Breaking News

Monthly Archives: ಜುಲೈ 2025

ನಾಲ್ವಡಿ ಒಡೆಯರ್ ಅವರೊಂದಿಗೆ ಸಿದ್ದರಾಮಯ್ಯನವರ ಹೋಲಿಕೆ ಕೆಲಸದ ವಿಚಾರವಾಗಿಯೇ ವಿನಃ ವ್ಯಕ್ತಿಗತವಲ್ಲ: ಸಚಿವ ಮಹದೇವಪ್ಪ

ನಾಲ್ವಡಿ ಒಡೆಯರ್ ಅವರೊಂದಿಗೆ ಸಿದ್ದರಾಮಯ್ಯನವರ ಹೋಲಿಕೆ ಕೆಲಸದ ವಿಚಾರವಾಗಿಯೇ ವಿನಃ ವ್ಯಕ್ತಿಗತವಲ್ಲ: ಸಚಿವ ಮಹದೇವಪ್ಪ ದಾವಣಗೆರೆ/ಹಾವೇರಿ: “ನಾಲ್ವಡಿ ಕೃಷ್ಣರಾಜ ಒಡೆಯರ್​ ಅವರು ಜನಪರ, ಸಾಮಾಜಿಕ ನ್ಯಾಯದ ಪರವಾಗಿ ಮಹತ್ವದ ಸಮ ಸಮಾಜವನ್ನು ನಿರ್ಮಾಣ ಮಾಡಿದವರು. ಒಬ್ಬ ವ್ಯಕ್ತಿಯನ್ನು ಮತ್ತೊಬ್ಬ ವ್ಯಕ್ತಿ ಜೊತೆಗೆ ಹೋಲಿಕೆ ಮಾಡುವುದು ಸರಿಯಲ್ಲ, ಅವರು ಅವರಿಗೆ ಸಾಟಿ. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರೊಂದಿಗೆ ಸಿಎಂ ಸಿದ್ದರಾಮಯ್ಯನವರ ಹೋಲಿಕೆ ಕೆಲಸದ ವಿಚಾರವಾಗಿಯೇ ವಿನಃ ವ್ಯಕ್ತಿಗತವಲ್ಲ. ಕಾಮಾಲೆ ಕಣ್ಣಿಂದ ನೋಡಿದ್ದೆಲ್ಲ ಹಳದಿ, …

Read More »

ಉತ್ತರಕನ್ನಡದಲ್ಲಿ ಭಾರಿ ಮಳೆ

ಕಾರವಾರ (ಉತ್ತರಕನ್ನಡ): ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಎಡಬಿಡದೇ ಸುರಿಯುತ್ತಿರುವ ಭಾರಿ ಗಾಳಿ ಸಹಿತ ಮಳೆಗೆ ಜನಜೀವನ ತತ್ತರಗೊಂಡಿದೆ. ಜಿಲ್ಲೆಯ ಕೆಲ ನದಿ ತೀರದ ಪ್ರದೇಶಗಳಲ್ಲಿ ಪ್ರವಾಹ ಸ್ಥಿತಿ ಮುಂದುವರೆದಿರುವುದು ಒಂದೆಡೆಯಾದರೆ, ಹಲವೆಡೆ ಹೆದ್ದಾರಿಗಳಲ್ಲಿ ಗುಡ್ಡ ಕುಸಿತವಾಗುತ್ತಿರುವುದು ಇನ್ನಷ್ಟು ಆತಂಕ ಮೂಡಿಸಿದೆ. ಜಿಲ್ಲೆಯಲ್ಲಿ ಕಳೆದ ಒಂದು ವಾರದ ಅವಧಿಯಲ್ಲಿ 312 ಮಿ.ಮೀ ಮಳೆಯಾಗಿದೆ. ಅದರಲ್ಲಿಯೂ ಘಟ್ಟದ ಮೇಲ್ಭಾಗದ ಸಿದ್ದಾಪುರ ತಾಲೂಕು ಸೇರಿದಂತೆ ಕರಾವಳಿ ತಾಲೂಕುಗಳಲ್ಲಿ 400 ರಿಂದ 600 ಮಿ.ಮೀ.ವರೆಗೆ ಮಳೆ …

