ಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು ಪತ್ತೆ ಮಾಡಿದ್ದಾರೆ. ಆರೋಪಿಗಳಿಂದ 4.5 ಕೋಟಿ ಮೌಲ್ಯದ ಮಾದಕ ದ್ರವ್ಯಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ. ಯಲಹಂಕ ತಾಲೂಕು ರಾಜಾನುಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಅದ್ದಿಗಾನಹಳ್ಳಿ ಗ್ರಾಮದ ಬಾಡಿಗೆ ಮನೆಯೊಂದರಲ್ಲಿ ವಿದೇಶಿ ಪ್ರಜೆಗಳು ವಾಸವಾಗಿದ್ದು, ಅವರ ಚಲನವಲನದ ಬಗ್ಗೆ ಪೊಲೀಸರಿಗೆ ಸಂಶಯ ಇತ್ತು. ಹೀಗಾಗಿ ಖಚಿತ ಮಾಹಿತಿ ಪಡೆದ ಮೇರೆಗೆ ರಾಜಾನುಕುಂಟೆ ಪೊಲೀಸರು ಅವರ …
Read More »Monthly Archives: ಜುಲೈ 2025
ಅಶ್ರಫ್ ಕುಟುಂಬಸ್ಥರು ಹಾಗೂ ಸಚಿವ ಜಮೀರ್ ಅಹ್ಮದ್ ಖಾನ್ ಹಾಗೂ ಸ್ಪೀಕರ್ ಯು. ಟಿ. ಖಾದರ್ ಇದ್ದಾರೆ (
ಬೆಂಗಳೂರು : ಎಐಸಿಸಿ ಪ್ರಧಾನ ಕಾರ್ಯದರ್ಶಿ, ಸಂಸದ ಕೆ. ಸಿ. ವೇಣುಗೋಪಾಲ್ ಕೋರಿಕೆಯಂತೆ, ಗುಂಪು ಹತ್ಯೆಯಲ್ಲಿ ಹಲ್ಲೆಗೀಡಾದ ಅಶ್ರಫ್ ಕುಟುಂಬಸ್ಥರಿಗೆ 15 ಲಕ್ಷ ರೂಪಾಯಿ ಪರಿಹಾರ ಮೊತ್ತವನ್ನು ವಿತರಿಸಲಾಗಿದೆ. ಮಂಗಳೂರಿನ ಕುಡುಪುವಿನಲ್ಲಿ ನಡೆದ ಗುಂಪು ಹತ್ಯೆಗೆ ಸಂಬಂಧಿಸಿದಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಅವರ ಕೋರಿಕೆ ಹಾಗೂ ಸೂಚನೆಯ ಮೇರೆಗೆ ಸಭಾಧ್ಯಕ್ಷ ಯು. ಟಿ. ಖಾದರ್, ಸಚಿವ ಜಮೀರ್ ಅಹ್ಮದ್ ಖಾನ್, ಎಐಸಿಸಿ ಕಾರ್ಯದರ್ಶಿಗಳಾದ ಬಿ. ಕೆ. ಹರಿಪ್ರಸಾದ್, …
Read More »ವಿಡಿಯೋ ಮಾಡಲು ಬಳಸಿದ್ದ ಮಾರಕಾಸ್ತ್ರ ಮಾಯ! ಸಾಕ್ಷ್ಯನಾಶ ಸಾಬೀತಾದ್ರೆ ವಿನಯ್, ರಜತ್ ಗೆ ಸಂಕಷ್ಟ
ಬೆಂಗಳೂರು: ಕಿರುತೆರೆ ರಿಯಾಲಿಟಿ ಶೋ ಸ್ಪರ್ಧಿಗಳಾದ ರಜತ್ ಕಿಶನ್ ಹಾಗೂ ವಿನಯ್ ಗೌಡ ಮಾರಕಾಸ್ತ್ರ ಹಿಡಿದು ಸಾರ್ವಜನಿಕ ಸ್ಥಳದಲ್ಲಿ ಶಾರ್ಟ್ ವಿಡಿಯೋ ಮಾಡಿದ್ದ ಪ್ರಕರಣ ಚಾರ್ಜ್ ಶೀಟ್ ಹಂತ ತಲುಪಿದೆ. ವಿಡಿಯೋಗೆ ಬಳಸಿದ್ದ ಮಾರಕಾಸ್ತ್ರಗಳು ಮೂರು ತಿಂಗಳು ಕಳೆದರೂ ಪೊಲೀಸರಿಗೆ ಸಿಗದಿರುವುದು ಇಬ್ಬರೂ ಆರೋಪಿಗಳಿಗೂ ಪುನಃ ಸಂಕಷ್ಟ ತಂದೊಡ್ಡುವ ಸಾಧ್ಯತೆ ದಟ್ಟವಾಗಿದೆ. ಮಾರಕಾಸ್ತ್ರ ದೊರೆಯದಿದ್ದರೆ ಸಾಕ್ಷ್ಯನಾಶವೆಂದು ಉಲ್ಲೇಖಿಸಿ ಚಾರ್ಜ್ ಶೀಟ್ ಸಲ್ಲಿಸುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ. ಮಾರಕಾಸ್ತ್ರಗಳ ಮಾದರಿಯನ್ನು ತಯಾರಿಸಿ ಕೊಟ್ಟಿದ್ದರು …
Read More »ಗೋಕಾಕ್ ಮಹಾಲಕ್ಷ್ಮೀ ಜಾತ್ರೆಯಲ್ಲಿ ಒಂದಾದ B.J.P. ರೆಬೆಲ್ ಟೀಮ್.
