ಬೆಂಗಳೂರು, (ಜುಲೈ.22): ಮಾಹಿತಿ ತಂತ್ರಜ್ಞಾನ ಉನ್ನತೀಕರಣ ಹಿನ್ನೆಲೆಯಲ್ಲಿ ಕರ್ನಾಟಕದ ಐದೂ ಎಸ್ಕಾಂಗಳ (Escom) ವ್ಯಾಪ್ತಿಯಲ್ಲಿನ ಆನ್ ಲೈನ್ ಸೇವೆ ಇರುವುದಿಲ್ಲ. ಜುಲೈ 25ರ ರಾತ್ರಿ 8.30 ರಿಂದ ಜುಲೈ 27ರ ರಾತ್ರಿ 10 ರವರೆಗೆ ಬೆಸ್ಕಾಂ (bescom), ಹೆಸ್ಕಾಂ (hescom), ಜೆಸ್ಕಾಂ, ಮೆಸ್ಕಾಂ ಹಾಗೂ ಸೆಸ್ಕ್ ಗಳ ವ್ಯಾಪ್ತಿಗಳ ಆನ್ ಲೈನ್ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಇದರಿಂದ ಆನ್ ಲೈನ್ ಮೂಲಕ ವಿದ್ಯುತ್ ಬಿಲ್ ಪಾವತಿ, ಹೆಸರು ಬದಲಾವಣೆ, ಜಕಾತಿ ಬದಲಾವಣೆ ಮತ್ತು ಹೊಸ ಸಂಪರ್ಕ …
Read More »Daily Archives: ಜುಲೈ 22, 2025
ರಾಯಚೂರು: ಊಟ ಸೇವನೆ ಬಳಿಕ ಹೊಟ್ಟೆನೋವು, ಒಂದೇ ಕುಟುಂಬದ ಮೂವರು ಸಾವು
ರಾಯಚೂರು, ಜುಲೈ 22: ಊಟ ಸೇವಿಸಿದ ಬಳಿಕ ಹೊಟ್ಟೆನೋವು ಕಾಣಿಸಿಕೊಂಡು ಒಂದೇ ಕುಟುಂಬದ ಮೂವರು ಮೃತಪಟ್ಟ ದಾರುಣ ಘಟನೆ ರಾಯಚೂರು (Raichur) ಜಿಲ್ಲೆ ಸಿರವಾರ ತಾಲೂಕಿನ ಕೆ.ತಿಮ್ಮಾಪುರದಲ್ಲಿ (K Timmapur) ಸಂಭವಿಸಿದೆ. ಸ್ಥಳೀಯ ಆಸ್ಪತ್ರೆಯಲ್ಲಿ ರಮೇಶ್(35), ಪುತ್ರಿ ನಾಗಮ್ಮ(8) ಮೃತಪಟ್ಟರೆ, ರಿಮ್ಸ್ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ದೀಪಾ(6) ಸಾವಿಗೀಡಾಗಿದ್ದಾಳೆ. ಸದ್ಯ ರಮೇಶ್ ಅವರ ಪತ್ನಿ ಪದ್ಮಾರನ್ನು ರಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದೆ. ಮತ್ತಿಬ್ಬರು ಮಕ್ಕಳಾದ ಕೃಷ್ಣ, ಚೈತ್ರಾಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಕುಟುಂಬದವರೆಲ್ಲ ಸೋಮವಾರ ರಾತ್ರಿ …
Read More »ಸಣ್ಣ ವ್ಯಾಪಾರಿಗಳಿಗೆ ಟ್ಯಾಕ್ಸ್ ನೋಟಿಸ್: ಕೇಂದ್ರ ಸರ್ಕಾರದ ಯಾವುದೇ ಪಾತ್ರವಿಲ್ಲ ಎಂದ ಜೋಶಿ
