Breaking News

Daily Archives: ಜುಲೈ 22, 2025

ಆ್ಯಂಟಿ ಸ್ಕ್ಯಾಬಿಂಗ್ ಸ್ಕ್ಯಾಡ್ ಕಾರ್ಯಾಚರಣೆ ಮಾಳ ಮಾರುತಿ ಪೊಲೀಸರಿಂದ ಅಕ್ರಮ ಮಾರಕಾಸ್ತ್ರ ಹೊಂದಿದ ವ್ಯಕ್ತಿಯ ಬಂಧನ ಆಯುಧ ವಶಕ್ಕೆ!!

ಆ್ಯಂಟಿ ಸ್ಕ್ಯಾಬಿಂಗ್ ಸ್ಕ್ಯಾಡ್ ಕಾರ್ಯಾಚರಣೆ ಮಾಳ ಮಾರುತಿ ಪೊಲೀಸರಿಂದ ಅಕ್ರಮ ಮಾರಕಾಸ್ತ್ರ ಹೊಂದಿದ ವ್ಯಕ್ತಿಯ ಬಂಧನ ಆಯುಧ ವಶಕ್ಕೆ!! ಇತ್ತೀಚಿನ ದಿನಗಳಲ್ಲಿ ಸ್ಟ್ರಾಬಿಂಗ್ ಪ್ರಕರಣಗಳು ಹೆಚ್ಚಾಗುತ್ತಿದ್ದುದ್ದರಿಂದ ಆ್ಯಂಟಿ ಸ್ಕ್ಯಾಬಿಂಗ್ ಸ್ಕ್ಯಾಡ್ ಕಾರ್ಯಾಚರಣೆ ನಡೆಸಿ ಅಕ್ರಮ ಮಾರಕಾಸ್ತ್ರ ಹೊಂದಿದ ವ್ಯಕ್ತಿಯ ಬಂಧನ ಮಾಡಿರುವ ಘಟನೆ ಜರುಗಿದೆ ಬೆಳಗಾವಿಯ ಮಾಳಮಾರುತಿ ಪೊಲೀಸ್ ಠಾಣೆಯ ಪಿಎಸ್ಐ ಯು.ಟಿ. ಪಾಟೀಲ್ ಮತ್ತು ಅವರ ತಂಡವು ಜುಲೈ 21, 2025 ರಂದು ಗಸ್ತು ತಿರುಗುತ್ತಿದ್ದಾಗ ಆನಂದ್ ಪರಶುರಾಮ್ …

Read More »

ಮಹದಾಯಿ ಯೋಜನೆಯ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಸಂಪೂರ್ಣವಾಗಿ ಸಿದ್ಧವಾಗಿದೆ ಮತ್ತು ಪ್ರಸ್ತುತ ಕೇಂದ್ರ

ಮಹದಾಯಿ ಯೋಜನೆಯ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಸಂಪೂರ್ಣವಾಗಿ ಸಿದ್ಧವಾಗಿದೆ ಮತ್ತು ಪ್ರಸ್ತುತ ಕೇಂದ್ರ ವನ್ಯಜೀವಿ ಮಂಡಳಿಯಿಂದ ಅನುಮೋದನೆಗಾಗಿ ಕಾಯುತ್ತಿದೆ ಎಂದು ನವಲಗುಂದ ಶಾಸಕ ಎನ್.ಎಚ್. ಕೊನರೆಡ್ಡಿ ಹೇಳಿದರು ಮಂಗಳವಾರ ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ಉತ್ತರ ಕರ್ನಾಟಕಕ್ಕೆ ಮಹಾದಾಯಿ ಯೋಜನೆ ಬಹಳ ಮುಖ್ಯವಾಗಿದೆ ಟೀಕಿಸುವ ಬದಲು ಅದನ್ನು ಕಾರ್ಯಗತಗೊಳಿಸಬೇಕು ಈ ಹಿಂದೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳನ್ನು ಸಂಪರ್ಕಿಸುತ್ತಿದ್ದ ದಿವಂಗತ ಅನಂತ್ ಕುಮಾರ್ ಅವರನ್ನು ಅವರು ನೆನಪಿಸಿಕೊಂಡರು. ಈಗ, ಕೇಂದ್ರ ಸಚಿವ …

