ಗಣೇಶನ ಮೂರ್ತಿಕಾರರಲ್ಲಿ ಹಬ್ಬದ ಸಂಭ್ರಮ ವಿಘ್ನ ನಿವಾರಕನ ಆಗಮನಕ್ಕೆ ಗಣೇಶ ಮೂರ್ತಿಕಾರರಿಂದ ಸಿದ್ಧತೆಗಳು ಭರದಿಂದ ಸಾಗಿವೆ! ಹಿಂದು ಧರ್ಮದಲ್ಲಿ ಯಾವುದೇ ಪೂಜೆ ಸಮಾರಂಭವಾದರೂ ಮೊದಲು ಪೂಜಿತನಾಗುವ ವಿಘ್ನ ನಿವಾರಕ ವಿನಾಯಕನೆಂದು ಕರೆಯಲ್ಪಡುವ ಗಣೇಶನಿಗೆ ಮಾತ್ರ ಪೂಜೆ ಆನಂತರ ಇನ್ನಿತರ ಕಾರ್ಯ ಆಗಸ್ಟ್ 27 ರಿಂದ ಭಕ್ತಿ ಭಾವದಿಂದ ಆಚರಿಸಲಾಗುವ ಗಣೋಶೋತ್ಸವಕ್ಕೆ ‘ಇನ್ ನ್ಯೂಸ್’ ಬೆಳಗಾವಿಯ ವಿವಿಧ ಗಣೇಶ ಮೂರ್ತಿ ತಯಾರಿಸುವ ಕಾರ್ಯಾಗಾರಗಳಿಗೆ ಭೇಟಿ ನೀಡಿದ ಸಮಯದಲ್ಲಿ ಗಣೇಶನ ಮೂರ್ತಿ ತಯಾರಿಸುವ …
Read More »Monthly Archives: ಜುಲೈ 2025
ಸೆಪ್ಟಂಬರ್ 22 ರಿಂದ ಅಕ್ಟೋಬರ್ 7 ರ ವರೆಗೆ ಜಾತಿಗಣತಿ ಸಮೀಕ್ಷೆ…
ಸೆಪ್ಟಂಬರ್ 22 ರಿಂದ ಅಕ್ಟೋಬರ್ 7 ರ ವರೆಗೆ ಜಾತಿಗಣತಿ ಸಮೀಕ್ಷೆ… ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಶೇಷ ಸಭೆ ರಾಜ್ಯದ ಎಲ್ಲಾ 7 ಕೋಟಿ ಜನರ ಸಮೀಕ್ಷೆ ನಡೆಸಲಾಗುವುದು. ಜಾತಿ ತಾರತಮ್ಯ ನಿವಾರಣೆ ಮಾಡುವುದು ಗಣತಿಯ ಮುಖ್ಯ ಉದ್ದೇಶ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಜಾತಿ ಜನಗಣತಿ ಮರು ಸಮೀಕ್ಷೆ ಹಿನ್ನೆಲೆಯಲ್ಲಿ, ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಕಾವೇರಿ ನಿವಾಸದಲ್ಲಿ ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಸಿಎಂ, ಹಿಂದುಳಿದ …
Read More »ಜನರಿಗೆ ಹೆದರಿಸಿ ಜಬರದಸ್ತ ಮಾಡಿ ನಗನಾಣ್ಯ ದೋಚುತ್ತಿದ್ದ ಖದೀಮರ ಹೆಡೆಮೂಡಿ ಕಟ್ಟಿರುವ ಬೈಲಹೊಂಗಲ ಪೊಲೀಸರು!!
