ಬಾಗಲಕೋಟೆ: ದೊಡ್ಡ ಮದುವೆ ಮಂಟಪದಲ್ಲಿ ನೂರಾರು ಬಂಧು ಮಿತ್ರರ ಮುಂದೆ ಸಂಭ್ರಮ ಸಡಗರದೊಂದಿಗೆ ಅದ್ಧೂರಿಯಾಗಿ ತಮ್ಮ ವಿವಾಹ ಜರುಗಬೇಕೆಂದು ಪ್ರಸ್ತುತ ಯುವಜನತೆಯ ಬಯಕೆಯಾಗಿದೆ. ಅದರಂತೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೃಹತ್ ಮದುವೆ ಮಂಟಪದಲ್ಲಿ ವಿವಾಹವಾಗುತ್ತಿರುವ ಅನೇಕ ಜೋಡಿಗಳನ್ನು ನೋಡಿದ್ದೇವೆ. ಆದರೆ ಇಲ್ಲೊಂದು ಜೋಡಿ ಯಾವುದೇ ಆಡಂಬರವಿಲ್ಲದೇ ಅಶ್ವತ್ಥ ಮರದ ಕೆಳಗೆ ಮದುವೆಯಾಗಿ ಗಮನ ಸೆಳೆದಿದೆ. ಹೌದು, ಐತಿಹಾಸಿಕ ಹಿನ್ನೆಲೆ ಹೊಂದಿರುವ ಬಾದಾಮಿ ಚಾಲುಕ್ಯರ ಕಾಲದಲ್ಲಿ ನಿರ್ಮಾಣವಾಗಿರುವ ಹಳೆಯ ಮಹಾಕೂಟದಲ್ಲಿ ಅಶ್ವತ್ಥ …
Read More »Monthly Archives: ಜುಲೈ 2025
ಉಪ್ಪಾರ ಸಮಾಜದ ಯುವ IPS ಅಧಿಕಾರಿ ರವರಿಗೆ ಅಭಿನಂದನೆಗಳು…..
ಉಪ್ಪಾರ ಸಮಾಜದ ಯುವ IPS ಅಧಿಕಾರಿ ರವರಿಗೆ ಅಭಿನಂದನೆಗಳು….. ಯುವ ಮುಖಂಡರು,ಉಪ್ಪಾರ ಸಮಾಜದ ಅಧ್ಯಕ್ಷರು, ಕಾಂಗ್ರೆಸ್ ಪಕ್ಷದ ಕಟ್ಟಾಳು ಭರಮಣ್ಣ ಉಪ್ಪಾರ…..! ಭರಮಣ್ಣ ಉಪ್ಪಾರವರು ತಮ್ಮ ಜೀವನವನ್ನು ಸಮಾಜಕ್ಕೋಸ್ಕರಣೆ ಮೂಡಿಪಾಗಿಟ್ಟಿರುವ ವ್ಯಕ್ತಿ ಅಂದ್ರೆ ತಪ್ಪಾಗಲಾರದು…. ಯಾಕಂದ್ರೆ ತಮ್ಮ ಸಮಾಜದಿಂದ ಒಂದು ಸಣ್ಣ ಅಧಿಕಾರಿ ಆದ್ರೂ ಸರಿ ದೊಡ್ಡ ಅಧಿಕಾರಿ ಆದ್ರೂ ಸರಿ ಅವರ ಹತ್ರ ಹೋಗಿ ಅವರಿಗೆ ಶುಭಾಶಯಗಳನ್ನು ತಿಳಿಸಿ ಅವರಿಗೆ ಒಂದು ಹೂ ಗುಚ್ಚಿಯನ್ನು ಕೊಟ್ಟು ಇನ್ನೂ ಹೆಚ್ಚಿನ …
Read More »ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಶನಿವಾರ ರಾತ್ರಿ ಸೂಫಿ ಸಂತರ ಸೌಹಾರ್ದ ವೇದಿಕೆ ವತಿಯಿಂದ ಆಯೋಜಿಸಿದ್ದ ಸೂಫಿ ಸಂತರ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಸಚಿವ ಸತೀಶ ಜಾರಕಿಹೊಳಿ..
ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಶನಿವಾರ ರಾತ್ರಿ ಸೂಫಿ ಸಂತರ ಸೌಹಾರ್ದ ವೇದಿಕೆ ವತಿಯಿಂದ ಆಯೋಜಿಸಿದ್ದ ಸೂಫಿ ಸಂತರ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಸಚಿವ ಸತೀಶ ಜಾರಕಿಹೊಳಿ.. ಸಮಾನ ಶಿಕ್ಷಣ, ಹಕ್ಕು ಮತ್ತು ಅವಕಾಶಗಳು ದೊರೆತಾಗ ಮಾತ್ರ ಸ್ವಾತಂತ್ರ್ಯಕ್ಕೆ ನಿಜವಾದ ಅರ್ಥ ಬರುತ್ತದೆ. ನಾವೆಲ್ಲರೂ ಒಂದಾಗಿ ಹೋರಾಡಿದಾಗ ಮಾತ್ರ ಯಶಸ್ಸು ಗಳಿಸಲು ಸಾಧ್ಯ. ನಮ್ಮೆಲ್ಲರನ್ನೂ ಬೆಸೆಯುವ ಭಾವೈಕ್ಯತೆ ಸಮಾಜದಲ್ಲಿ ನೆಲೆಸಬೇಕು, ಅಂಬೇಡ್ಕರ್ ಮತ್ತು ಬಸವೇಶ್ವರರ ಚಿಂತನೆಗಳು ಸಮಾಜದಲ್ಲಿ ಎಲ್ಲ ಸಮಸ್ಯೆಗಳಿಗೂ ಪರಿಹಾರ …
Read More »ಬೈಲಹೊಂಗಲ ನಗರದ ಬಿ.ಬಿ. ಗಣಾಚಾರಿ ಕಲ್ಯಾಣ ಮಂಟಪದಲ್ಲಿ ನಡೆದ ಬೆಳಗಾವಿ ಜಿಲ್ಲಾ ಯುವ ಕಾಂಗ್ರೆಸ್ನ ನೂತನ ಪದಾಧಿಕಾರಿಗಳ ಪದಗ್ರಹಣ
ಬೈಲಹೊಂಗಲ ನಗರದ ಬಿ.ಬಿ. ಗಣಾಚಾರಿ ಕಲ್ಯಾಣ ಮಂಟಪದಲ್ಲಿ ನಡೆದ ಬೆಳಗಾವಿ ಜಿಲ್ಲಾ ಯುವ ಕಾಂಗ್ರೆಸ್ನ ನೂತನ ಪದಾಧಿಕಾರಿಗಳ ಪದಗ್ರಹಣ ‘ಯುವ ಪರ್ವ ಪ್ರತಿಜ್ಞೆ’ ಸಮಾರಂಭದಲ್ಲಿ ಭಾಗವಹಿಸಿ, ಪದಾಧಿಕಾರಿಗಳಿಗೆ ಶುಭಾಶಯಗಳನ್ನು ತಿಳಿಸಿದೆ. ಯುವಕರು ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಕ್ರಿಯಾಶೀಲವಾಗಿ ತೊಡಗಿಸಿಕೊಂಡು, ನಿಷ್ಠೆಯಿಂದ ಕೆಲಸ ಮಾಡಬೇಕಿದೆ. ಇಂದು ಬಿಜೆಪಿಯವರು ಪ್ರಚಾರದ ಮೂಲಕ ಜನರ ಗಮನ ಸೆಳೆಯುತ್ತಿದ್ದಾರೆ, ಆದರೆ ನಾವು ಕಾಂಗ್ರೆಸ್ನವರು ನಿಸ್ವಾರ್ಥವಾಗಿ ಕೆಲಸ ಮಾಡಿದರೂ ಅದರ ಬಗ್ಗೆ ಸಾಕಷ್ಟು ಪ್ರಚಾರವಾಗುತ್ತಿಲ್ಲ. ನಮ್ಮ …
Read More »ಪಂಜಾ ಕೈ ಕುಸ್ತಿ” ಪಂದ್ಯಾವಳಿಯ ಉದ್ಘಾಟನಾ ಸಮಾರಂಭದಲ್ಲಿ ಭಾಗಿ
ಸವದತ್ತಿ ಪಟ್ಟಣದಲ್ಲಿ ಕರ್ನಾಟಕ ರಾಜ್ಯ ಪಂಜ ಕುಸ್ತಿ ಸಂಘ (ರಿ), ಛತ್ರಪತಿ ಫೌಂಡೇಶನ್ (ರಿ) ಹಾಗೂ VJ ಫಿಟ್ನೆಸ್ ಸ್ಟುಡಿಯೋ ಇವರ ಆಶ್ರಯದಲ್ಲಿ ಆಯೋಜಿಸಲಾಗಿದ್ದ “ಪಂಜಾ ಕೈ ಕುಸ್ತಿ” ಪಂದ್ಯಾವಳಿಯ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದೆ. ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಕೈ ಕುಸ್ತಿ ಪಟುಗಳು ಹಾಗೂ ಯುವ ಮಿತ್ರರು ಉಪಸ್ಥಿತರಿದ್ದರು.
