ಬೆಂಗಳೂರು: 13 ಸ್ಥಳಗಳಲ್ಲೂ ಶವ ಸಿಗದಿದ್ದರೆ ಎಸ್ಐಟಿ ಶವ ಶೋಧನೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕಾಗುತ್ತದೆ. ಈ ಬಗ್ಗೆ ಸರ್ಕಾರ ಅಂತಿಮ ತೀರ್ಮಾನ ಕೈಗೊಳ್ಳುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಇಂದು ನಡೆದ ಶಾಸಕಾಂಗ ಸಭೆಯಲ್ಲಿ ತಿಳಿಸಿದ್ದಾರೆ. ಧರ್ಮಸ್ಥಳ ವಿಚಾರವಾಗಿ ಬೇಳೂರು ಗೋಪಾಲಕೃಷ್ಣ ವಿಷಯ ಪ್ರಸ್ತಾಪಿಸಿದರು. ಈ ಸಂಬಂಧ ಮಾತನಾಡಿದ ಸಿಎಂ, ಎಸ್ಐಟಿ ಮಾಡಿದ ಬಗ್ಗೆ ಜನರಿಂದ ಒಳ್ಳೆಯ ಅಭಿಪ್ರಾಯ ಬಂದಿದೆ. ಧರ್ಮಸ್ಥಳದ ವಿಚಾರದಲ್ಲಿ ಯಾರೂ ಭಾವನಾತ್ಮಕವಾಗಿ ಹೇಳಿಕೆ ನೀಡಬೇಡಿ, 13 ಸ್ಥಳಗಳಲ್ಲಿ ಎಸ್ಐಟಿ ಶೋಧನೆ …
Read More »Daily Archives: ಆಗಷ್ಟ್ 13, 2025
ಯಲ್ಲಮ್ಮನ ಗುಡ್ಡದಲ್ಲಿ ಮಳೆ ಅವಾಂತರ: ಹುಂಡಿಗೆ ನುಗ್ಗಿದ ನೀರು, ತೊಯ್ದ ಕಾಣಿಕೆ ಹಣ
ಬೆಳಗಾವಿ: ಕೋಟ್ಯಂತರ ಭಕ್ತರ ಆರಾಧ್ಯ ದೇವತೆ ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಮಳೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿತ್ತು. ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಉಂಟಾದ ಪ್ರವಾಹದಲ್ಲಿ ದೇವಸ್ಥಾನ ಸಂಪೂರ್ಣವಾಗಿ ಮುಳುಗಿತ್ತು. ಶ್ರಾವಣ ಹಿನ್ನೆಲೆ ಬರುತ್ತಿರುವ ಭಕ್ತರು ಮಳೆಯಿಂದ ತೀವ್ರ ಸಂಕಷ್ಟ ಎದುರಿಸಿದ್ದರು. ಪ್ರವಾಹದ ನೀರು ದೇವಸ್ಥಾನದ ತುಂಬೆಲ್ಲಾ ವ್ಯಾಪಿಸಿದ್ದರಿಂದ ಕೊಳಚೆ, ಮಣ್ಣು, ಕೆಸರು ತುಂಬಿಕೊಂಡಿದೆ. ಇದರಿಂದ ದೇವಸ್ಥಾನದ ಆವರಣವು ಕೆಸರಿನಿಂದ ತುಂಬಿಕೊಂಡಿದೆ. ದೇವಸ್ಥಾನದ ಸಿಬ್ಬಂದಿ ಸ್ವಚ್ಛತಾ ಕಾರ್ಯ ನಡೆಸುತ್ತಿದ್ದಾರೆ. ನೀರಿನಲ್ಲಿ ತೊಯ್ದ ಹುಂಡಿ …
Read More »
Laxmi News 24×7