ಗೋಕಾಕ ನೂತನ ಜಿಲ್ಲೆಗಾಗಿ ಆಗ್ರಹಿಸಿ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿದರು. ಗೋಕಾಕ : ರಾಜ್ಯದಲ್ಲಿಯೇ ಎರಡನೇಯ ಅತೀ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಗೋಕಾಕ ಜಿಲ್ಲೆ ರಚನೆಮಾಡುವಂತೆ ಆಗ್ರಹಿಸಿ ಮತ್ತು ಈ ಕುರಿತು ಮಾನ್ಯ ಮುಖ್ಯಮಂತ್ರಿಗಳಲ್ಲಿ ನಿಯೋಗವನ್ನು ಒಯ್ಯುವ ಕುರಿತು ಮನವಿ ಮಾಡಲು ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿಯವರಿಗೆ ಗೋಕಾಕ ಜಿಲ್ಲಾ ಚಾಲನಾ ಸಮೀತಿಯ ಅಧ್ಯಕ್ಷರಾದ ಪೂಜ್ಯ …
Read More »Monthly Archives: ಜುಲೈ 2025
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲ್ಲೂಕಿನ ಕಮಲದಿನ್ನಿ ಗ್ರಾಮದ ಶ್ರೀ ಮರುತೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ …
Read More »ಇಂದು ಕಾಂಗ್ರೆಸ್ ಸಾಧನಾ ಸಮಾವೇಶ: ಸಮಾರಂಭದ ಸಿದ್ಧತೆಗಳನ್ನು ಪರಿಶೀಲಿಸಿದ ಸಿಎಂ ಸಿದ್ದರಾಮಯ್ಯ
ಮೈಸೂರು: ಶನಿವಾರ ಮೈಸೂರಿನಲ್ಲಿ ನಡೆಯಲಿರುವ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶಕ್ಕೆ ಭರ್ಜರಿ ತಯಾರಿಯೊಂದಿಗೆ ಸಿದ್ಧಗೊಂಡಿದೆ. ಮೈಸೂರಿನ ಮಹಾರಾಜ ಮೈದಾನದಲ್ಲಿ ನಾಳೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ ನಡೆಯಲಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿ ಹಲವು ಕಾಂಗ್ರೆಸ್ ನಾಯಕರು ಭಾಗಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಸಾಧನ ಸಮಾವೇಶಕ್ಕೆ ಬೃಹತ್ ವೇದಿಕೆ ಸಜ್ಜಾಗಿದ್ದು, ಇಂದು ನಡೆಯಲಿರುವ ಸಾಧನಾ ಸಮಾವೇಶಕ್ಕೆ ಭರ್ಜರಿ ತಯಾರಿ ನಡೆಸಲಾಗುತ್ತಿದೆ. ಮಹಾರಾಜ ಮೈದಾನದಲ್ಲಿ ಜರ್ಮನ್ …