Read More »

ಒಂದೇ ವೇದಿಕೆಯಲ್ಲಿ ಪಂಚಪೀಠಾಧೀಶ್ವರರು

ದಾವಣಗೆರೆ: ನಗರದಲ್ಲಿ ನಡೆದ ಅದ್ಧೂರಿ ಶೃಂಗ ಸಮ್ಮೇಳನದಲ್ಲಿ ವೀರಶೈವ ಪಂಚಪೀಠಗಳ ಪೀಠಾಧೀಶ್ವರರು, ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳುವ ಮೂಲಕ ಭಕ್ತರಿಗೆ ದರ್ಶನ ನೀಡಿದರು. ದರ್ಶನದ ಜೊತೆಗೆ ಎಲ್ಲ ಶ್ರೀಗಳು ತಮ್ಮ ಹಿತವಚನ ನೀಡಿದರು. ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆಯ ವತಿಯಿಂದ ರೇಣುಕಾ ಮಂದಿರದಲ್ಲಿ ಸೋಮವಾರ ನಡೆದ ಶಿವಾಚಾರ್ಯ ಶೃಂಗ ಸಮ್ಮೇಳನದಲ್ಲಿ ಮಾತನಾಡಿದ ರಂಭಾಪುರಿ ಜಗದ್ಗುರು ಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯರು, ವೀರಶೈವ ಧರ್ಮದಲ್ಲಿ ಪಂಚಪೀಠಗಳಿಗೆ ಇರುವ ಮಹತ್ವ ಯಾವುದಕ್ಕೂ ಇಲ್ಲ. …

Read More »

ಹುಬ್ಬಳ್ಳಿಯಲ್ಲಿ ಏರೋ‌ಸ್ಪೇಸ್ ಪಾರ್ಕ್ ಸ್ಥಾಪನೆಗೆ ಹೆಚ್ಚಿದ ಒತ್ತಡ

ಹುಬ್ಬಳ್ಳಿ : ದೇವನಹಳ್ಳಿ ಬಳಿ ಚನ್ನರಾಯಪಟ್ಟಣ ಭೂಸ್ವಾಧೀನವನ್ನು ರಾಜ್ಯ ಸರ್ಕಾರ ಕೈಬಿಟ್ಟಿದ್ದು, ಉದ್ದೇಶಿತ ಏರೊಸ್ಪೇಸ್ ಪಾರ್ಕ್ ಅನ್ನು ಉತ್ತರ ಕರ್ನಾಟಕ ಭಾಗದ ಹುಬ್ಬಳ್ಳಿಯಲ್ಲಿ ಸ್ಥಾಪಿಸಲು ಕ್ರಮ ಕೈಗೊಳ್ಳಬೇಕೆಂಬ ಕೂಗು ಜೋರಾಗಿ ಕೇಳಿ ಬಂದಿದೆ. ಇಲ್ಲಿನ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಏರೋಸ್ಪೇಸ್ ಪಾರ್ಕ್​ನ್ನು ಉತ್ತರ ಕರ್ನಾಟಕ ಭಾಗದ ಹುಬ್ಬಳ್ಳಿ-ಧಾರವಾಡದಲ್ಲಿ ಆರಂಭಿಸುವುದರಿಂದ ಕರ್ನಾಟಕದ ಉತ್ತರ ಭಾಗದ ಅಭಿವೃದ್ಧಿಗೆ ಪೂರಕವಾಗಲಿದೆ. ಇದರಿಂದ ಸಾವಿರಾರು ಜನರಿಗೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಉದ್ಯೋಗಗಳು ದೊರೆತು ವಿಶೇಷವಾಗಿ ಇಂಜಿನಿಯರಿಂಗ್ ತಾಂತ್ರಿಕ …

