ಕಲಬುರಗಿ: ಮಳೆಯಿಂದ ಸೋರುತ್ತಿದ್ದ ಸರ್ಕಾರಿ ಕಚೇರಿಯನ್ನು ಸ್ವತಃ ಇಲಾಖೆಯ ಸಿಬ್ಬಂದಿಯೇ ತಮ್ಮ ಜೇಬಿನಿಂದ ಹಣ ಹಾಕಿ ದುರಸ್ತಿ ಕೈಗೊಂಡಿದ್ದು, ಪ್ರಶಂಸೆಗೆ ಪಾತ್ರವಾಗಿದ್ದಾರೆ. ಕಲಬುರಗಿ ಜಿಲ್ಲಾ ಪಂಚಾಯತ್ ಕಚೇರಿ ಆವರಣದಲ್ಲಿರುವ ತಾಲೂಕು ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಿಬ್ಬಂದಿಯೇ ಹಣ ಸಂಗ್ರಹಿಸಿ ದುರಸ್ತಿ ಮಾಡಿ ಗಮನ ಸೆಳೆದಿದ್ದಾರೆ. 6 ಲಕ್ಷ ರೂ. ಹಣ ಸಂಗ್ರಹಿಸಿ ರಿಪೇರಿ: ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿ ಮಳೆ ಬಂದರೆ ನೀರು ಸೋರಿಕೆಯಾಗಿ ಸಿಬ್ಬಂದಿಯು ಪರದಾಡುವಂತಹ ಸ್ಥಿತಿ …
Read More »Daily Archives: ಜುಲೈ 18, 2025
ರೌಡಿಶೀಟರ್ ಬಿಕ್ಲು ಶಿವ ಕೊಲೆ ಕೇಸ್: FIR ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಶಾಸಕ ಬೈರತಿ ಬಸವರಾಜ್
ಬೆಂಗಳೂರು: ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವನ ಹತ್ಯೆ ಪ್ರಕರಣದಲ್ಲಿ ತಮ್ಮ ವಿರುದ್ಧ ಭಾರತಿನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಬೈರತಿ ಬಸವರಾಜ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಶುಕ್ರವಾರ ನ್ಯಾಯಾಲಯದ ಕಲಾಪ ಪ್ರಾರಂಭವಾಗುತ್ತಿದ್ದಂತೆ ಅರ್ಜಿದಾರರ ಪರ ವಕೀಲರು, ನ್ಯಾಯಮೂರ್ತಿ ಕೃಷ್ಣ ಕುಮಾರ್ ಅವರ ಪೀಠಕ್ಕೆ ಅರ್ಜಿಯ ತುರ್ತು ವಿಚಾರಣೆಯೆ ಪರಿಗಣಿಸಬೇಕು ಎಂದು ಮನವಿ ಮಾಡಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸರ್ಕಾರಿ ಅಭೀಯೋಜಕ ಬಿ.ಎ. …
Read More »ಬೈಲಹೊಂಗಲದಲ್ಲಿ ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿಯ ಆವರಣದಲ್ಲಿ ಸುಮಾರು 5 ಕೋಟಿ 50 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡ ಸ್ವಯಂಚಾಲಿತ ಚಲನಾ ಪರೀಕ್ಷಾ ಪಥವನ್ನು ಕರ್ನಾಟಕ ಸರ್ಕಾರದ ಮುಜರಾಯಿ ಹಾಗೂ ಸಾರಿಗೆ ಸಚಿವರಾದ ಸನ್ಮಾನ್ಯ ಶ್ರೀ ರಾಮಲಿಂಗಾ ರೆಡ್ಡಿ ಅವರ ಜೊತೆಗೂಡಿ ಉದ್ಘಾಟಿಸಲಾಯಿತು.
ಇಂದು ಬೈಲಹೊಂಗಲದಲ್ಲಿ ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿಯ ಆವರಣದಲ್ಲಿ ಸುಮಾರು 5 ಕೋಟಿ 50 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡ ಸ್ವಯಂಚಾಲಿತ ಚಲನಾ ಪರೀಕ್ಷಾ ಪಥವನ್ನು ಕರ್ನಾಟಕ ಸರ್ಕಾರದ ಮುಜರಾಯಿ ಹಾಗೂ ಸಾರಿಗೆ ಸಚಿವರಾದ ಸನ್ಮಾನ್ಯ ಶ್ರೀ ರಾಮಲಿಂಗಾ ರೆಡ್ಡಿ ಅವರ ಜೊತೆಗೂಡಿ ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಬೈಲಹೊಂಗಲ ಪುರಸಭೆಯ ಅಧ್ಯಕ್ಷರು ಮತ್ತು ಚುನಾಯಿತ ಪ್ರತಿನಿಧಿಗಳು, ಸಾರಿಗೆ ಇಲಾಖೆಯ ಎಲ್ಲಾ ಅಧಿಕಾರಿ ವರ್ಗದವರು ಪಟ್ಟಣದ ಗುರು ಹಿರಿಯರು ಉಪಸ್ಥಿತರಿದ್ದರು.
