ಎಲೆಕ್ಟ್ರಿಕ್ ಬೈಕ್ ನಿಂದ ಉಳಿಮೆ,ಚಿಕ್ಕೋಡಿ ರೈತನಿಂದ ವಿನೂತನ ಪ್ರಯೋಗ ಚಿಕ್ಕೋಡಿ:ಎತ್ತಿನ ಬದಲು ಎಲೆಕ್ಟ್ರಿಕ್ ಬೈಕ್ ಗೆ ಕುಂಟೆ ಜೋಡಿಸಿ ಕಳೆ ಹತೋಟಿಗೆ ಮುಂದಾಗುವ ಮೂಲಕ ರೈತರೊಬ್ಬರು ಗಮನ ಸೆಳೆದಿದ್ದಾರೆ.ಅಷ್ಟಕ್ಕೂ ಆ ರೈತ ಯಾರು ಅಂತೀರಾ ಹಾಗಾದ್ರೆ ಈ ಸ್ಟೋರಿ ನೋಡಿ ಸಕಾಲದಲ್ಲಿ ಕೃಷಿ ಕಾರ್ಮಿಕರು ಸಿಗದೇ ಇರುವುದು ಮತ್ತು ಎತ್ತಿನ ಲಭ್ಯತೆ ಇಲ್ಲದ ಕಾರಣ ರೈತ ಅಜಿತ್ ಭೀಮಪ್ಪ ನಿಡಗುಂದಿ ಹೀಗೆ ಬೆಳೆ ಆರೈಕೆ ಮಾಡಿದ್ದಾರೆ. ಕಬ್ಬೂರ ಪಟ್ಟಣದಿಂದ 2 …
Read More »Daily Archives: ಜುಲೈ 20, 2025
ಅರ್ಥಪೂರ್ಣವಾಗಿ ನಡೆದ ಪತ್ರಿಕಾ ದಿನಾಚರಣೆ; ಪತ್ರಕರ್ತರ ಆರೋಗ್ಯಕ್ಕಾಗಿ ಠೇವಣಿ
ಅರ್ಥಪೂರ್ಣವಾಗಿ ನಡೆದ ಪತ್ರಿಕಾ ದಿನಾಚರಣೆ; ಪತ್ರಕರ್ತರ ಆರೋಗ್ಯಕ್ಕಾಗಿ ಠೇವಣಿ ಇರಿಸಿದ ಸಚಿವದ್ವಯರು ಸಮಾಜದ ಅಂಕು ಡೊಂಕು ತಿದ್ದುವವರು ಪತ್ರಕರ್ತರು ಹಗಲಿರುಳು ಎನ್ನದೇ ಸಮಾಜದಲ್ಲಿ ಆಗುಹೋಗುಗಳ ಕುರಿತು ಸಮಾಜಕ್ಕೆ ನಿಖರವಾದ ಮಾಹಿತಿ ನೀಡುವವರು ಪತ್ರಕರ್ತರೇ. ಪತ್ರಕರ್ತರು ವರ್ಷದಲ್ಲಿ ಒಂದು ದಿನ ಪತ್ರಿಕಾ ದಿನಾಚರಣೆ ನಿಮಿತ್ತವಾಗಿ ಒಂದೇಡೆ ಸೇರಿಕೊಂಡು ತಮ್ಮ ಕಷ್ಟ ಕೊಟಲೆಗಳನ್ನು ಹಂಚಿಕೊಂಡು, ಹಿರಿಯರಿಗೆ ಗೌರವ ಸಲ್ಲಿಸಲು ತಮ್ಮ ಮಕ್ಕಳ ಪ್ರತಿಭೆಗಳನ್ನು ಶ್ಲಾಘಿಸಿ, ಸನ್ಮಾನಿಸುವ ಸಲುವಾಗಿ ಕಾರ್ಯಕ್ರಮ ಹಮ್ಮಿಕೊಂಡು ಸಂಭ್ರಮಿಸುತ್ತಾರೆ. …
Read More »ಉತ್ತರ ಭಾರತೀಯ ವ್ಯಾಪಾರಸ್ಥ ರಿಂದ ಕನ್ನಡಿಗರಿಗೆ ಮಹಾ ಮೋಸ; ವಿಜಯಪುರ ದಲ್ಲಿ ವ್ಯಾಪಾರಿಯ ಕರಾಮತ್ತು ಸೆಲ್ಪಿ ವಿಡಿಯೋದಿಂದ ಬಹಿರಂಗ
ಉತ್ತರ ಭಾರತೀಯ ವ್ಯಾಪಾರಸ್ಥ ರಿಂದ ಕನ್ನಡಿಗರಿಗೆ ಮಹಾ ಮೋಸ; ವಿಜಯಪುರ ದಲ್ಲಿ ವ್ಯಾಪಾರಿಯ ಕರಾಮತ್ತು ಸೆಲ್ಪಿ ವಿಡಿಯೋದಿಂದ ಬಹಿರಂಗ ಉತ್ತರ ಭಾರತದ ವ್ಯಾಪಾರಿಗಳು ಸ್ಥಳೀಯ ಕನ್ನಡಿಗರಿಗೆ ಊಹಿಸಲಾಗದ ಮೋಸ ಮಾಡ್ತಿದ್ದಾರಾ? ರಾಜಸ್ತಾನಿ ಮೂಲದ ವ್ಯಾಪಾರಿಯಿಂದ ಸ್ಥಳೀಯ ವ್ಯಾಪಾರಿಗಳಿಗೆ ಮೋಸ ಮಾಡುತ್ತಿದ್ದಾರಾ. ಹೋಲ್ ಸೇಲ್ ದರದಲ್ಲಿ ಮೂಟೆ ಗಟ್ಟಲೆ ಸಕ್ಕರೆ, ಅಕ್ಕಿ, ಬೇಳೆ, ರವೆ, ಕಡಲೆ ಹಿಟ್ಟು ವ್ಯಾಪಾರ ಮಾಡುವ ರಾಜಸ್ತಾನ್ ಮೂಲದ ವ್ಯಾಪಾರಿಯೊರ್ವ ಫ್ಯಾಕ್ಟರಿಯಿಂದ ಬರುವ ಚೀಲಗಳಿಂದ ದಿನಸಿ ಕದ್ದು …
