Breaking News

Daily Archives: ಜುಲೈ 13, 2025

ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿಗೆ ಮುಖ್ತಾರ ನೇಮಕ

ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿಗೆ ಮುಖ್ತಾರ ನೇಮಕ ಬೆಳಗಾವಿ ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿಗೆ ಮುಖ್ತಾರ ಇನಾಮದಾರ ಅವರು ಕಾರ್ಯದರ್ಶಿಯಾಗಿ ನೇಮಕ ಮಾಡಿ ಪ್ರದೇಶ ಕಾಂಗ್ರೇಸ್ ಕಮಿಟಿ ಆದೇಶ ಪತ್ರ ಹೊರಡಿಸಿದೆ. ಕೆಪಿಸಿಸಿ ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಜಿ.ಸಿ ಚಂದ್ರಶೇಖರ್ ಅವರ ಅನುಮೋದನೆಯ ಮೇರೆಗೆ ಇಲ್ಲಿನ ಗಾಂಧಿ ನಗರದ ಮುಖ್ತಾರ ಇನಾಮದಾರ ಅವರನ್ನು “ಬೆಳಗಾವಿ ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ” ಯನ್ನಾಗಿ ನೇಮಕ ಮಾಡಲಾಗಿದೆ. ಜಿಲ್ಲಾ …

Read More »

ರಾಷ್ಟ್ರೀಯ ಲೋಕ್ ಅದಾಲತ್: 11,674 ಪ್ರಕರಣಗಳು ಇತ್ಯರ್ಥ, ಮತ್ತೆ ಒಂದಾದ 44 ದಂಪತಿಗಳು

ರಾಷ್ಟ್ರೀಯ ಲೋಕ್ ಅದಾಲತ್: 11,674 ಪ್ರಕರಣಗಳು ಇತ್ಯರ್ಥ, ಮತ್ತೆ ಒಂದಾದ 44 ದಂಪತಿಗಳು ಮೈಸೂರು: ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ 11,674 ಪ್ರಕರಣಗಳನ್ನು ಇತ್ಯರ್ಥ ಮಾಡಲಾಗಿದೆ. ನವದೆಹಲಿಯ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಬೆಂಗಳೂರಿನ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಶನಿವಾರ ಮೈಸೂರು ಜಿಲ್ಲೆಯನ್ನೊಳಗೊಂಡಂತೆ ರಾಜ್ಯಾದ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿಯಿರುವ ಪ್ರಕರಣಗಳಲ್ಲಿ ಕಾನೂನಿನ ಪ್ರಕಾರ ರಾಜಿಯಾಗಬಹುದಾದ ಪ್ರಕರಣಗಳನ್ನು ಮತ್ತು ವಾಜ್ಯ ಪೂರ್ವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ …

Read More »

ಮಂತ್ರಾಲಯಕ್ಕೆ ಬಂದ ಮೂವರು ಯುವಕರು ತುಂಗಭದ್ರಾ ನದಿಯಲ್ಲಿ ಈಜಲು ಹೋಗಿ ನಾಪತ್ತೆ

ರಾಯಚೂರು: ಮಂತ್ರಾಲಯದ ಬಳಿ ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಮೂವರು ಯುವಕರು ನಾಪತ್ತೆಯಾಗಿರುವ ಘಟನೆ ಶನಿವಾರ ನಡೆದಿದೆ. ಯುವಕರನ್ನು ಹಾಸನ ಮೂಲದ ಅಜಿತ್ (20), ಸಚಿನ್ (20) ಹಾಗೂ ಪ್ರಮೋದ್​ (19) ಎಂದು ಗುರುತಿಸಲಾಗಿದೆ. ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ರಾಯರ ದರ್ಶನಕ್ಕಾಗಿ ಹಾಸನದಿಂದ 7 ಜನ ಯುವಕರ ತಂಡ ಬಂದಿತ್ತು. ಯುವಕರು ಸ್ನಾನಘಟ್ಟದ ಬಳಿ ತುಂಬಿ ಹರಿಯುತ್ತಿರುವ ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದರು. ಆಗ ನದಿಗೆ ಹೆಚ್ಚಿನ ನೀರು ಹರಿಬಿಟ್ಟಿರುವುದ್ದರಿಂದ, …

Read More »