Breaking News

Monthly Archives: ಜುಲೈ 2025

.34 ಕೋಟಿ ಬಿಲ್ ಬಾಕಿ; ಬೆಳಗಾವಿ ಡಿಸಿ ಕಾರ್ ಸೀಜ್ !!!

Belagavi Dc Car seized 30 ವರ್ಷ ಬಳಿಕ ಹೊರ ಬಿದ್ದ ತೀರ್ಪು… 1.34 ಕೋಟಿ ಬಿಲ್ ಬಾಕಿ; ಬೆಳಗಾವಿ ಡಿಸಿ ಕಾರ್ ಸೀಜ್ !!! 30 ವರ್ಷ ಬಳಿಕ ಹೊರ ಬಿದ್ದ ತೀರ್ಪು… 1.34 ಕೋಟಿ ಬಿಲ್ ಪಾವತಿಸಲು ವಿಫಲ ಬೆಳಗಾವಿ ಜಿಲ್ಲಾಧಿಕಾರಿಗಳ ಕಾರ್ ಸೀಜ್… ನ್ಯಾಯಾಲಯದ ಆದೇಶ ಪಾಲನೆ 30 ವರ್ಷದ ಹಿಂದೆ ಸಣ್ಣ ನೀರಾವರಿ ಇಲಾಖೆಯ ವ್ಯಾಪ್ತಿಯಲ್ಲಿ ಬ್ಯಾರೇಜ್ ನಿರ್ಮಿಸಿದ ಗುತ್ತಿಗೆದಾರನಿಗೆ ಬಡ್ಡಿ ಸಮೇತ 1.34 …

Read More »

ಅಥಣಿ ಮಕ್ಕಳಿಗಿಲ್ಲ ಮೂಲ ಸೌಕರ್ಯ;ಕುಡಿಯಲು ನೀರಿಲ್ಲ,

ಅಥಣಿ ಮಕ್ಕಳಿಗಿಲ್ಲ ಮೂಲ ಸೌಕರ್ಯ;ಕುಡಿಯಲು ನೀರಿಲ್ಲ, ಬಯಲಲ್ಲೆ ಶೌಚ ಶಾಲೆ ಪ್ರಾರಂಭಗೊಂಡು ತಿಂಗಳುಗಳು ಗತಿಸಿದರು ಗ್ರಾಮೀಣ ಭಾಗದ ಬಹುತೇಕ ಶಾಲೆಗಳಲ್ಲಿ ಮೂಲ ಸೌಕರ್ಯ ಮರೀಚಿಕೆಯಾಗಿದ್ದು, ಮಕ್ಕಳ ಕಲಿಕೆಗೆ ಸಮಸ್ಯೆಯಾಗಿ ಪರಿಣಮಿಸಿದೆ. ಹೌದು,, ಹೀಗೆ ಕೈಯಲ್ಲಿ ಬಾಟಲಿ ಹಿಡಿದು ನಿಂತಿರೋ ಮಕ್ಕಳು, ಶೌಚಾಲಯವಿಲ್ಲದೆ ಬಯಲಿನತ್ತ ಸಾಗುತ್ತಿರುವ ಎದೆಯತ್ತರಕ್ಕೆ ಬೆಳೆದಿರೋ ಬಾಲಕಿಯರು, ವಿದ್ಯಾಭ್ಯಾಸಕ್ಕೆ ಬಂದಿರೋ ಮಕ್ಕಳು ಮೂಲಭೂತ ಸೌಕರ್ಯ ಕೊರತೆಯಲ್ಲೇ ಶಾಲೆ ಕಲಿಯುವಂತಾಗಿದೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಕೊಕಟನೂರ ಗ್ರಾಮ ಪಂಚಾಯತ …

Read More »