Read More »ಮೂಡಲಗಿ ಪುರಸಭೆ ವ್ಯಾಪ್ತಿಯ ಗುರ್ಲಾಪೂರ (ಕ್ರಾಸ್) ದಲ್ಲಿ ನೂತನವಾಗಿ ಪ್ರವಾಸಿ ಮಂದಿರ: ಬಾಲಚಂದ್ರ ಜಾರಕಿಹೊಳಿ
ಮೂಡಲಗಿ-* ಸಾರ್ವಜನಿಕರ ಕೋರಿಕೆಯ ಮೇರೆಗೆ ಮೂಡಲಗಿ ಪುರಸಭೆ ವ್ಯಾಪ್ತಿಯ ಗುರ್ಲಾಪೂರ (ಕ್ರಾಸ್) ದಲ್ಲಿ ನೂತನವಾಗಿ ಪ್ರವಾಸಿ ಮಂದಿರವನ್ನು ನಿರ್ಮಿಸಿದ್ದು, ಇದನ್ನು ಸದ್ಭಳಕೆ ಮಾಡಿಕೊಳ್ಳುವಂತೆ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಶನಿವಾರ ಸಂಜೆ ಪಟ್ಟಣದ ಗುರ್ಲಾಪೂರ( ಕ್ರಾಸ್) ಬಳಿ ನೀರಾವರಿ ಇಲಾಖೆಯಿಂದ ಸುಮಾರು 5.40 ಕೋಟಿ ರೂಪಾಯಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಪ್ರವಾಸಿ ಮಂದಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರವಾಸಿ ಮಂದಿರ ನಿರ್ಮಾಣದಿಂದ ಗಣ್ಯರು, ಅಧಿಕಾರಿಗಳು …
Read More »ಬೆಂಗಳೂರು: ಗಸ್ತಿನಲ್ಲಿದ್ದ ಕಾನ್ಸ್ಟೇಬಲ್ ಮೇಲೆ ಡ್ಯಾಗರ್ನಿಂದ ಹಲ್ಲೆ; ಅಪ್ರಾಪ್ತ ಸಹಿತ ನಾಲ್ವರ ಬಂಧನ
ಬೆಂಗಳೂರು: ಪೊಲೀಸ್ ಹೆಡ್ ಕಾನ್ಸ್ಟೇಬಲ್ ಒಬ್ಬರ ಮೇಲೆ ಕಿಡಿಗೇಡಿಗಳು ಡ್ಯಾಗರ್ನಿಂದ ಹಲ್ಲೆಗೈದಿರುವ ಘಟನೆ ಚಾಮರಾಜಪೇಟೆಯ ವಾಲ್ಮೀಕಿನಗರದ 2ನೇ ಮುಖ್ಯರಸ್ತೆಯಲ್ಲಿ ನಡೆದಿದೆ. ಜುಲೈ 26ರಂದು ರಾತ್ರಿ 9:30ರ ಸುಮಾರಿಗೆ ಘಟನೆ ನಡೆದಿದೆ. ಹೆಡ್ ಕಾನ್ಸ್ಟೇಬಲ್ ಸಂತೋಷ್ ಅವರ ಎಡಗೈಗೆ ಗಂಭೀರ ಗಾಯಗಳಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಚಾಮರಾಜಪೇಟೆ ಠಾಣೆ ಪೊಲೀಸರು ತಬ್ರೇಜ್, ಅಬ್ರೇಜ್, ಸಲ್ಮಾನ್ ಪಾಶಾ ಹಾಗೂ ಓರ್ವ ಅಪ್ರಾಪ್ತನನ್ನು ಬಂಧಿಸಿರುವುದಾಗಿ ತಿಳಿಸಿದ್ದಾರೆ. ಮದ್ಯದ ನಶೆಯಲ್ಲಿ ಹಲ್ಲೆ: …
Read More »ಚಿಕಿತ್ಸೆ ಫಲಿಸದೇ 11 ವರ್ಷದ ಬಾಲಕ ಸಾವು
ಕಾರವಾರ: ಕ್ಯಾಸನೂರು ಅರಣ್ಯ ಕಾಯಿಲೆ (ಕೆಎಫ್ಡಿ) ಯೊಂದಿಗೆ ಹೋರಾಡುತ್ತಿದ್ದ ಅಂಕೋಲಾ ತಾಲೂಕಿನ ಅವರ್ಸಾ ಗ್ರಾಮದ 11 ವರ್ಷದ ಬಾಲಕ ಆರವ್, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಏಪ್ರಿಲ್ನಲ್ಲಿ ಆರವ್ಗೆ ಕೆಎಫ್ಡಿ ಇರುವುದು ದೃಢಪಟ್ಟಿತ್ತು. ನಂತರ ಮಣಿಪಾಲ್ ಕೆಎಂಸಿ ಆಸ್ಪತ್ರೆಗೆ ದಾಖಲಾಗಲು ಜನಶಕ್ತಿ ವೇದಿಕೆಯ ಅಧ್ಯಕ್ಷ ಮಾಧವ ನಾಯಕ ನೆರವು ನೀಡಿದ್ದರು. ಮಣಿಪಾಲ್ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳದಿದ್ದಾಗ, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಿಮ್ಹಾನ್ಸ್ ಮತ್ತು ನಂತರ ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆಗೆ ದಾಖಲಿಸಲು ತೊಡಕುಗಳು ಉಂಟಾದವು. …
Read More »ಕಮಲಾಪುರದ ಮೃಗಾಲಯದಲ್ಲಿ ಹೆಣ್ಣು ಹುಲಿಯೊಂದು ಸಾವನ್ನಪ್ಪಿದೆ. ಇನ್ನು ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ಕಾಡಾನೆ ದಾಳಿಗೆ ಯುವಕನೋರ್ವ ಮೃತಪಟ್ಟಿದ್ದಾನೆ.