Read More »

ಬಿಹಾರ ಉದ್ಯಮಿಗೆ 10 ಕೋಟಿ ರೂಪಾಯಿ ವಂಚನೆ ಆರೋಪ: ಆರೋಪಿ ರೋಶನ್ ಸಲ್ಡಾನ್ ಪ್ರಕರಣ ಸಿಐಡಿಗೆ

ಮಂಗಳೂರು: ದೇಶಾದ್ಯಂತ ಸಿರಿವಂತ ಉದ್ಯಮಿಗಳನ್ನು ವಂಚನೆಯ ಜಾಲದಲ್ಲಿ ಸಿಲುಕಿಸಿ ಅವರಿಂದ ಕೋಟ್ಯಂತರ ಹಣ ಲಪಟಾಯಿಸುತ್ತಿದ್ದ ಆರೋಪಿ ರೋಶನ್ ಸಲ್ಡಾನ್ ವಿರುದ್ಧ ಬಿಹಾರ ಉದ್ಯಮಿಯೊಬ್ಬರು ಮಂಗಳೂರಿನಲ್ಲಿ ಪ್ರಕರಣ ದಾಖಲಿಸಿದ್ದಾರೆ. ರೋಶನ್ ಸಲ್ಡಾನ್ ತನಗೆ ಭೂಮಿ ಖರೀದಿ ವಿಚಾರದಲ್ಲಿ 10 ಕೋಟಿಗೂ ಅಧಿಕ ಮೋಸ ಮಾಡಿದ್ದಾಗಿ ಆರೋಪಿಸಿ ದೂರು ನೀಡಿದ್ದಾರೆ. 10 ಕೋಟಿಯಷ್ಟು ಮೊತ್ತದ ವಂಚನೆ ಪ್ರಕರಣ ದಾಖಲಾದರೆ ಅದನ್ನು ಸಿಐಡಿಗೆ ಕೊಡಬೇಕೆಂಬ ಕಾನೂನಿನಂತೆ ಈ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ ಎಂದು ಮಂಗಳೂರು …

Read More »

ನಿಪ್ಪಾಣಿ ನಗರದ ಶ್ರೀ ದುರ್ಗಾಮಾತಾ ಮಂದಿರದ ಹತ್ತಿರ ಶಾಸಕರ ನಿಧಿಯಿಂದ 10 ಲಕ್ಷ ರೂಪಾಯಿ ಮೊತ್ತದಲ್ಲಿ ಸಮುದಾಯ ಭವನದ ಭೂಮಿ ಪೂಜೆ

ನಿಪ್ಪಾಣಿ ನಗರದ ಶ್ರೀ ದುರ್ಗಾಮಾತಾ ಮಂದಿರದ ಹತ್ತಿರ ಶಾಸಕರ ನಿಧಿಯಿಂದ 10 ಲಕ್ಷ ರೂಪಾಯಿ ಮೊತ್ತದಲ್ಲಿ ಸಮುದಾಯ ಭವನದ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿ ಮಾತನಾಡಲಾಯಿತು. ಇದಕ್ಕೂ ಮೊದಲು ದೇವಿಯ ದರ್ಶನ ಪಡೆದು,ಆರತಿ ಬೆಳಗಿ,ಸರ್ವರಿಗೂ ಒಳಿತಾಗಲಿ ಎಂದು ಪ್ರಾರ್ಥಿಸಲಾಯಿತು. ಈಗಾಗಲೇ 11 ಲಕ್ಷ ರೂ ಮೊತ್ತದಲ್ಲಿ ದೇವಸ್ಥಾನ ಜೀರ್ಣೋದ್ಧಾರ ಕಾಮಗಾರಿ ಪೂರ್ಣಗೊಳಿಸಲಾಗಿದೆ. ಸಾರ್ವಜನಿಕ ಅನುಕೂಲಕ್ಕಾಗಿ ಸಮುದಾಯ ಭವನ ಭೂಮಿ ಪೂಜೆ ನೆರವೇರಿಸಿದ್ದು ,ಹಂತ ಹಂತವಾಗಿ ಅನುದಾನ ನೀಡಿ,ಸಮುದಾಯ ಭವನ …

