Breaking News

Daily Archives: ಜುಲೈ 6, 2025

ಖಾಸಗಿ ಲಾಡ್ಜ್​​ನಲ್ಲಿ ಪಿಎಸ್​ಐ ಆತ್ಮಹತ್ಯೆ

ತುಮಕೂರು: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪೊಲೀಸ್​​ ಸಬ್ ಇನ್ಸ್​ಪೆಕ್ಟರ್​​ವೊಬ್ಬರು ನಗರದ ಖಾಸಗಿ ಲಾಡ್ಜ್​​ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ದಾವಣಗೆರೆ ನಗರದ ಬಡಾವಣೆ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ನಾಗರಾಜಪ್ಪ ಆತ್ಮಹತ್ಯೆ ಮಾಡಿಕೊಂಡವರು. ಪಿಎಸ್​ಐ​​ ನಾಗರಾಜಪ್ಪ ಜುಲೈ 1ರಂದು ತುಮಕೂರು ನಗರದ ದ್ವಾರಕಾ ಲಾಡ್ಜ್​​ನ 4ನೇ ಮಹಡಿಯಲ್ಲಿ ರೂಮ್​ ಬಾಡಿಗೆ ಪಡೆದಿದ್ದರು. ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ಇಂದು (ಭಾನುವಾರ) ಬೆಳಗ್ಗೆ ಬೆಳಕಿಗೆ ಬಂದಿದೆ. ಕೊಠಡಿಯಲ್ಲಿ ಬಾಂಡ್ ಪೇಪರ್​​ನಲ್ಲಿ ವಿಲ್ ಬರೆದಿಟ್ಟಿದ್ದಾರೆ. ಮೊಬೈಲ್ …

Read More »

ಸಿಂಧನೂರು ಸರ್ಕಾರಿ ಆಸ್ಪತ್ರೆಯಲ್ಲಿ ಶಿಶುಗಳ ಅದಲು ಬದಲಾದ ಆರೋಪ ಕೇಳಿಬಂದಿದೆ.

ರಾಯಚೂರು : ಜಿಲ್ಲೆಯ ಸಿಂಧನೂರು ಸರ್ಕಾರಿ ಆಸ್ಪತ್ರೆಯಲ್ಲಿ ಶನಿವಾರದಂದು ಇಬ್ಬರು ಮಹಿಳೆಯರಿಗೆ ಹೆರಿಗೆಯಾಗಿದ್ದು, ಇವೆರಡು ಮಕ್ಕಳನ್ನು ಸಿಬ್ಬಂದಿ ಅದಲು-ಬದಲು ಮಾಡಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ. ಮಸ್ಕಿ ತಾಲೂಕಿನ ಗ್ರಾಮದವರಾದ ತಿಮ್ಮಣ್ಣ‌ ಪತ್ನಿಗೆ ಹಾಗೂ ಮುದುಗಲ್‌ನ ರೇವತಿ ಎಂಬುವರಿಗೆ ಶನಿವಾರ ಹೆರಿಗೆ ಆಗಿದೆ.ಈ ಕುರಿತು ರೇವತಿ ಪತಿ ಹುಲ್ಲಪ್ಪ ಅವರು ಮಾತನಾಡಿದ್ದು, ‘ಆಸ್ಪತ್ರೆಯಲ್ಲಿ ಇಬ್ಬರು ಮಹಿಳೆಯರಿಗೆ ಹೆರಿಗೆ ಮಾಡಿಸಲಾಯಿತು. ಐದು ನಿಮಿಷ ಮುಂಚೆ ಆಸ್ಪತ್ರೆ ಸಿಬ್ಬಂದಿ ನಮ್ಮನ್ನು ಕರೆದು ಗಂಡು ಮಗು ಎಂದು ಕೊಟ್ಟಿದ್ದಾರೆ. …

Read More »