Read More »

ಕಲಬುರಗಿ: ಮಳೆ ಅಬ್ಬರಕ್ಕೆ ಮನೆಗಳು ಕುಸಿತ, ಜಾನುವಾರುಗಳು ನೀರುಪಾಲು

ಕಲಬುರಗಿ: ಜಿಲ್ಲೆಯಾದ್ಯಂತ ಕಳೆದರೆಡು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಹಳ್ಳಗಳು ತುಂಬಿ ಹರಿಯುತ್ತಿವೆ. ಹಲವಡೆ ಮನೆಗಳ ಗೋಡೆ ಕುಸಿದಿದ್ದು, ಜಾನುವಾರುಗಳು ನೀರಿನಲ್ಲಿ ಕೊಚ್ಚಿಹೋದ ಘಟನೆಗಳು ಸಂಭವಿಸಿವೆ. ಕಮಲಾಪುರ ತಾಲೂಕಿನ ಕುದಮೂಡ ಗ್ರಾಮದ ಸೇತುವೆ ಮೇಲೆ ಹಳ್ಳದ ನೀರಿನ ರಭಸಕ್ಕೆ ಸಿಲುಕಿ ಜಾನುವಾರುಗಳು ಕೊಚ್ಚಿಕೊಂಡು ಹೋಗಿವೆ. ಗ್ರಾಮದ ರೈತರು ತಮ್ಮ ಜಾನುವಾರುಗಳನ್ನು ಜಮೀನುಗಳಿಗೆ ಕರೆದೊಯ್ಯುವಾಗ ಘಟನೆ ನಡೆದಿದೆ. ತಮ್ಮ ಕಣ್ಣೆದುರಲ್ಲೇ ತಾವು ಸಾಕಿ, ಸಲುಹಿದ ಜಾನುವಾರುಗಳು ಕೊಚ್ಚಿಕೊಂಡು ಹೋಗುತ್ತಿರುವಾಗ ಕಾಪಾಡಲು ಸಾಧ್ಯವಾಗದೆ ರೈತರು …

Read More »

ಗುಮ್ಮಟನಗರಕ್ಕೆ ಹೊಸ ಐಷಾರಾಮಿ ಹೋಟೆಲ್ ‘ಪ್ರವಾಸಾ’ ಸೇರ್ಪಡೆ

ಗುಮ್ಮಟನಗರಕ್ಕೆ ಹೊಸ ಐಷಾರಾಮಿ ಹೋಟೆಲ್ ‘ಪ್ರವಾಸಾ’ ಸೇರ್ಪಡೆ ಗುಮ್ಮಟನಗರಿಗೆ ಮತ್ತೊಂದು ಐಷಾರಾಮಿ ಹೋಟೆಲ್ ನ ಪ್ರವೇಶವಾಗಿದೆ. ಇದರಿಂದಾಗಿ ಬಸವನಾಡಿನ ಪ್ರವಾಸೋದ್ಯಮಕ್ಕೆ ಇನ್ನಷ್ಟು ಶಕ್ತಿ ಬಂದಂತಾಗಲಿದೆ.   ಸ್ವತಂತ್ರ ಕಾಲೊನಿಯ ವಿಜಯಪುರ – ಅಥಣಿ ರಸ್ತೆಯಲ್ಲಿನ ‘ಪ್ರವಾಸಾ’ ಹೆಸರಿನ ಹೋಟೆಲ್ ನಿಜಕ್ಕೂ ಇಲ್ಲಿಗೆ ಬರಲಿರುವ ಪ್ರವಾಸಿಗರಿಗೆ ಅನುಕೂಲಕರ ವಸತಿ ಹಾಗೂ ಆತಿಥ್ಯವನ್ನು ಒದಗಿಸಲಿದೆ. ಶನಿವಾರ ಹೋಟೆಲ್ ಉದ್ಘಾಟಿಸಿ, ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಜಿತೇಂದ್ರಕುಮಾರ್ ಜೈನ್ ಹಾಗೂ ಅವರ ತಂಡಕ್ಕೆ ಶುಭಹಾರೈಸಿದೆ. ಆತಿಥ್ಯ …