ವಿಜಯನಗರ: ಜಿಲ್ಲೆಯ ಹೊಸಪೇಟೆ ತಾಲೂಕಿನ ಕಮಲಾಪುರದಲ್ಲಿನ ಅಟಲ್ ಬಿಹಾರಿ ವಾಜಪೇಯಿ ಮೃಗಾಲಯದಲ್ಲಿನ ‘ಸಿಂಧು’ ಎಂಬ ಹೆಸರಿನ ಹೆಣ್ಣು ಹುಲಿ ವಯೋಸಹಜ ಕಾಯಿಲೆಯಿಂದ ಮೃತಪಟ್ಟಿದೆ. ಈ ಹುಲಿಗೆ ಅಂದಾಜು 17 ರಿಂದ 18 ವರ್ಷ ವಯಸ್ಸಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ವಯೋಸಹಜವಾಗಿ ಮೃತಪಟ್ಟಿರುತ್ತದೆ ಎಂದು ಉಪಸಂರಕ್ಷಣಾಧಿಕಾರಿ ಹಾಗೂ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಡಾ.ರಾಜೇಶ್ ನಾಯ್ಕ ತಿಳಿಸಿದ್ದಾರೆ.ಎರಡು ತಿಂಗಳಲ್ಲಿ ಎರಡು ಹುಲಿ ಸಾವು: ಕಳೆದ ತಿಂಗಳು ಜೂನ್ನಲ್ಲಿ ಇದೇ ಮೃಗಾಲಯದಲ್ಲಿ ದೇವಿ ಹೆಸರಿನ ಹೆಣ್ಣು ಹುಲಿ ವಯೋಸಹಜ …
Read More »ಸರ್ಕಾರ ಜನರ ಅಪೇಕ್ಷೆಯಂತೆ ಎಸ್ಐಟಿ ತನಿಖೆಗೆ ಆದೇಶಿಸಿದೆ : ಡಾ. ಜಿ. ಪರಮೇಶ್ವರ್
ದಾವಣಗೆರೆ: ಸರ್ಕಾರ ಜನರ ಅಪೇಕ್ಷೆಯಂತೆ ಎಸ್ಐಟಿ ತನಿಖೆಗೆ ಆದೇಶಿಸಿದೆ. ಶನಿವಾರದಿಂದ (ಜು.26) ತನಿಖೆ ಆರಂಭವಾಗಿದೆ. ತನಿಖೆಯ ವರದಿ ಬರುವವರೆಗೂ ನಾವು ಏನೂ ಮಾಹಿತಿ ನೀಡುವಂತಿಲ್ಲ ಎಂದು ಧರ್ಮಸ್ಥಳದಲ್ಲಿ ನಡೆದಿವೆ ಎನ್ನಲಾದ ಅಸಹಜ ಸಾವಿನ ಪ್ರಕರಣಗಳ ಕುರಿತು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಪ್ರತಿಕ್ರಿಯಿಸಿದರು. ಈ ಕುರಿತು ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಕ್ಲು ಶಿವು ಕೊಲೆ ಪ್ರಕರಣ ಕೂಡ ಸಿಒಡಿಗೆ ನೀಡಲಾಗಿದೆ. ವಿಚಾರಣೆ ನಡೆಯುತ್ತಿದೆ, ಬೈರತಿ ಬಸವರಾಜ್ ಅಲ್ಲ …
Read More »