Read More »

ಎಐಸಿಸಿ ಅಧ್ಯಕ್ಷರಿಗೆ ಮಾಜಿ ಶಾಸಕಿ ಡಾ. ಅಂಜಲಿ ನಿಂಬಾಳ್ಕರವರಿಂದ ಹುಟ್ಟುಹಬ್ಬದ ಶುಭಾಶಯ ಸಲ್ಲಿಕೆ ಖಾನಾಪೂರದ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್

ಎಐಸಿಸಿ ಅಧ್ಯಕ್ಷರಿಗೆ ಮಾಜಿ ಶಾಸಕಿ ಡಾ. ಅಂಜಲಿ ನಿಂಬಾಳ್ಕರವರಿಂದ ಹುಟ್ಟುಹಬ್ಬದ ಶುಭಾಶಯ ಸಲ್ಲಿಕೆ ಖಾನಾಪೂರದ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರು ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾಕ್ಟರ್ ಮಲ್ಲಿಕಾರ್ಜುನ ಖರ್ಗೆ ಜೀ ಅವರನ್ನು ಭೇಟಿಯಾಗಿ ಪುಷ್ಪಗುಚ್ಛ ನೀಡಿ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದರು ಈ ಸಂದರ್ಭದಲ್ಲಿ ಕೆಲವು ಸಮಯ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರೊಂದಿಗೆ ಆತ್ಮೀಯವಾಗಿ ಎಐಸಿಸಿ ಅಧ್ಯಕ್ಷರಾದ ಡಾಕ್ಟರ್ ಮಲ್ಲಿಕಾರ್ಜುನ ಖರ್ಗೆ ಅವರು ಮಾತನಾಡಿ ಮಾರ್ಗದರ್ಶನ …

Read More »

ಜಮೀನಿನ ದಾರಿ ವಿಚಾರಕ್ಕೆ ಕುಟುಂಬಸ್ಥರ ನಡುವೆ ಮಾರಾಮಾರಿ..

ಬಾಗಲಕೋಟೆ: ಜಮೀನಿನ ದಾರಿ ವಿಚಾರಕ್ಕೆ ಕುಟುಂಬಸ್ಥರ ನಡುವೆ ಮಾರಾಮಾರಿ.. ಹುಟ್ಟುತ್ತ ಅಣ್ಣತಂದಿರು ಬೆಳೆಯುತ್ತ ದಾಯಾದಿಗಳು ಎನ್ನುವ ಮಾತು ಸುಳ್ಳಲ್ಲ. ಒಂದೇ ರಕ್ತ ಹಂಚಿಕೊಂಡು ಹುಟ್ಟಿದ್ರು, ಬೆಳೆಯುತ್ತಿದ್ದಂತೆ ಆಸ್ತಿಗಾಗಿ ಕಲಹ ತಪ್ಪಿದ್ದಲ್ಲ. ಅಂತಹದ್ದೇ ಒಂದು ದೊಡ್ಡ ಕುಟುಂಬದಲ್ಲಿ ಕೇವಲ ಜಮೀನಿನಲ್ಲಿ ಹೋಗುವ ದಾರಿಗಾಗಿ ಮಾರಾಮಾರಿ ನಡೆದಿದೆ. ಅಣ್ಣ ತಂಗಿ, ಮಾವ ಅಳಿಯ ಹೀಗೆ ರಕ್ತ ಸಂಬಂಧಿಗಳೇ ಕೈಯಲ್ಲಿ ಕೊಡಲಿ ಕುಡುಗೋಲು ಹಿಡಿದು ಬಡಿದಾಡಿದ್ದಾರೆ.. ಮೇವು ತೆಗೆದುಕೊಂಡು ಬರುವಾಗ ಶುರುವಾದ ದಾರಿ ಜಗಳ.. …