ಬೆಂಗಳೂರು, (ಜುಲೈ 22): ಕರ್ನಾಟಕದ ಕಾಂಗ್ರೆಸ್ ಸರ್ಕಾರ (Karnataka Congress Government) ಸಣ್ಣಪುಟ್ಟ ವ್ಯಾಪಾರಿಗಳಿಗೆ (small traders) ತೆರಿಗೆ ಬಾಕಿ ನೋಟಿಸ್ ಕೊಟ್ಟು, ಇದೀಗ ರಾಜ್ಯ ಸರ್ಕಾರಕ್ಕೂ ಹಾಗೂ ಜಿ ಎಸ್ ಟಿ ನೋಟಿಸ್ ಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳುತ್ತಿರುವುದು ನಿಜಕ್ಕೂ ಹಾಸ್ಯಾಸ್ಪದ. GST ನಲ್ಲಿ ಕೇಂದ್ರ ಸರ್ಕಾರದ ಅಡಿಯಲ್ಲಿ CGST ಮತ್ತು ರಾಜ್ಯ ಸರ್ಕಾರಗಳ ಅಡಿಯಲ್ಲಿ SGST ಎರಡು ಭಾಗಗಳಿದೆ. ಸಣ್ಣಪುಟ್ಟ ವ್ಯಾಪಾರಿಗಳಿಗೆ ನೋಟಿಸ್ ನೀಡಿರುವುದು ರಾಜ್ಯ ಸರ್ಕಾರದ ವಾಣಿಜ್ಯ ತೆರಿಗೆ …
Read More »ಅಣ್ಣನ ಮೇಲಿನ ಸೇಡಿಗೆ ಮಗನನ್ನೇ ಬಲಿ ಪಡೆದ: 3 ವರ್ಷದ ಬಾಲಕನ ಕತ್ತು ಕೊಯ್ದ ಚಿಕ್ಕಪ್ಪ
ಬಾಗಲಕೋಟೆ, (ಜುಲೈ 22): ಅಂಗನವಾಡಿಗೆ ಹೋಗಿದ್ದ 3 ವರ್ಷದ ಮಗುವಿಗೆ ಜಾಕು ಇರಿದು ಸ್ವಂತ ಚಿಕ್ಕಪ್ಪನೇ ಜೀವ ತೆಗೆದಿರುವ ಘಟನೆ ಬಾಗಲಕೋಟೆ (bagalkot) ಜಿಲ್ಲೆಯ ಇಳಕಲ್ ತಾಲೂಕಿನ ಬೆನಕನವಾಡಿ ಗ್ರಾಮದಲ್ಲಿ ನಡೆದಿದೆ. ಅಣ್ಣ ಬೈದು ಬುದ್ಧಿವಾದ ಹೇಳಿದ್ದಕ್ಕೆ ತಮ್ಮ ಈ ಕೃತ್ಯ ಎಸಗಿದ್ದಾನೆ. ಬೆನಕನವಾಡಿ ಗ್ರಾಮದ ಮಾರುತಿ ವಾಲಿಕಾರ ಎಂಬುವರ 3 ವರ್ಷದ ಮಧುಕುಮಾರನ ಜೀವವನ್ನ ಚಿಕ್ಕಪ್ಪ ಭೀಮಪ್ಪ ತೆಗೆದಿದ್ದಾನೆ. ಬಾಲಕ ಮುಂಜಾನೆ ಎಂದಿನಂತೆ ಗ್ರಾಮದ ಅಂಗನವಾಡಿಗೆ ಹೋಗಿದ್ದ. ಎಲ್ಲರೊಂದಿಗೆ ಅಂಗನವಾಡಿಯಲ್ಲಿ ಕುಳಿತ್ತಿದ್ದ ಬಾಲಕನನ್ನ …
Read More »ಪ್ರೌಢಶಾಲೆ ಕೊಠಡಿ ನಿರ್ಮಾಣಕ್ಕೆ ಎಂಎಲ್ ಸಿ ಚನ್ನರಾಜ ಭೂಮಿಪೂಜೆ
ಯರಗಟ್ಟಿ : 2024-25ನೇ ಸಾಲಿನ ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿ (ಡಿ.ಎಂ.ಎಫ್) ಯೋಜನೆಯಡಿಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ ಅವರ ಸೂಚನೆಯಂತೆ, ಯರಗಟ್ಟಿಯ ಶ್ರೀ ಬಸವೇಶ್ವರ ಪ್ರೌಢಶಾಲೆಗೆ ಹೊಸ ಕೊಠಡಿ ಮಂಜೂರಾಗಿದ್ದು, ನಿರ್ಮಾಣದ ಕಾಮಗಾರಿಗೆ ಮಂಗಳವಾರ ಚನ್ನರಾಜ ಹಟ್ಟಿಹೊಳಿ ಮತ್ತು ಶಾಸಕ ವಿಶ್ವಾಸ ವೈದ್ಯ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು. ವಿಧಾನ ಪರಿಷತ್ ಸದಸ್ಯರ ನಿಧಿಯಲ್ಲದೆ ಬೇರೆ ಬೇರೆ ಯೋಜನೆಗಳ ಅಡಿಯಲ್ಲಿ ಜಿಲ್ಲಾದ್ಯಂತ ವಿವಿಧ ಅಭಿವೃದ್ದಿ ಕಾಮಗಾರಿ …