ವಿಪತ್ತುಗಳ ನಡುವೆ ಸತ್ಯ ಎತ್ತಿಹಿಡಿಯುವಂತೆ ಪ್ರೇರೇಪಿಸುವ ಇಮಾಮ್ ಹುಸೇನ್ –

ಹೈದರಾಬಾದ್: ದೇಶಾದ್ಯಂತ ಮುಸ್ಲಿಮರು ಇಂದು ಇಸ್ಲಾಮಿಕ್ ಕ್ಯಾಲೆಂಡರ್‌ನ ಮೊದಲ ತಿಂಗಳಾದ, ಮೊಹರಂನ 10ನೇ ದಿನವಾದ ಅಶುರಾವನ್ನು ಆಚರಿಸಿದರು. ಅಶುರಾ ಎಂಬುದು ಅರೇಬಿಕ್ ಪದ ‘ಆಶ್ರಾ’ದಿಂದ ಬಂದಿದೆ. ಇದರರ್ಥ ಹತ್ತು. ಈ ದಿನ ಶಿಯಾ ಮತ್ತು ಸುನ್ನಿ ಎರಡೂ ಸಮುದಾಯಗಳಿಗೂ ಅತ್ಯಂತ ಮಹತ್ವದ್ದಾಗಿದೆ. ಪ್ರವಾದಿ ಮುಹಮ್ಮದ್ ಅವರ ಮೊಮ್ಮಗ ಮತ್ತು ಇಸ್ಲಾಂ ಧರ್ಮದ ಕೇಂದ್ರ ವ್ಯಕ್ತಿಯಾಗಿದ್ದ ಇಮಾಮ್ ಹುಸೇನ್ ಅವರು ಕರ್ಬಲಾ ಯುದ್ಧದಲ್ಲಿ ಕೊಲ್ಲಲ್ಪಟ್ಟ ದಿನದ ಸ್ಮರಣಾರ್ಥವಾಗಿ ಅಶುರಾ ಆಚರಿಸಲಾಗುತ್ತದೆ. ಈ ಕುರಿತು …

Read More »

ಸಿಂಧನೂರು ಸರ್ಕಾರಿ ಆಸ್ಪತ್ರೆಯಲ್ಲಿ ಶಿಶುಗಳ ಅದಲು ಬದಲಾದ ಆರೋಪ

ರಾಯಚೂರು : ಜಿಲ್ಲೆಯ ಸಿಂಧನೂರು ಸರ್ಕಾರಿ ಆಸ್ಪತ್ರೆಯಲ್ಲಿ ಶನಿವಾರದಂದು ಇಬ್ಬರು ಮಹಿಳೆಯರಿಗೆ ಹೆರಿಗೆಯಾಗಿದ್ದು, ಇವೆರಡು ಮಕ್ಕಳನ್ನು ಸಿಬ್ಬಂದಿ ಅದಲು-ಬದಲು ಮಾಡಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ. ಮಸ್ಕಿ ತಾಲೂಕಿನ ಗ್ರಾಮದವರಾದ ತಿಮ್ಮಣ್ಣ‌ ಪತ್ನಿಗೆ ಹಾಗೂ ಮುದುಗಲ್‌ನ ರೇವತಿ ಎಂಬುವರಿಗೆ ಶನಿವಾರ ಹೆರಿಗೆ ಆಗಿದೆ.ಈ ಕುರಿತು ರೇವತಿ ಪತಿ ಹುಲ್ಲಪ್ಪ ಅವರು ಮಾತನಾಡಿದ್ದು, ‘ಆಸ್ಪತ್ರೆಯಲ್ಲಿ ಇಬ್ಬರು ಮಹಿಳೆಯರಿಗೆ ಹೆರಿಗೆ ಮಾಡಿಸಲಾಯಿತು. ಐದು ನಿಮಿಷ ಮುಂಚೆ ಆಸ್ಪತ್ರೆ ಸಿಬ್ಬಂದಿ ನಮ್ಮನ್ನು ಕರೆದು ಗಂಡು ಮಗು ಎಂದು ಕೊಟ್ಟಿದ್ದಾರೆ. …

Read More »