ಬಿಜೆಪಿ ರೆಬೆಲ್ಸ್ ಟೀಮ್ ಮತ್ತೆ ಆಕ್ಟೀವ್..! ಗೋಕಾಕ್ ಮಹಾಲಕ್ಷ್ಮೀ ಜಾತ್ರೆಯಲ್ಲಿ ಒಂದಾದ ರೆಬೆಲ್ ಟೀಮ್. ಗೋಕಾಕ್ ಮಹಾಲಕ್ಷ್ಮಿ ಜಾತ್ರೆಗೆ ಭೇಟಿ ನೀಡಿದ ಕುಮಾರ್ ಬಂಗಾರಪ್ಪ . ಈ ವೇಳೆ ಮಾಜಿ ಸಚಿವರಾದ ರಮೇಶ್ ಜಾರಕಿಹೊಳಿ, ಅರವಿಂದ ಲಿಂಬಾವಳಿ ಮಾಜಿ ಸಚಿವರು, ಬಿಪಿ ಹರೀಶ್ ಶಾಸಕರು, ಮಾಜಿ ಸಚಿವರಾದ ಶ್ರೀಮಂತ ಪಾಟೀಲ್ , ರಾಯಚೂರು ಮಾಜಿ ಸಂಸದ ಬಿ.ವಿ ನಾಯ್ಕ್ ರವರು ಹಾಜರಿದ್ದರು.
Read More »ಕೇಂದ್ರ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ
ಆನಂದ್ ನಗರದಲ್ಲಿ ೩೦ ಕೋಟಿ ರೂಪಾಯಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಎನ್.ಸಿ.ಡಿ.ಎಫ್.ಐ ಕಚೇರಿಯ ಕಟ್ಟಡವನ್ನು ಉದ್ಘಾಟಿಸಿದ ಕೇಂದ್ರ ಸಹಕಾರ ಸಚಿವ ಅಮಿತ್ ಷಾ ಕೇಂದ್ರ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಸಹಕಾರಿ ಸಂಘಗಳ ಆರ್ಥಿಕ ಮತ್ತು ತಾಂತ್ರಿಕ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮ (NCDFI) ಗುಜರಾತ್ ನ ಆನಂದ್ …
Read More »ಚೇರಿಯಲ್ಲಿ ರಾಜ್ಯದ ಎಐಸಿಸಿ ಉಸ್ತುವಾರಿ ರಂದೀಪ್ ಸುರ್ಜೇವಾಲಾ (Randeep Surjewala) ಅವರನ್ನು ಭೇಟಿಯಾದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅಥಣಿ ಶಾಸಕ ಲಕ್ಷ್ಮಣ ಸವದಿ, ಪ್ರಮುಖವಾಗಿ ಪಕ್ಷದ ಸಂಘಟನೆ ವಿಷಯದಲ್ಲಿ ಚರ್ಚೆ
ಬೆಂಗಳೂರು, ಜುಲೈ 7: ಕೆಪಿಸಿಸಿ ಕಚೇರಿಯಲ್ಲಿ ರಾಜ್ಯದ ಎಐಸಿಸಿ ಉಸ್ತುವಾರಿ ರಂದೀಪ್ ಸುರ್ಜೇವಾಲಾ (Randeep Surjewala) ಅವರನ್ನು ಭೇಟಿಯಾದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅಥಣಿ ಶಾಸಕ ಲಕ್ಷ್ಮಣ ಸವದಿ, ಪ್ರಮುಖವಾಗಿ ಪಕ್ಷದ ಸಂಘಟನೆ ವಿಷಯದಲ್ಲಿ ಚರ್ಚೆ ಆಯಿತು, ಮುಂಬರುವ ಎಲ್ಲ ಸ್ಥಳೀಯ ಮತ್ತು ಪಂಚಾಯತ್ ಚುನಾವಣೆ ಮತ್ತು ಮೂರು ವರ್ಷಗಳ ನಂತರ ನಡೆಯುವ ಅಸೆಂಬ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಪುನಃ ಅಧಿಕಾರಕ್ಕೆ ತರುವ ಬಗ್ಗೆ ಸುರ್ಜೇವಾಲಾ ಅವರೊಂದಿಗೆ ಮಾತುಕತೆ ನಡೆಯಿತು ಎಂದು ಸವದಿ …
