Breaking News

Monthly Archives: ಜುಲೈ 2025

ಲಾಲ್ ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ ಚೆನ್ನಮ್ಮ, ರಾಯಣ್ಣಿಗೆ ಗೌರವ

ಬೆಂಗಳೂರು, (ಜುಲೈ 15): ಸ್ವಾತಂತ್ರ್ಯೋತ್ಸವ (Independence Day) ಮತ್ತು ಗಣರಾಜ್ಯೋತ್ಸವ ಅಂಗವಾಗಿ ಪ್ರತಿ ವರ್ಷ ಒಂದೊಂದು ರೀತಿಯ ವಿಷಯವಸ್ತುವಿನ ಆಧಾರದಲ್ಲಿ ತೋಟಗಾರಿಕೆ ಇಲಾಖೆ ಬೆಂಗಳೂರಿನ (Bengaluru) ಸಸ್ಯಕಾಶಿ ಲಾಲ್​​ಬಾಗ್​​ನಲ್ಲಿ ಫಲಪುಷ್ಪ ಪ್ರದರ್ಶನ (Lalbagh Flower Show) ಆಯೋಜಿಸುತ್ತದೆ. ಅದರಂತೆ, ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಗೆ ಕೆಲವೇ ದಿನಗಳು ಬಾಕಿ ಉಳಿದಿದ್ದು, ಪ್ರತಿವರ್ಷದಂತೆ ಈ ವರ್ಷವೂ ಸಹ ಲಾಲ್ ಬಾಗ್​​ ನಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ತೋಟಗಾರಿಕೆ ಇಲಾಖೆ ಸಿದ್ದತೆ ನಡೆಸಿದ್ದು, ಇದೇ ಆಗಸ್ಟ್ 7ರಿಂದ ಆಗಸ್ಟ್ 18ರ ವರೆಗೆ ಹಮ್ಮಿಕೊಳ್ಳಲಾಗಿದೆ. ಈ …

Read More »

ಹುಬ್ಬಳ್ಳಿ-ರಾಮೇಶ್ವರಂ ವಿಶೇಷ ರೈಲು ರಾಮನಾಥಪುರಂವರೆಗೆ ಸಂಚಾರ

ಹುಬ್ಬಳ್ಳಿ, ಜುಲೈ 15: ದಕ್ಷಿಣ ರೈಲ್ವೆಯಲ್ಲಿನ ಕಾರ್ಯಾಚರಣೆಯ ನಿರ್ಬಂಧಗಳನ್ನು ಗಮನದಲ್ಲಿಟ್ಟುಕೊಂಡು, 07355/07356 ಸಂಖ್ಯೆಯ ಎಸ್ಎಸ್ಎಸ್ ಹುಬ್ಬಳ್ಳಿ – ರಾಮೇಶ್ವರಂ – ಎಸ್ಎಸ್ಎಸ್ ಹುಬ್ಬಳ್ಳಿ (Hubballi-Rameswaram Train) ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲಿನ ಸಂಚಾರದ ಅವಧಿಯನ್ನು ವಿಸ್ತರಿಸಲು ನಿರ್ಧರಿಸಲಾಗಿದೆ ಎಂದು ನೈಋತ್ಯ ರೈಲ್ವೆ ತಿಳಿಸಿದೆ (South Western Railway). ಈ ವಿಶೇಷ ರೈಲು ತನ್ನ ಹಿಂದಿನ ನಿಗದಿತ ನಿಲ್ದಾಣವಾದ ರಾಮೇಶ್ವರಂ ಬದಲಿಗೆ ರಾಮನಾಥಪುರಂನಲ್ಲಿ ತನ್ನ ಪ್ರಯಾಣವನ್ನು ಕೊನೆಗೊಳಿಸಲಿದೆ ಮತ್ತು ಅಲ್ಲಿಂದಲೇ ವಾಪಸ್​ …

Read More »

ಕರ್ನಾಟಕದ ಶಾಲೆಗಳಲ್ಲಿ U ಶೇಪ್​ನಲ್ಲಿ ಕುಳಿತುಕೊಳ್ಳುವ ವ್ಯವಸ್ಥೆಗೆ ಒತ್ತಾಯ: ಸಚಿವ ಮಧು ಬಂಗಾರಪ್ಪಗೆ ಪತ್ರ