ಖತರನಾಕ ಕಳ್ಳರ ಬಂಧಿಸಿದ ಪೊಲೀಸರು ಜನರಿಗೆ ಹೆದರಿಸಿ ಜಬರದಸ್ತ ಮಾಡಿ ನಗನಾಣ್ಯ ದೋಚುತ್ತಿದ್ದ ಖದೀಮರ ಹೆಡೆಮೂಡಿ ಕಟ್ಟಿರುವ ಬೈಲಹೊಂಗಲ ಪೊಲೀಸರು!! ಜನರಿಗೆ ಹೆದರಿಸಿ ಬೇದರಿಸಿ ಜಬರದಸ್ತ ಮಾಡಿ ಅವರಿಂದ ನಗನಾಣ್ಯ ದೋಚುತ್ತಿದ್ದ ನಾಲ್ವರು ಖದೀಮ ಕಳ್ಳರನ್ನು ಪೊಲೀಸರು ಹೆಡೆಮೂಡಿ ಕಟ್ಟಿ ಬಂಧಿಸಿರುವ ಘಟನೆ ಜರುಗಿದೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಪಾರನಟ್ಟಿ ಗ್ರಾಮದ ಬಸವರಾಜ್ ಗೋದಿ,ಸಿದ್ದಪ್ಪ ಧರ್ಮಟ್ಟಿ,ಮುತ್ತೆಪ್ಪ ಪೂಜೇರಿ, ಬಸವರಾಜ್ ಪೂಜೇರಿ ಎಂಬುವರು ಜನರನ್ನು ಹೆದರಿಸಿ ಬೇದರಿಸಿ ಜಬರದಸ್ತ ಮಾಡಿ …
Read More »ಲಿಂಗಾಯತ ಮಠಾಧಿಪತಿಗಳ ಒಕ್ಕೂಟದಿಂದ ಸಿಎಂ ಭೇಟಿ
ಲಿಂಗಾಯತ ಮಠಾಧಿಪತಿಗಳ ಒಕ್ಕೂಟದಿಂದ ಸಿಎಂ ಭೇಟಿ ಬಸವ ಸಂಸ್ಕೃತಿ ಅಭಿಯಾನದ ಸಮಾರೋಪ ಸಮಾರಂಭಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಹ್ವಾನ!! ಲಿಂಗಾಯತ ಮಠಾಧಿಪತಿಗಳ ಒಕ್ಕೂಟದಿಂದ 5ನೇ ಅಕ್ಟೋಬರ್ 2025ರ ಭಾನುವಾರದಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಬಸವ ಸಂಸ್ಕೃತಿ ಅಭಿಯಾನದ ಸಮಾರೋಪ ಸಮಾರಂಭಕ್ಕೆ ಸಿಎಂ ಸಿದ್ದರಾಯ್ಯ ಅವರನ್ನು ಭೇಟಿಯಾಗಿ ಆಹ್ವಾನಿಸಲಾಯಿತು ಲಿಂಗಾಯತ ಮಠಾಧಿಪತಿಗಳ ಒಕ್ಕೂಟದಿಂದ ರಾಜ್ಯಾದ್ಯಂತ ಸೆಪ್ಟೆಂಬರ್ 1ರಿಂದ ಅಕ್ಟೋಬರ್ 1ರವರೆಗೆ ಜರುಗಲಿರುವ ‘ಬಸವ ಸಂಸ್ಕೃತಿ ಅಭಿಯಾನದ ಸಮಾರೋಪ ಸಮಾರಂಭವು 5ನೇ …
Read More »ವಿಜಯೇಂದ್ರನಿಗೆ ಮತ್ತೇ ಮಣೆ ಹಾಕಿದ್ರೇ… ಹೊಸ ಪಕ್ಷ ಕಟ್ಟುವುದು ಗ್ಯಾರಂಟಿ…; ಯತ್ನಾಳ
ವಿಜಯೇಂದ್ರನಿಗೆ ಮತ್ತೇ ಮಣೆ ಹಾಕಿದ್ರೇ… ಹೊಸ ಪಕ್ಷ ಕಟ್ಟುವುದು ಗ್ಯಾರಂಟಿ…; ಯತ್ನಾಳ ಶ್ರೀರಾಮು ಹೇಳಿದ್ದು ಕೇಳಲು ನನಗೆ ಹುಚ್ಚು ಹಿಡಿದಿದೆಯಾ??? ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ವಿಜಯೇಂದ್ರನನ್ನ ಮತ್ತೇ ತಲೆಯ ಮೇಲೆ ಕೂರಿಸಿಕೊಂಡರೇ, ಹೊಸ ಪಕ್ಷ ಗ್ಯಾರಂಟಿ. ನಮ್ಮ ಸರ್ಕಾರ ಬಹುಮತ ಬರುವುದು ಗ್ಯಾರಂಟಿ. ಕರ್ನಾಟಕ ಉದ್ಧಾರವಾಗುವುದು ಗ್ಯಾರಂಟಿ. ಹೇಗಾದರೂ ವಿಜಯದಶಮಿ ಹತ್ತಿರವಾಗುತ್ತಿದೆ. ವಿಜಯೇಂದ್ರನ ನೇತೃತ್ವ ಒಪ್ಪದ ಕಾರಣ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಗೊಂದಲುಮಯವಾಗಿದೆ ಎಂದರು. ಇನ್ನು ವಿಜಯೇಂದ್ರ …