Read More »ನ್ಯಾಯಾಲಯದ ಆವರಣದಲ್ಲಿ ಪತ್ನಿಯ ಮೇಲೆ ಗಂಡನಿಂದ ಹಲ್ಲೆ
ನ್ಯಾಯಾಲಯದ ಆವರಣದಲ್ಲಿ ಪತ್ನಿಯ ಮೇಲೆ ಗಂಡನಿಂದ ಹಲ್ಲೆ ನ್ಯಾಯಾಲಯದ ಆವರಣದಲ್ಲಿ ಪತಿಯೊಬ್ಬರು ಪತ್ನಿಯ ಮೇಲೆ ಕೋಲಿನಿಂದ ಹಲ್ಲೆ ನಡೆಸಿದ ಗಂಭೀರ ಘಟನೆ ನಡೆದಿದೆ. ವಿಚ್ಛೇದನ ವಿಚಾರಣೆಗಾಗಿ ಪತಿ ಮತ್ತು ಪತ್ನಿ ನ್ಯಾಯಾಲಯಕ್ಕೆ ಬಂದಾಗ ಈ ಘಟನೆ ಸಂಭವಿಸಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ಸವದತ್ತಿ ತಾಲೂಕಿನ ಕರಿಂಕಟ್ಟಿ ಗ್ರಾಮದ ನಿವಾಸಿ ಐಶ್ವರ್ಯ ಗಣಾಚಾರಿ ಈ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರ ಪತಿ ಮುತ್ತಪ್ಪ ಗಣಾಚಾರಿ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಕೌಟುಂಬಿಕ …
Read More »ಟ್ರೇನ್ ಡಿಕ್ಕಿ ಹೊಡೆದು ವೃದ್ಧ ಪಾದಚಾರಿ ಸ್ಥಳದಲ್ಲೇ ಸಾವು!
ಟ್ರೇನ್ ಡಿಕ್ಕಿ ಹೊಡೆದು ವೃದ್ಧ ಪಾದಚಾರಿ ಸ್ಥಳದಲ್ಲೇ ಸಾವು! ಬೆಳಗಾವಿ ಸಮರ್ಥ ನಗರದಲ್ಲಿ ಘಟನೆ ಖಡಕ್ ಗಲ್ಲಿಯ ನಿವಾಸಿ ಪಾಡುಗರಂಗ ಬಾತಕಾಂಡೆ(75) ರೈಲ್ವೇ ಹಳಿ ದಾಟುವಾಗ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವು ಘಟನಾ ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ, ಪರಿಶೀಲನೆ ರೈಲ್ವೇ ಹಳಿ ದಾಟುವಾಗ ರೈಲು ಡಿಕ್ಕಿ ಹೊಡೆದು ವ್ಯಕ್ತಿಯೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಗಳವಾರ ಸಂಬವಿಸಿದೆ ಬೆಳಗಾವಿ ಮಹಾನಗರದ ಸಮರ್ಥ ನಗರದ ಹತ್ತಿರ ಖಡಕ್ ಗಲ್ಲಿಯ ನಿವಾಸಿ ಪಾಡುಗರಂಗ …
Read More »ಧಾರವಾಡ ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಇಂದು ಧಾರವಾಡ ಜಿಲ್ಲೆಯ ಅಣ್ಣಿಗೇರಿಯಲ್ಲಿರುವ ಆದಿಕವಿ ಪಂಪ್ ಸ್ಮಾರಕ ಭವನದಲ್ಲಿ ಸಾರ್ವಜನಿಕ ಸಂಪರ್ಕ ಸಭೆ ನಡೆಸಿದರು.
