ಟಾಯರ್ ಬ್ಲಾಸ್ಟ್ ದಿಂದ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಆರು ಜನರಿಗೆ ಗಂಭೀರ ಗಾಯ! ಟಾಯರ್ ಬ್ಲಾಸ್ಟವಾಗಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಆರು ಜನರಿಗೆ ಗಂಭೀರ ಗಾಯಗಳಾಗಿರುವ ಘಟನೆ ಜರುಗಿದೆ ಮಂಗಳವಾರ ಬೆಳಗಾವಿ ಕಡೆಯಿಂದ ಹುಬ್ಬಳ್ಳಿ ಕಡೆಗೆ ಹೊರಟ್ಟಿದ್ದ ಮಹಾರಾಷ್ಟ್ರ ಮೂಲದ ಕಾರು ಬೆಳಗಾವಿ ತಾಲೂಕಿನ ಮುತ್ನಾಳ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟಾಯರ್ ಬ್ಲಾಸ್ಟ್ ದಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ …
Read More »Monthly Archives: ಜುಲೈ 2025
ಅಥಣಿ ಪಟ್ಟಣದ ರಾಯಲ್ ಹಾಲ್’ನಲ್ಲಿಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಸಭೆ
ಅಥಣಿ ಪಟ್ಟಣದ ರಾಯಲ್ ಹಾಲ್’ನಲ್ಲಿ ಮಾಜಿ ಉಪ ಮುಖ್ಯಮಂತ್ರಿಗಳು,ಅಥಣಿಯ ಜನಪ್ರಿಯ ಶಾಸಕರಾದ ಲಕ್ಷ್ಮಣ ಸವದಿಯವರ ಅಧ್ಯಕ್ಷತೆಯಲ್ಲಿ ನಡೆದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಕಾಗವಾಡ ಮತಕ್ಷೇತ್ರದ ಶಾಸಕರಾದ ಶ್ರೀ ರಾಜು ಕಾಗೆ ಹಾಗೂ ಉಗಾರ ಬಿಕೆ ಗ್ರಾಮದ ಕರ್ನಾಟಕ ಜೈನ ಅಸೋಸಿಯೇಷನ್ ಉಪಾಧ್ಯಕ್ಷರಾದ ಶ್ರೀ ಶೀತಲ ಪಾಟೀಲ್ ಇಬ್ಬರು ಕಾಗವಾಡ ಮತ ಕ್ಷೇತ್ರಕ್ಕೆ ನಿಲ್ಲಲಿಕ್ಕೆ ಲಕ್ಷಣ್ ಸೌದಿ ಅವರ ಸಮ್ಮುಖದಲ್ಲಿ ಇಚ್ಛೆ …
Read More »ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್ನಿಂದ ಸಣ್ಣ ವ್ಯಾಪಾರಸ್ಥರಿಗೆ ಆಘಾತ: ಬೊಮ್ಮಾಯಿ
ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್ನಿಂದ ಸಣ್ಣ ವ್ಯಾಪಾರಸ್ಥರಿಗೆ ಆಘಾತ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಬೆಂಗಳೂರು: ವ್ಯಾಪಾರಸ್ಥರಿಗೆ ವಾಣಿಜ್ಯ ತೆರಿಗೆ ಇಲಾಖೆಯವರು ನೋಟಿಸ್ ಕೊಟ್ಟಿದ್ದು, ಸಣ್ಣ ವ್ಯಾಪಾರಸ್ಥರಿಗೆ ದೊಡ್ಡ ಆಘಾತವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದನ್ನು ಕೇಂದ್ರದ ಮೇಲೆ ಹಾಕಿ ತಮ್ಮ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದರು. ಜಿಎಸ್ಟಿ ಕೌನ್ಸಿಲ್ನಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಜಂಟಿ ಜವಾಬ್ದಾರಿ ಇದೆ. ರಾಜ್ಯದ ಮೇಲೆ ಹೆಚ್ಚಿನ ಜವಾಬ್ದಾರಿ …
Read More »ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?
ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ ಅವಲಂಬಿಸಬೇಕಾಗುತ್ತದೆ. ವಯಸ್ಸಾದಂತೆ ಅವರಿಗೆ ವೈದ್ಯಕೀಯ ಆರೈಕೆ ಬೇಕಾಗುತ್ತದೆ. ಆನೇಕರು ವೃದ್ಧರು ಆರ್ಥಿಕ ಸಂಕಷ್ಟಕ್ಕೂ ಸಿಲುಕಿರುತ್ತಾರೆ. ಇದೆಲ್ಲವನ್ನೂ ಮನಗಂಡಿರುವ ಸರ್ಕಾರ, 65 ವರ್ಷದ ಅಥವಾ ಮೇಲ್ಪಟ್ಟ ವೃದ್ಧರಿಗಾಗಿ 2007 ರಲ್ಲಿ ಸಂಧ್ಯಾ ಸುರಕ್ಷಾ ಯೋಜನೆಯನ್ನು ಜಾರಿಗೆ ತಂದಿತ್ತು. ಏನಿದು ಸಂಧ್ಯಾ ಸುರಕ್ಷಾ ಯೋಜನೆ? ಬಡತನ ರೇಖೆಗಿಂತ ಕೆಳಗಿರುವ ಅಸಹಾಯಕ ವೃದ್ಧರು, ವಿಧವೆಯರು, ವಿಶೇಷಚೇತನರು, ಅವಿವಾಹಿತ ಮಹಿಳೆಯರಿಗೆ …
Read More »ಪ್ರಕರಣದಲ್ಲಿ ಬಿ ರಿಪೋರ್ಟ್ ಸಲ್ಲಿಸಲು ಆರೋಪಿಯಿಂದ ಲಂಚ ಸ್ವೀಕಾರ ಆರೋಪ: ಮಹಿಳಾ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಲೋಕಾ ಬಲೆಗೆ
ಬೆಂಗಳೂರು : ಪ್ರಕರಣವೊಂದರಲ್ಲಿ ಬಿ ರಿಪೋರ್ಟ್ ಸಲ್ಲಿಸಲು ಆರೋಪಿಯಿಂದ 1.25 ಲಕ್ಷ ಸ್ವೀಕರಿಸುತ್ತಿದ್ದ ಮಹಿಳಾ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಒಬ್ಬರನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಗೋವಿಂದಪುರ ಠಾಣೆಯ ಪಿಎಸ್ಐ ಸಾವಿತ್ರಿ ಬಾಯಿ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ. ಮೊಹಮ್ಮದ್ ಯೂನಸ್ ಎಂಬಾತನಿಂದ 1.25 ಲಕ್ಷ ರೂ. ಸ್ವೀಕರಿಸುತ್ತಿದ್ದಾಗಲೇ ಸಾವಿತ್ರಿ ಬಾಯಿ ಅವರನ್ನ ವಶಕ್ಕೆ ಪಡೆಯಲಾಗಿದೆ. ಪ್ರಕರಣವೇನು?: ವಿವಾಹವಾಗಿರುವುದನ್ನು ಮುಚ್ಚಿಟ್ಟು ಲೀವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಮೊಹಮ್ಮದ್ ಯೂನಸ್ನನ್ನು ಪ್ರಶ್ನಿಸಿದಾಗ ತನ್ನ ಮೇಲೆ ಹಲ್ಲೆಗೈದಿರುವುದಾಗಿ …
Read More »ಬಿಕ್ಲು ಶಿವ ಕೊಲೆ ಆರೋಪಿಗೆ ಥರ್ಡ್ ಡಿಗ್ರಿ ಟ್ರೀಟ್ಮೆಂಟ್ ಆರೋಪವೈದ್ಯಕೀಯ ಪರೀಕ್ಷೆಗೊಳಪಡಿಸಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರಿಗೆ ಸೂಚಿಸಿದ ಹೈಕೋರ್ಟ್