Read More »ಯತ್ನಾಳ್ಗೆ ಜನಬೆಂಬಲವಿದೆ, ವಾಪಸ್ಸು ಕರೆಸಿಕೊಳ್ಳದಿದ್ದರೆ ಪಕ್ಷದ ಮೇಲೆ ದೊಡ್ಡ ಪ್ರಭಾವ ಬೀರಲಿದೆ: ಮಹೇಶ್ ಕುಮಟಳ್ಳಿ
ಬೆಳಗಾವಿ, ಜುಲೈ 7: ರಾಜ್ಯ ಬಿಜೆಪಿ ಘಟಕದಲ್ಲಿ ಯಾವ ಸಮಸ್ಯೆಗಳೂ ಇಲ್ಲ, ಎಲ್ಲರೂ ಒಗ್ಗಟ್ಟಿನಿಂದ ಇದ್ದಾರೆ, ಸಂಘಟಿತ ಮತ್ತು ಸಾಮೂಹಿಕ ಹೋರಾಟದ ಮೂಲಕ 2028 ರಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬರೋದು ನಿಶ್ಚಿತ ಎಂದು ಬಿಜೆಪಿ ಮಾಜಿ ಶಾಸಕ ಮಹೇಶ್ ಕುಮಟಳ್ಳಿ (Mahesh Kumatalli) ಹೇಳಿದರು. ಬಸನಗೌಡ ಪಾಟೀಲ್ ಯತ್ನಾಳ್ ಭಾರೀ ಜನಬೆಂಬಲ ಇರುವ ನಾಯಕ; ಬೆಳಗಾವಿ, ವಿಜಯಪುರ ಮತ್ತು ಕಲಬುರಗಿಯವರೆಗೆ ಅವರಿಗೆ ಜನಬೆಂಬಲ ಇದೆ, ತಮ್ಮ ಕ್ಷೇತ್ರದಲ್ಲೂ ತನ್ನ ಜೊತೆ ಇರುವ ಜನ ಯತ್ನಾಳ್ರನ್ನು …
Read More »ಅನ್ನಭಾಗ್ಯ ಆಹಾರ ಧಾನ್ಯ ಸಾಗಾಟ ಬಂದ್: ಸಾಗಾಣಿಕೆ ವೆಚ್ಚ 250 ಕೋಟಿ ರೂ. ಬಾಕಿ ಕೊಡದ ಸರ್ಕಾರ
ಬೆಂಗಳೂರು, ಜುಲೈ 7: ಅನ್ನಭಾಗ್ಯ (Anna Bhagya) ಕರ್ನಾಟಕ ಕಾಂಗ್ರೆಸ್ (Congress) ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದು. ಅನ್ನಭಾಗ್ಯ ಯೋಜನೆಗೆ 10 ಕೆಜಿ ಅಕ್ಕಿ ಪಡೆದುಕೊಳ್ಳುತ್ತಿರುವ ಫಲಾನುಭವಿಗಳಿಗೆ ಈಗ ಶಾಕ್ ಎದುರಾಗಿದೆ. ಮುಂದಿನ ತಿಂಗಳು ಅಕ್ಕಿ ಸಿಗುತ್ತದೆಯೋ ಇಲ್ಲವೋ ಎಂಬಾತಾಗಿದೆ. ಯಾಕೆಂದರೆ, ಇಂದಿನಿಂದ ಅನ್ನಭಾಗ್ಯ ಆಹಾರ ಧಾನ್ಯ ಸಾಗಾಟ ಬಂದ್ ಆಗಿದೆ. ಆಹಾರ ಧಾನ್ಯ ಸಾಗಾಣಿಕೆ ವೆಚ್ಚವನ್ನು ಸರ್ಕಾರ ಬಾಕಿ ಉಳಿಸಿಕೊಂಡಿರುವುದೇ ಇದಕ್ಕೆ ಕಾರಣ. 15 ದಿನಗಳ ಗಡುವಿಗೂ ಸ್ಪಂದಿಸದ ಸರ್ಕಾರ ಅನ್ನಭಾಗ್ಯ ಆಹಾರ ಧಾನ್ಯಗಳನ್ನು ಸಾಗಿಸುವ …
