ನಾಳೆ ಬೆಳಗಾವಿಗೆ ಗಡಿ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ್ ಭೇಟಿ ಬೆಳಗಾವಿ: ಗಡಿ ಉಸ್ತುವಾರಿ ಸಚಿವರಾಗಿ ಇತ್ತೀಚೆಗೆ ನೇಮಕಗೊಂಡಿರುವ ರಾಜ್ಯ ಕಾನೂನು ಮತ್ತು ಪ್ರವಾಸೋದ್ಯಮ ಖಾತೆಯ ಸಚಿವ ಶ್ರೀ ಎಚ್.ಕೆ.ಪಾಟೀಲ ಅವರು ಶನಿವಾರ ದಿ.26 ರಂದು ಗಡಿ ಉಸ್ತುವಾರಿ ಸಚಿವರಾಗಿ ಮೊದಲ ಬಾರಿಗೆ ಬೆಳಗಾವಿಗೆ ಆಗಮಿಸಲಿದ್ದಾರೆ. ಶನಿವಾರ ಸಂಜೆ 4 ಗಂಟೆಗೆ ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಕನ್ನಡ ಸಂಘಟನೆಗಳ ಜೊತೆಗೆ ಸಚಿವರು ಸಭೆ ನಡೆಸಿ ಗಡಿಗೆ ಸಂಬಂಧಿಸಿದ ವಿಷಯಗಳ …
Read More »Daily Archives: ಜುಲೈ 25, 2025
ಯರಹಳ್ಳಿಯಲ್ಲಿ 44ನೇ ಶ್ರೀ ಚಾಮುಂಡೇಶ್ವರಿ ಹಬ್ಬ ಸಾಂಸ್ಕೃತಿಕ ಮೆರವಣಿಗೆಯಲ್ಲಿ ಭಾಗವಹಿಸಿದ ಸಾವಿರಾರು ಭಕ್ತರು
ಯರಹಳ್ಳಿಯಲ್ಲಿ 44ನೇ ಶ್ರೀ ಚಾಮುಂಡೇಶ್ವರಿ ಹಬ್ಬ ಸಾಂಸ್ಕೃತಿಕ ಮೆರವಣಿಗೆಯಲ್ಲಿ ಭಾಗವಹಿಸಿದ ಸಾವಿರಾರು ಭಕ್ತರು ಎಚ್.ಡಿ. ಕೋಟೆ ತಾಲ್ಲೂಕಿನ ಯರಹಳ್ಳಿ ಗ್ರಾಮದಲ್ಲಿ 44ನೇ ವರ್ಷದ ಶ್ರೀ ಚಾಮುಂಡೇಶ್ವರಿ ಹಬ್ಬವನ್ನು ಭಕ್ತಿಭಾವದಿಂದ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು. ಈ ವೇಳೆ ಗ್ರಾಮದಲ್ಲಿ ಮಕ್ಕಳಿಂದ ಹಿಡಿದು ಹಿರಿಯರ ತನಕ ಸಾಂಸ್ಕೃತಿಕ ಕಲೆಗಳಲ್ಲಿ ಭಾಗವಹಿಸಿ ಕುಣಿದು ಕುಪ್ಪಳಿಸಿದರು. ವಿದ್ಯಾರ್ಥಿಗಳಿಂದ ಕಲಾತಂಡಗಳು ವಾದ್ಯ, ಕಂಸಾಳೆ, ಚಿಲಿಪಿಲಿ ಗೊಂಬೆ, ಕರಗ, ಬೆಳ್ಳಿರಥದೊಂದಿಗೆ ಭವ್ಯ ಮೆರವಣಿಗೆಯನ್ನು ನಡೆಸಿ ದೇವಿಗೆ ನಮನ ಸಲ್ಲಿಸಿದರು. …
Read More »
Laxmi News 24×7