ವಿದ್ಯುತ್ ಸಹಕಾರಿ ಸಂಘದ ನಿರ್ದೆಶಕರ ಮಿಂಚಿನ ಸಂಚಾರ ಸದಸ್ಯರಿಗೆ ಭರಪೂರ ಯೋಜನೆ. ಹುಕ್ಕೇರಿ ತಾಲೂಕಿನ ವಿದ್ಯುತ್ ಸಹಕಾರಿ ಸಂಘದ ಚುನಾವಣೆ ಸಮಿಪಿಸುತ್ತಿದ್ದಂತೆ ಹಾಲಿ ಆಡಳಿತ ಮಂಡಳಿ ಸದಸ್ಯರು ಗ್ರಾಮಿಣ ಪ್ರದೇಶಗಳಿಗೆ ತೇರಳಿ ತೋಟ ಪಟ್ಟಿಗಳಲ್ಲಿ ವಾಸಿಸುವ ಜನರಿಗೆ ನಿರಂತರ ಜ್ಯೋತಿ ವಿದ್ಯುತ್ ಸಂಪರ್ಕ ನೀಡುವ ಕಾರ್ಯ ಭರದಿಂದ ಸಾಗಿದೆ. ತಾಲೂಕಿನಲ್ಲಿ ಇತ್ತಿಚಿಗೆ ಮಾಜಿ ಸಂಸದ ರಮೇಶ ಕತ್ತಿ ಮತ್ತು ಎ ಬಿ ಪಾಟೀಲ ಗುಂಪು ಒಂದಡೆ ಮುಖಂಡರ ಮನೆ ಮನೆಗಳಿಗೆ …
Read More »Daily Archives: ಆಗಷ್ಟ್ 3, 2025
ಮಹಿಳೆಯರು, ಯುವಕರು ಲಿಂಗಾಯತ ಧರ್ಮ ಬೆಳಸಬೇಕು
ಮಹಿಳೆಯರು, ಯುವಕರು ಲಿಂಗಾಯತ ಧರ್ಮ ಬೆಳಸಬೇಕು ಪೀರನವಾಡಿಯಲ್ಲಿ ಶ್ರಾವಣ ಮಾಸದ ನಿಮಿತ್ಯ ಪಾದಯಾತ್ರೆಗೆ ಚಾಲನೇ ನೀಡಿದ ಚಂದ್ರಶೇಖರ ಸ್ವಾಮಿಜಿ ಅಭಿಮತ!! ಲಿಂಗಾಯತ ಒಳ ಪಂಗಡಗಳು ಒಗ್ಗಟ್ಟಾಗಿದ್ದರೆ ನಾವು ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಲು ಸಹಕಾರಿಯಾಗುತ್ತದೆ ನಾವೇಲ್ಲರು ಒಂದು ಎಂದು ಮುಂದೆ ಸಾಗೋನ ಎಂದು ಹುಕ್ಕೇರಿ ಹಿರೇಮಠದ ಚಂದ್ರಶೇಖರ ಸ್ವಾಮಿಜಿ ಹೇಳಿದರು ರವಿವಾರ ಬೆಳಗಾವಿಯ ಪೀರನವಾಡಿಯ ಗುರು ಬೀರೇಶ್ವರ ದೇವಸ್ಥಾನದಲ್ಲಿ ಅಖಿಲ ಲಿಂಗಾಯತ ನೂರು ಕಾಯಕ ಪಂಗಡಗಳ ಒಕ್ಕೂಟದಿಂದ ಶ್ರಾವಣ ಮಾಸದ ನಿಮಿತ್ಯ …
Read More »ಖಾನಾಪೂರ ತಾಲೂಕಿನಲ್ಲಿ ಎಲ್ಲಿ ನೋಡಿದರೂ ರಸ್ತೆಯ ಮೇಲೆ ತೆಗ್ಗು ಗುಂಡಿಗಳ ಸಾಮ್ರಾಜ್ಯ
ಖಾನಾಪೂರ ತಾಲೂಕಿನಲ್ಲಿ ಎಲ್ಲಿ ನೋಡಿದರೂ ರಸ್ತೆಯ ಮೇಲೆ ತೆಗ್ಗು ಗುಂಡಿಗಳ ಸಾಮ್ರಾಜ್ಯ ಅದು ಹಳೆಯ ರಸ್ತೆಯಾಗಿರ ಬಹುದು ಇಲ್ಲವಾದರೆ ಒಂದು ತಿಂಗಳ ಹಿಂದಷ್ಟೇ ಮಾಡಿದ ರಸ್ತೆ ಮಾಡಿರಬಹುದು ಒಟ್ಟಿನಲ್ಲಿ ತೆಗ್ಗು, ತೆಗ್ಗು, ತೆಗ್ಗು -ಖಾನಾಪೂರ ತಾಲೂಕಿನಲ್ಲಿ ಯಾವ ರಸ್ತೆಯಲ್ಲಿ ನೋಡಿದರೂ ಆ ರಸ್ತೆಯು ತೆಗ್ಗು ಮಯ ವಾತಾವರಣದಲ್ಲಿ ಇರುವುದು ಸಾಮಾನ್ಯ ಆ ರಸ್ತೆ ಹಳೆಯದಾಗಿರಬಹುದು ಅಥವಾ ಹೊಸದಾಗಿ ಒಂದು ತಿಂಗಳ ಹಿಂದಷ್ಟೇ ಮಾಡಿರುವ ರಸ್ತೆಯಾಗಿರ ಬಹುದು ಇಲ್ಲಿನ ಜನತೆಯ ಜೀವಕ್ಕೆ …