Read More »ರೇಣುಕಾಸ್ವಾಮಿ ರೀತಿ ಕಲಬುರಗಿಯಲ್ಲಯೂ ಕಿಡ್ನಾಪ್ ಮಾಡಿ ಹತ್ಯೆ: ವ್ಯಕ್ತಿ ಕೊಲೆ ಹಿಂದೆ ಹಳೇ ಲವರ್ ಗ್ಯಾಂಗ್
ಕಲಬುರಗಿ, (ಜುಲೈ 07): ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಂತೆ (Renukaswamy Murder Case) ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದ್ದು, ಇದೀಗ ಕಲಬುರಗಿಯಲ್ಲೂ (Kalaburagi) ಸಹ ನಡೆದಿರುವುದು ಬೆಳಕಿಗೆ ಬಂದಿದೆ. ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ನಟ ದರ್ಶನ್ ಗ್ಯಾಂಗ್ ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಿಸಿ ಬಳಿಕ ಬೆಂಗಳೂರಿಗೆ ಕರೆತಂದು ಹಲ್ಲೆ ಮಾಡಿ ಕೊಲೆ ಮಾಡಿತ್ತು. ಅದೇ ಮಾದರಿಯಲ್ಲಿ ಕಲಬುರಗಿಯಲ್ಲಿ ಕಿರುಕುಳ ನೀಡುತ್ತಿದ್ದಾನೆಂದು ರಾಘವೇಂದ್ರ ನಾಯಕ್ (39) ಎನ್ನುವಾತನನ್ನು ಹಳೇ ಲವರ್ ಅಶ್ವಿನಿ ಆ್ಯಂಡ್ ಗ್ಯಾಂಗ್ ಮಾರ್ಚ್ …
Read More »ಮನೆಯಲ್ಲೇ ಹೈಟೆಕ್ ವೇಶ್ಯವಾಟಿಕೆ ದಂಧೆ
ಮೈಸೂರು, (ಜುಲೈ 07): ಮೈಸೂರು (Mysuru) ತಾಲ್ಲೂಕಿನ ದಾಸನಕೊಪ್ಪಲಿನಲ್ಲಿ (Dasanakoppalu Village) ಅಕ್ರಮವಾಗಿ ನಡೆಯುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ (Prostitution) ದಂಧೆಯ ಮೇಲೆ ಪೊಲೀಸರು ದಾಳಿ ಮಾಡಿದ್ದು, ಆರು ಜನರನ್ನು ಬಂಧಿಸಿದ್ದಾರೆ. ಓಡನಾಡಿ ಸಂಸ್ಥೆ ನೀಡಿದ ಖಚಿತ ಮಾಹಿತಿಯ ಮೇರೆಗ ಪೊಲೀಸರು ದಾಳಿ ಮಾಡಿದ್ದು, ಆರೋಪಿಗಳನ್ನು ರೆಡ್ ಹ್ಯಾಂಡ್ ಆಗಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ದಾಳಿಯ ವೇಳೆ ಆ ಮನೆಯಲ್ಲಿ ನಡೆಯುತ್ತಿದ್ದ ಅನೈತಿಕ ಚಟುವಟಿಕೆ ಬೆಳಕಿಗೆ ಬಂದಿದ್ದು, 6 ಪುರುಷರು ಮತ್ತು ಇಬ್ಬರು ಮಹಿಳೆಯರು ಸಿಕ್ಕಿಬಿದ್ದಿದ್ದಾರೆ.ಮಹಿಳಾ ಮತ್ತು ಮಕ್ಕಳ ಸುರಕ್ಷತೆಯ ಹೆಸರಿನಲ್ಲಿ …
Read More »