ಬೆಳಗಾವಿಯಲ್ಲಿ ಆಷಾಢ ಏಕಾದಶಿ ಸಂಭ್ರಮ… ವಿಠ್ಠಲನ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಇಂದು ದೇವಶಯನಿ ಆಷಾಢ ಏಕಾದಶಿ ಈ ಹಿನ್ನೆಲೆ ಬೆಳಗಾವಿಯ ಪಾಂಡುರಂಗನ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಪುನಸ್ಕಾರಗಳು ನಡೆದವು. ಇಂದು ಆಷಾಢ ಏಕಾದಶಿ ಪಾಂಡುರಂಗನ ಭಕ್ತರಿಗೆ ಇದು ವಿಶೇಷ ದಿನ. ಬೆಳಗಾವಿಯ ಬಾಪಟ್ ಗಲ್ಲಿಯ ಕಾರ್ ಪಾರ್ಕೀಂಗ್’ನಲ್ಲಿರುವ ಶ್ರೀ ವಿಠ್ಠಲ-ರಕುಮಾಯಿಯ ಮಂದಿರದಲ್ಲಿ ವಿಶೇಷ ಪೂಜೆ ಪುನಸ್ಕಾರಗಳು ನಡೆದವು. ಬೆಳಿಗ್ಗೆಯೇ ಶ್ರೀ ವಿಠ್ಠಲ-ರುಕ್ಮೀಣಿಯ ಮೂರ್ತಿಗೆ ಅಭಿಷೇಕ ನೆರವೇರಿಸಲಾಯಿತು. ನಂತರ ಅಲಂಕಾರ, ಮಹಾ …
Read More »Monthly Archives: ಜುಲೈ 2025
ಜನಮನ ಸೇಳೆದ ಭರ್ಜರಿ ತೆರೆಬಂಡಿ ಸ್ಪರ್ಧೆ
ಜನಮನ ಸೇಳೆದ ಭರ್ಜರಿ ತೆರೆಬಂಡಿ ಸ್ಪರ್ಧೆ ಜಾತ್ರೆಗಳಲ್ಲಿ ಸ್ಪರ್ಧೆಗಳನ್ನು ಆಯೋಜಿಸುವುದು ಸರ್ವೇ ಸಾಮಾನ್ಯ ಆದರೆ ಜೋಡೆತ್ತುಗಳ ತೆರೆಬಂಡಿ ಸ್ಪರ್ಧೆ ಆಯೋಜಿಸುವುದು ತೀರಾ ವಿರಳ ಅದರಲ್ಲೂ ವಿಜೇತರಿಗೆ ಬಹುಮಾನ ನೀಡುವುದರಲ್ಲಿರುವ ವಿಶೇಷ ಇದೇಯಲ್ಲಾ ಅದು ಮತ್ತಷ್ಟು ವಿಶೇಷವಾಗಿದೆ ಈ ಕುರಿತು ಒಂದು ವರದಿ ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ತಾಲೂಕಿನ ಮಹಾಲಿಂಗಪೂರ ಪಟ್ಟಣದ ಬಸವೇಶ್ವರ ಜಾತ್ರಾ ಕಮೀಟಿ ವತಿಯಿಂದ ಸಾಧುನ ಗುಡಿ ಹತ್ತಿರ ಆಯೋಜಿಸಲಾಗಿದ್ದ ತೆರೆಬಂಡಿ ಸ್ಪರ್ಧೆಯಲ್ಲಿ ಮಹಾಲಿಂಗಪೂರ ರನ್ನ ಬೆಳಗಲಿ ಸೇರಿದಂತೆ …
Read More »ಗಡಿ ವಿವಾದದಿಂದಾಗಿ ಮತ್ತೆ ಮಹಾರಾಷ್ಟ್ರ ಅಲರ್ಟ್