ಕೂಡಲಸಂಗಮ ಪೀಠಕ್ಕೆ ಬಿಗ್ ಹಾಕಿರುವದು ನೋವು ತಂದಿದೆ :- ಬಿ.ಎಲ್.ಪಾಟೀಲ

ಕೂಡಲಸಂಗಮ ಪೀಠಕ್ಕೆ ಬಿಗ್ ಹಾಕಿರುವದು ನೋವು ತಂದಿದೆ :- ಬಿ.ಎಲ್.ಪಾಟೀಲ ಪಂಚಮಸಾಲಿ ಸಮಾಜದ ಕೂಡಲಸಂಗಮ ಪೀಠದ ಬಿಗ್ ಹಾಕಿರುವ ಘಟನೆ ನಮ್ಮ‌ ಸಮಾಜಕ್ಕೆ ನೋವು ತಂದಿದೆ,ನಿಮ್ಮ‌ರಾಜಕೀಯ ತಿಕಲಾಟಿಗಾಗಿ ಸಮಾಜಕ್ಕೆ ಕೆಟ್ಟು ಹೆಸರು ತರಬೇಡಿ ಎಂದು ಪಂಚಮಸಾಲಿ ಸಮಾಜದ ಹಿರಿಯ ಮುಖಂಡ ಬಿ.ಎಲ್.ಪಾಟೀಲ ವಿನಂತಿಸಿದರು . ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಬಿಗ್ ಹಾಕಿದವರು ಯಾರೆ ಆಗಿರಲಿ ನಿಮಗೆ ನಾವು ಕಳಕಳಿಯಿಂದ ಕೇಳಿಕೊಳ್ಳುತ್ತೇವೆ ರಾಜ್ಯದಲ್ಲಿ ಸಮಾಜ ತಲೆ …

Read More »

ಇಳಕಲ್ ನಗರದಲ್ಲಿ ಗಾಂಜಾ ಘಾಟು

ಇಳಕಲ್ ನಗರದಲ್ಲಿ ಗಾಂಜಾ ಘಾಟು ಮಧ್ಯದ ಬೆಲೆ ಹೆಚ್ಚಾಗಿರುವುದರಿಂದ ಕಡಿಮೆ ಬೆಲೆಯಲ್ಲಿ ಗಾಂಜಾ ನಶೆ ಮೊರೆ ಹೋಗುತ್ತಿರುವ ಯುವಕರು 16 ರಿಂದ 25 ವಯಸ್ಸಿನ ಯುವಕರೇ ಹೆಚ್ಚಾಗಿ ಗಾಂಜಾ ಸೇವನೆ ಕಾಲೇಜು ವಿದ್ಯಾರ್ಥಿಗಳಿಗೆ ವಿತರಣೆಯಾಗುತ್ತಿದೆಯಾ ಗಾಂಜಾ ಮತ್ತು ಡ್ರಗ್ಸ್ ಪೊಲೀಸರಿಗೆ ಡ್ರಗ್ಸ್ ಪೆಡ್ಲರಗಳನ್ನೇ ಹುಡುಕುವುದೇ ಸವಾಲ್ ಗಾಂಜಾ ಮಾರುವವರ ಮನೆಗೆ ಬೆಂಕಿ ಹಚ್ಚುತ್ತೇವೆ ಎಂದ ಭೀಮ್ ಆರ್ಮಿ ಸಂಘಟನೆಯವರು ಈ ಕುರಿತು ಒಂದು  ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ಮಧ್ಯದ …

Read More »

ಸೋರುತ್ತಿದ್ದ ಸರ್ಕಾರಿ ಕಚೇರಿಗೆ ಅಲ್ಲಿನ ಸಿಬ್ಬಂದಿಯೇ ಲಕ್ಷಾಂತರ ರೂ. ವ್ಯಯಿಸಿ ಟಿನ್ ಶೀಟ್, ಟಾರ್ಪಲ್ ಶೀಟ್ ಹಾಕಿಸಿ ದುರಸ್ತಿ ಮಾಡಿಸಿದ್ದಾರೆ.

ಕಲಬುರಗಿ: ಮಳೆಯಿಂದ ಸೋರುತ್ತಿದ್ದ ಸರ್ಕಾರಿ ಕಚೇರಿಯನ್ನು ಸ್ವತಃ ಇಲಾಖೆಯ ಸಿಬ್ಬಂದಿಯೇ ತಮ್ಮ ಜೇಬಿನಿಂದ ಹಣ ಹಾಕಿ ದುರಸ್ತಿ ಕೈಗೊಂಡಿದ್ದು, ಪ್ರಶಂಸೆಗೆ ಪಾತ್ರವಾಗಿದ್ದಾರೆ. ಕಲಬುರಗಿ ಜಿಲ್ಲಾ ಪಂಚಾಯತ್​ ಕಚೇರಿ ಆವರಣದಲ್ಲಿರುವ ತಾಲೂಕು ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಿಬ್ಬಂದಿಯೇ ಹಣ ಸಂಗ್ರಹಿಸಿ ದುರಸ್ತಿ ಮಾಡಿ ಗಮನ ಸೆಳೆದಿದ್ದಾರೆ. 6 ಲಕ್ಷ ರೂ. ಹಣ ಸಂಗ್ರಹಿಸಿ ರಿಪೇರಿ: ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿ ಮಳೆ ಬಂದರೆ ನೀರು ಸೋರಿಕೆಯಾಗಿ ಸಿಬ್ಬಂದಿಯು ಪರದಾಡುವಂತಹ ಸ್ಥಿತಿ …