ಧಾರವಾಡ ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಇಂದು ಧಾರವಾಡ ಜಿಲ್ಲೆಯ ಅಣ್ಣಿಗೇರಿಯಲ್ಲಿರುವ ಆದಿಕವಿ ಪಂಪ್ ಸ್ಮಾರಕ ಭವನದಲ್ಲಿ ಸಾರ್ವಜನಿಕ ಸಂಪರ್ಕ ಸಭೆ ನಡೆಸಿದರು. ಈ ಸಂದರ್ಭದಲ್ಲಿ, ಅವರು ನಾಗರಿಕರಿಂದ ವಿವಿಧ ದೂರುಗಳು ಮತ್ತು ಸಮಸ್ಯೆಗಳನ್ನು ಆಲಿಸಿದರು. ಗಮನಾರ್ಹವಾಗಿ, ಸಚಿವರು ಕೆಲವು ದೂರುಗಳನ್ನು ಸ್ಥಳದಲ್ಲೇ ಪರಿಹರಿಸುವ ಮೂಲಕ ನಾಗರಿಕರಿಗೆ ಪರಿಹಾರ ನೀಡಿದರು.ಅಣ್ಣಿಗೇರಿ ಮತ್ತು ಅದರ ಸುತ್ತಮುತ್ತಲಿನ ಸಾವಿರಾರು ನಾಗರಿಕರು ಈ ಸಭೆಯಲ್ಲಿ ಭಾಗವಹಿಸಿ ಸಚಿವರ ಮುಂದೆ …
Read More »ಬೆಳಗಾವಿಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ
ಬೆಳಗಾವಿಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ ಬೆಳಗಾವಿ ನಗರದಲ್ಲಿ ಚಾಕು ದಾಳಿಯ ಘಟನೆಗಳು ಹೆಚ್ಚುತ್ತಿರುವ ನಂತರ ಪೊಲೀಸರು ಈಗ ಕಠಿಣ ಕ್ರಮ ಕೈಗೊಂಡಿದ್ದಾರೆ. ಇದರ ಭಾಗವಾಗಿ, ಮಾರ್ಕೆಟ್ ಮತ್ತು ತಿಳಕವಾಡಿ ಪೊಲೀಸರು ಎರಡು ವಿಭಿನ್ನ ಪ್ರಕರಣಗಳಲ್ಲಿ ಅಕ್ರಮವಾಗಿ ಮಾರಕ ಶಸ್ತ್ರಾಸ್ತ್ರ ಹೊಂದಿದ್ದಕ್ಕಾಗಿ ಮೂವರನ್ನು ಬಂಧಿಸಿದ್ದಾರೆ. ಜುಲೈ 20 ರಂದು ಮಧ್ಯಾಹ್ನ, ಮಾರ್ಕೆಟ್ ಪೊಲೀಸ್ ಠಾಣೆಯ ಪಿಎಸ್ಐ ವಿಠ್ಠಲ್ ಹವನ್ನವರ್ ಸಲ್ಮಾನ್ ಮೊಹಮ್ಮದ್ ಹರ್ಷದ್ ದಲಾಯತ್ (ವಯಸ್ಸು 35, …
Read More »ಬೆಳಗಾವಿಯಲ್ಲಿ ನಡೆದ ಹಿಟ್ ಅಂಡ್ ರನ್ ಕೇಸ್ ಹಿಟ್ ಅಂಡ್ ರನ್ ಪ್ರಕರಣ ನಡೆದ ನಾಲ್ಕು ಗಂಟೆಗಳಲ್ಲಿ ಪೊಲೀಸರಿಂದ ಆರೋಪಿಯ ಬಂಧನ
ಬೆಳಗಾವಿಯಲ್ಲಿ ನಡೆದ ಹಿಟ್ ಅಂಡ್ ರನ್ ಕೇಸ್ ಹಿಟ್ ಅಂಡ್ ರನ್ ಪ್ರಕರಣ ನಡೆದ ನಾಲ್ಕು ಗಂಟೆಗಳಲ್ಲಿ ಪೊಲೀಸರಿಂದ ಆರೋಪಿಯ ಬಂಧನ ಅಪಘಾತದ ನಂತರ ವಾಹನದೊಂದಿಗೆ ಪರಾರಿಯಾಗಿದ್ದ ಚಾಲಕನನ್ನು ನಾಲ್ಕು ಗಂಟೆಗಳಲ್ಲಿ ಮಾರಿಹಾಳ ಪೊಲೀಸರು ಬಂಧಿಸಿದ್ದಾರೆ. ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತರು ಹೇಳಿಕೆಯಲ್ಲಿ ಈ ಮಾಹಿತಿಯನ್ನು ನೀಡಿದ್ದಾರೆ. ಶನಿವಾರ, ಬೆಳಗಾವಿ-ಗೋಕಾಕ್ ರಸ್ತೆಯ ಅಷ್ಟೇ ಬಳಿ ಸರಕು ವಾಹನಕ್ಕೆ ಡಿಕ್ಕಿ ಹೊಡೆದು ಮಹಾದೇವ್ ಕಾರ್ಯಪ್ಪ ಲೋಹರ್ …
Read More »