ಒಂದೂವರೆ ತಿಂಗಳಲ್ಲೇ ಹಾಳಾದ ರಸ್ತೆ! ಸಾರ್ವಜನಿಕರಲ್ಲಿ ತೀವ್ರ ಆಕ್ರೋಶ ಒಂದೂವರೆ ತಿಂಗಳ ಹಿಂದೆ ಮಾತ್ರ ಡಾಂಬರೀಕರಣಗೊಂಡ ಖಾನಾಪೂರ – ಹಳಿಯಾಳ ರಾಜ್ಯ ಹೆದ್ದಾರಿ ಮಧ್ಯದ ಬೇಕವಾಡ – ಬೀಡಿ ಮಾರ್ಗದ ರಸ್ತೆ ಹಾಳಾಗಿದ್ದು, ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ರಸ್ತೆಯ ಮೇಲ್ಭಾಗದಲ್ಲಿ ತೆಗ್ಗುಗಳು ಬಿದ್ದಿದ್ದು, ಹಲವೆಡೆ ಡಾಂಬರ್ ಕಿತ್ತು ಹೋಗಿದೆ. ಇಂತಹ ಕಳಪೆಮಟ್ಟದ ಕಾಮಗಾರಿಯು ಸಾರ್ವಜನಿಕ ಹಣದ ದುರುಪಯೋಗದ ಅನುಮಾನ ಮೂಡಿಸಿದೆ. “ಅಂತಹ ಕೆಲಸ ಮಾಡುವದಕ್ಕಿಂತ ಮಾಡದೇ ಇದ್ದೇ ಒಳಿತು” …
Read More »Daily Archives: ಜುಲೈ 19, 2025
ಬೆಳಗಾವಿಗೆ ಲಗ್ಗೆ ಇಟ್ಟ ವೋಲ್ಟಾಜ್ ಶೋರೂಂ… ಟಾಟಾ ಕಂಪನಿಯ ಉತ್ಪನ್ನಗಳು ಒಂದೇ ಸೂರಿನಡಿ ಲಭ್ಯ…
ಬೆಳಗಾವಿಗೆ ಲಗ್ಗೆ ಇಟ್ಟ ವೋಲ್ಟಾಜ್ ಶೋರೂಂ… ಟಾಟಾ ಕಂಪನಿಯ ಉತ್ಪನ್ನಗಳು ಒಂದೇ ಸೂರಿನಡಿ ಲಭ್ಯ… ಎಕ್ಸಕ್ಲೂಸಿವ್ ಎಲೆಕ್ಟ್ರಾನಿಕ್ ವಸ್ತುಗಳನ್ನು ಖರೀದಿಸುವ ಬೆಳಗಾವಿಗರಿಗೆ ಇಲ್ಲಿದೆ ಒಂದು ಸಿಹಿ ಸುದ್ಧಿ. ಒಂದೇ ಸೂರಿನಡಿ ನೀಡಲು ಪ್ರಪ್ರಥಮವಾಗಿ ಟಾಟಾ ಕಂಪನಿಯ ಉತ್ಪನ್ನಗಳನ್ನು ಬೆಳಗಾವಿಗರಿಗೆ ನೀಡಲು ವೋಲ್ಟಾಜ್ ಶೋರೂಂ ಈಗ ಕುಂದಾನಗರಿಗೆ ಲಗ್ಗೆ ಇಟ್ಟಿದೆ. ಈ ಕುರಿತು ಒಂದು ವರದಿ ಇಲ್ಲಿದೆ ನೋಡಿ. ಹೌದು, ಹಲವಾರು ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಟಾಟಾ ಕಂಪನಿಯೂ ಈಗ ಎಲೆಕ್ಟ್ರಾನಿಕ್ಸ್ ಕ್ಷೇತ್ರದಲ್ಲಿಯೂ …
Read More »ಸತೀಶ್ ಜಾರಕಿಹೊಳಿ ಅವರ ಹೆಗಲಿಗೆ ಗೋಕಾಕ ಜಿಲ್ಲಾ ರಚನೆಯ ಜವಾಬ್ದಾರಿ; ಗೋಕಾಕ ಜಿಲ್ಲಾ ರಚನಾ ಹೋರಾಟ ಸಮಿತಿ ಮನವಿ
ಗೋಕಾಕ ನೂತನ ಜಿಲ್ಲೆಗಾಗಿ ಆಗ್ರಹಿಸಿ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿದರು. ಗೋಕಾಕ : ರಾಜ್ಯದಲ್ಲಿಯೇ ಎರಡನೇಯ ಅತೀ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಗೋಕಾಕ ಜಿಲ್ಲೆ ರಚನೆಮಾಡುವಂತೆ ಆಗ್ರಹಿಸಿ ಮತ್ತು ಈ ಕುರಿತು ಮಾನ್ಯ ಮುಖ್ಯಮಂತ್ರಿಗಳಲ್ಲಿ ನಿಯೋಗವನ್ನು ಒಯ್ಯುವ ಕುರಿತು ಮನವಿ ಮಾಡಲು ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿಯವರಿಗೆ ಗೋಕಾಕ ಜಿಲ್ಲಾ ಚಾಲನಾ ಸಮೀತಿಯ ಅಧ್ಯಕ್ಷರಾದ ಪೂಜ್ಯ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲ್ಲೂಕಿನ ಕಮಲದಿನ್ನಿ ಗ್ರಾಮದ ಶ್ರೀ ಮರುತೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ …
Read More »ಇಂದು ಕಾಂಗ್ರೆಸ್ ಸಾಧನಾ ಸಮಾವೇಶ: ಸಮಾರಂಭದ ಸಿದ್ಧತೆಗಳನ್ನು ಪರಿಶೀಲಿಸಿದ ಸಿಎಂ ಸಿದ್ದರಾಮಯ್ಯ
ಮೈಸೂರು: ಶನಿವಾರ ಮೈಸೂರಿನಲ್ಲಿ ನಡೆಯಲಿರುವ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶಕ್ಕೆ ಭರ್ಜರಿ ತಯಾರಿಯೊಂದಿಗೆ ಸಿದ್ಧಗೊಂಡಿದೆ. ಮೈಸೂರಿನ ಮಹಾರಾಜ ಮೈದಾನದಲ್ಲಿ ನಾಳೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ ನಡೆಯಲಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿ ಹಲವು ಕಾಂಗ್ರೆಸ್ ನಾಯಕರು ಭಾಗಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಸಾಧನ ಸಮಾವೇಶಕ್ಕೆ ಬೃಹತ್ ವೇದಿಕೆ ಸಜ್ಜಾಗಿದ್ದು, ಇಂದು ನಡೆಯಲಿರುವ ಸಾಧನಾ ಸಮಾವೇಶಕ್ಕೆ ಭರ್ಜರಿ ತಯಾರಿ ನಡೆಸಲಾಗುತ್ತಿದೆ. ಮಹಾರಾಜ ಮೈದಾನದಲ್ಲಿ ಜರ್ಮನ್ …
Read More ».5 ದಶಕಗಳಿಂದ ಹಿನ್ನೀರಿನ ಸಂಪರ್ಕ ಕೊಂಡಿಯಾಗಿದ್ದ ಲಾಂಚ್ ಸೇವೆ ಬಂದ್
ಶಿವಮೊಗ್ಗ: ಶರಾವತಿ ಹಿನ್ನೀರಿನ ದ್ವೀಪದ ಜನರ ಆರೇಳು ದಶಕಗಳ ಕನಸು ಸೇತುವೆ ಆಗಿತ್ತು. ಸೇತುವೆ ಉದ್ಘಾಟನೆ ಆಗಿ, ಸೇತುವೆ ಮೇಲೆ ಓಡಾಟದಿಂದ ಜನರ ಕನಸು ಈಗ ನನಸಾಗಿದೆ. ಆದರೆ, ಕಳೆದ ಐದೂವರೆ ದಶಕಳಿಂದ ಜನರ ಓಡಾಟದ ಪ್ರಮುಖ ಸಂಪರ್ಕಕೊಂಡಿಯಾಗಿದ್ದ ಲಾಂಚ್ಗಳ ಓಡಾಟ ಸ್ಥಗಿತವಾಗಿದೆ. ಇದರಿಂದ ಲಾಂಚ್ ಗಳು ನೇಪಥ್ಯಕ್ಕೆ ಸಾಗುವ ದಾರಿಯಲ್ಲಿದೆ ಎನ್ನಬಹುದು. ಲಾಂಚ್ ಸೇವೆ ಪ್ರಾರಂಭವಾಗಿದ್ದು: 1969 ರಲ್ಲಿ ಶರಾವತಿ ಹಿನ್ಜೀರಿಗೆ ಲಾಂಚ್ ಸೇವೆಗೆ ಬಂದವು. 1962 ರಲ್ಲಿ ಶರಾವತಿ ನದಿಗೆ …
Read More »