ಬೆಳಗಾವಿ : ಗಡಿ ಸಚಿವರಾಗಿ ಹೆಚ್. ಕೆ. ಪಾಟೀಲ್ ಅವರನ್ನು ಕರ್ನಾಟಕ ಸರ್ಕಾರ ನೇಮಿಸುತ್ತಿದ್ದಂತೆ ಮಹಾರಾಷ್ಟ್ರ ಸರ್ಕಾರ ಮತ್ತೆ ಅಲರ್ಟ್ ಆಗಿದೆ. ಗಡಿ ತಜ್ಞರ ಸಮಿತಿ ರಚಿಸಿ ಆದೇಶ ಹೊರಡಿಸಿದ್ದು, ಆ ಸಮಿತಿಯಲ್ಲಿ ಬೆಳಗಾವಿಯ ಮೂವರು ಎಂಇಎಸ್ ಮುಖಂಡರಿಗೆ ಸ್ಥಾನ ಕೊಟ್ಟಿರುವ ವಿಚಾರ ಕನ್ನಡಿಗರನ್ನು ಕೆರಳಿಸಿದೆ. ಮಹಾರಾಷ್ಟ್ರ ಸರ್ಕಾರ ಗಡಿ ತಜ್ಞರ ಸಮಿತಿ ರಚನೆ ಮಾಡಿದ್ದು, ಆ ಸಮಿತಿಗೆ ಕೊಲ್ಹಾಪುರ ಸಂಸದ ಧೈರ್ಯಶೀಲ್ ಮಾನೆ ಅವರನ್ನು ಅಧ್ಯಕ್ಷರನ್ನಾಗಿ ಮಾಡಿದೆ. ಬೆಳಗಾವಿಯ ಮಹೇಶ …
Read More »ಗ್ರಾಹಕ ನ್ಯಾಯಾಲಯಕ್ಕೆ ಬಂದಿದ್ದ ವ್ಯಕ್ತಿ ಕುಸಿದು ಬಿದ್ದು ಸಾವನ್ನಪ್ಪಿದರೆ, ಗೋಕಾಕ್ ಜಾತ್ರೆ ಬಂದೋಬಸ್ತ್ಗೆ ಬಂದಿದ್ದ ಹುಬ್ಬಳ್ಳಿ ಎಎಸ್ಐ ಹೃದಯಾಘಾತದಿಂದ ನಿಧನ
ಬೆಂಗಳೂರು/ ಗ್ರಾಹಕ ನ್ಯಾಯಾಲಯಕ್ಕೆ ಬಂದಿದ್ದ ವ್ಯಕ್ತಿ ಕುಸಿದು ಬಿದ್ದು ಸಾವನ್ನಪ್ಪಿದರೆ, ಗೋಕಾಕ್ ಜಾತ್ರೆ ಬಂದೋಬಸ್ತ್ಗೆ ಬಂದಿದ್ದ ಹುಬ್ಬಳ್ಳಿ ಎಎಸ್ಐ ಹೃದಯಾಘಾತದಿಂದ ನಿಧನರಾಗಿರುವ ಘಟನೆ ಶನಿವಾರ ನಡೆದಿದೆ. ಕನಕಪುರ ಮೂಲದ ಚಿನ್ನಾರಿ ಗೌಡ (65) ಗ್ರಾಹಕರ ನ್ಯಾಯಾಲಯದಲ್ಲಿ ಮೃತಪಟ್ಟ ವ್ಯಕ್ತಿ. ಶಾಂತಿ ನಗರದ ಬಿಎಂಟಿಸಿ ಸಂಕೀರ್ಣದ ಮೊದಲ ಮಹಡಿಯಲ್ಲಿರುವ ಗ್ರಾಹಕರ ನ್ಯಾಯಾಲಯಕ್ಕೆ ಇಂದು ಮುಂಜಾನೆ ಚಿನ್ನಾರಿ ಗೌಡ ಹಾಜರಾಗಿದ್ದರು. ಬೆಳಗ್ಗೆ 10.30ರ ಸುಮಾರಿಗೆ ಕುಳಿತಿದ್ದಲ್ಲೇ ಅವರು ಕುಸಿದು ಬಿದ್ದಿದ್ದರು. ಅವರನ್ನು ಕೂಡಲೇ ಸ್ಥಳದಲ್ಲಿದ್ದವರ …
Read More »ಮಹದಾಯಿ ಯೋಜನೆಗೆ ನಿಮ್ಮ ಮಿತ್ರಪಕ್ಷದ ಗೋವಾ ಸರ್ಕಾರದ ಒಪ್ಪಿಗೆ ತನ್ನಿ: ಹೆಚ್ಡಿಕೆಗೆ ಪಾಟೀಲ್ ಪ್ರತಿಸವಾಲು