Read More »

ಶಾಸಕರಾದ ಶ್ರೀ ಆಸಿಫ್ ಸೇಠ್ ಅವರು ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಆಯೋಜಿಸಿದ್ದ 26ನೇ ಕಾರ್ಗಿಲ್ ಮತ್ತು ಆಪರೇಷನ್ ಸಿಂಧೂರ್ ವಿಜಯೋತ್ಸವ 2025 ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಶಾಸಕರಾದ ಶ್ರೀ ಆಸಿಫ್ ಸೇಠ್ ಅವರು ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಆಯೋಜಿಸಿದ್ದ 26ನೇ ಕಾರ್ಗಿಲ್ ಮತ್ತು ಆಪರೇಷನ್ ಸಿಂಧೂರ್ ವಿಜಯೋತ್ಸವ 2025 ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕಾರ್ಗಿಲ್ ವೀರರು ಮತ್ತು ಅವರ ಕುಟುಂಬಗಳು, ಹಿರಿಯ ಮಾಜಿ ಸೈನಿಕರು, ಪ್ರತಿಭಾನ್ವಿತ ವಿದ್ಯಾರ್ಥಿಗಳು, ಅಂಗವಿಕಲರು ಮತ್ತು ಅನಾಥ ಮಕ್ಕಳಿಗೆ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್, ಹಿರಿಯ ಮಾಜಿ ಸೈನಿಕರು ಮತ್ತು ಸ್ಥಳೀಯ ನಾಯಕರು …

Read More »

ಶ್ರೀ ಶಿವಯೋಗಿ ಟೇಕ್ವಾಂಡೋ ಸ್ಪೋರ್ಟ್ ಅಕಾಡೆಮಿ ಘಟಪ್ರಭಾ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಅವರಿಂದ ಸತ್ಕಾರ

ಶ್ರೀ ಶಿವಯೋಗಿ ಟೇಕ್ವಾಂಡೋ ಸ್ಪೋರ್ಟ್ ಅಕಾಡೆಮಿ ಘಟಪ್ರಭಾ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಅವರಿಂದ ಸತ್ಕಾರ ಬೆಂಗಳೂರು : ಶ್ರೀ ಶಿವಯೋಗಿ ಟೇಕ್ವಾಂಡೋ ಸ್ಪೋರ್ಟ್ ಅಕಾಡೆಮಿ ಘಟಪ್ರಭಾ ವಿದ್ಯಾರ್ಥಿಗಳು 42 ರಾಜ್ಯ ಟೇಕ್ವಾಂಡೋ ಚಾಂಪಿಯನ್ಸ್ ಗಳಿಗೆ ಸಿಎಂ ಸಿದ್ದರಾಮಯ್ಯ ಅವರಿಂದ ಸತ್ಕಾರ ಮಾಡಿದರು.   ಚಿನ್ನದ ಪದಕ ವಿಜೇತ ವಿದ್ಯಾರ್ಥಿಗಳು ರಂಗನಾಥ ಸ ನಾವಿ, ಅನುಷ್ಕಾ ಮೇತ್ರಿ, ಉತ್ತಮ ಕಾಟೋಜಿ, ಸತೀಶ್ ಮೇತ್ರಿ, ಸುಪ್ರೀತ ನಾಯಕ, ಸುಶ್ಮಿತಾ ಮೇತ್ರಿ, ಶಿವಂ ಕುಲಗೋಡ, …

