Breaking News

Daily Archives: ಜುಲೈ 17, 2025

ಅಪರಿಚಿತ ಆರೋಪಿಗಳ ವಿರುದ್ಧ ಎಫ್ಐಆರ್

ಬೆಂಗಳೂರು: ಯುವತಿಯೊಂದಿಗೆ ಮದುವೆ ಮಾಡಿಕೊಳ್ಳುವ ವಿಚಾರವಾಗಿ ಸೋದರ ಸಂಬಂಧಿಯನ್ನ ಹೆದರಿಸಲು ಸಾರ್ವಜನಿಕರ ಮೇಲೆ ಲಾಂಗ್ ಹಾಗೂ ಕಬ್ಭಿಣದ ರಾಡ್ ನಿಂದ ಹಲ್ಲೆ ಮಾಡಿರುವ ಘಟನೆ ವರದಿಯಾಗಿದೆ. ಈ ಸಂಬಂಧ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದ ಪವನ್ ಕುಮಾರ್ ನೀಡಿದ ದೂರಿನ ಮೇರೆಗೆ ಆರೋಪಿ ರವಿ ಹಾಗೂ ತಲೆಮರೆಸಿಕೊಂಡಿರುವ ಮೂವರು ಅಪರಿಚಿತ ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪೋರ್ಟರ್ ಬಾಯ್ ಆಗಿ ಕೆಲಸ ಮಾಡಿಕೊಂಡು ಮನೆಗೆ ನಡೆದುಕೊಂಡು ಹೋಗುತ್ತಿರುವಾಗ …

Read More »

ಕಿತ್ತೂರು ರಾಣಿ ಚನ್ನಮ್ಮ ಮೃಗಾಲಯದಲ್ಲಿ ಅಭಿವೃದ್ಧಿ ಪರ್ವ

ಬೆಳಗಾವಿ: ಉತ್ತರ ಕರ್ನಾಟಕದ ಮೊದಲ ಟೈಗರ್ ಸಫಾರಿ ಖ್ಯಾತಿಗೆ ಪಾತ್ರವಾಗಿರುವ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯಕ್ಕೆ ಬರುವ ಪ್ರವಾಸಿಗರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ. ಹಾಗಾಗಿ, ಪ್ರವಾಸಿಗರನ್ನು ಮತ್ತಷ್ಟು ಸೆಳೆಯುವ ನಿಟ್ಟಿನಲ್ಲಿ ಅರಣ್ಯ ಇಲಾಖೆ ಹಲವು ಆಕರ್ಷಕ ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ. ಒಟ್ಟು 6.41 ಕೋಟಿ ವೆಚ್ಚದಲ್ಲಿ ಭರದಿಂದ ಕಾಮಗಾರಿಗಳು ನಡೆಯುತ್ತಿದ್ದು, ಡಿಸೆಂಬರ್ ಅಂತ್ಯಕ್ಕೆ ಮೃಗಾಲಯದ ಚಿತ್ರಣವೇ ಬದಲಾಗಲಿದೆ. ಬೆಳಗಾವಿಯಿಂದ 15 ಕಿ.ಮೀ. ದೂರದಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಭೂತರಾಮನಹಟ್ಟಿಯಲ್ಲಿರುವ ಕಿತ್ತೂರು …

Read More »

ಹೈಕಮಾಂಡ್‌ ತೆಗೆದುಕೊಳ್ಳುವ ತೀರ್ಮಾನವನ್ನು ನಾನು, ಡಿಸಿಎಂ ಪಾಲಿಸುತ್ತೇವೆ: ಸಿಎಂ

ಬೆಂಗಳೂರು: ಹೈಕಮಾಂಡ್‌ ತೀರ್ಮಾನಕ್ಕೆ ನಾವು ಬದ್ದರಾಗಿದ್ದು, ಆ ತೀರ್ಮಾನವನ್ನು ನಾನು ಮತ್ತು ಡಿ.ಕೆ. ಶಿವಕುಮಾರ್‌ ಅನುಸರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ನಗರದ ಶಾಂಗ್ರಿಲಾ ಹೋಟೆಲ್‌ನಲ್ಲಿ ಸುದ್ದಿಗೋಷ್ಠಿಯ ವೇಳೆ ಮಾತನಾಡಿದ ಅವರು, ಹಿಂದುಳಿದ ವರ್ಗಗಳ ನಾಯಕ ಎಂದು ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್‌ ಪಕ್ಷ ಬಿಂಬಿಸುತ್ತಿದೆ. ಆದರೆ, ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಕುರಿತು ಸುದ್ದಿ ಇದೆಯಲ್ಲಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಆ ವಿಚಾರದಲ್ಲಿ ಹೈಕಮಾಂಡ್‌ ನಿರ್ಣಯ ತೆಗೆದುಕೊಳ್ಳಲಿದೆ. ಆ ನಿರ್ಣಯವನ್ನು ನಾನು ಮತ್ತು …