ಬೆಂಗಳೂರು: ಶಿವ ಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಆರೋಪ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಆರೋಪಿ ಕಿರಣ್ಗೆ ಪೊಲೀಸರು ಥರ್ಡ್ ಡಿಗ್ರಿ ಟ್ರೀಟ್ಮೆಂಟ್ ನೀಡಿರುವುದು ಕಂಡುಬಂದ ಹಿನ್ನೆಲೆ ಆತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಬೇಕು. ಮತ್ತು ವರದಿಯೊಂದಿಗೆ ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಹಾಜರುಪಡಿಸಬೇಕು ಎಂದು ಹೈಕೋರ್ಟ್ ಪೊಲೀಸರಿಗೆ ಸೂಚನೆ ನೀಡಿದೆ. ಪೊಲೀಸರು ವಿಚಾರಣೆ ವೇಳೆ ಹಲ್ಲೆ ನಡೆಸಿ, ಶಾಕ್ ಟ್ರೀಟ್ಮೆಂಟ್ ನೀಡುವ ಮೂಲಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ, ತನ್ನನ್ನು ಕೂಡಲೇ ನ್ಯಾಯಾಂಗ …
Read More »ದೇಶಕ್ಕೆ ಅನ್ನ ನೀಡುವ ಅನ್ನದಾತರು ರೈತರು ರೈತರನ್ನು ನಾವು ಸ್ಮರಿಸಬೇಕು ಎಂದ ರೈತ ಸಂಘದ ರಾಜ್ಯಾಧ್ಯಕ್ಷ ಸುರೇಶ್ ಪರಗನ್ನವರ್
ದೇಶಕ್ಕೆ ಅನ್ನ ನೀಡುವ ಅನ್ನದಾತರು ರೈತರು ರೈತರನ್ನು ನಾವು ಸ್ಮರಿಸಬೇಕು ಎಂದ ರೈತ ಸಂಘದ ರಾಜ್ಯಾಧ್ಯಕ್ಷ ಸುರೇಶ್ ಪರಗನ್ನವರ್ ದೇಶಕ್ಕೆ ಅನ್ನ ನೀಡುವ ಅನ್ನದಾತರು ರೈತರು ದಿನನಿತ್ಯ ರೈತರನ್ನು ನಾವು ಸ್ಮರಿಸಬೇಕು ರೈತ ಸಂಘದ ರಾಜ್ಯಾಧ್ಯಕ್ಷ ಸುರೇಶ್ ಪರಗನ್ನವರ್ ಬೆಳಗಾವಿಯಲ್ಲಿ ನಡೆದ ರೈತ ಹುತಾತ್ಮ ದಿನಾಚರಣೆ ದೇಶಕ್ಕೆ ಅನ್ನ ನೀಡುವ ಅನ್ನದಾತರು ರೈತರು ಹುತಾತ್ಮ ರೈತರನ್ನು ನಾವು ಸ್ಮರಿಸಬೇಕು ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಸುರೇಶ್ ಪರಗನ್ನವರ್ ಹೇಳಿದರು ಸೋಮವಾರ …
Read More »ಮರಕ್ಕೆ ಕಾರು ಡಿಕ್ಕಿ.. ಓರ್ವನ ದುರ್ಮರಣ…ಮೂವರಿಗೆ ಗಾಯ…
ಮರಕ್ಕೆ ಕಾರು ಡಿಕ್ಕಿ.. ಓರ್ವನ ದುರ್ಮರಣ…ಮೂವರಿಗೆ ಗಾಯ… ತಿರುವಿನಲ್ಲಿ ನಿಯಂತ್ರಣ ಕಳೆದುಕೊಂಡ ಕಾರು ಮರಕ್ಕೆ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಖಾನಾಪೂರ ತಾಲೂಕಿನ ರಾಮನಗರದಲ್ಲಿ ನಡೆದಿದೆ. ಹುಬ್ಬಳ್ಳಿಯಿಂದ ಗೋವಾಕ್ಕೆ ಹೋಗುತ್ತಿದ್ದ ಕಾರು (ಕೆಎ 22 ಪಿ 6325) ರಾಮನಗರ-ಧಾರವಾಡ ರಸ್ತೆಯ ರಾಮನಗರ ಟೋಲ್ ಪ್ಲಾಜಾ ಬಳಿಯ ಘರ್ಲಿ ಕ್ರಾಸ್ ಬಳಿಯ ತಿರುವಿನಲ್ಲಿ ಈ ಅಪಘಾತ ಸಂಭವಿಸಿದೆ. ತಿರುವಿನ ಅಂದಾಜು ತಿಳಿಯದ ಕಾರಣ ಚಾಲಕ ಕಾರಿನ ಮೇಲಿನ …
Read More »ಕಳ್ಳರನ್ನು ಓಡಿಸಲು ದಿಟ್ಟತನ ಮೆರೆದ ಮಹಿಳೆ ಪೃಥ್ವಿ ಸಮಯ ಪ್ರಜ್ಞೆಯಿಂದ ಜಿರಲೆ ಸ್ಪ್ರೇ ಸಿಂಪಡಿಸಿ ಕಳ್ಳರನ್ನು ಓಡಿಸಿದ ಮಹಿಳೆ…!!!
