Breaking News

Daily Archives: ಜುಲೈ 11, 2025

ಗುರುವಾರ ಚಾಕು ಇರಿತ ಶುಕ್ರವಾರ ಆರೋಪಿ ಕಾಲಿಗೆ ಗುಂಡೇಟು……. ಚಾಕು ಇರಿದ ಆರೋಪಿ ಕಾಲಿಗೆ ಗುಂಡೇಟು ನೀಡಿ ಬಂಧನ

ಗುರುವಾರ ಚಾಕು ಇರಿತ ಶುಕ್ರವಾರ ಆರೋಪಿ ಕಾಲಿಗೆ ಗುಂಡೇಟು……. ಚಾಕು ಇರಿದ ಆರೋಪಿ ಕಾಲಿಗೆ ಗುಂಡೇಟು ನೀಡಿ ಬಂಧನ ಕಳೆದ ಗುರುವಾರ ಧಾರವಾಡ ನಗರದ ಕಂಠಿಗಲ್ಲಿಯಲ್ಲಿ ಹಣದ ವಿಚಾರಕ್ಕೆ ಹಣ ಸಾಲ ಪಡೆದ ತಮ್ಮಣ್ಣಿಗೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಧಾರವಾಡದಲ್ಲಿ ಉಪ ನಗರ ಠಾಣೆಯ ಪೊಲೀಸರ ಗನ್ ಸದ್ದು ಮಾಡಿದೆ. ಚಾಕು ಇರಿದು ಪರಾರಿಯಾಗಿದ್ದ ಆರೋಪಿಯ ಕಾಲಿಗೆ ಗುಂಡೇಟು ನೀಡಿ ಬಂಧನ ಮಾಡಿದ್ದಾರೆ. ಧಾರವಾಡ ಕಂಠಿಗಲ್ಲಿಯ ನಿವಾಸಿ …

Read More »

ಜ್ಯೋತಿ ಮಹಾವಿದ್ಯಾಲಯದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ

ಜ್ಯೋತಿ ಮಹಾವಿದ್ಯಾಲಯದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಡಾ. ನಾಗರಾಜ ಪಾಟೀಲ ಅವರ ಮಾಹಿತಿ ಪರಿಪೂರ್ಣ ಸ್ಫೂರ್ತಿದಾಯಕ ಉಪನ್ಯಾಸ ಬೆಳಗಾವಿಯ ಜ್ಯೋತಿ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಕೆಎಲ್‌ಇ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ ಜುಲೈ 11 ರಂದು ಜಾಗತಿಕ ಜನಸಂಖ್ಯಾ ದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ಪ್ರಾಧ್ಯಾಪಕ ಡಿ.ಎ. ನಿಂಬಾಳಕರ ಅವರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಡಾ. ನಾಗರಾಜ ಪಾಟೀಲ ಅವರು, “ವಿಶ್ವ ಜನಸಂಖ್ಯೆ ಶರವೇಗದಲ್ಲಿ ಹೆಚ್ಚುತ್ತಿರುವುದರಿಂದ, …

Read More »

ಭಯೋತ್ಪಾದಕರಿಗೆ ಕರ್ನಾಟಕದ ಜೈಲುಗಳು ಸ್ವರ್ಗವಾಗಿವೆ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಭಯೋತ್ಪಾದಕರಿಗೆ ಕರ್ನಾಟಕದ ಜೈಲುಗಳು ಸ್ವರ್ಗವಾಗಿವೆ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಜೈಲಿನಲ್ಲಿ ಮೊಬೈಲ್ ಸಿಗ್ತಿವೆ, ಆಥಿತ್ಯ ಸಿಗ್ತಿದೆ ಭಯೋತ್ಪಾದಕರಿಗೆ ಕರ್ನಾಟಕದ ಜೈಲುಗಳು ಸ್ವರ್ಗವಾಗಿವೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ನಗರದಲ್ಲಿಂದು ಮಾತನಾಡಿದ ಅವರು ಕೇಂದ್ರ ತನಿಖಾ ಸಂಸ್ಥೆ ಪತ್ತೆ ಮಾಡಿದ ಮೇಲೆ ಇದೀಗ ತನಿಖೆ ಮಾಡ್ತೇವೆ ಅಂತ ಸರ್ಕಾರ ಹೇಳಿದೆ. ಭಯೋತ್ಪಾದಕರಿಗೆ ಕೂಡಾ ಅನಿಸಿದೆರಾಜ್ಯದಲ್ಲಿ ರೋರು ನಮಗೆ ಸಹಕಾರ ಕೊಡ್ತಾರೆ ಅಂತ. ಹೀಗಾಗಿ ಭಯೋತ್ಪಾದಕರಿಗೆ ಕರ್ನಾಟಕ …

Read More »