Read More »ಸರಕಾರಿ ಶಾಲೆಗಳ ಸಾಧನೆಗೆ ಮೆಚ್ಚುಗೆ ಜಿಪಂ ಸಿಇಒ ಶಶಿಧರ ಕುರೇರ ಅವರಿಂದ ವೈಯಕ್ತಿಕ ನಗದು ಬಹುಮಾನ ನೀಡಿ ಪ್ರೋತ್ಸಾಹ ಸರಕಾರಿ ಶಾಲೆಗಳ ಸಾಧನೆಗೆ ಮೆಚ್ಚುಗೆ
ಸರಕಾರಿ ಶಾಲೆಗಳ ಸಾಧನೆಗೆ ಮೆಚ್ಚುಗೆ ಜಿಪಂ ಸಿಇಒ ಶಶಿಧರ ಕುರೇರ ಅವರಿಂದ ವೈಯಕ್ತಿಕ ನಗದು ಬಹುಮಾನ ನೀಡಿ ಪ್ರೋತ್ಸಾಹ ಸರಕಾರಿ ಶಾಲೆಗಳ ಸಾಧನೆಗೆ ಮೆಚ್ಚುಗೆ ವೈಯಕ್ತಿಕ ನಗದು ಬಹುಮಾನ ನೀಡಿ ಪ್ರೋತ್ಸಾಹ ಜಿಪಂ ಸಿಇಒ ಶಶಿಧರ ಕುರೇರ ಅವರಿಂದ ಕಾರ್ಯ ಶಾಲಾ ಶಿಕ್ಷಕರಿಂದ ಕುರೇರ ಕಾರ್ಯಕ್ಕೆ ಶ್ಲಾಘನೆ ಬೀಳಗಿ ತಾಲೂಕಿನ ಕೊಪ್ಪ ಎಸ್.ಆರ್. ಗ್ರಾಮದ ಸರ್ಕಾರಿ ಆದರ್ಶ ಪ್ರೌಢ ಶಾಲೆ, ಮುಧೋಳ ತಾಲೂಕಿನ ಶಿರೋಳ ಗ್ರಾಮ ಹಾಗೂ ಬಾದಾಮಿ ತಾಲೂಕಿನ …
Read More »5 ಪ್ರಕರಣಗಳಲ್ಲಿ 9 ಆರೋಪಿಗಳನ್ನು ಬಂಧಿಸಿ 1 ಲಕ್ಷದ ಮೌಲ್ಯದ ವಸ್ತುಗಳು ವಶ
5 ಪ್ರಕರಣಗಳಲ್ಲಿ 9 ಆರೋಪಿಗಳನ್ನು ಬಂಧಿಸಿ 1 ಲಕ್ಷದ ಮೌಲ್ಯದ ವಸ್ತುಗಳು ವಶ ಬೆಳಗಾವಿ ಪೊಲೀಸರ ಕಾರ್ಯಕ್ಕೆ ಕಮಿಷ್ನರ್ ಮೆಚ್ಚುಗೆ… ಒಟ್ಟು 5 ಪ್ರಕರಣಗಳಲ್ಲಿ ಒಟ್ಟು 9 ಆರೋಪಿಗಳನ್ನು ಬಂಧಿಸಿ ಒಟ್ಟು 1 ಲಕ್ಷ 1 ಸಾವಿರ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಪಡಸಿಕೊಳ್ಳುವಲ್ಲಿ ಬೆಳಗಾವಿಯ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಳಗಾವಿ ತಾಲೂಕಿನ ಮುತಗಾ ಗ್ರಾಮದ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ, ವಿನುತ್ ಕೊಣ್ಣೂರ ಮತ್ತು ಸೂರಜ್ ಹಿಂಡಲಗೇಕರನನ್ನು ಮಾರಿಹಾಳ ಪಿಐ ಮಂಜುನಾಥ …
Read More »ರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ಶಾಂತಿ ನಿಕೇತನ ಶಾಲೆಯ ಸಾಧನೆ…
ರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ಶಾಂತಿ ನಿಕೇತನ ಶಾಲೆಯ ಸಾಧನೆ… ರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ಶಾಂತಿ ನಿಕೇತನ ಶಾಲೆಯ ಸಾಧನೆಯನ್ನು ಮಾಡಿದ್ದು, ಚಿನ್ನ ಮತ್ತು ಕಂಚಿನ ಪದಕಗಳನ್ನು ತನ್ನದಾಗಿಸಿಕೊಂಡು ಬೆಳಗಾವಿಯ ಕೀರ್ತಿಯನ್ನು ಹೆಚ್ಚಿಸಿದೆ. ಆಗಸ್ಟ್ 3 ರಂದು ರಾಜಧಾನಿ ಬೆಂಗಳೂರಿನಲ್ಲಿ ರಾಷ್ಟ್ರೀಯ ಕರಾಟೆ ಸ್ಪರ್ಧೆ ನಡೆಯಿತು. ಇದರಲ್ಲಿ ಬೆಳಗಾವಿಯ ಡಿಫೆನ್ಸ್ ಸ್ಕೂಲ್ ಆಫ್ ಇಂಡಿಯಾದ ಒಟ್ಟು 1200 ಕರಾಟೆ ವಿದ್ಯಾರ್ಥಿಗಳು ಭಾಗಿಯಾಗಿದ್ಧರು. 14 ವರ್ಷ ವಯೋಮಾನದ ವಿಭಾಗದಲ್ಲಿ ಗಿರೀಶ್ ಜಂಗನ್ನವರ, ಸುಕೀತ್ …
Read More »ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸೋಣ.
ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸೋಣ. ನಿಪ್ಪಾಣಿ ಕ್ಷೇತ್ರದ ಬೆನಾಡಿ (ಮಂಗಾವತಿ ಮರಡಿ) ಗ್ರಾಮದಲ್ಲಿ 30 ಲಕ್ಷ ರೂ.ಮೊತ್ತದಲ್ಲಿ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕೊಠಡಿಯನ್ನು ಉದ್ಘಾಟಿಸಿ,ಸರಸ್ವತಿ ಮಾತೆಗೆ ಪೂಜೆ ಸಲ್ಲಿಸಿ,ಸತ್ಕಾರ ಸ್ವೀಕರಿಸಿ, ಮಾತನಾಡಲಾಯಿತು.ಇದಕ್ಕೂ ಮೊದಲು ಮುದ್ದು ವಿಧ್ಯಾರ್ಥಿಗಳು ನನ್ನನ್ನು ಆತ್ಮೀಯವಾಗಿ ಸ್ವಾಗತಿಸಿದರು. ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸುವ ನಿಟ್ಟಿನಲ್ಲಿ ಶಾಲಾ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದ್ದು, ವಿದ್ಯಾರ್ಥಿಗಳ ಕಲಿಕೆಗೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳ ಮುಂದಿನ ಶೈಕ್ಷಣಿಕ ಭವಿಷ್ಯ ಉಜ್ವಲವಾಗಿರಲಿ ಎಂದು …
Read More »ಸರ್ಕಾರದ ಮೇಲೆ ಒಂದಷ್ಟು ವಿಶ್ವಾಸ ಏನಾದ್ರೂ ಉಳಿದಿದ್ದರೆ ಅದಕ್ಕೆ ಈ ಮೂವರು ಕಾರಣ..