Read More »ಕಬ್ಬಿನ ಗದ್ದೆಯಲ್ಲಿ ಪತ್ತೆಯಾಯ್ತು ಶವ!!!
ಕಬ್ಬಿನ ಗದ್ದೆಯಲ್ಲಿ ಪತ್ತೆಯಾಯ್ತು ಶವ!!! ಕೊಲೆಗಾರರಿಗಾಗಿ ಜಾಲ ಬೀಸಿದ ಶೇಡಬಾಳ ಪೊಲೀಸರು… ವ್ಯಕ್ತಿಯೋರ್ವನನ್ನು ಕಬ್ಬಿನ ಗದ್ದೆಯಲ್ಲಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ಕಾಗವಾಡ ತಾಲೂಕಿನ ಶೇಡಬಾಳದಲ್ಲಿ ನಡೆದಿದೆ. ಶೇಡಬಾಳದ ರಾವಸಾಹೇಬ್ ಪಾಟೀಲ್ ಅವರ ಕಬ್ಬಿನ ಗದ್ದೆಯಲ್ಲಿ, ಕೊಲೆಯಾದ ವ್ಯಕ್ತಿಯನ್ನು ಶೇಡಬಾಳ ಗ್ರಾಮದ ಶಶಿಕಾಂತ್ ಕೃಷ್ಣಾ ಹೊನಕಾಂಬಳೆ (55) ಎಂದು ಗುರುತಿಸಲಾಗಿದೆ. ಹಳೆಯ ದ್ವೇಷದ ಹಿನ್ನೆಲೆ ಶಶಿಕಾಂತನನ್ನು ಕೊಲೆ ಮಾಡಲಾಗಿದೆ ಎಂಬ ಸಂಶಯವನ್ನು ಶಶಿಕಾಂತ ಪುತ್ರ ರಾಹುಲ್ ವ್ಯಕ್ತಪಡಿಸಿದ್ದಾರೆ. ಮೃತರ ಶಶಿಕಾಂತ …
Read More »ಖಾನಾಪೂರ ಪೊಲೀಸರು 4 ಕಳ್ಳತನ ಪ್ರಕರಣಗಳ ತನಿಖೆಯಲ್ಲಿ 14.90 ಲಕ್ಷ ಮೌಲ್ಯದ ಬೆಲೆಬಾಳುವ ವಸ್ತುಗಳು ವಶಕ್ಕೆ ಪಡೆದುಕೊಂಡು ಆರೋಪಿಗಳ ಬಂಧನ ಮಾಡಿದ್ದಾರೆ
ಖಾನಾಪೂರ ಪೊಲೀಸರು 4 ಕಳ್ಳತನ ಪ್ರಕರಣಗಳ ತನಿಖೆಯಲ್ಲಿ 14.90 ಲಕ್ಷ ಮೌಲ್ಯದ ಬೆಲೆಬಾಳುವ ವಸ್ತುಗಳು ವಶಕ್ಕೆ ಪಡೆದುಕೊಂಡು ಆರೋಪಿಗಳ ಬಂಧನ ಮಾಡಿದ್ದಾರೆ ಕಳೆದ ಕೆಲವು ತಿಂಗಳುಗಳಲ್ಲಿ ನಡೆದ ವಿವಿಧ ಕಳ್ಳತನ ಪ್ರಕರಣಗಳನ್ನು ಖಾನಾಪೂರ ಪೊಲೀಸರು ಕಳ್ಳರನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಖಾನಾಪೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 4 ವಿಭಿನ್ನ ಸ್ಥಳಗಳಲ್ಲಿ ನಡೆದ ಕಳ್ಳತನ ಪ್ರಕರಣಗಳನ್ನು ಖಾನಾಪೂರ ಪೊಲೀಸರು ತನಿಖೆ ನಡೆಸಿದ್ದಾರೆ. ಈ ಪ್ರಕರಣದಲ್ಲಿ ಆರೋಪಿಗಳಿಂದ ರೂ. 14 ಲಕ್ಷ ತೊಂಬತ್ತು ಸಾವಿರ …