ಕಳ್ಳರನ್ನು ಓಡಿಸಲು ದಿಟ್ಟತನ ಮೆರೆದ ಮಹಿಳೆ ಪೃಥ್ವಿ ಸಮಯ ಪ್ರಜ್ಞೆಯಿಂದ ಜಿರಲೆ ಸ್ಪ್ರೇ ಸಿಂಪಡಿಸಿ ಕಳ್ಳರನ್ನು ಓಡಿಸಿದ ಮಹಿಳೆ…!!! ಖದೀಮ ಕಳ್ಳರು ಹಿಂದಿಯಲ್ಲಿ ಮಾತನಾಡುತ್ತಾ ಬಳಿಕ ಗಮನ ಬೇರೆಡೆ ಸೆಳೆದು ಸರಗಳ್ಳತನಕ್ಕೆ ಯತ್ನಿಸಿದ ಸಮಯದಲ್ಲಿ ಮಹಿಳೆಯೊಬ್ಬಳು ತನ್ನ ಸಮಯ ಪ್ರಜ್ಞೆಯಿಂದ ಎಚ್ಚೆತ್ತು ಕಳ್ಳರಿಗೆ ಜಿರಲೆ ಸ್ಪ್ರೇ ಸಿಂಪಡಿಸಿ ಓಡಿಸಿದ ಘಟನೆ ಜರುಗಿದೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದ ಗೌತಮ ಬುದ್ಧ ಕಾಲೋನಿಯಲ್ಲಿರೋ ಪೃಥ್ವಿ ಎಂಬ ಮಹಿಳೆ ಒಂಟಿಯಾಗಿ ಇರೋದನ್ನು ಗಮನಿಸಿ …
Read More »ಮೂರನೇ ರೇಲ್ವೆ ಗೇಟ್’ನಲ್ಲಿ ಗುಂಡಿಗಳ ಸಾಮ್ರಾಜ್ಯ ರಂಗೋಲಿ ಹಾಕಿ ವಿನೂತನವಾಗಿ ಪ್ರತಿಭಟನೆ…!!!
ಬೆಳಗಾವಿಯ ಮೂರನೇ ರೇಲ್ವೆ ಗೇಟ್’ನಲ್ಲಿ ಉಂಟಾಗ ಗುಂಡಿಗಳ ಸಾಮ್ರಾಜ್ಯದ ವಿರುದ್ಧ ರಂಗೋಲಿ ಹಾಕುವ ಮೂಲಕ ಇಲ್ಲಿನ ನಾಗರೀಕರು ವಿನೂತನವಾಗಿ ಪ್ರತಿಭಟಿಸಿದರು. ಮುಂಬರುವ 2-3 ದಿನಗಳಲ್ಲಿ ರಸ್ತೆಯನ್ನು ಅಭಿವೃದ್ಧಿಪಡಿಸದಿದ್ದರೇ, ಉಗ್ರ ಹೋರಾಟ ನಡೆಸುವ ಎಚ್ಚರಿಕೆಯನ್ನು ನೀಡಿದ್ದಾರೆ. ಬೆಳಗಾವಿಯ ನಾಲ್ಕನೇ ಗೇಟ್’ನಲ್ಲಿ ಕೆಳಸೇತುವೆ ನಿರ್ಮಾಣಕ್ಕೆ ಸಂಚಾರ ನಿರ್ಬಂಧಿಸಿದ್ದು, ಮೂರನೇ ರೇಲ್ವೆ ಗೇಟ್’ನಲ್ಲಿ ಸಂಚಾರದಟ್ಟಣೆಯಾಗಿ ರಸ್ತೆ ಹದಗೆಟ್ಟು, ಗುಂಡಿಗಳ ಸಾಮ್ರಾಜ್ಯ ನಿರ್ಮಾಣವಾಗಿದೆ. ಈ ಹಿನ್ನೆಲೆ ಜನರಿಗೆ ಉಂಟಾಗುತ್ತಿರುವ ಸಮಸ್ಯೆಗಾಗಿ ಜಿಲ್ಲಾಡಳಿತದ ಗಮನಸೆಳೆಯಲು ರಂಗೋಲಿ ಹಾಕುವ …
Read More »