿಗೋಳ ಸೇವಾ …

Read More »

ಇಂಡಿಯನ್ ಬ್ಯಾಂಕ್ ದರೋಡೆ: ಆರೋಪಿ ಬಂಧನ, ₹14 ಲಕ್ಷ ಮೌಲ್ಯದ ಆಭರಣ ವಶ

ಬೆಳಗಾವಿ ಇಂಡಿಯನ್ ಬ್ಯಾಂಕ್ ದರೋಡೆ: ಆರೋಪಿ ಬಂಧನ, ₹14 ಲಕ್ಷ ಮೌಲ್ಯದ ಆಭರಣ ವಶ ಬೆಳಗಾವಿ ಟಿಳಕವಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಭಾಗ್ಯನಗರದ 2ನೇ ಕ್ರಾಸ್‌ನಲ್ಲಿ ರುವ ಇಂಡಿಯನ್ ಬ್ಯಾಂಕ್ ಲಾಕರ್‌ ದರೋಡೆ ಮಾಡಿದ್ದ ಆರೋಪಿಯನ್ನು ಬಂಧಿಸಿ ಲಕ್ಷಾಂತರ ರೂ ಮೌಲ್ಯದ ಬಂಗಾರದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸುವಲ್ಲಿ ಟಿಳಕವಾಡಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ನಗರ ಪೊಲೀಸ್ ಆಯುಕ್ತ ಭೂಷಣ್ ಬೊರಸೆ …

Read More »

ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆ ‌ಅವ್ಯವಸ್ಥೆ ಕಂಡು ಗರಂ ಆದ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ

ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆ ‌ಅವ್ಯವಸ್ಥೆ ಕಂಡು ಗರಂ ಆದ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚಿಕ್ಕೋಡಿ: ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಭೇಟಿ ನೀಡಿ ಸಾರ್ವಜನಿಕ ಆಸ್ಪತ್ರೆ ಅವ್ಯವಸ್ಥೆ ಕಂಡು ಕೆಂಡಾ ಮಂಡಲವಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿರುವ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿದ ನಾಗಲಕ್ಷ್ಮೀ ಅವರು ಆಸ್ಪತ್ರೆಗೆಯಲ್ಲಿನ ಕುಡಿಯುವ ನೀರಿನ ವ್ಯವಸ್ಥೆ ಶೌಚಾಲಯ ವ್ಯವಸ್ಥೆ ಒಳ ರೋಗಿಗಳ ಕೊಣೆ ಕಂಡು ಕೆಂಡಾ …

Read More »

ಬೆಳಗಾವಿಯಲ್ಲಿ ಭಾರಿ ಮಳೆಗೆ ಮನೆ ಕುಸಿತ

ಬೆಳಗಾವಿಯಲ್ಲಿ ಭಾರಿ ಮಳೆಗೆ ಮನೆ ಕುಸಿತ ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಬೆಳಗಾವಿಯಲ್ಲಿ ಒಂದು ಮನೆ ಕುಸಿತಗೊಂಡು ಎರಡು ಆಟೋ ರೀಕ್ಷಾ ಒಂದು ದ್ವೀಚಕ್ರ ವಾಹನ ಜಖಂಗೊಂಡ ಘಟನೆ ಶುಕ್ರವಾರ ಮುಂಜಾನೆ ಜಾವ ಸಂಭವಿಸಿದೆ. ಬೆಳಗಾವಿಯ ಚವ್ಹಾಟ ಗಲ್ಲಿಯಲ್ಲಿರುವ ಕಲ್ಯಾಣ ಚೌಕ ಹತ್ತಿರ ಕೀಶನ ಶಹಾಪೂರಕರ ಎಂಬುವರಿಗೆ ಸೇರಿದ ಮನೆಯೊಂದು ಕುಸಿತವಾಗಿದೆ. ಮನೆಯೊಳಗೆ ಜನರು ವಾಸವಿರದ ಕಾರಣ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮನೆಯ ಮುಂಭಾಗ ನಿಲ್ಲುಗಡೆ ಮಾಡಿದ ಎರಡು …

Read More »

ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ ಪಾರದರ್ಶಕವಾಗಲು ಕ್ರಮಕೈಗೊಳ್ಳಿ: ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ ಪಾರದರ್ಶಕವಾಗಲು ಕ್ರಮಕೈಗೊಳ್ಳಿ: ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ಕಲಬುರಗಿ ವಿಭಾಗೀಯ ಮಟ್ಟದ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಬೀದರ್: ಅಂಗನವಾಡಿ ನೇಮಕಾತಿಯಲ್ಲಿ ಇನ್ನಷ್ಟು ಸರಳ, ಹೆಚ್ಚಿನ ಪಾರದರ್ಶಕತೆಗೆ ಕೈಗೊಳ್ಳಬೇಕು. ಗರಿಷ್ಟ ಮೂರು ತಿಂಗಳೊಳಗೆ ಪ್ರಕ್ರಿಯೆ ಪೂರ್ಣ ಗೊಳ್ಳುವಂತೆ ನೋಡಿಕೊಳ್ಳಬೇಕು ಎಂದು‌ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ …

Read More »

ಬ್ಯಾಂಕ ನಲ್ಲಿ ದರೋಡೆ ಮಾಡಿದ ಚಿನ್ನವನ್ನು ಶಾಲೆಯಲ್ಲಿ ಬಚ್ಚಿಟ್ಟಿದ್ದ ದರೋಡೆಕೋರರು

ಹುಬ್ಬಳ್ಳಿ: ಬ್ಯಾಂಕ ನಲ್ಲಿ ದರೋಡೆ ಮಾಡಿದ ಚಿನ್ನವನ್ನು ಶಾಲೆಯಲ್ಲಿ ಬಚ್ಚಿಟ್ಟಿದ್ದ ದರೋಡೆಕೋರರು ವಿಜಯಪುರದ ಕೆನರಾ ಬ್ಯಾಂಕ್ ದರೋಡೆ ಪ್ರಕರಣ ಸಂಬಂಧಿಸಿದಂತೆ ದರೋಡೆ ಮಾಡಿದ ಚಿನ್ನವನ್ನು ಹುಬ್ಬಳ್ಳಿ ಖಾಸಗಿ ಶಾಲೆಯಲ್ಲಿ ದರೋಡೆ ಕೋರರು ಬಚ್ಚಿಟ್ಟಿ ಜಾಗವನ್ನು ಇಂದು ಸ್ಥಳ ಮಹಜರು ಮಾಡಲಾಯಿತು. ಕಳ್ಳತನ ಪ್ರಮುಖ ಆರೋಪಿ ಶೇಖರ ನನ್ನ ಹುಬ್ಬಳ್ಳಿಗೆ ಕರೆತಂದ ಪೊಲೀಸರು ಹುಬ್ಬಳ್ಳಿಯ ವಿವಿಧ ಕಡೆ ಸ್ಥಳ ಮಹಜರು ಮಾಡಿದರು. ಸ್ಥಳ ಮಹಜರು ಜೊತೆಗೆ ಚಿನ್ನ ಕರಗಿಸಲು ಬಳಸಿದ ಕೆಲವು …

Read More »

ಧಾರವಾಡ ನೆಹರು ನಗರದ ಕೊಳಚೆ ಪ್ರದೇಶದ 121 ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ.. ಹಕ್ಕುಪತ್ರ ಫಲಾನುಭವಿಗಳಿಗೆ ಹಸ್ತಾಂತರಿಸಿದ ವಿಪಕ್ಷ ಉಪನಾಯಕ ಬೆಲ್ಲದ.

ಧಾರವಾಡ ನೆಹರು ನಗರದ ಕೊಳಚೆ ಪ್ರದೇಶದ 121 ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ.. ಹಕ್ಕುಪತ್ರ ಫಲಾನುಭವಿಗಳಿಗೆ ಹಸ್ತಾಂತರಿಸಿದ ವಿಪಕ್ಷ ಉಪನಾಯಕ ಬೆಲ್ಲದ. ವಾಸಸ್ಥಳದ ಹಕ್ಕುಪತ್ರ ಇಲ್ಲದೇ ಆತಂಕದಲ್ಲಿಯೇ ದಿನಗಳನ್ನು ದುಡಿಕೊಳ್ಳುತ್ತಾ ಬದುಕುತ್ತಿದ್ದ ಕೊಳಚೆ ಪ್ರದೇಶದ 121 ನಿವಾಸಿಗಳಿಗೆ ಕೊನೆಗೂ ಹಕ್ಕುಪತ್ರ ಹಸ್ತಾಂತರ ಮಾಡುವ ಮೂಲಕ ಕ್ಷೇತ್ರದ ಶಾಸಕ ಹಾಗೂ ವಿಧಾನ‌ ಸಭೆಯ ವಿಪಕ್ಷ ಉಪನಾಯಕರಾದ ಅರವಿಂದ ಬೆಲ್ಲದವರು ನಿವಾಸಿಗಳ‌ ಆತಂಕ ದೂರು ಮಾಡಿದ್ದಾರೆ.‌ ಹೌದು ವಾಸಸ್ಥಳದಿಂದ ಯಾವಗ ಯಾರು ನಮ್ಮನ್ನು ಜಾಗಾ …

Read More »