ಆಂಗನವಾಡಿ ಕಾರ್ಯಕರ್ತೆಯರ ಬೇಡಿಕೆ ಈಡೇರಿಸಿ ಕೇಂದ್ರ ಸಚಿವ ಅನ್ನಪೂರ್ಣಾ ದೇವಿ ಅವರನ್ನು ಭೇಟಿಯಾದ ನಿಯೋಗ ಖಾನಾಪೂರ ತಾಲೂಕಿನ ಆಂಗನವಾಡಿ ಕಾರ್ಯಕರ್ತೆಯರ ಸಮಸ್ಯೆಗಳು ಮತ್ತು ಬೇಡಿಕೆಗಳತ್ತ ಗಮನಹರಿಸುವ ಸಲುವಾಗಿ, ಖಾನಾಪೂರದ ಶಾಸಕರಾದ ವಿಠ್ಠಲ್ ಹಲಗೇಕರ ಅವರ ಮಾರ್ಗದರ್ಶನದಲ್ಲಿ, ಅಖಿಲ ಭಾರತ ಟ್ರೇಡ್ ಯೂನಿಯನ್ ಕಾಂಗ್ರೆಸ್ (AITUC) ಖಾನಾಪೂರ ಘಟಕದ ವತಿಯಿಂದ ದೆಹಲಿಯಲ್ಲಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆಯಾದ ಅನ್ನಪೂರ್ಣಾ ದೇವಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಕೆ ಮಾಡಲಾಯಿತು. …
Read More »Daily Archives: ಆಗಷ್ಟ್ 8, 2025
ಬಾಲಕಿ ಮೇಲೆ ಟ್ರ್ಯಾಕ್ಟರ್ ಹರಿದು ಸ್ಥಳದಲ್ಲಿ ಬಾಲಕಿ ಸಾವು
ಬಾಲಕಿ ಮೇಲೆ ಟ್ರ್ಯಾಕ್ಟರ್ ಹರಿದು ಸ್ಥಳದಲ್ಲಿ ಬಾಲಕಿ ಸಾವು ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ರಸ್ತೆ ಪಕ್ಕದಲ್ಲಿ ಬಿದ್ದ ಬಾಲಕಿ ಮೇಲೆ ಟ್ರ್ಯಾಕ್ಟರ್ ಹರಿದು 7 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬುಧವಾರ ತಡರಾತ್ರಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದ ಮಂಡ ಬಸಪ್ಪ ದೇವಸ್ಥಾನದ ಬಳಿ ಈ ಘಟನೆ ನಡೆದಿದ್ದು ಮುಧೋಳದಿಂದ ಬರಗಿ ಗ್ರಾಮಕ್ಕೆ ಹೊರಟಿದ್ದ ತಂದೆ ಉಮೇಶ್ ಹಾಗೂ ಪುತ್ರಿ ಅಂಜಲಿ ಸಮಯದಲ್ಲಿ ಬೈಕ್ …
Read More »ಖಾನಾಪೂರ ತಹಶೀಲ್ದಾರ್ ಕಚೇರಿ, ಎಮ್ ಸಿಎಚ್ ಆಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳ ಭೇಟಿ
ಖಾನಾಪೂರ ತಹಶೀಲ್ದಾರ್ ಕಚೇರಿ, ಎಮ್ ಸಿಎಚ್ ಆಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳ ಭೇಟಿ ಖಾನಾಪೂರ ತಹಶೀಲ್ದಾರ್ ಕಚೇರಿ ಸೇರಿದಂತೆ ಸಬ್ ರಿಜಿಸ್ಟ್ರಾರ್ ಕಚೇರಿ ಅದರಂತೆಯೇ ಖಾನಾಪೂರ ಎಮ್ ಸಿಎಚ್ ಆಸ್ಪತ್ರೆಯಲ್ಲಿ ಗೌರವಾನ್ವಿತ ಲೋಕಾಯುಕ್ತ ನ್ಯಾಯಮೂರ್ತಿ ಸಿ.ಎಸ್ ಪಾಟೀಲ್ ಅವರ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದರು ಸಾರ್ವಜನಿಕರಿಗೆ ನೀಡುವ ಸೌಲಭ್ಯ ಸೇರಿದಂತೆ ಕಚೇರಿಗಳಲ್ಲಿನ ವ್ಯವಸ್ಥೆ ಸೇರಿದಂತೆ ಇನ್ನಿತರ ಪ್ರಮುಖ ವಿಷಯಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು ಈ ಸಂದರ್ಭದಲ್ಲಿ ಬೆಳಗಾವಿ …