Read More »ಅಪಘಾತ ಪ್ರವಣ ಕ್ಷೇತ್ರವಾಗುತ್ತಿದೆ ಬಡೇಕೊಳ್ಳಮಠ ಹತ್ತಿರದ ಹೆದ್ದಾರಿ…
ಅಪಘಾತ ಪ್ರವಣ ಕ್ಷೇತ್ರವಾಗುತ್ತಿದೆ ಬಡೇಕೊಳ್ಳಮಠ ಹತ್ತಿರದ ಹೆದ್ದಾರಿ… ಹೆದ್ದಾರಿ ಪ್ರಾಧಿಕಾರಕ್ಕೆ ಸಲಹೆಯ ಶಿಫಾರಸ್ಸು ಸಲ್ಲಿಸಿದ ಗೋಗಟೆ ಕಾಲೇಜ್… ಬೆಳಗಾವಿ ಕೆ.ಎಲ್.ಎಸ್ ಗೋಗಟೆ ಸಿವ್ಹಿಲ್ ಇಂಜಿನೀಯರಿಂಗ್ ವಿಭಾಗವು ಬೆಳಗಾವಿಯ ಬಡೆಕೊಳ್ಳಮಠ ಹತ್ತಿರದ ಹೆದ್ದಾರಿ ಇತ್ತೀಚೆಗೆ ಅಪಘಾತ ಪ್ರವಣ ಕ್ಷೇತ್ರವಾಗಿ ಪರಿಣಮಿಸಿದ ಹಿನ್ನೆಲೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಕೆಲ ಸಲಹೆಗಳನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಲ್ಲಿಸಿದೆ. ಇದರ ವಿವರ ಹೀಗಿದೆ, ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಬಳಿಯ ಬಡೇಕೊಳ್ಳಮಠ ಕ್ರಾಸ್ ಬಳಿ ಇರುವ …
Read More »ಶಹಾಪುರ ವಿಭಾಗದಲ್ಲಿ ಮನೆ-ಮನೆ ಪೊಲೀಸ್ ಕಾರ್ಯಕ್ರಮಕ್ಕೆ ಚಾಲನೆ…
ಶಹಾಪುರ ವಿಭಾಗದಲ್ಲಿ ಮನೆ-ಮನೆ ಪೊಲೀಸ್ ಕಾರ್ಯಕ್ರಮಕ್ಕೆ ಚಾಲನೆ… ಮಾದಕ ವಸ್ತು ಮುಕ್ತ ನಗರವನ್ನಾಗಿಸಲು ಸಹಕರಿಸಿ; ನಗರ ಪೊಲೀಸ್ ಆಯುಕ್ತ ಭೂಷಣ್ ಬೋರಸೆ ಬೆಳಗಾವಿಯ ಶಹಾಪುರ ವಿಭಾಗ ವ್ಯಾಪ್ತಿಯಲ್ಲಿ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಪೊಲೀಸರು ಜನಸ್ನೇಹಿಯಾಗಿ ಸದಾ ಜನಸೇವೆಯನ್ನು ಮಾಡಲಿದ್ದು, ಬೆಳಗಾವಿಯನ್ನು ಮಾದಕ ವಸ್ತು ಮುಕ್ತ ನಗರವನ್ನಾಗಿಲು ಸಹಕರಿಸಬೇಕೆಂದು ಬೆಳಗಾವಿ ನಗರ ಪೊಲೀಸ್ ಆಯುಕ್ತರಾದ ಭೂಷಣ್ ಬೋರಸೆ ಕರೆ ನೀಡಿದರು. ಬೆಳಗಾವಿ ಶಹಾಪುರ ವಿಭಾಗದಲ್ಲಿ ಶನಿವಾರ ಸಂಜೆ …
Read More »ಕಲಬುರಗಿ: ಹಗಲಿನಲ್ಲೇ ಮನೆಗಳಿಗೆ ಕನ್ನ ಹಾಕುತ್ತಿದ್ದ ಅಂತಾರಾಜ್ಯ ಕಳ್ಳ ಸೆರೆ: ₹11.07 ಲಕ್ಷ ಮೌಲ್ಯದ ವಸ್ತು ಜಪ್ತಿ