Read More ».5 ದಶಕಗಳಿಂದ ಹಿನ್ನೀರಿನ ಸಂಪರ್ಕ ಕೊಂಡಿಯಾಗಿದ್ದ ಲಾಂಚ್ ಸೇವೆ ಬಂದ್
ಶಿವಮೊಗ್ಗ: ಶರಾವತಿ ಹಿನ್ನೀರಿನ ದ್ವೀಪದ ಜನರ ಆರೇಳು ದಶಕಗಳ ಕನಸು ಸೇತುವೆ ಆಗಿತ್ತು. ಸೇತುವೆ ಉದ್ಘಾಟನೆ ಆಗಿ, ಸೇತುವೆ ಮೇಲೆ ಓಡಾಟದಿಂದ ಜನರ ಕನಸು ಈಗ ನನಸಾಗಿದೆ. ಆದರೆ, ಕಳೆದ ಐದೂವರೆ ದಶಕಳಿಂದ ಜನರ ಓಡಾಟದ ಪ್ರಮುಖ ಸಂಪರ್ಕಕೊಂಡಿಯಾಗಿದ್ದ ಲಾಂಚ್ಗಳ ಓಡಾಟ ಸ್ಥಗಿತವಾಗಿದೆ. ಇದರಿಂದ ಲಾಂಚ್ ಗಳು ನೇಪಥ್ಯಕ್ಕೆ ಸಾಗುವ ದಾರಿಯಲ್ಲಿದೆ ಎನ್ನಬಹುದು. ಲಾಂಚ್ ಸೇವೆ ಪ್ರಾರಂಭವಾಗಿದ್ದು: 1969 ರಲ್ಲಿ ಶರಾವತಿ ಹಿನ್ಜೀರಿಗೆ ಲಾಂಚ್ ಸೇವೆಗೆ ಬಂದವು. 1962 ರಲ್ಲಿ ಶರಾವತಿ ನದಿಗೆ …
Read More »ಕೆಲಸ ಮಾಡ್ರಿ ಅಂದ್ರೆ ನೆಪ ಹೇಳ್ತೀರಲ್ರಿ, ನಿಮಗೆ ನಾಚಿಕೆ ಆಗಲ್ವಾ?: ಅಧಿಕಾರಿಗಳಿಗೆ ಬೆವರಿಳಿಸಿದ ಸಚಿವ ಕೃಷ್ಣ ಬೈರೇಗೌಡ
ಬೆಂಗಳೂರು : ಭೂ ಸುರಕ್ಷಾ ಯೋಜನೆ ರಾಜ್ಯಾದ್ಯಂತ ಯಶಸ್ವಿಯಾಗಿದೆ. ಆದರೆ, ಬೆಂಗಳೂರು ನಗರ – ಗ್ರಾಮಾಂತರ ಜಿಲ್ಲೆಗಳಲ್ಲಿ ಉದ್ದೇಶಪೂರ್ವಕವಾಗಿ ಅಧಿಕಾರಿಗಳು ವಿಳಂಬ ಧೋರಣೆ ತೋರುತ್ತಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ. ಭೂ ಸುರಕ್ಷಾ ಯೋಜನೆಯ ಅಡಿ ಭೂ ದಾಖಲೆಗಳು ಡಿಜಿಟಲೀಕರಣಗೊಳ್ಳುವ ಪ್ರಕ್ರಿಯೆ ಇಡೀ ರಾಜ್ಯದಲ್ಲೇ ಬೆಂಗಳೂರು ನಗರ – ಗ್ರಾಮಾಂತರ ಜಿಲ್ಲೆಗಳು ಕೆಟ್ಟ ದಾಖಲೆ ಹೊಂದಿದ್ದು, ಈ ಸಂಬಂಧ ಇಂದು ವಿಕಾಸಸೌಧದಲ್ಲಿ ಜಿಲ್ಲಾಧಿಕಾರಿಗಳು, ಎಸಿ, ತಹಶೀಲ್ದಾರ್, ಡೆಪ್ಯೂಟಿ …
Read More »ನವಿಲುತೀರ್ಥ ಜಲಾಶಯದಿಂದ ಇಂದಿನಿಂದ ಕಾಲುವೆಗಳಿಗೆ ನೀರು: ಸಭೆಯಲ್ಲಿ ತೀರ್ಮಾನ