ಬೆಂಗಳೂರು, ಜುಲೈ 16: ಇನ್ಮುಂದೆ ಶಾಲೆಗಳಲ್ಲಿ ಲಾಸ್ಟ್ ಬೆಂಚ್, ಫಸ್ಟ್ ಬೆಂಚ್​ ವಿದ್ಯಾರ್ಥಿಗಳು ಎಂಬ ವಿಧಾನಕ್ಕೆ ಬ್ರೇಕ್ ಬೀಳುವ ಸಾಧ್ಯತೆ ಇದೆ. ಸಿನಿಮಾ ಒಂದರ ಪ್ರೇರಣೆ ಪಡೆದು ಈಗಾಗಲೇ ಕೇರಳದಲ್ಲಿನ ಶಾಲೆಗಳಲ್ಲಿ ಅರ್ಧವೃತ್ತಾಕಾರದಲ್ಲಿ ಕುಳಿತುಕೊಳ್ಳುವ ವ್ಯವಸ್ಥೆಯನ್ನು (U-shaped seating arrangement) ಜಾರಿಗೆ ತರಲಾಗಿದೆ. ಇದೀಗ ಇದೇ ಮಾದರಿಯನ್ನು ಕರ್ನಾಟಕದ (Karnataka) ಶಾಲೆಗಳಲ್ಲಿಯೂ ಜಾರಿ ಮಾಡುವಂತೆ ಒತ್ತಾಯ ಕೇಳಿ ಬರುತ್ತಿದೆ. ಈ ಕುರಿತಾಗಿ ಮಕ್ಕಳ ಹಕ್ಕುಗಳ ಹೋರಾಟಗಾರರು ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ. …

Read More »

ಧಾರವಾಡ ಜಿಲ್ಲೆಯ ನೂತನ ಎಸ್‌ಪಿಯಾಗಿ ಗುಂಜನ್ ಆರ್ಯ, ಅಧಿಕಾರ ಸ್ವೀಕಾರ….ನಿರ್ಗಮಿತ ಎಸ್‌ಪಿ ಗೋಪಾಲ್ ಬ್ಯಾಕೋಡ್‌ರಿಂದ ಅಧಿಕಾರ ಹಸ್ತಾಂತರ.

ಧಾರವಾಡ ಜಿಲ್ಲೆಯ ನೂತನ ಎಸ್‌ಪಿಯಾಗಿ ಗುಂಜನ್ ಆರ್ಯ, ಅಧಿಕಾರ ಸ್ವೀಕಾರ….ನಿರ್ಗಮಿತ ಎಸ್‌ಪಿ ಗೋಪಾಲ್ ಬ್ಯಾಕೋಡ್‌ರಿಂದ ಅಧಿಕಾರ ಹಸ್ತಾಂತರ. 2018ನೇ ಬ್ಯಾಚ್ ಐಪಿಎಸ್ ಅಧಿಕಾರಿ ಗುಂಜನ್ ಆರ್ಯ ಅವರು ಈಗ ಧಾರವಾಡ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಂಗಳವಾರ ಸಂಜೆ ಅಧಿಕಾರ ಸ್ವೀಕರಿಸಿದ್ದು, ನಿರ್ಗಮಿತ ಎಸ್‌ಪಿ ಗೋಪಾಲ್ ಬ್ಯಾಕೋಡ್ ಅವರು ಅಧಿಕಾರ ಹಸ್ತಾಂತರ ಮಾಡಿದರು.‌ ಗುಂಜನ್ ಆರ್ಯ ಅವರು ಮೂಲತಃ ಮಧ್ಯಪ್ರದೇಶ ರಾಜ್ಯದವರು, 2018ರ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿಯಾಗಿದ್ದಾರೆ. ಈ …

Read More »

ನಂದಗಡ ಪೋಲಿಸ್ ಠಾಣೆ ವತಿಯಿಂದ ಮನೆ -ಮನೆಗೆ ಪೋಲಿಸ್ ಕಾರ್ಯಕ್ರಮದ ಬಗ್ಗೆ ಸಾರ್ವಜನಿಕರಿಗೆ ಅರಿವು

ನಂದಗಡ ಪೋಲಿಸ್ ಠಾಣೆ ವತಿಯಿಂದ ಮನೆ -ಮನೆಗೆ ಪೋಲಿಸ್ ಕಾರ್ಯಕ್ರಮದ ಬಗ್ಗೆ ಸಾರ್ವಜನಿಕರಿಗೆ ಅರಿವು ಬೆಳಗಾವಿ ಜಿಲ್ಲಾ ಪೋಲಿಸ್, ಬೈಲಹೊಂಗಲ ಉಪ ವಿಭಾಗದ ನಂದಗಡದ ಪೋಲಿಸ್ ಠಾಣೆಯವತಿಯಿಂದ ಮನೆ -ಮನೆಗೆ ಪೋಲಿಸ್-2025 ಕಾರ್ಯಕ್ರಮ ಕುರಿತು ಅರಿವು ಮೂಡಿಸುವ ಕಾರ್ಯ ನಡೆಯುತ್ತಿದೆ ಸುಮಾರು ಒಂದುನೂರಾ ಒಂದು ಹಳ್ಳಿಗಳ ಸಮಾವೇಶ ಇರುವ ನಂದಗಡ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಹೆಚ್ಚುವರಿ ಪಿಎಸ್ಐ ಸಪಾಟೆ ಅವರು ಮನೆ -ಮನೆಗೆ ಪೋಲಿಸ್ ಕಾರ್ಯಕ್ರಮದ ಬಗ್ಗೆ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ …

Read More »

ನಂದಗಡ ಪೋಲಿಸ್ ಠಾಣೆ ವತಿಯಿಂದ ಮನೆ -ಮನೆಗೆ ಪೋಲಿಸ್ ಕಾರ್ಯಕ್ರಮದ ಬಗ್ಗೆ ಸಾರ್ವಜನಿಕರಿಗೆ ಅರಿವು

ನಂದಗಡ ಪೋಲಿಸ್ ಠಾಣೆ ವತಿಯಿಂದ ಮನೆ -ಮನೆಗೆ ಪೋಲಿಸ್ ಕಾರ್ಯಕ್ರಮದ ಬಗ್ಗೆ ಸಾರ್ವಜನಿಕರಿಗೆ ಅರಿವು ಬೆಳಗಾವಿ ಜಿಲ್ಲಾ ಪೋಲಿಸ್, ಬೈಲಹೊಂಗಲ ಉಪ ವಿಭಾಗದ ನಂದಗಡದ ಪೋಲಿಸ್ ಠಾಣೆಯವತಿಯಿಂದ ಮನೆ -ಮನೆಗೆ ಪೋಲಿಸ್-2025 ಕಾರ್ಯಕ್ರಮ ಕುರಿತು ಅರಿವು ಮೂಡಿಸುವ ಕಾರ್ಯ ನಡೆಯುತ್ತಿದೆ ಸುಮಾರು ಒಂದುನೂರಾ ಒಂದು ಹಳ್ಳಿಗಳ ಸಮಾವೇಶ ಇರುವ ನಂದಗಡ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಹೆಚ್ಚುವರಿ ಪಿಎಸ್ಐ ಸಪಾಟೆ ಅವರು ಮನೆ -ಮನೆಗೆ ಪೋಲಿಸ್ ಕಾರ್ಯಕ್ರಮದ ಬಗ್ಗೆ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ …

Read More »

ಕರ್ನಾಟಕ ರಾಜ್ಯ ನಿವೃತ್ತ ಸರಕಾರಿ ನೌಕರರ ಸಂಘದ ಖಾನಾಪೂರ ಘಟಕದ ಅಧ್ಯಕ್ಷರಾಗಿ ಶಿವಾನಂದ ಕುಂದರಗಿ ಆಯ್ಕೆ

ಕರ್ನಾಟಕ ರಾಜ್ಯ ನಿವೃತ್ತ ಸರಕಾರಿ ನೌಕರರ ಸಂಘದ ಖಾನಾಪೂರ ಘಟಕದ ಅಧ್ಯಕ್ಷರಾಗಿ ಶಿವಾನಂದ ಕುಂದರಗಿ ಆಯ್ಕೆ ಕರ್ನಾಟಕ ರಾಜ್ಯ ನಿವೃತ್ತ ಸರಕಾರಿ ನೌಕರರ ಸಂಘದ ಖಾನಾಪೂರ ಘಟಕದ ನೂತನ ಅಧ್ಯಕ್ಷರಾಗಿ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆ ಗಾಂಧಿ ನಗರದ ನಿವೃತ್ತ ಶಿಕ್ಷಕರಾದ ಶಿವಾನಂದ ಕುಂದರಗಿ ಅವರನ್ನು ಆಯ್ಕೆ ಮಾಡಲಾಯಿತು. ಖಾನಾಪೂರ ಪಟ್ಟಣದ ಸಂತ ಜ್ಞಾನೇಶ್ವರ ಮಂದಿರದಲ್ಲಿ ಖಾನಾಪೂರ ತಾಲೂಕು ಹಿರಿಯ ನಾಗರಿಕರ ಮತ್ತು ನಿವೃತ್ತ ನೌಕರರ ಸಭೆ ಆಯೋಜಿಸಲಾಗಿತ್ತು …

Read More »

ಬೆಳಗಾವಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಡಿವೈಡರ್ ಮೇಲೆ ಹತ್ತಿಸಿ ಬಚಾವ ಆದ ವಾಹನ ಚಾಲಕ

ಬೆಳಗಾವಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಡಿವೈಡರ್ ಮೇಲೆ ಹತ್ತಿಸಿ ಬಚಾವ ಆದ ವಾಹನ ಚಾಲಕ. ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಹತ್ತಿರ ಬಡೇಕ್ಕೊಳ್ಳಮಠದ ಬಳಿ ನಡೆದ ಘಟನೆ. ಬೆಳಗಾವಿಯಿಂದ ಧಾರವಾಡದ ಕಡೆಗೆ ಹೋಗುತ್ತಿದ್ದ ವಾಹನ ಚಾಲಕನ ನಿಯಂತ್ರಣ ತಪ್ಪಿ ನಡೆದ ಘಟನೆ. ರಾಷ್ಟ್ರೀಯ ಹೆದ್ದಾರಿ ನಾಲ್ಕರ ಡಿವೈಡರ ಮೇಲೆ ಹತ್ತಿದ ಟಾಟಾ ಇನ್ಟ್ರಾ ಎನ್ನವ ವಾಹನ. ಕಳೆದ ತಿಂಗಳಿಂದ ಒಂದೇ ಸ್ಥಳದಲ್ಲಿ ಸರಣಿ ಅಪಘಾತದಿಂದ ಸಾವಿನ ಸಂಖ್ಯೆ ಹೆಚ್ಚಳವಾಗಿತ್ತು. ಅಪಘಾತವ ತಡೆಯಲಿಕೆ ಪೊಲೀಸ್ …

Read More »

ಮಲ್ಟಿಪ್ಲೆಕ್ಸ್, ಚಿತ್ರಮಂದಿರಗಳಲ್ಲಿ ಟಿಕೆಟ್ ದರ 200 ರೂ.ಗೆ ಮಿತಿಗೊಳಿಸಿ ರಾಜ್ಯ ಸರ್ಕಾರದಿಂದ ಕರಡು ಅಧಿಸೂಚನೆ

ಮಲ್ಟಿಪ್ಲೆಕ್ಸ್, ಚಿತ್ರಮಂದಿರಗಳಲ್ಲಿ ಟಿಕೆಟ್ ದರ 200 ರೂ.ಗೆ ಮಿತಿಗೊಳಿಸಿ ರಾಜ್ಯ ಸರ್ಕಾರದಿಂದ ಕರಡು ಅಧಿಸೂಚನೆ ಬೆಂಗಳೂರು: ರಾಜ್ಯದ ಮಲ್ಟಿಪ್ಲೆಕ್ಸ್ ಸೇರಿದಂತೆ ಎಲ್ಲ ಚಿತ್ರಮಂದಿರದಲ್ಲಿ ಪ್ರದರ್ಶಿಸುವ ಎಲ್ಲಾ ಭಾಷೆಯ ಚಿತ್ರಗಳಿಗೆ ಪ್ರವೇಶ ದರ 200 ರೂ. ಮಿತಿ ನಿಗದಿಗೊಳಿಸುವ ಸಂಬಂಧ ಕರಡು ತಿದ್ದುಪಡಿ ನಿಯಮ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. ಕರ್ನಾಟಕ ಸಿನಿನಾ ನಿಯಂತ್ರಣ (ತಿದ್ದುಪಡಿ) ನಿಯಮ 2025 ಕರಡು ಅಧಿಸೂಚನೆ ಹೊರಡಿಸಿದ ರಾಜ್ಯ ಸರ್ಕಾರ ಯಾವುದೇ ಸಾರ್ವಜನಿಕ ಆಕ್ಷೇಪ, ಸಲಹೆ ಸೂಚನೆಗಳಿಗೆ …

Read More »

ಅಹಿಂದ ಒಂದು ಮತಬ್ಯಾಂಕ್ ಅಲ್ಲ, ಇದು ಭಾರತದ ಆತ್ಮಸಾಕ್ಷಿಯ ಧ್ವನಿ

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ನಾನು ದೃಢವಾಗಿ ಹೇಳುತ್ತೇನೆ. ಕರ್ನಾಟಕ ಮಾದರಿಯು ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ಬದ್ಧವಾಗಿದೆ. ಇದು ಭ್ರಾತೃತ್ವದಲ್ಲಿ ಬೇರೂರಿದೆ, ಡೇಟಾ ಆಧಾರಿತವಾಗಿದೆ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಅಳವಡಿಕೆಗೆ ಸಿದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.‌ ಕೆಪಿಸಿಸಿ ಭಾರತ್ ಜೋಡೋದಲ್ಲಿ ನಡೆದ ಎಐಸಿಸಿ ಒಬಿಸಿ ಸಲಹಾ ಸಮಿತಿ ಸಭೆ ಉದ್ದೇಶಿಸಿ ಮಾತನಾಡಿದ ಅವರು, OBC ಸಲಹಾ ಸಮಿತಿಯ ಪಾತ್ರ ಮತ್ತು ಮುಂದಿನ ದಾರಿ, ಈ ಸಮಿತಿಯು ಕೇವಲ ಔಪಚಾರಿಕವಲ್ಲ, ಇದು …

Read More »