Read More »

ಶಿರೂರು ಗುಡ್ಡ ಕುಸಿತಕ್ಕೆ ಒಂದು ವರ್ಷ; ಮುಗಿಯದ ಸಂತ್ರಸ್ತರ ಕಣ್ಣೀರ ಗೋಳು

ಕಾರವಾರ(ಉತ್ತರಕನ್ನಡ): ಉತ್ತರಕನ್ನಡದ ಅಂಕೋಲಾದ ಶಿರೂರಿನಲ್ಲಿ ಸಂಭವಿಸಿದ ಮಹಾದುರಂತವೊಂದಕ್ಕೆ (ಜು.16) ಇಂದಿಗೆ ಒಂದು ವರ್ಷವಾಗಿದೆ. ಆದರೆ ದುರಂತದ ಬಳಿಕ ಸ್ವತಃ ಮುಖ್ಯಮಂತ್ರಿಯೇ ಬಂದು ಪರಿಶೀಲಿಸಿದ್ದರು. ಇಂದಿಗೂ ಗುಡ್ಡ ಕುಸಿತ ಅರೆಬರೆಯಾಗಿ ನಿರಾಶ್ರಿತರಿಗೂ ಸೂರು ದೊರೆಯದೇ ಕಣ್ಣೀರ ಗೋಳು ಮುಂದುವರಿದಿದೆ. ಹೌದು ಅಂಕೋಲಾ ತಾಲೂಕಿನ ಶಿರೂರು ಗ್ರಾಮದಲ್ಲಿ ಕಳೆದ ವರ್ಷ ಸಂಭವಿಸಿದ ಬೃಹತ್ ಗುಡ್ಡ ಕುಸಿತಕ್ಕೆ ಇಂದಿಗೆ ಒಂದು ವರ್ಷ ತುಂಬಿದೆ. ಈ ದುರಂತವು ಉತ್ತರಕನ್ನಡದ ಇತಿಹಾಸದಲ್ಲಿ ಒಂದು ಕರಾಳ ಅಧ್ಯಾಯವಾಗಿ ಉಳಿದಿದೆ. ಘಟನೆ …

Read More »

ಗಾಂಜಾ ಮಾರಾಟ: ಪ.ಬಂಗಾಳದ ಐವರಿಗೆ 4 ವರ್ಷ ಜೈಲು ಶಿಕ್ಷೆ ವಿಧಿಸಿದ ಶಿವಮೊಗ್ಗ ಕೋರ್ಟ್

ಶಿವಮೊಗ್ಗ: ತೀರ್ಥಹಳ್ಳಿ ಪೊಲೀಸ್​​​​ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಐವರು ಅಪರಾಧಿಗಳಿಗೆ ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 4 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 25 ಸಾವಿರ ರೂ. ದಂಡ ವಿಧಿಸಿ ಆದೇಶಿದೆ. ಪಶ್ಚಿಮ ಬಂಗಾಳದ ಅಲೋಕ್ (34), ಶ್ರೀವಾಷ್ ಸರ್ಕಾರ್ (20), ಅಮ್ರಿತ್ ಮಂಡಲ್ (27) ಹಾಗೂ ಸಂಕರ್ ಬ್ಯಾಪಾರಿ (28) ಹಾಗೂ ಹರಧನ್ ಮಂಡಲ್ ಶಿಕ್ಷೆಗೊಳಗಾದ ಅಪರಾಧಿಗಳು. ಕಟ್ಟಡ ಸೆಂಟ್ರಿಂಗ್ ಕೆಲಸಕ್ಕೆಂದು …

Read More »

ಬೆಂಗಳೂರಿನ ಹೋಟೆಲ್ ಶಾಂಗ್ರಿಲಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಸಮಿತಿ ಸಭೆ

ಬೆಂಗಳೂರಿನ ಹೋಟೆಲ್ ಶಾಂಗ್ರಿಲಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಸಮಿತಿ ಸಭೆ ಬೆಂಗಳೂರಿನ ಹೋಟೆಲ್ ಶಾಂಗ್ರಿಲಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಸಮಿತಿ ಸಭೆ ನಡೆಯುತ್ತಿದೆ ಸಭೆಯಲ್ಲಿ ಹಿಂದುಳಿದ ವರ್ಗಗಳ ಜನಾಂಗದ ಸಮಸ್ಯೆ ಇನ್ನೂಳಿದ ವಿಷಯಗಳ ಕುರಿತು ಚರ್ಚೆ ನಡೆಯುತ್ತಿದೆ ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಛತ್ತೀಸ್ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್, ಪುದುಚೇರಿಯ ಮಾಜಿ ಮುಖ್ಯಮಂತ್ರಿ ವಿ. ನಾರಾಯಣಸಾಮಿ, …