Read More »ಇಂದು ಬೆಳಗಾವಿ ನಗರಕ್ಕೆ ನೂತನ ಡಿಸಿಪಿಯಾಗಿ ಅಧಿಕಾರ ಸ್ವೀಕರಿಸಿದ ಶ್ರೀ ನಾರಾಯಣ ಭರಮಣಿ ಅವರನ್ನು ಬೆಳಗಾವಿ ಕರವೇ ಕುಟುಂಬದ ವತಿಯಿಂದ ಸ್ವಾಗತಿಸಲಾಯಿತು.
ಇಂದು ಬೆಳಗಾವಿ ನಗರಕ್ಕೆ ನೂತನ ಡಿಸಿಪಿಯಾಗಿ ಅಧಿಕಾರ ಸ್ವೀಕರಿಸಿದ ಶ್ರೀ ನಾರಾಯಣ ಭರಮಣಿ ಅವರನ್ನು ಬೆಳಗಾವಿ ಕರವೇ ಕುಟುಂಬದ ವತಿಯಿಂದ ಸ್ವಾಗತಿಸಲಾಯಿತು. ಅವರ ಪಾರದರ್ಶಕ ಕಾರ್ಯಶೈಲಿ ಮತ್ತು ಶಿಸ್ತುಪಾಲನೆಯಿಂದ ಬೆಳಗಾವಿಯಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಸಾರ್ವಜನಿಕ ಭದ್ರತೆ ಮತ್ತಷ್ಟು ಬಲವಾಗುವುದು. ಈ ಸಂದರ್ಭದಲ್ಲಿ ಬೆಳಗಾವಿ ಕರವೇ ಮುಖಂಡರು ಉಪಸ್ಥಿತರಿದ್ದರು.
Read More »ಸ್ವಚ್ಛ ನಗರಿ: ಹುಬ್ಬಳ್ಳಿ-ಧಾರವಾಡಕ್ಕೆ ದೇಶದಲ್ಲಿ 34ನೇ ಸ್ಥಾನ; ರಾಜ್ಯಕ್ಕೆ ದ್ವಿತೀಯ
ಹುಬ್ಬಳ್ಳಿ: ಸ್ವಚ್ಛ ಭಾರತ್ ಮಿಷನ್ನಡಿ ಕೇಂದ್ರೀಯ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ನಡೆಸಿದ ಸ್ವಚ್ಛ ಸರ್ವೇಕ್ಷಣ-2025ರಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಗಣನೀಯ ಸಾಧನೆ ಮಾಡಿದ್ದು, ರಾಜ್ಯದ ಎರಡನೇ ಸ್ವಚ್ಚ ನಗರ ಎಂಬ ಕೀರ್ತಿಗೆ ಪಾತ್ರವಾಗಿದೆ. ಹುಬ್ಬಳ್ಳಿ-ಧಾರವಾಡ ಒಂದು ಲಕ್ಷಕ್ಕಿಂತ ಹೆಚ್ಚು ಜನಸಂಖ್ಯೆಯ ನಗರಗಳ ಪೈಕಿ ಕರ್ನಾಟಕದಲ್ಲಿ ಎರಡನೇ ಸ್ಥಾನ ಉಳಿಸಿಕೊಂಡಿದೆ. ರಾಷ್ಟ್ರಮಟ್ಟದಲ್ಲಿ ಕಳೆದ ವರ್ಷ 87ನೇ ಸ್ಥಾನದಲ್ಲಿದ್ದ ಅವಳಿನಗರ 2025ರಲ್ಲಿ 34ನೇ ಸ್ಥಾನಕ್ಕೆ ಏರಿದೆ. ಸ್ವಚ್ಛ ಸರ್ವೇಕ್ಷಣ ಸಮೀಕ್ಷೆ ತ್ಯಾಜ್ಯ …
Read More »ಅಂಗನವಾಡಿಗಳಲ್ಲಿ ಪೂರ್ವ ಪ್ರಾಥಮಿಕ ತರಗತಿ : ಮಧು ಬಂಗಾರಪ್ಪ –
ಅಂಗನವಾಡಿಗಳಲ್ಲಿ ಪೂರ್ವ ಪ್ರಾಥಮಿಕ ತರಗತಿ : ಮಧು ಬಂಗಾರಪ್ಪ – ಲಕ್ಷ್ಮೀ ಹೆಬ್ಬಾಳಕರ್ ಚರ್ಚೆ* *ಬೆಂಗಳೂರು* : ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಆರಂಭಿಸುತ್ತಿರುವ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರೊಂದಿಗೆ ಗುರುವಾರ ಪೂರ್ವಭಾವಿ ಸಭೆ ನಡೆಸಿದರು. ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ …
Read More »ಏರೋಸ್ಪೇಸ್ ಅನ್ಯ ರಾಜ್ಯದ ಪಾಲಾಗಬಾರದು, ಉತ್ತರ ಕರ್ನಾಟಕದಲ್ಲಿ ಪಾರ್ಕ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ಅರವಿಂದ ಬೆಲ್ಲದ ಸಿಎಂಗೆ ಪತ್ರ
ಏರೋಸ್ಪೇಸ್ ಅನ್ಯ ರಾಜ್ಯದ ಪಾಲಾಗಬಾರದು, ಉತ್ತರ ಕರ್ನಾಟಕದಲ್ಲಿ ಪಾರ್ಕ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ಅರವಿಂದ ಬೆಲ್ಲದ ಸಿಎಂಗೆ ಪತ್ರ ಧಾರವಾಡ- ಏರೋಸ್ಪೇಸ್ ಪಾರ್ಕ್ ನಿರ್ಮಾಣಕ್ಕೆ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹಾಗೂ ಸುತ್ತಲಿನ ಗ್ರಾಮಗಳಲ್ಲಿ ಮೀಸಲಿಟ್ಟಿದ್ದ 1,777 ಎಕರೆ ಕೃಷಿ ಭೂಮಿಯ ಭೂಸ್ವಾಧೀನ ಪ್ರಕ್ರಿಯೆ ಕೈಬಿಟ್ಟು ರೈತರಿಗೆ ನೆರವಾಗುವಂತೆ ತಾವು ಕೈಗೊಂಡ ನಿರ್ಧಾರ ಸ್ವಾಗತಾರ್ಹ. ಈ ಏರೋ ಸ್ಪೇಸ್ ಪಾರ್ಕ ನಿರ್ಮಾಣವನ್ನು ಉತ್ತರ ಕರ್ನಾಟಕದಲ್ಲಿ ಮಾಡಬೇಕು ಎಂದು ವಿಪಕ್ಷ ಉಪನಾಯಕ ಅರವಿಂದ …
Read More »ಬೆಳಗಾವಿ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಬೆಳಗಾವಿ ವಿಭಾಗದ ಜಂಟಿ ಸಾರಿಗೆ ಕಚೇರಿ ಹಾಗೂ ಪ್ರಾದೇಶಿಕ ಆಯುಕ್ತರ ಕಚೇರಿಯ ಉದ್ಘಾಟನೆ
ಬೆಳಗಾವಿ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಬೆಳಗಾವಿ ವಿಭಾಗದ ಜಂಟಿ ಸಾರಿಗೆ ಕಚೇರಿ ಹಾಗೂ ಪ್ರಾದೇಶಿಕ ಆಯುಕ್ತರ ಕಚೇರಿಯ ಉದ್ಘಾಟನೆಯನ್ನು ಇಂದು ನೆರವೇರಿಸಲಾಯಿತು. ಕರ್ನಾಟಕದ ಅತಿದೊಡ್ಡ ಜಿಲ್ಲೆಯಾಗಿರುವ ಬೆಳಗಾವಿಗೆ ಸಾರಿಗೆ ಇಲಾಖೆ ಇನ್ನೂ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು. ಜಿಲ್ಲೆಯಲ್ಲಿ ಇನ್ನಷ್ಟು ಬಸ್ಗಳನ್ನು ಚಾಲನೆ ನೀಡಿ, ವಿದ್ಯಾರ್ಥಿಗಳಿಗೆ ಇನ್ನೂ ಹೆಚ್ಚು ಸೌಲಭ್ಯಗಳು ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಉದ್ಘಾಟನೆ ಬಳಿಕ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಸಾರಿಗೆ ಸಚಿವರಿಗೆ ಮನವರಿಕೆ ಮಾಡಲಾಯಿತು. ಈ …