Read More »‘ನಾನೊಬ್ಬ ಪ್ರಾಮಾಣಿಕ ರಾಜಕಾರಣಿ, ಪ್ರಕರಣದಲ್ಲಿ ನನ್ನ ಸಿಲುಕಿಸುವ ಪ್ರಯತ್ನ’: ಶಾಸಕ ಬೈರತಿ ಬಸವರಾಜ್
ಬೆಂಗಳೂರು: ರೌಡಿಶೀಟರ್ ಶಿವಪ್ರಕಾಶ್ ಆಲಿಯಾಸ್ ಬಿಕ್ಲು ಶಿವ ಹತ್ಯೆ ಆರೋಪ ಪ್ರಕರಣದ ಐದನೇ ಆರೋಪಿಯಾಗಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರು ಎರಡನೇ ಬಾರಿಗೆ ತನಿಖಾಧಿಕಾರಿಗಳ ಮುಂದೆ ಹಾಜರಾಗಿ ವಿಚಾರಣೆ ಎದುರಿಸಿದರು. ಪ್ರಕರಣದ ತನಿಖಾಧಿಕಾರಿ ಪ್ರಕಾಶ್ ರಾಥೋಡ್ ಅವರ ಮುಂದೆ ಶಾಸಕರು ಹಾಜರಾಗಿ ಸುಮಾರು 3 ಗಂಟೆಗಳ ಕಾಲ ವಿಚಾರಣೆ ಎದುರಿಸಿದರು. ಮತ್ತೊಂದೆಡೆ ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತೋರ್ವ ಆರೋಪಿಯನ್ನು ಬಂಧಿಸಲಾಗಿದೆ. ಕೃತ್ಯಕ್ಕೆ ನೆರವು ನೀಡಿದ ಆರೋಪದಡಿ ಆಟೋ ಚಾಲಕ ಶಿವು ಎಂಬಾತನನ್ನು …
Read More »ಇಂದು ಶಂಕರಗೌಡ ಪಾಟೀಲ್ ಅವರ ಜನ್ಮದಿನ ಬೆಳಗಾವಿಯ ವಿವಿಧೆಡೆ ಆಚರಣೆ
ಕರ್ನಾಟಕ ಸರ್ಕಾರದ ದೆಹಲಿಯ ನಿಕಟಪೂರ್ವ ವಿಶೇಷ ಪ್ರತಿನಿಧಿ ಶಂಕರಗೌಡ ಪಾಟೀಲ್ ಅವರ ಜನ್ಮದಿನವನ್ನು ಬೆಳಗಾವಿಯಲ್ಲಿ ಅತ್ಯಂತ ಉತ್ಸಾಹದಿಂದ ಆಚರಿಸಲಾಯಿತು. ನಗರ ರಾಣಿ ಚನ್ನಮ್ಮ ಸರ್ಕಲ್ನಲ್ಲಿರುವ ಶ್ರೀ ಗಣೇಶ್ ಹಾಗೂ ಶ್ರೀ ಹನುಮಾನ್ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ನಂತರ, ನಂದನ ಮಕ್ಕಳ ಧಾಮದಲ್ಲಿ ಮಕ್ಕಳಿಗೆ ಹಣ್ಣು ಹಂಪಲು ಹಾಗೂ ಸಿಹಿ ಹಂಚಿ ಕೇಕ್ ಕತ್ತರಿಸ ಲಾಯಿತು. ಡಿಸಿಪಿ ಎನ ವಿ ಬರಮಣಿ ಅವರು ಶುಭಾಶಯಗಳನ್ನು ತಿಳಿಸಿದರು. ಈ ಸಂದರ್ಭದಲ್ಲಿ ಈ …
Read More »ಮಹದಾಯಿ ಯೋಜನೆಯ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಸಂಪೂರ್ಣವಾಗಿ ಸಿದ್ಧ