ಕಲಬುರಗಿ: ನಗರದ ವಿಶ್ವವಿದ್ಯಾಲಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿವಿಧ ಏಳು ಮನೆಗಳಲ್ಲಿ ಕಳ್ಳತನ ಮಾಡಿದ್ದ ಅಂತಾರಾಜ್ಯ ಕಳ್ಳನನ್ನು ವಿಶ್ವವಿದ್ಯಾಲಯ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಬಂಧಿತನನ್ನು ಹೈದರಾಬಾದ್ ನಿವಾಸಿ ಸೈಯದ್ ಹಮೀದ್ (47) ಎಂದು ಗುರುತಿಸಲಾಗಿದೆ. ಈತನಿಂದ 123 ಗ್ರಾಂ ಚಿನ್ನದ ಆಭರಣ ಸೇರಿ ಅಂದಾಜು 11.07 ಲಕ್ಷ ಮೌಲ್ಯದ ವಸ್ತುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. 2025ರ ಜೂನ್ …
Read More »ಪುಸ್ತಕದಲ್ಲಿ ಮರೆಮಾಚಿ 40 ಕೋಟಿ ಮೌಲ್ಯದ ಕೊಕೇನ್ ಕಳ್ಳಸಾಗಣೆ; ಆರೋಪಿ ಬಂಧನ
ಬೆಂಗಳೂರು: ನಿಯತಕಾಲಿಕ ಪುಸ್ತಕದ ಮುಖಪುಟದಲ್ಲಿ ಮರೆಮಾಚಿ ಮಾದಕ ವಸ್ತು ಕೊಕೇನ್ ಕಳ್ಳಸಾಗಣೆ ಮಾಡುತ್ತಿದ್ದ ಪ್ರಯಾಣಿಕನನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್ಐ) ಅಧಿಕಾರಿಗಳು ಬಂಧಿಸಿದ್ದಾರೆ. ಆರೋಪಿಯಿಂದ 40 ಕೋಟಿ ರೂ. ಮೌಲ್ಯದ 4 ಕೆ.ಜಿ ಕೊಕೇನ್ ವಶಕ್ಕೆ ಪಡೆಯಲಾಗಿದೆ. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜುಲೈ 18ರ ಮುಂಜಾನೆ ದೋಹಾದಿಂದ ಬೆಂಗಳೂರಿಗೆ ಬಂದ ಪ್ರಯಾಣಿಕನ ಮೇಲೆ ಅನುಮಾನದ ಮೇಲೆ ಡಿಆರ್ಐ ಬೆಂಗಳೂರು ಘಟಕದ ಅಧಿಕಾರಿಗಳು ತಪಾಸಣೆ ಮಾಡಿದ್ದಾರೆ. ಆತನ ಬಳಿ ಇದ್ದ …
Read More »ರಾಯಚೂರಲ್ಲಿ ಮಳೆ ಅಬ್ಬರ: ತುಂಬಿ ಹರಿದ ಹಳ್ಳಗಳು
ರಾಯಚೂರು: ಜಿಲ್ಲೆಯ ವಿವಿಧ ಕಡೆ ಶನಿವಾರ ಸಂಜೆ ಸುರಿದ ಧಾರಾಕಾರ ಮಳೆಗೆ ಜನರು ಪರದಾಡುವಂತಾಗಿದೆ. ಜಿಲ್ಲೆಯ ಮಾನವಿ ತಾಲೂಕಿನ ಅಡವಿಖಾನಾಪುರ ಗ್ರಾಮದಲ್ಲಿ ಮಳೆಯಿಂದ ಹಳ್ಳ-ಕೊಳ್ಳಗಳು ತುಂಬಿ ಹರಿದಿವೆೆ. ಜನರು ರಭಸವಾಗಿ ಹರಿಯುತ್ತಿರುವ ನೀರಿನ ನಡುವೆಯೇ ತಮ್ಮ ಜೀವ ಕೈಯಲ್ಲಿ ಹಿಡಿದು, ಹಳ್ಳಗಳನ್ನು ದಾಟುತ್ತಿರುವ ವಿಡಿಯೋಗಳು ವೈರಲ್ ಆಗಿವೆ. ಭಾರಿ ಮಳೆಗೆ ಹಳ್ಳಗಳು ತುಂಬಿ ಹರಿದಿದ್ದು, ಸಾರಿಗೆ ಸಂಪರ್ಕ ಸಂಪೂರ್ಣ ಕಡಿತಗೊಂಡಿತ್ತು. ಮಳೆಯಿಂದ ಶಾಲಾ ಮಕ್ಕಳು, ಆಟೋ ಹಾಗೂ ವಾಹನ ಸವಾರರ ಪರದಾಡಿದ್ದಾರೆ. …
Read More »