ರಾಯಚೂರು : ಜಿಲ್ಲೆಯ ಸಿಂಧನೂರು ಸರ್ಕಾರಿ ಆಸ್ಪತ್ರೆಯಲ್ಲಿ ಶಿಶುಗಳ ಅದಲು ಬದಲಾದ ಆರೋಪ

ರಾಯಚೂರು : ಜಿಲ್ಲೆಯ ಸಿಂಧನೂರು ಸರ್ಕಾರಿ ಆಸ್ಪತ್ರೆಯಲ್ಲಿ ಶನಿವಾರದಂದು ಇಬ್ಬರು ಮಹಿಳೆಯರಿಗೆ ಹೆರಿಗೆಯಾಗಿದ್ದು, ಇವೆರಡು ಮಕ್ಕಳನ್ನು ಸಿಬ್ಬಂದಿ ಅದಲು-ಬದಲು ಮಾಡಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ. ಮಸ್ಕಿ ತಾಲೂಕಿನ ಗ್ರಾಮದವರಾದ ತಿಮ್ಮಣ್ಣ‌ ಪತ್ನಿಗೆ ಹಾಗೂ ಮುದುಗಲ್‌ನ ರೇವತಿ ಎಂಬುವರಿಗೆ ಶನಿವಾರ ಹೆರಿಗೆ ಆಗಿದೆ.ಈ ಕುರಿತು ರೇವತಿ ಪತಿ ಹುಲ್ಲಪ್ಪ ಅವರು ಮಾತನಾಡಿದ್ದು, ‘ಆಸ್ಪತ್ರೆಯಲ್ಲಿ ಇಬ್ಬರು ಮಹಿಳೆಯರಿಗೆ ಹೆರಿಗೆ ಮಾಡಿಸಲಾಯಿತು. ಐದು ನಿಮಿಷ ಮುಂಚೆ ಆಸ್ಪತ್ರೆ ಸಿಬ್ಬಂದಿ ನಮ್ಮನ್ನು ಕರೆದು ಗಂಡು ಮಗು ಎಂದು ಕೊಟ್ಟಿದ್ದಾರೆ. …

Read More »

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

ಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ (ತಿದ್ದುಪಡಿ) ಮಸೂದೆ 2025 ಕರಡು ಸಿದ್ಧಪಡಿಸಿರುವ ರಾಜ್ಯ ಸರ್ಕಾರ ಮುಂಬರುವ ಅಧಿವೇಶನದಲ್ಲಿ ‌ಮಂಡಿಸಲು ಮುಂದಾಗಿದೆ. ಪ್ರಸ್ತಾಪಿತ ಮಸೂದೆಯಲ್ಲೇನಿದೆ ಎಂಬ ವಿಶೇಷ ವರದಿ ಇಲ್ಲಿದೆ. ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ ರಾಜ್ಯಾದ್ಯಂತ ಯುವ ಜನಾಂಗದ ಬದುಕನ್ನೇ ಕಸಿಯುತ್ತಿದೆ. ಅದೆಷ್ಟು ಮಂದಿ ಈ ಆನ್​ಲೈನ್ ಬೆಟ್ಟಿಂಗ್ ಆಟಕ್ಕೆ ಸಿಲುಕಿ ಕೋಟ್ಯಾಂತರ ರೂ. ಸಾಲ ಮಾಡಿ …

Read More »

ಹಿಂದು ಮುಸ್ಲಿಂ ಎಂದು ಬಡೆದಾಡಿಕೊಳ್ಳುವ ಇಂದಿನ ದಿನಗಳಲ್ಲಿ ಗ್ರಾಮಸ್ಥರಿಂದ ಭಾವೈಕ್ಯತೆಯಿಂದ ಮೊಹರಂ ಆಚರಣೆ

ಗ್ರಾಮಸ್ಥರಿಂದ ಭಾವೈಕ್ಯತೆಯಿಂದ ಮೊಹರಂ ಆಚರಣೆ ಹಿಂದು ಮುಸ್ಲಿಂ ಎಂದು ಬಡೆದಾಡಿಕೊಳ್ಳುವ ಇಂದಿನ ದಿನಗಳಲ್ಲಿ ಜಾಗೃತ ಫಾತಿಮಾ ದರ್ಗಾದಲ್ಲಿ ಭಾವೈಕತೆಯ ಮೊಹರಂ ಹಬ್ಬವನ್ನು ಗ್ರಾಮಸ್ಥರೆಲ್ಲರೂ ಕೂಡಿಕೊಂಡು ಶೃದ್ಧಾ ಭಕ್ತಿಯಿಂದ ಕುಣ್ಣಿದು ಕುಪ್ಪಳಿಸಿ ಆಚರಿಸಿದರು ಈ ಕುರಿತು ಒಂದು ವಿಶೇಷ ವರದಿ ಇಲ್ಲಿದೆ ನೋಡಿ ಹೌದು ಇದು ಬೆಳಗಾವಿ ತಾಲೂಕಿನ ಹಲಗಾ ಗ್ರಾಮದಲ್ಲಿ ಮೊಹರಂ ಹಬ್ಬವನ್ನು ಹಿಂದೂ ಮುಸ್ಲಿಂ ಬಾಂಧವರು ಭಾವೈಕ್ಯತೆ ಮತ್ತು ಶ್ರದ್ಧೆಯಿಂದ ಆಚರಿಸುತ್ತಾರೆ ಪ್ರತಿವರ್ಷದಂತೆ ಈ ಬಾರಿಯೂ ಅತ್ಯಂತ ಭಕ್ತಿಭಾವದಿಂದ …