ಗದಗ: ”ಗೋವಾದಲ್ಲಿ ನಿಮ್ಮದೇ ಮಿತ್ರಪಕ್ಷದ ಸರ್ಕಾರವಿದೆ. ಮಹದಾಯಿ ಯೋಜನೆಗೆ ಒಪ್ಪಿಗೆ ಕೊಡಿಸಿ. ಗೋವಾದ ಒಪ್ಪಿಗೆ ತೆಗೆದುಕೊಂಡು ಬನ್ನಿ” ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಹೆಚ್.ಕೆ. ಪಾಟೀಲ್ ಪ್ರತಿಸವಾಲು ಹಾಕಿದರು. ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರದಿಂದ ಐದೇ ನಿಮಿಷದಲ್ಲಿ ಅನುಮೋದನೆ ಪಡೆಯುವುದಾಗಿ ಹೇಳಿರುವ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಗದಗದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿರುವ ಹೆಚ್.ಕೆ.ಪಾಟೀಲ್, ”ಯೋಜನೆಗೆ ತಮಿಳುನಾಡಿನ ಒಪ್ಪಿಗೆ ಪಡೆಯುವ ಅಗತ್ಯವಿಲ್ಲ. ಅಂತಾರಾಜ್ಯ ಜಲ ವಿವಾದ ಕಾಯ್ದೆಯಡಿ …
Read More »ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ಲಸಿಕೆಗೂ ಯಾವುದೇ ಸಂಬಂಧವಿಲ್ಲ: ರಾಜ್ಯ ಸರ್ಕಾರಕ್ಕೆ ತಜ್ಞರ ಸಮಿತಿಯ ವರದಿ ಸಲ್ಲಿಕೆ
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಯುವಕರು ಸೇರಿದಂತೆ ವಿವಿಧ ವಯೋಮಾನದವರ ಹಠಾತ್ ಹೃದಯಾಘಾತ ಸಾವಿನ ಪ್ರಕರಣಗಳಿಗೂ ಮತ್ತು ಕೋವಿಡ್ ಲಸಿಕೆ ಪಡೆದಿರುವುದಕ್ಕೂ ಯಾವುದೇ ಸಂಬಂಧವಿಲ್ಲ. ಕೋವಿಡ್ ಲಸಿಕೆಯ ವ್ಯತಿರಿಕ್ತ ಪರಿಣಾಮಗಳಿಂದ ‘ಹಾರ್ಟ್ ಅಟ್ಯಾಕ್’ಗಳು ಸಂಭವಿಸಿವೆ ಎನ್ನುವುದು ವೈದ್ಯಕೀಯ ತನಿಖೆಯಲ್ಲಿ ದೃಢಪಟ್ಟಿಲ್ಲ ಎಂದು ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ.ಕೆ.ಎಸ್.ರವೀಂದ್ರನಾಥ್ ನೇತೃತ್ವದ ತಾಂತ್ರಿಕ ಸಮಿತಿಯು ರಾಜ್ಯ ಸರ್ಕಾರಕ್ಕೆ ತನ್ನ ವರದಿ ಸಲ್ಲಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೂರ್ನಾಲ್ಕು ತಿಂಗಳ ಹಿಂದೆ ರಾಜ್ಯದಲ್ಲಿ ದಿಢೀರ್ ಹೃದಯಾಘಾತಗಳಿಗೆ ಜನರು …
Read More »ಗರ್ಭಿಣಿಯಾದಳೆಂದು ಪತ್ನಿಯನ್ನೇ ಕೊಲೆ ಮಾಡಿದ ಪತಿ!