Read More »

ಮಹಾಜನ್ ವರದಿ ಒಪ್ಪಿ, ಇಲ್ಲದಿದ್ದರೆ ಯಥಾಸ್ಥಿತಿ ಕರ್ನಾಟಕದ ಕೊನೆಯ ನಿಲುವು: ಸಚಿವ ಹೆಚ್.ಕೆ. ಪಾಟೀಲ್

ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿಚಾರದಲ್ಲಿ ಮಹಾಜನ್​ ವರದಿಯೇ ಅಂತಿಮ. ಒಂದು ವೇಳೆ ಆ ವರದಿಗೆ ಅಪಸ್ವರ ಎತ್ತಿದರೆ ಯಥಾಸ್ಥಿತಿ ಮುಂದುವರಿಯುವುದು ಕರ್ನಾಟಕದ ಕೊನೆಯ ನಿಲುವು ಆಗಿದೆ ಎಂದು ಗಡಿ ಎಂದು ಗಡಿ ಉಸ್ತುವಾರಿ ಸಚಿವರೂ ಆಗಿರುವ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಹೆಚ್.ಕೆ.ಪಾಟೀಲ ಹೇಳಿದರು. ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶನಿವಾರ ಗಡಿ ಭಾಗದ ಕನ್ನಡಪರ ಸಂಘಟನೆಗಳ ಮುಖಂಡರ ಜತೆಗೆ ಸಭೆ ನಡೆಸಿದ ಬಳಿಕ ಮಾಧ್ಯಮಗೋಷ್ಟಿಯಲ್ಲಿ ಅವರು …

Read More »

ಸಂಗನಕೇರಿ ಮತ್ತು ಸುತ್ತಮುತ್ತಲಿನ ಬಡ ಜನತೆಗೆ ಉತ್ತಮವಾದ ಆರೋಗ್ಯ ಸೇವೆಯನ್ನು ದೊರಕಿಸಿಕೊಡಲು ಸಂಗನಕೇರಿ ಪಟ್ಟಣದಲ್ಲಿ ಸುಸಜ್ಜಿತವಾದ ಸರ್ಕಾರಿ ಆಸ್ಪತ್ರೆಯನ್ನು ನಿರ್ಮಿಸಿಕೊಡಲಾಗುತ್ತಿದೆ ಎಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು

ಮೂಡಲಗಿ- ಸಂಗನಕೇರಿ ಮತ್ತು ಸುತ್ತಮುತ್ತಲಿನ ಬಡ ಜನತೆಗೆ ಉತ್ತಮವಾದ ಆರೋಗ್ಯ ಸೇವೆಯನ್ನು ದೊರಕಿಸಿಕೊಡಲು ಸಂಗನಕೇರಿ ಪಟ್ಟಣದಲ್ಲಿ ಸುಸಜ್ಜಿತವಾದ ಸರ್ಕಾರಿ ಆಸ್ಪತ್ರೆಯನ್ನು ನಿರ್ಮಿಸಿಕೊಡಲಾಗುತ್ತಿದೆ ಎಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ತಿಳಿಸಿದರು. ಶನಿವಾರದಂದು ತಾಲ್ಲೂಕಿನ ಅರಭಾವಿ ಪಟ್ಟಣ ಪಂಚಾಯತ ವ್ಯಾಪ್ತಿಯ ಸಂಗನಕೇರಿ ಪಟ್ಟಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಸುಮಾರು 50 ಲಕ್ಷ ರೂಪಾಯಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ಸರ್ಕಾರಿ ಆಸ್ಪತ್ರೆಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು. …

Read More »

