Breaking News

Daily Archives: ಜುಲೈ 18, 2025

ಮಧ್ಯವರ್ಜನ ಶಿಬಿರಗಳಲ್ಲಿ ಪಾಲ್ಗೊಂಡು ಉತ್ತಮ ಜೀವನ ನಡೆಸಿ: ಮಲ್ಲಗೌಡ ಪಾಟೀಲ್

ಮಧ್ಯವರ್ಜನ ಶಿಬಿರಗಳಲ್ಲಿ ಪಾಲ್ಗೊಂಡು ಉತ್ತಮ ಜೀವನ ನಡೆಸಿ: ಮಲ್ಲಗೌಡ ಪಾಟೀಲ್ ಸಲಹೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 1951ನೇ ಮಧ್ಯವರ್ಜನ ಶಿಬಿರ ಕಾರ್ಯಕ್ರಮ ಬೆಳಗಾವಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ದಶಕಗಳಿಂದ ಮಧ್ಯವರ್ಜನ ಶಿಬಿರ ನಡೆಸಿ ಕುಡಿತದ ಚಟಕ್ಕೆ ಬಲಿಯಾದವರನ್ನು ಸರಿ ದಾರಿಗೆ ತರುತ್ತಿರುವುದು ಶ್ಲಾಘನೀಯ ಕೆಲಸ ಎಂದು ಕೆಪಿಸಿಸಿ ಸದಸ್ಯರಾದ ಮಲ್ಲಗೌಡ ಕಲ್ಲಗೌಡ ಪಾಟೀಲ್ ಅವರು ಹೇಳಿದರು. ತಾಲೂಕಿನ ಕಡೋಲಿ ವಲಯದಲ್ಲಿ ಛತ್ರಪತಿ ಶಿವಾಜಿ …

Read More »

ಪ್ಲಾಸ್ಟಿಕ್‌ ಕೈ ಚೀಲದ ಬದಲು ಕಾಂಪೋಸ್ಟಬಲ್ ಕ್ಯಾರಿ ಬ್ಯಾಗ್ ಉತ್ಪಾದನೆಗೆ ಪ್ರೋತ್ಸಾಹ ನೀಡಲು ಸರ್ಕಾರದ ನಿರ್ಧಾರ

ಬೆಂಗಳೂರು: ಪ್ಲಾಸ್ಟಿಕ್‌ ಕೈ ಚೀಲಗಳ ಬದಲು ಕರಗುವ “ಕಾಂಪೋಸ್ಟಬಲ್ ಕ್ಯಾರಿ ಬ್ಯಾಗ್” ಗಳ ಉತ್ಪಾದನೆಗೆ ಆದ್ಯತೆ ನೀಡಲು ಸಚಿವ ಸಂಪುಟ ಸಭೆ ನಿರ್ಧರಿಸಿದೆ. ವಿಧಾನಸೌಧದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯ ನಂತರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್ ಈ ವಿಷಯ ತಿಳಿಸಿದ್ದಾರೆ. ಪ್ಲಾಸ್ಟಿಕ್ ಬಳಕೆ ನಿಷೇಧಿಸುವ ಕುರಿತು ಅರಣ್ಯ ಇಲಾಖೆ ಹೊರಡಿಸಿರುವ ಅಧಿಸೂಚನೆಗಳಲ್ಲಿ “ಪ್ಲಾಸ್ಟಿಕ್ ಬ್ಯಾಗ್” ಎಂಬ ಪದದ ವ್ಯಾಖ್ಯಾನಕ್ಕೆ ತಿದ್ದುಪಡಿ ಮಾಡಲು …

Read More »