ಮಹದಾಯಿ ಯೋಜನೆಯ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಸಂಪೂರ್ಣವಾಗಿ ಸಿದ್ಧವಾಗಿದೆ ಮತ್ತು ಪ್ರಸ್ತುತ ಕೇಂದ್ರ ವನ್ಯಜೀವಿ ಮಂಡಳಿಯಿಂದ ಅನುಮೋದನೆಗಾಗಿ ಕಾಯುತ್ತಿದೆ ಎಂದು ನವಲಗುಂದ ಶಾಸಕ ಎನ್.ಎಚ್. ಕೊನರೆಡ್ಡಿ ಹೇಳಿದರು ಮಂಗಳವಾರ ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ಉತ್ತರ ಕರ್ನಾಟಕಕ್ಕೆ ಮಹಾದಾಯಿ ಯೋಜನೆ ಬಹಳ ಮುಖ್ಯವಾಗಿದೆ ಟೀಕಿಸುವ ಬದಲು ಅದನ್ನು ಕಾರ್ಯಗತಗೊಳಿಸಬೇಕು ಈ ಹಿಂದೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳನ್ನು ಸಂಪರ್ಕಿಸುತ್ತಿದ್ದ ದಿವಂಗತ ಅನಂತ್ ಕುಮಾರ್ ಅವರನ್ನು ಅವರು ನೆನಪಿಸಿಕೊಂಡರು. ಈಗ, ಕೇಂದ್ರ ಸಚಿವ …
Read More »ವಿಜಯಪುರದಲ್ಲಿ ಸಚಿವ ಸಂತೋಷ ಲಾಡ್ ಕ್ರೇಜ್; ಸೆಲ್ಪಿಗಾಗಿ ಮುಗಿಬಿದ್ದ ಕಾರ್ಯಕರ್ತರು
ವಿಜಯಪುರದಲ್ಲಿ ಸಚಿವ ಸಂತೋಷ ಲಾಡ್ ಕ್ರೇಜ್; ಸೆಲ್ಪಿಗಾಗಿ ಮುಗಿಬಿದ್ದ ಕಾರ್ಯಕರ್ತರು ಕಾರ್ಮಿಕ ಸಚಿವ ಸಂತೋಷ ಲಾಡ್ ಜೊತೆ ಸೆಲ್ಪಿ ಕ್ಲಿಕಿಸಿಕೊಳ್ಳಲು ಕೈ ಪಕ್ಷದ ಕಾರ್ಯಕರ್ತರು ಮುಗಿಬಿದ್ದ ಪ್ರಸಂಗ ನಡೆಯಿತು. ವಿಜಯಪುರ ನಗರದಲ್ಲಿ ಕಾರ್ಮಿಕ ಇಲಾಖೆ ಆಯೋಜಿಸಿದ ಕಾರ್ಯಕ್ರಮದಲ್ಲಿ ಭಾಗವಹಿಸಲು ವಿಜಯಪುರ ಕ್ಕೆ ಆಗಮಿಸಿದ ಕಾರ್ಮಿಕ ಸಚಿವ ಸಂತೋಷ ಲಾಡ್ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಶಾಲು ಹೊದಿಸಿ ಹಾರ ಹಾಕಿ ವಿವಿಧ ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿದರು. ನಗರದ …
Read More »ಪತ್ರಕರ್ತ ಅಲ್ತಾಫ್ ಬಸರೀಕಟ್ಟಿ ಅವರಿಗೆ ರಾಷ್ಟ್ರೀಯ ಆದರ್ಶ ಪತ್ರಕರ್ತ ಗೌರವ ಪ್ರಶಸ್ತಿ
ಪತ್ರಕರ್ತ ಅಲ್ತಾಫ್ ಬಸರೀಕಟ್ಟಿ ಅವರಿಗೆ ರಾಷ್ಟ್ರೀಯ ಆದರ್ಶ ಪತ್ರಕರ್ತ ಗೌರವ ಪ್ರಶಸ್ತಿ ಖಾನಾಪೂರ ಇನ್ ನ್ಯೂಸ್ ಚಾನಲ್ ರಿಪೋರ್ಟರ್ ಅಲ್ತಾಫ್ ಎಂ ಬಸರೀಕಟ್ಟಿ ಅವರಿಗೆ ನಿಪ್ಪಾಣಿ ತಾಲೂಕಿನ ಬೇಡಕಿಹಾಳದಲ್ಲಿ ನಡೆದ ೫ನೇ ಗ್ರಾಮೀಣ ಮರಾಠಿ ಸಾಹಿತ್ಯ ಸಮ್ಮೇಳನದಲ್ಲಿ ರಾಷ್ಟ್ರೀಯ ಪ್ರೇರಣಾ ಗೌರವ ಪ್ರಶಸ್ತಿ 2025 ರ ಸಮ್ಮಾನ ಪತ್ರ, “ರಾಷ್ಟ್ರೀಯ ಆದರ್ಶ ಪತ್ರಕರ್ತ ಗೌರವ ಪ್ರಶಸ್ತಿ” ನೀಡಿ ಗೌರವಿಸಲಾಯಿತು ಇನ್ ನ್ಯೂಸ್ ಚಾನಲ್ ರಿಪೋರ್ಟರ್ ಆಗಿ ಸೇವೆ ಸಲ್ಲಿಸಿದ ಇವರ …
Read More »