ಬಾಗಲಕೋಟೆ ಜಿಲ್ಲೆಯ ಬಾಡಗಂಡಿಯಲ್ಲಿ ಇಂದು ಶ್ರೀ ಎಸ್.ಆರ್. ಪಾಟೀಲ ಸಮೂಹ ಸಂಸ್ಥೆಗಳು ಮತ್ತು ಬಾಡಗಂಡಿ ಶಾಖೆಯ ಬೀಳಗಿ ಪಟ್ಟಣ ಸಹಕಾರಿ ಬ್ಯಾಂಕ್ ನಿಯಮಿತ ಸಂಸ್ಥೆಯ ರಜತ ಮಹೋತ್ಸ

ಬಾಗಲಕೋಟೆ ಜಿಲ್ಲೆಯ ಬಾಡಗಂಡಿಯಲ್ಲಿ ಇಂದು ಶ್ರೀ ಎಸ್.ಆರ್. ಪಾಟೀಲ ಸಮೂಹ ಸಂಸ್ಥೆಗಳು ಮತ್ತು ಬಾಡಗಂಡಿ ಶಾಖೆಯ ಬೀಳಗಿ ಪಟ್ಟಣ ಸಹಕಾರಿ ಬ್ಯಾಂಕ್ ನಿಯಮಿತ ಸಂಸ್ಥೆಯ ರಜತ ಮಹೋತ್ಸವದ ಅಂಗವಾಗಿ, ಬ್ಯಾಂಕಿನ ನವೀಕೃತ ಕಟ್ಟಡ, ನೂತನ ಶಾಖಾ ಕಟ್ಟಡ ಹಾಗೂ ಎಸ್.ಆರ್. ಪಾಟೀಲ ಶಿಕ್ಷಣ ಪ್ರತಿಷ್ಠಾನದ ವಿವಿಧ ಕಟ್ಟಡಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದೆ. ಈ ಸಂದರ್ಭದಲ್ಲಿ ಹಿರಿಯ ನಾಯಕ ಶ್ರೀ ಎಸ್.ಆರ್. ಪಾಟೀಲ ಅವರು ಬಾಗಲಕೋಟೆ ಜಿಲ್ಲೆಗೆ …

Read More »

ಶತ್ರು ರಾಷ್ಟ್ರಕ್ಕೆ ತಕ್ಕ ಉತ್ತರ ನೀಡಿದ ಕಾರ್ಗಿಲ್ ಯುದ್ಧ : ಮಂಜುನಾಥ ಮಹಾರಜರು

ಹುಕ್ಕೇರಿ : ಶತ್ರು ರಾಷ್ಟ್ರಕ್ಕೆ ತಕ್ಕ ಉತ್ತರ ನೀಡಿದ ಕಾರ್ಗಿಲ್ ಯುದ್ಧ : ಮಂಜುನಾಥ ಮಹಾರಜರು ಕಾರ್ಗಿಲ್ ಯುದ್ಧ ಶತ್ರು ರಾಷ್ಟ್ರಗಳಿಗೆ ತಕ್ಕ ಉತ್ತರ ನಿಡಿದ ಅವಿಸ್ಮರಣಿಯ ಘಳಿಗೆಯಾಗಿದೆ ಎಂದು ಹುಕ್ಕೇರಿ ಕ್ಯಾರಗುಡ್ಡದ ಅವುಜಿಕರ ಆಶ್ರಮದ ಅಭಿನವ ಮಂಜುನಾಥ ಮಹಾರಾಜರು ಹೇಳಿದರು. ಅವರು ಇಂದು ಹುಕ್ಕೇರಿ ನಗರದಲ್ಲಿ ಕಾರ್ಗಿಲ್ ವಿಜಯೋತ್ಸವದ ಅಂಗವಾಗಿ ಹಾಲಿ ಮತ್ತು ಮಾಜಿ ಸೈನಿಕರ ಕ್ಷೇಮಾಭಿವೃದ್ಧಿ ಸಂಘ ಮತ್ತು ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಹಮ್ಮಿಕೊಂಡ …

Read More »