Read More »ಹುಕ್ಕೇರಿ ಉಪ ನೊಂದಣಿ ಕಛೇರಿಗೆ ಲೋಕಾಯುಕ್ತರ ಭೇಟಿ
ಹುಕ್ಕೇರಿ : ಹುಕ್ಕೇರಿ ಉಪ ನೊಂದಣಿ ಕಛೇರಿಗೆ ಲೋಕಾಯುಕ್ತರ ಭೇಟಿ ಬೆಳಗಾವಿ ಜಿಲ್ಲೆಯಲ್ಲಿ ಕರ್ನಾಟಕ ಲೋಕಾಯುಕ್ತ ಉಪ ಆಯುಕ್ತ ಬಿ ಎಸ್ ಪಾಟೀಲರು ಜಿಲ್ಲೆಯಲ್ಲಿ ಪ್ರವಾಸದಲ್ಲಿರುವಾಗಲೆ ಹುಕ್ಕೇರಿ ಉಪ ನೋಂದಣಿ ಕಛೇರಿಗೆ ನ್ಯಾಯಾದೀಶ ರಾಮನಾಥ ಚವ್ಹಾನ ನೇತೃತ್ವದ ಲೋಕಾಯುಕ್ತ ತಂಡ ದಿಢೀರನೆ ಹುಕ್ಕೇರಿ ಸಬ್ ರಿಜಿಸ್ಟ್ರಾರ್ ಕಛೇರಿಗೆ ಭೇಟಿ ನೀಡಿ ದಸ್ತಾವೇಜುಗಳನ್ನು ಪರಿಸಿಲಿಸಿದರು, ನಂತರ ಖೋಟ್ಟಿ ಆಧಾರ ಕಾರ್ಡ ಸೃಷ್ಟಿಸಿ ಸರ್ವೆ ನಂಬರ 183 / ಬ ಕ್ಷೇತ್ರದ 1 …
Read More »4 ಪ್ರಕರಣಗಳಲ್ಲಿ 8 ಆರೋಪಿಗಳ ಬಂಧನ ಗಾಂಜಾ ಮತ್ತು ಜೂಜಾಟ ಪ್ರಕರಣವನ್ನು ಬೇಧಿಸಿದ ಬೆಳಗಾವಿ ಪೊಲೀಸರು…
4 ಪ್ರಕರಣಗಳಲ್ಲಿ 8 ಆರೋಪಿಗಳ ಬಂಧನ ಗಾಂಜಾ ಮತ್ತು ಜೂಜಾಟ ಪ್ರಕರಣವನ್ನು ಬೇಧಿಸಿದ ಬೆಳಗಾವಿ ಪೊಲೀಸರು… ಜೂಜಾಟ, ಗಾಂಜಾ ಸೇವನೆ ಮತ್ತು ಹರಿತವಾದ ಆಯುಧ ಹೊಂದಿದ ಒಟ್ಟು 4 ಪ್ರಕರಣಗಳಲ್ಲಿ ಒಟ್ಟು 8 ಜನರನ್ನು ವಶಕ್ಕೆ ಪಡೆದು, ಒಟ್ಟು 9,580 ರೂಪಾಯಿ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡುವಲ್ಲಿ ಬೆಳಗಾವಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ತಾರಿಹಾಳ ಕ್ರಾಸ್ ಹತ್ತಿರ ಮಟಕಾ ಆಡುತ್ತಿದ್ದಾಗ ಸಿಸಿಬಿ ವಿಭಾಗ …
Read More »ಸಂಪೂರ್ಣವಾಗಿ ಭರ್ತಿಯಾದ ಬೆಳಗಾವಿಗರ ಜೀವದಾಯಿನಿ “ರಾಕಸಕೊಪ್ಪ ಜಲಾಶಯ”
ಸಂಪೂರ್ಣವಾಗಿ ಭರ್ತಿಯಾದ ಬೆಳಗಾವಿಗರ ಜೀವದಾಯಿನಿ “ರಾಕಸಕೊಪ್ಪ ಜಲಾಶಯ” ಮಹಾಪೌರರಿಂದ ಗಂಗಾಪೂಜೆ…ಬಾಗಿನ ಅರ್ಪಣೆ ಬೆಳಗಾವಿ ಮಹಾನಗರದ ಜನರ ಜಲಸ್ತ್ರೋತವಾದ ರಾಕಸಕೊಪ್ಪ ಜಲಾಶಯ ಭರ್ತಿಯಾಗಿದ್ದು, ಬೆಳಗಾವಿ ಮಹಾನಗರದ ಜನತೆಯ ಪರವಾಗಿ ಇಂದು ಬೆಳಗಾವಿ ಮಹಾನಗರ ಪಾಲಿಕೆಯ ವತಿಯಿಂದ ಗಂಗಾಪೂಜೆಯನ್ನು ನೆರವೇರಿಸಿ ಬಾಗಿನ ಅರ್ಪಿಸಲಾಯಿತು. ಬೆಳಗಾವಿ ಮಹಾನಗರದ ಜನರ ಜೀವದಾಯಿನಿ ರಾಕಸಕೊಪ್ಪ ಜಲಾಶಯ ಸಂಪೂರ್ಣವಾಗಿ ಭರ್ತಿಯಾಗಿದ್ದು, ಇಂದು ಮಹಾಪೌರ ಮಂಗೇಶ್ ಪವಾರ್ ಮತ್ತು ಉಪಮಹಾಪೌರ ವಾಣಿ ಜೋಶಿ ಅವರು ಗಂಗಾಪೂಜೆ ನೆರವೇರಿಸಿ, ಬಾಗಿನ ಅರ್ಪಿಸಿದರು. …
Read More »
Laxmi News 24×7