Read More »ರಾಜಕೀಯ ಪುರ್ನಜನ್ಮ ನೀಡಿದ ಬಾದಾಮಿಗೆ ಸಿದ್ಧರಾಮಯ್ಯ ಕೊಡುಗೆ ಶೂನ್ಯ; ನಿಖಿಲ್ ಕುಮಾರಸ್ವಾಮಿ ಬಾದಾಮಿಯಲ್ಲಿ ಜೆಡಿಎಸ್ ಸದಸ್ಯತ್ವ ಅಭಿಯಾನ
ರಾಜಕೀಯ ಪುರ್ನಜನ್ಮ ನೀಡಿದ ಬಾದಾಮಿಗೆ ಸಿದ್ಧರಾಮಯ್ಯ ಕೊಡುಗೆ ಶೂನ್ಯ; ನಿಖಿಲ್ ಕುಮಾರಸ್ವಾಮಿ ಬಾದಾಮಿಯಲ್ಲಿ ಜೆಡಿಎಸ್ ಸದಸ್ಯತ್ವ ಅಭಿಯಾನ ರಾಜಕೀಯ ಪುರ್ನಜನ್ಮ ನೀಡಿದ ಬಾದಾಮಿ ಕ್ಷೇತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೊಡುಗೆ ಶೂನ್ಯ ಎಂದು ಜೆಡಿಎಸ್ ಯುವ ಘಟಕ ರಾಜ್ಯ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಟೀಕಿಸಿದರು. ಬಾಗಲಕೋಟೆ ಜಿಲ್ಲೆಯ ಬಾದಾಮಿಯ ವೀರಪುಲಿಕೇಶಿ ವಿದ್ಯಾ ಸಂಸ್ಥೆಯ ಆವರಣದಲ್ಲಿ ಗುರುವಾರ ಜೆಡಿಎಸ್ ಕಾರ್ಯಕರ್ತರ ಸಮಾವೇಶ ಹಾಗೂ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ …
Read More »ಸವಲತ್ತು ರಹಿತ ವಿದ್ಯಾರ್ಥಿಗಳ ಶಿಕ್ಷಣವನ್ನು ಬೆಂಬಲಿಸಲು ಮಾಜಿ ಮೇಯರ ವಿಜಯ ಮೋರೆ ಮನವಿ
ಸವಲತ್ತು ರಹಿತ ವಿದ್ಯಾರ್ಥಿಗಳ ಶಿಕ್ಷಣವನ್ನು ಬೆಂಬಲಿಸಲು ಮಾಜಿ ಮೇಯರ ವಿಜಯ ಮೋರೆ ಮನವಿ ಸಾರ್ವಜನಿಕರು ಪ್ರತಿನಿತ್ಯ ತಾವುಗಳು ಮನೆಗೆ ಕೊಂಡುಕೊಳ್ಳುವ ಪತ್ರಿಕೆಗಳನ್ನು ಹಾಳು ಮಾಡದೆ ಒಟ್ಟುಗೂಡಿಸಿ ಪ್ರತಿ ಎರಡು ತಿಂಗಳಿಗೊಮ್ಮೆ ರದ್ದಿಯನ್ನು ಶಾಂತಾಯಿ ವಿದ್ಯಾ ಆಧಾರದವರಿಗೆ ನೀಡಿದರೆ ಸೌಕರ್ಯ ವಂಚಿತ ಬಡ ವಿದ್ಯಾರ್ಥಿಗಳ ಅನುಕೂಲವಾಗುತ್ತದೆ ಎಂದು ಮಾಜಿ ಮೇಯರ ವಿಜಯ ಮೋರೆ ಹೇಳಿದರು ಸವಲತ್ತು ರಹಿತ ವಿದ್ಯಾರ್ಥಿಗಳ ಶಿಕ್ಷಣವನ್ನು ಬೆಂಬಲಿಸಲು ಶಾಂತಾಯಿ ವಿದ್ಯಾ ಆಧಾರ್ ತನ್ನ ಕಾರ್ಯವನ್ನು ಮುಂದುವರೆಸಿದೆ ಸಂಸ್ಥೆಯು …
Read More »