ಚಾಮರಾಜನಗರ : ಗರ್ಭಿಣಿಯೊಬ್ಬರನ್ನು ತಾಳಿ ಕಟ್ಟಿದ ಪತಿಯೇ ಕೊಲೆ ಮಾಡಿರುವ ಘಟನೆ ತಾಲೂಕಿನ ಡೊಳ್ಳಿಪುರದ ತೋಟದ ಮನೆಯಲ್ಲಿ ನಡೆದಿದೆ. ಈ ಕುರಿತು ಎಸ್ಪಿ ಡಾ. ಬಿ. ಟಿ. ಕವಿತಾ ಅವರು ಮಾತನಾಡಿದ್ದು, ಮಹಿಳೆಯ ಕೊಲೆ ಕುರಿತು ಕಂಟ್ರೋಲ್ ರೂಮ್ಗೆ ಕರೆ ಬಂದಿತ್ತು. ನಂತರ ನಮ್ಮ ಠಾಣಾ ವ್ಯಾಪ್ತಿಗೆ ಬಂದಿದ್ದರಿಂದಾಗಿ ನಾವು ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದೆವು. ಅಲ್ಲಿ ಶುಭಾ(38) ಎಂಬ ಮಹಿಳೆ ಮನೆ ಮುಂದೆ ಕೊಲೆಯಾಗಿ ಬಿದ್ದಿದ್ದರು ಎಂದು ತಿಳಿಸಿದರು.ಮೃತ ಮಹಿಳೆ …
Read More »ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ
ಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಜನಪ್ರಕಾಶನ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರೊ.ಬರಗೂರು ರಾಮಚಂದ್ರಪ್ಪ ಅವರ ಸಂಪಾದಕತ್ವದ “ಕುವೆಂಪು ವಿಚಾರ ಕ್ರಾಂತಿ” ಕೃತಿಯನ್ನು ಜನಾರ್ಪಣೆಗೊಳಿಸಿ ಅವರು ಮಾತನಾಡಿದರು. ”ಕುವೆಂಪು ಅವರ ಪ್ರಖರ ವೈಚಾರಿಕತೆ ಸಮಾಜದಲ್ಲಿ ಜಾತಿ ಅಸಮಾನತೆ ಇರುವವರೆಗೂ ಪ್ರಸ್ತುತವಾಗಿರುತ್ತದೆ. ವೈಚಾರಿಕತೆ, ವೈಜ್ಞಾನಿಕತೆಯ ಬಗ್ಗೆ ಕುವೆಂಪು ಅವರಿಗೆ ಸ್ಪಷ್ಟ ದೃಷ್ಟಿಕೋನ ಇತ್ತು. ಜಾತಿ ತಾರತಮ್ಯ ಇಲ್ಲದ ಸಮಾಜ ಕುವೆಂಪು …
Read More »ಹುಲಿ ಸಾವು ಪ್ರಕರಣ – ಇಬ್ಬರು ಅಧಿಕಾರಿಗಳ ಅಮಾನತು
ಕಲಬುರಗಿ : ಹುಲಿಗೆ ವಿಷಪ್ರಾಶನ ಮಾಡಿರುವುದು ವರದಿಗಳಲ್ಲಿ ದೃಢಪಟ್ಟಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಆರೋಪದ ಮೇಲೆ ಇಬ್ಬರು ಅರಣ್ಯ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದರು. ಈ ಕುರಿತು ಶನಿವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೊಬ್ಬ ಅಧಿಕಾರಿಯ ಅಮಾನತಿಗಾಗಿ DPAR (ಡಿಪಿಎಆರ್)ಗೆ ಮುಖ್ಯಮಂತ್ರಿಗಳಿಗೆ ಶಿಫಾರಸು ಮಾಡಲಾಗಿದ್ದು, ಕ್ರಮದ ಪ್ರಕ್ರಿಯೆ ಮುಂದುವರೆದಿದೆ ಎಂದು ಹೇಳಿದರು. ಹುಲಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು …
Read More »ಶಾಲೆಗೆ ಹೋಗದ ಶಿಕ್ಷಕರು – ಅಧಿಕಾರಿಗಳ ಸನ್ಮಾನಕ್ಕೆ ದಂಡಾಗಿ ಹಾಜರಾತಿ!
ಶಾಲೆಗೆ ಹೋಗದ ಶಿಕ್ಷಕರು – ಅಧಿಕಾರಿಗಳ ಸನ್ಮಾನಕ್ಕೆ ದಂಡಾಗಿ ಹಾಜರಾತಿ! ಅಥಣಿ, ಜುಲೈ 2:ತಾಲೂಕಿನ ಹಲವು ಸರಕಾರಿ ಶಾಲೆಗಳಲ್ಲಿ ಹಾಜರಾತಿ ತಪ್ಪಿಸುತ್ತಿರುವ ಹಾಗೂ ಕರ್ತವ್ಯ ಮರೆತ ಶಿಕ್ಷಕರು, ಈ ಬಾರಿ ತರಗತಿ ಕೊಠಡಿಗೆ ಅಲ್ಲ, ಬದಲಿಗೆ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಸನ್ಮಾನಕ್ಕೆ ದಂಡಾಗಿ ಹಾಜರಾಗಿ ಗಮನಸೆಳೆದಿದ್ದಾರೆ. ಅಥಣಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಹೊಸ ಬಿಇಒ ಎಂ. ಆರ್. ಮುಂಜೆ ಅವರು ಅಧಿಕಾರ ಸ್ವೀಕರಿಸಿದರು. ಅವರನ್ನು ಅಭಿನಂದಿಸಲು ಹಲವಾರು ಶಾಲೆಗಳ …
Read More »