Breaking News

Monthly Archives: ಜುಲೈ 2025

KRS ಡ್ಯಾಂಗೆ ಭಾಗಿನ ಅರ್ಪಣೆ ಮಾಡಿದ ಸಿಎಂ

ಮಂಡ್ಯ: ರೈತರ ಜೀವನಾಡಿ ಕನ್ನಂಬಾಡಿ ಅಣೆಕಟ್ಟು ಸಂಪೂರ್ಣ ಭರ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕೆ.ಆರ್.ಎಸ್. ಜಲಾಶಯಕ್ಕೆ ಸಿಎಂ ಸಿದ್ದರಾಮಯ್ಯ ಅಂಡ್ ಟೀಮ್ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ ಭಾಗಿನ ಅರ್ಪಿಸಿದರು. ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ 25 ಸಾವಿರ ಕೋಟಿ ಅನುದಾನ ನೀರಾವರಿ ಇಲಾಖೆಗೆ ನೀಡಿದೆ. ಹಿಂದಿನ ಯಾವ ಸರ್ಕಾರವೂ ಈ ಮಟ್ಟದ ಅನುದಾನ ನೀಡಿಲ್ಲ …

Read More »