ಬೆಳಗಾವಿ: ಬೆಳೆಗಳು ಒಣಗುತ್ತಿರುವ ಹಿನ್ನೆಲೆಯಲ್ಲಿ ಬದಾಮಿ, ನರಗುಂದ, ಸವದತ್ತಿ ಭಾಗದ ರೈತರ ಬೇಡಿಕೆಯಂತೆ ಇಂದಿನಿಂದ ಸವದತ್ತಿ ತಾಲೂಕಿನ ಮುನವಳ್ಳಿಯ ನವಿಲುತೀರ್ಥ ಜಲಾಶಯದಿಂದ ಕಾಲುವೆಗಳಿಗೆ ನೀರು ಬಿಡಲು ತೀರ್ಮಾನಿಸಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಬೆಳಗಾವಿ ನಗರದಲ್ಲಿರುವ ಮುಖ್ಯ ಇಂಜಿನಿಯರ್, ಉತ್ತರ ವಲಯದ ಕಚೇರಿಯಲ್ಲಿ ಇಂದು ಲಕ್ಷ್ಮೀ ಹೆಬ್ಬಾಳ್ಕರ್ ಅವರ ಅಧ್ಯಕ್ಷತೆಯಲ್ಲಿ ಮಲಪ್ರಭಾ ಯೋಜನೆಯ ನೀರಾವರಿ ಸಲಹಾ ಸಮಿತಿಯ ಸಭೆ ನಡೆಯಿತು. ಸಭೆಯಲ್ಲಿ ನರಗುಂದ ಶಾಸಕ …
Read More »ಕಾಂಗ್ರೆಸ್ ಸಾಧನಾ ಸಮಾವೇಶ: ಸಮಾರಂಭದ ಸಿದ್ಧತೆಗಳನ್ನು ಪರಿಶೀಲಿಸಿದ ಸಿಎಂ
ಮೈಸೂರು: ಶನಿವಾರ ಮೈಸೂರಿನಲ್ಲಿ ನಡೆಯಲಿರುವ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶಕ್ಕೆ ಭರ್ಜರಿ ತಯಾರಿಯೊಂದಿಗೆ ಸಿದ್ಧಗೊಂಡಿದೆ. ಮೈಸೂರಿನ ಮಹಾರಾಜ ಮೈದಾನದಲ್ಲಿ ನಾಳೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ ನಡೆಯಲಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿ ಹಲವು ಕಾಂಗ್ರೆಸ್ ನಾಯಕರು ಭಾಗಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಸಾಧನ ಸಮಾವೇಶಕ್ಕೆ ಬೃಹತ್ ವೇದಿಕೆ ಸಜ್ಜಾಗಿದ್ದು, ನಾಳೆ ನಡೆಯಲಿರುವ ಸಾಧನಾ ಸಮಾವೇಶಕ್ಕೆ ಭರ್ಜರಿ ತಯಾರಿ ನಡೆಸಲಾಗುತ್ತಿದೆ. ಮಹಾರಾಜ ಮೈದಾನದಲ್ಲಿ ಜರ್ಮನ್ …
Read More »ಪ್ರಜ್ವಲ್ ರೇವಣ್ಣ ವಿರುದ್ಧದ ಆತ್ಯಾಚಾರ ಪ್ರಕರಣ: ಜುಲೈ 30 ರಂದು ಅಂತಿಮ ತೀರ್ಪು ಪ್ರಕಟ
ಬೆಂಗಳೂರು: ಅತ್ಯಾಚಾರ ಆರೋಪ ಸಂಬಂಧ ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಮುಗಿಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜುಲೈ 30ರಂದು ಅಂತಿಮ ತೀರ್ಪು ಪ್ರಕಟಿಸಲಿದೆ. ನ್ಯಾ. ಸಂತೋಷ್ ಗಜಾನನ ಭಟ್ ಅವರು ಜುಲೈ 30 ರಂದು ತೀರ್ಪು ನೀಡಲಿದ್ದಾರೆ. ಎರಡು ವರ್ಷಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ವಿರುದ್ಧದ ಪ್ರಕರಣದ ತೀರ್ಪು ಏನಾಗಲಿದೆ ಎಂಬುದರ ಬಗ್ಗೆ ತೀವ್ರ ಕುತೂಹಲ ಮೂಡಿದೆ. …
