ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿಚಾರದಲ್ಲಿ ಮಹಾಜನ್ ವರದಿಯೇ ಅಂತಿಮ. ಒಂದು ವೇಳೆ ಆ ವರದಿಗೆ ಅಪಸ್ವರ ಎತ್ತಿದರೆ ಯಥಾಸ್ಥಿತಿ ಮುಂದುವರಿಯುವುದು ಕರ್ನಾಟಕದ ಕೊನೆಯ ನಿಲುವು ಆಗಿದೆ ಎಂದು ಗಡಿ ಎಂದು ಗಡಿ ಉಸ್ತುವಾರಿ ಸಚಿವರೂ ಆಗಿರುವ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಹೆಚ್.ಕೆ.ಪಾಟೀಲ ಹೇಳಿದರು. ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶನಿವಾರ ಗಡಿ ಭಾಗದ ಕನ್ನಡಪರ ಸಂಘಟನೆಗಳ ಮುಖಂಡರ ಜತೆಗೆ ಸಭೆ ನಡೆಸಿದ ಬಳಿಕ ಮಾಧ್ಯಮಗೋಷ್ಟಿಯಲ್ಲಿ ಅವರು …
Read More »
Laxmi News 24×7