Read More »

ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಕೇಸ್: FIR ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ ಶಾಸಕ ಬೈರತಿ ಬಸವರಾಜ್

ಬೆಂಗಳೂರು: ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವನ ಹತ್ಯೆ ಪ್ರಕರಣದಲ್ಲಿ ತಮ್ಮ ವಿರುದ್ಧ ಭಾರತಿನಗರ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ ರದ್ದು ಕೋರಿ ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಬೈರತಿ ಬಸವರಾಜ್​ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಶುಕ್ರವಾರ ನ್ಯಾಯಾಲಯದ ಕಲಾಪ ಪ್ರಾರಂಭವಾಗುತ್ತಿದ್ದಂತೆ ಅರ್ಜಿದಾರರ ಪರ ವಕೀಲರು, ನ್ಯಾಯಮೂರ್ತಿ ಕೃಷ್ಣ ಕುಮಾರ್‌ ಅವರ ಪೀಠಕ್ಕೆ ಅರ್ಜಿಯ ತುರ್ತು ವಿಚಾರಣೆಯೆ ಪರಿಗಣಿಸಬೇಕು ಎಂದು ಮನವಿ ಮಾಡಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸರ್ಕಾರಿ ಅಭೀಯೋಜಕ ಬಿ.ಎ. …

Read More »

ಬೈಲಹೊಂಗಲದಲ್ಲಿ ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿಯ ಆವರಣದಲ್ಲಿ ಸುಮಾರು 5 ಕೋಟಿ 50 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡ ಸ್ವಯಂಚಾಲಿತ ಚಲನಾ ಪರೀಕ್ಷಾ ಪಥವನ್ನು ಕರ್ನಾಟಕ ಸರ್ಕಾರದ ಮುಜರಾಯಿ ಹಾಗೂ ಸಾರಿಗೆ ಸಚಿವರಾದ ಸನ್ಮಾನ್ಯ ಶ್ರೀ ರಾಮಲಿಂಗಾ ರೆಡ್ಡಿ ಅವರ ಜೊತೆಗೂಡಿ ಉದ್ಘಾಟಿಸಲಾಯಿತು.

ಇಂದು ಬೈಲಹೊಂಗಲದಲ್ಲಿ ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿಯ ಆವರಣದಲ್ಲಿ ಸುಮಾರು 5 ಕೋಟಿ 50 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡ ಸ್ವಯಂಚಾಲಿತ ಚಲನಾ ಪರೀಕ್ಷಾ ಪಥವನ್ನು ಕರ್ನಾಟಕ ಸರ್ಕಾರದ ಮುಜರಾಯಿ ಹಾಗೂ ಸಾರಿಗೆ ಸಚಿವರಾದ ಸನ್ಮಾನ್ಯ ಶ್ರೀ ರಾಮಲಿಂಗಾ ರೆಡ್ಡಿ ಅವರ ಜೊತೆಗೂಡಿ ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಬೈಲಹೊಂಗಲ ಪುರಸಭೆಯ ಅಧ್ಯಕ್ಷರು ಮತ್ತು ಚುನಾಯಿತ ಪ್ರತಿನಿಧಿಗಳು, ಸಾರಿಗೆ ಇಲಾಖೆಯ ಎಲ್ಲಾ ಅಧಿಕಾರಿ ವರ್ಗದವರು ಪಟ್ಟಣದ ಗುರು ಹಿರಿಯರು ಉಪಸ್ಥಿತರಿದ್ದರು.

Read More »

ಇಂದು ಬೆಳಗಾವಿ ನಗರಕ್ಕೆ ನೂತನ ಡಿಸಿಪಿಯಾಗಿ ಅಧಿಕಾರ ಸ್ವೀಕರಿಸಿದ ಶ್ರೀ ನಾರಾಯಣ ಭರಮಣಿ ಅವರನ್ನು ಬೆಳಗಾವಿ ಕರವೇ ಕುಟುಂಬದ ವತಿಯಿಂದ ಸ್ವಾಗತಿಸಲಾಯಿತು.