Read More »

ಮುಗಿಲು ಮುಟ್ಟಿತ್ತು ವಿದ್ಯಾರ್ಥಿಗಳ ಸಡಗರ ಸಂಭ್ರಮ

ಮುಗಿಲು ಮುಟ್ಟಿತ್ತು ವಿದ್ಯಾರ್ಥಿಗಳ ಸಡಗರ ಸಂಭ್ರಮ ಬೆಳಗಾವಿಯ ಸಹ್ಯಾದ್ರಿ ನಗರದಲ್ಲಿರುವ ಆಶ್ರಯ ಕಾಲೋನಿಗೆ ಬಸ್ ಸೌಕರ್ಯ ಮಹಾನಗರದ ಮಧ್ಯದಲ್ಲಿದ್ದರು ಸಾರಿಗೆ ವ್ಯವಸ್ಥೆಯಿಲ್ಲದೆ ನಿತ್ಯ ಕಿಲೋಮೀಟರ್ ವರೆಗೆ ನಡೆದುಕೊಂಡು ಶಾಲಾ ಕಾಲೇಜುಗಳಿಗೆ ತೆರಳುತ್ತಿದ್ದ ವಿದ್ಯಾರ್ಥಿಗಳು ತಮ್ಮ ಕಾಲೋನಿಗೆ ಹೊಸ ಬಸವೊಂದು ಬಂದ ಖುಷಿಯಲ್ಲಿ ಅವರ ಸಡಗರ ಸಂಭ್ರಮ ಮುಗಿಲು ಮುಟ್ಟಿತ್ತು ಈ ಕುರಿತು ಒಂದು ವರದಿ ಬೆಳಗಾವಿ ಮಹಾನಗರದ ಸಹ್ಯಾದ್ರಿ ನಗರದಲ್ಲಿರುವ ಆಶ್ರಯ ಕಾಲೋನಿಗೆ ಬಸ್ ಸೌಕರ್ಯದಿಂದ ವಂಚಿವಾಗಿದ್ದ ಮಕ್ಕಳು ನಿತ್ಯ …

Read More »

ಟಾಯರ್ ಬ್ಲಾಸ್ಟ್ ದಿಂದ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಆರು ಜನರಿಗೆ ಗಂಭೀರ ಗಾಯ!

ಟಾಯರ್ ಬ್ಲಾಸ್ಟ್ ದಿಂದ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಆರು ಜನರಿಗೆ ಗಂಭೀರ ಗಾಯ! ಟಾಯರ್ ಬ್ಲಾಸ್ಟವಾಗಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಆರು ಜನರಿಗೆ ಗಂಭೀರ ಗಾಯಗಳಾಗಿರುವ ಘಟನೆ ಜರುಗಿದೆ ಮಂಗಳವಾರ ಬೆಳಗಾವಿ ಕಡೆಯಿಂದ ಹುಬ್ಬಳ್ಳಿ ಕಡೆಗೆ ಹೊರಟ್ಟಿದ್ದ ಮಹಾರಾಷ್ಟ್ರ ಮೂಲದ ಕಾರು ಬೆಳಗಾವಿ ತಾಲೂಕಿನ ಮುತ್ನಾಳ ಗ್ರಾಮದ ಬಳಿ‌ ರಾಷ್ಟ್ರೀಯ ಹೆದ್ದಾರಿಯಲ್ಲಿ ಟಾಯರ್ ಬ್ಲಾಸ್ಟ್ ದಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ …

Read More »