Read More »

ಕಾರ್ ಹಾಗೂ ಕೆ ಎಸ್ ಆರ್ ಟಿ ಸಿ. ಬಸ್ ಮಧ್ಯ ಭೀಕರ ಅಪಘಾತ

ಅಥಣಿ ಹೊರವಲಯದಲ್ಲಿ ಬಸ್- ಕಾರ ಮಧ್ಯೆ ಭೀಕರ ಅಪಘಾತ ಕಾರ್ ಹಾಗೂ ಕೆ ಎಸ್ ಆರ್ ಟಿ ಸಿ. ಬಸ್ ಮಧ್ಯ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟಿರುವ ಘಟನೆ ಮುರಗುಂಡಿ ಹೊರವಲಯದಲ್ಲಿ ನಡೆದಿದೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮುರಗುಂಡಿ ಗ್ರಾಮದ ಹೊರವಲಯದಲ್ಲಿ ಅಪಘಾತ ಕರ್ನಾಟಕ ರಸ್ತೆ ಸಾರಿಗೆ ನಿಗಮ ಮಂಡಳಿಯ ವಿಜಯಪುರ ಬಸ್‌ ಡಿಪೋಗೆ ಸೇರಿದ ಬಸ್ ಹಾಗೂ ಕಾರ್ ಮದ್ಯ ಮುಖ ಮುಖಿ ಡಿಕ್ಕಿ. ಮುಖಾಮುಖಿ ಡಿಕ್ಕಿಯಾದ …

Read More »

ಬೆಳಗಾವಿಯಲ್ಲಿ ಆಷಾಢ ಏಕಾದಶಿ ಸಂಭ್ರಮ… ವಿಠ್ಠಲನ ದೇವಸ್ಥಾನಗಳಲ್ಲಿ ವಿಶೇಷ ಪೂಜೆ

ಬೆಳಗಾವಿಯಲ್ಲಿ ಆಷಾಢ ಏಕಾದಶಿ ಸಂಭ್ರಮ… ವಿಠ್ಠಲನ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಇಂದು ದೇವಶಯನಿ ಆಷಾಢ ಏಕಾದಶಿ ಈ ಹಿನ್ನೆಲೆ ಬೆಳಗಾವಿಯ ಪಾಂಡುರಂಗನ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಪುನಸ್ಕಾರಗಳು ನಡೆದವು. ಇಂದು ಆಷಾಢ ಏಕಾದಶಿ ಪಾಂಡುರಂಗನ ಭಕ್ತರಿಗೆ ಇದು ವಿಶೇಷ ದಿನ. ಬೆಳಗಾವಿಯ ಬಾಪಟ್ ಗಲ್ಲಿಯ ಕಾರ್ ಪಾರ್ಕೀಂಗ್’ನಲ್ಲಿರುವ ಶ್ರೀ ವಿಠ್ಠಲ-ರಕುಮಾಯಿಯ ಮಂದಿರದಲ್ಲಿ ವಿಶೇಷ ಪೂಜೆ ಪುನಸ್ಕಾರಗಳು ನಡೆದವು. ಬೆಳಿಗ್ಗೆಯೇ ಶ್ರೀ ವಿಠ್ಠಲ-ರುಕ್ಮೀಣಿಯ ಮೂರ್ತಿಗೆ ಅಭಿಷೇಕ ನೆರವೇರಿಸಲಾಯಿತು. ನಂತರ ಅಲಂಕಾರ, ಮಹಾ …

Read More »