ದೇಶದ ಪ್ರತಿಷ್ಠಿತ ಖರಗ್ಪುರ ಕಾಲೇಜಿಗೆ ಗೋಮಟೇಶ್ ಶಾಲೆಯ ವಿದ್ಯಾರ್ಥಿ ಆಯ್ಕೆ… ಗೋಮಟೇಶ್ ವಿದ್ಯಾಪೀಠದ ವತಿಯಿಂದ ಸತ್ಕಾರ… ಬೆಳಗಾವಿಯ ಗೋಮಟೇಶ ವಿದ್ಯಾಪೀಠದ ಗೋಮಟೇಶ ಪ್ರೌಢಶಾಲೆಯ ವಿದ್ಯಾರ್ಥಿ ಮಂಜುನಾಥ ರೇವಣಕರಗೆ ದೇಶದ ಪ್ರತಿಷ್ಠಿತ ಕಾಲೇಜ್ ಖರಗ್ಪುರದಲ್ಲಿ ಪ್ರವೇಶ ದೊರೆತಿದ್ದು, ಸಂಸ್ಥೆಯೂ ಸತ್ಕರಿಸಿ ಅಭಿನಂದಿಸಿದೆ. ಧೀರಜ್ ಮಂಜುನಾಥ ರೇವಣಕರ ಶಾಲಾ ದಿನಗಳಲ್ಲಿ INSPIRE AWARD ಪಡೆದು ದೆಹಲಿಯಲ್ಲಿ ನಡೆದ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿದ್ದನು, ರೋಟರಿ ಕ್ಲಬ್ ವತಿಯಿಂದ ಕೊಡಲ್ಪಡುವ 2023ರ BEST STUDENT ಮತ್ತು …
Read More »Daily Archives: ಜುಲೈ 20, 2025
ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣವಚನ ಸ್ವೀಕರಿಸಿದ ವಿಭು ಬಖ್ರು
ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣವಚನ ಸ್ವೀಕರಿಸಿದ ವಿಭು ಬಖ್ರು ದೆಹಲಿ ಹೈಕೋರ್ಟ್ನ ಹಿರಿಯ ನ್ಯಾಯಮೂರ್ತಿಯಾಗಿದ್ದ ವಿಭು ಬಖ್ರು ಅವರು ಇಂದು ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಮಾತ್ ವಚನ ಬೋಧಿಸಿದರು. ಈ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸ್ಸಿನ ಮೇರೆಗೆ ಕೇಂದ್ರ ಸರ್ಕಾರವು ಇವರನ್ನು …
Read More »