Read More »

ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಖಂಡಿಸಿ ಬೆಳಗಾವಿಯಲ್ಲಿ ವಿದ್ಯಾರ್ಥಿನಿಯರ ಪ್ರತಿಭಟನೆ

ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಖಂಡಿಸಿ ಬೆಳಗಾವಿಯಲ್ಲಿ ವಿದ್ಯಾರ್ಥಿನಿಯರ ಪ್ರತಿಭಟನೆ ಬೆಂಗಳೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಖಂಡಿಸಿ ಹಾಗೂ ವಿದ್ಯಾರ್ಥಿನಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು ಬುಧವಾರ ಬೆಳಗಾವಿಯ ಕಿತ್ತೂರು ಚನ್ನಮ್ಮ ವೃತ್ತದ ಹತ್ತಿರ ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಷೇನ ನೇತೃತ್ದವಲ್ಲಿ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿ ಬೆಂಗಳೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಖಂಡಿಸಿ ಹಾಗೂ ವಿದ್ಯಾರ್ಥಿನಿಗೆ ನ್ಯಾಯ ದೊರೆಯಬೇಕು …

Read More »

ನೇಗಿನಹಾಳ ಗ್ರಾಮದಲ್ಲಿ ಆಯೋಜಿಸಲಾದ ಚೆನ್ನಮ್ಮನ ಕಿತ್ತೂರು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ

ನೇಗಿನಹಾಳ ಗ್ರಾಮದಲ್ಲಿ ಆಯೋಜಿಸಲಾದ ಚೆನ್ನಮ್ಮನ ಕಿತ್ತೂರು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಶಾಸಕರಾದ ಶ್ರೀ ಬಾಬಾಸಾಹೇಬ ಪಾಟೀಲ ಅವರೊಂದಿಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಭಾಗವಹಿಸಿದ್ದರು ಪಕ್ಷದ ಭವಿಷ್ಯವನ್ನು ರೂಪಿಸುವ ಶಕ್ತಿ ಯುವಕರಲ್ಲಿದೆ. ಎಲ್ಲರೂ ಒಂದಾಗಿ, ಶಕ್ತಿಯಾಗಿ ಮುನ್ನಡೆಯಬೇಕು ಎಂದು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದೆ. ಈ ವೇಳೆ ಕಿತ್ತೂರು ಹಾಗೂ ನೇಸರಗಿ ಬ್ಲಾಕ್‌ ಗಳಿಗೆ ನೂತನವಾಗಿ ‌ಆಯ್ಕೆಯಾದ ಯುವ ಕಾಂಗ್ರೆಸ್ ಎಲ್ಲ ಪದಾಧಿಕಾರಿಗಳಿಗೆ ಸನ್ಮಾನಿಸಿದರು ಸಭೆಯಲ್ಲಿ …

Read More »

ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದಲ್ಲಿ ಯುವ ಕಾಂಗ್ರೆಸ್‌ನ ನೂತನ ಪದಾಧಿಕಾರಿಗಳ ಪದಗ್ರಹಣ ‘

 ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದಲ್ಲಿ ಆಯೋಜಿಸಲಾದ ಕೊಪ್ಪಳ ಜಿಲ್ಲಾ ಯುವ ಕಾಂಗ್ರೆಸ್‌ನ ನೂತನ ಪದಾಧಿಕಾರಿಗಳ ಪದಗ್ರಹಣ ‘ಯುವ ಶಕ್ತಿ ಪ್ರತಿಜ್ಞೆ’ ಕಾರ್ಯಕ್ರಮದಲ್ಲಿ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಭಾಗವಹಿಸಿ, ಯುವ ಶಕ್ತಿ ಮತ್ತು ಸಂಘಟನೆಯ ಭವಿಷ್ಯದ ದೃಷ್ಟಿಕೋನವನ್ನು ಹಂಚಿಕೊಂಡರು ಪಕ್ಷದ ಭವಿಷ್ಯ ರೂಪಿಸುವಲ್ಲಿ ಯುವಕರ ಪಾತ್ರ ಅಮೂಲ್ಯ. ಹೊಸ ನೇತೃತ್ವಕ್ಕೆ ಹಾರೈಕೆಗಳು! ಈ ಕಾರ್ಯಕ್ರಮದಲ್ಲಿ ಕೊಪ್ಪಳ ಮಾನ್ಯ ಸಂಸದರು ಶ್ರೀ ರಾಜಶೇಖರ ಹಿಟ್ನಾಳ್ ಅವರು ಹಾಗೂ ಮಾಜಿ ಸಚಿವರಾದ …

Read More »