Read More »ಬೆಳಗಾವಿಯ ಬಿರಿಯಾನಿ ಪ್ರಿಯರಿಗೆ ಸಿಹಿ ಸುದ್ಧಿ… 17ನೇ ಶಾಖೆ ಆರಂಭಿಸಿದ “ ಮಾವಳ್ಳಿ ಬಿರಿಯಾನಿ ”
ಬೆಳಗಾವಿಯ ಬಿರಿಯಾನಿ ಪ್ರಿಯರಿಗೆ ಸಿಹಿ ಸುದ್ಧಿ… 17ನೇ ಶಾಖೆ ಆರಂಭಿಸಿದ “ ಮಾವಳ್ಳಿ ಬಿರಿಯಾನಿ ” ದಕ್ಷಿಣ ಕರ್ನಾಟಕದ ಸುಮಾರು 70 ಕ್ಕೂ ಅಧಿಕ ವರ್ಷದಿಂದ ಜನಪ್ರಿಯವಾದ ಬಿರಿಯಾನಿ ಈಗ ಬೆಳಗಾವಿಗರಿಗೆ ತನ್ನ ರುಚಿಯನ್ನು ಉಣಬಡಿಸಲು ಲಗ್ಗೆಯಿಟ್ಟಿದೆ. ರಾಜ್ಯದ್ಯಂತ ಈಗಾಗಲೇ 16 ಶಾಖೆಗಳನ್ನು ಹೊಂದಿದ ಮಾವಳ್ಳಿ ಬಿರಿಯಾನಿ ತನ್ನ 17ನೇ ಶಾಖೆಯನ್ನು ಬೆಳಗಾವಿಯಲ್ಲಿ ಆರಂಭಿಸಿದೆ. ಹೌದು, ಬೆಳಗಾವಿಯ ಬಿರಿಯಾನಿ ಪ್ರಿಯರಿಗೆ ಇಲ್ಲಿದೆ ಒಂದು ಸಿಹಿ ಸುದ್ಧಿ. ಇಷ್ಟುದಿನ ವಿವಿಧೆಡೆಯ ಶೈಲಿಯ …
Read More »ಭೂಮಿಹೀನ ದಲಿತರಿಗೆ ನ್ಯಾಯ ನೀಡಿ…:ದಲಿತ ಸಂಘರ್ಷ ಸಮಿತಿ ಅಂಬೇಡ್ಕರ ವಾದದ ವತಿಯಿಂದ ಪ್ರತಿಭಟನೆ
ಭೂಮಿಹೀನ ದಲಿತರಿಗೆ ನ್ಯಾಯ ನೀಡಿ… ಡಿ.ಎಸ್.ಎಸ್. ಅಂಬೇಡ್ಕರ್ ವಾದದಿಂದ ತಹಶೀಲ್ದಾರ ಕಾರ್ಯಾಲಯದೆದುರು ಪ್ರತಿಭಟನೆ ಭೂಮಿಹೀನ ದಲಿತರಿಗೆ ಭೂಮಿಯನ್ನು ಒದಗಿಸಬೇಕು. ಹಲವಾರು ವರ್ಷಗಳಿಂದ ಸಾಗುವಳಿ ಮಾಡುತ್ತಿರುವ ಜಮೀನಿನಲ್ಲಿ ಅವರ ಹೆಸರು ನೊಂದಾಯಿಸಬೇಕೆಂದು ಇಂದು ಬೆಳಗಾವಿಯ ತಹಶೀಲ್ದಾರರ ಕಾರ್ಯಾಲಯದ ಎದುರು ದಲಿತ ಸಂಘರ್ಷ ಸಮಿತಿ ಅಂಬೇಡ್ಕರ ವಾದದ ವತಿಯಿಂದ ಪ್ರತಿಭಟನೆಯನ್ನು ನಡೆಸಲಾಯಿತು. ಇಂದು ಬೆಳಗಾವಿಯ ತಹಶೀಲ್ದಾರರ ಕಾರ್ಯಾಲಯದ ಎದುರು ದಲಿತ ಸಂಘರ್ಷ ಸಮಿತಿ ಅಂಬೇಡ್ಕರ ವಾದದ ವತಿಯಿಂದ ಪ್ರತಿಭಟನೆಯನ್ನು ನಡೆಸಿ, ಭೂಮಿಹೀನ ದಲಿತರಿಗೆ …
Read More »