ಸರ್ಕಾರದ ಮೇಲೆ ಒಂದಷ್ಟು ವಿಶ್ವಾಸ ಏನಾದ್ರೂ ಉಳಿದಿದ್ದರೆ ಅದಕ್ಕೆ ಈ ಮೂವರು ಕಾರಣ.. ಮೊದಲನೇಯವರು ಪಿಡಬ್ಲ್ಯೂಡಿ ಸಚಿವರಾದ ಸತೀಶ್ ಜಾರಕಿಹೊಳಿ ಆಗಾಗ ರಾಜಕೀಯವಾಗಿ ಸದ್ದು ಮಾಡುತ್ತ ಸುದ್ದಿಯ ಕೇಂದ್ರ ಬಿಂದು ಆಗಿದ್ದರೂ ಸಹ.. ತಮ್ಮ ಇಲಾಖೆಯಲ್ಲಿ ಒಂದಷ್ಟು positive ಬದಲಾವಣೆಗಳನ್ನು ತರಲು ಪ್ರಯತ್ನಿಸುತ್ತಿದ್ದಾರೆ. ಕೇವಲ ವಿಧಾನಸೌಧ ಅಥವಾ ತಮ್ಮ ತವರು ಜಿಲ್ಲೆಗೆ ಸೀಮಿತರಾಗದೆ ನಿತ್ಯವೂ ರಾಜ್ಯದೆಲ್ಲೆಡೆ ಓಡಾಡಿಕೊಂಡು ರಸ್ತೆಗಳ ಗುಣಮಟ್ಟವನ್ನು ಪರಿಶೀಲನೆ ಮಾಡ್ತಿದ್ದಾರೆ. ರಸ್ತೆಗಳ ವಿಚಾರದಲ್ಲಿ ಪಕ್ಷಾತೀತವಾಗಿ ಅವರು ನಡೆದುಕೊಳ್ಳುತ್ತಿರುವುದು …
Read More »ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಮನವಿ ಸಲ್ಲಿಸುತ್ತಿರುವ ಮಹದಾಯಿ ಹೋರಾಟಗಾರರು (
ಹುಬ್ಬಳ್ಳಿ: ಮಹದಾಯಿ ಯೋಜನೆಗೆ ಪರಿಸರ ಇಲಾಖೆಯಿಂದ ಅನುಮತಿ ದೊರಕಿಸಿ ಕೊಡುವಂತೆ ಆಗ್ರಹಿಸಿ ನಗರದ ಚಿಟಗುಪ್ಪಿ ಆಸ್ಪತ್ರೆಯ ಸಮೀಪದಲ್ಲಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಕಚೇರಿ ಎದುರು ನಡೆಸುತ್ತಿದ್ದ ಹೋರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ರೈತ ಮುಖಂಡರು ಹಾಗೂ ಪ್ರಹ್ಲಾದ್ ಜೋಶಿ ನಡುವೆ ಕಳೆದ ರಾತ್ರಿ ನಡೆದ ಮಾತುಕತೆಯ ನಂತರ ಹೋರಾಟವನ್ನು ತಾತ್ಕಾಲಿಕವಾಗಿ ಕೊನೆಗೊಳಿಸಲು ಹೋರಾಟಗಾರರು ನಿರ್ಧರಿಸಿದರು. ಮಹದಾಯಿ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಸಿದ್ದಣ್ಣ ತೇಜಿ ಪ್ರತಿಕ್ರಿಯಿಸಿ, ”ಹೋರಾಟಕ್ಕೂ ಮುನ್ನ ಸಚಿವರು ಭೇಟಿಯಾಗಲು …
Read More »
Laxmi News 24×7