ಇಂದು ಬೆಳಗಾವಿ ನಗರಕ್ಕೆ ನೂತನ ಡಿಸಿಪಿಯಾಗಿ ಅಧಿಕಾರ ಸ್ವೀಕರಿಸಿದ ಶ್ರೀ ನಾರಾಯಣ ಭರಮಣಿ ಅವರನ್ನು ಬೆಳಗಾವಿ ಕರವೇ ಕುಟುಂಬದ ವತಿಯಿಂದ ಸ್ವಾಗತಿಸಲಾಯಿತು. ಅವರ ಪಾರದರ್ಶಕ ಕಾರ್ಯಶೈಲಿ ಮತ್ತು ಶಿಸ್ತುಪಾಲನೆಯಿಂದ ಬೆಳಗಾವಿಯಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಸಾರ್ವಜನಿಕ ಭದ್ರತೆ ಮತ್ತಷ್ಟು ಬಲವಾಗುವುದು. ಈ ಸಂದರ್ಭದಲ್ಲಿ ಬೆಳಗಾವಿ ಕರವೇ ಮುಖಂಡರು ಉಪಸ್ಥಿತರಿದ್ದರು.

Read More »

ಸ್ವಚ್ಛ ನಗರಿ: ಹುಬ್ಬಳ್ಳಿ-ಧಾರವಾಡಕ್ಕೆ ದೇಶದಲ್ಲಿ 34ನೇ ಸ್ಥಾನ; ರಾಜ್ಯಕ್ಕೆ ದ್ವಿತೀಯ

ಹುಬ್ಬಳ್ಳಿ: ಸ್ವಚ್ಛ ಭಾರತ್ ಮಿಷನ್‌ನಡಿ ಕೇಂದ್ರೀಯ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ನಡೆಸಿದ ಸ್ವಚ್ಛ ಸರ್ವೇಕ್ಷಣ-2025ರಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಗಣನೀಯ ಸಾಧನೆ ಮಾಡಿದ್ದು, ರಾಜ್ಯದ ಎರಡನೇ ಸ್ವಚ್ಚ ನಗರ ಎಂಬ ಕೀರ್ತಿಗೆ ಪಾತ್ರವಾಗಿದೆ. ಹುಬ್ಬಳ್ಳಿ-ಧಾರವಾಡ ಒಂದು ಲಕ್ಷಕ್ಕಿಂತ ಹೆಚ್ಚು ಜನಸಂಖ್ಯೆಯ ನಗರಗಳ ಪೈಕಿ ಕರ್ನಾಟಕದಲ್ಲಿ ಎರಡನೇ ಸ್ಥಾನ ಉಳಿಸಿಕೊಂಡಿದೆ. ರಾಷ್ಟ್ರಮಟ್ಟದಲ್ಲಿ ಕಳೆದ ವರ್ಷ 87ನೇ ಸ್ಥಾನದಲ್ಲಿದ್ದ ಅವಳಿನಗರ 2025ರಲ್ಲಿ 34ನೇ ಸ್ಥಾನಕ್ಕೆ ಏರಿದೆ. ಸ್ವಚ್ಛ ಸರ್ವೇಕ್ಷಣ ಸಮೀಕ್ಷೆ ತ್ಯಾಜ್ಯ …

Read More »

ಅಂಗನವಾಡಿಗಳಲ್ಲಿ ಪೂರ್ವ ಪ್ರಾಥಮಿಕ ತರಗತಿ : ಮಧು ಬಂಗಾರಪ್ಪ –

ಅಂಗನವಾಡಿಗಳಲ್ಲಿ ಪೂರ್ವ ಪ್ರಾಥಮಿಕ ತರಗತಿ : ಮಧು ಬಂಗಾರಪ್ಪ – ಲಕ್ಷ್ಮೀ ಹೆಬ್ಬಾಳಕರ್ ಚರ್ಚೆ* *ಬೆಂಗಳೂರು* : ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಆರಂಭಿಸುತ್ತಿರುವ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರೊಂದಿಗೆ ಗುರುವಾರ ಪೂರ್ವಭಾವಿ ಸಭೆ ನಡೆಸಿದರು. ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ …

Read More »