Breaking News

Daily Archives: ಆಗಷ್ಟ್ 15, 2025

ಕೂಲಿಗಾಗಿ ಭೀಕರ ಕೊಲೆ:

ಶಿರಸಿ: ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಮುಗಿಸಿದ ವ್ಯಕ್ತಿಯೋರ್ವ ಕೇವಲ 200 ರೂ.ಗಳಿಗೆ ತನ್ನದೇ ಜೊತೆ ಕೆಲಸ ಮಾಡುವ ಇನ್ನೊಂದು ವ್ಯಕ್ತಿಯನ್ನು ಗುದ್ದಲಿಯಿಂದ ತಲೆಗೆ ಹೊಡೆದು ಭೀಕರವಾಗಿ ಕೊಲೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ. ಆರೋಪಿಯನ್ನು ಕೊಲೆ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಬಂಧಿಸಿದ್ದಾರೆ. ಶಿರಸಿ ತಾಲೂಕಿನ ಕಮಟಗೇರಿಯಲ್ಲಿ ಗುರುವಾರ ರಾತ್ರಿ ಭೀಕರ ಕೊಲೆ ನಡೆದಿದ್ದು, ಶುಕ್ರವಾರ ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ. ಆರೋಪಿ ಕಮಟಗೇರಿಯ ಮಂಜುನಾಥ …

Read More »

ಚಿಕ್ಕೋಡಿ ನಗರದಲ್ಲಿರುವ ಸಂಸದರ ಕಚೇರಿಯಲ್ಲಿ ಇಂದು 79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣವನ್ನು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ನೆರವೇರಿಸಿದರು.

ಚಿಕ್ಕೋಡಿ ನಗರದಲ್ಲಿರುವ ಸಂಸದರ ಕಚೇರಿಯಲ್ಲಿ ಇಂದು 79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣವನ್ನು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ನೆರವೇರಿಸಿದರು. ಇದೇ ಸಂದರ್ಭದಲ್ಲಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಜಯಂತಿ ಪ್ರಯುಕ್ತ, ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ, ವೀರತನದ ಸ್ಮರಣೆಗೈಯಲಾಯಿತು

Read More »

ಬೆಳಗಾವಿ ಜಿಲ್ಲೆಯಲ್ಲಿ ಸಾಧನೆಗೈದ ಸಾಧಕರಿಗೆ ಸತ್ಕಾರ..!

ಬೆಳಗಾವಿ ಜಿಲ್ಲೆಯಲ್ಲಿ ಸಾಧನೆಗೈದ ಸಾಧಕರಿಗೆ ಸತ್ಕಾರ..! ಬೆಳಗಾವಿ: ಜಿಲ್ಲೆಯಲ್ಲಿ ಸಾಧನೆಗೈದ ಸಾಧಕರಿಗೆ ಜಿಲ್ಲಾಡಳಿತ ವತಿಯಿಂದ ಸತ್ಕಾರ ಮಾಡಿದರು. 79 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಶ್ಚಾಪುರ ಗ್ರಾಮದ ಯುವ ಮುಖಂಡ ಪಜಲ್ ಮಕಾಂದರ ಅವರಿಗೆ ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಹಾಗೂ ಜಿಲ್ಲಾಡಳಿತ ವತಿಯಿಂದ ಸತ್ಕಾರ ಮಾಡಿದರು.

Read More »

ಗೋಕಾಕ ಹಿಲ್ ಗಾರ್ಡನ್ ಕಛೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಗೋಕಾಕ : ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರ ಹಿಲ್ ಗಾರ್ಡನ್ ಕಛೇರಿಯಲ್ಲಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಹಿಲ್ ಗಾರ್ಡನ್ ಸಿಬ್ಬಂದಿಗಳು ಉಪಸ್ಥಿತರಿದ್ದರು

Read More »

ನಾಗನೂರ ಪಟ್ಟಣದಲ್ಲಿ ರಾತ್ರಿ ೧೨ ಗಂಟೆಗೆ ಧ್ವಜಾರೋಹಣ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ನಾಗನೂರ ಪಟ್ಟಣದಲ್ಲಿ ರಾತ್ರಿ ೧೨ ಗಂಟೆಗೆ ಧ್ವಜಾರೋಹಣ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ- ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿದ ರಾತ್ರಿ ೧೨.೦೦ ಗಂಟೆಯ ಸಮಯದಲ್ಲಿ ನಾಗನೂರ ಪಟ್ಟಣದಲ್ಲಿ ಧ್ವಜಾರೋಹಣ ನೆರವೇರಿಸುವ ಅವಕಾಶ ದೊರೆತಿರುವುದು ನನ್ನ ಅದೃಷ್ಟವೆಂದು ಅರಭಾವಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು. ತಾಲ್ಲೂಕಿನ ನಾಗನೂರ ಪಟ್ಟಣದ ಮಾಧವಾನಂದ ಆಶ್ರಮದ ಬಳಿ ೭೯ ನೇ ಸ್ವಾತಂತ್ರ್ಯೋತ್ಸವದ ನಿಮಿತ್ತ ಧ್ವಜಾರೋಹಣವನ್ನು ನೆರವೇರಿಸಿ ಅವರು ಮಾತನಾಡಿದರು. ಮೂಡಲಗಿಯಲ್ಲಿ ವಿವಿಧ ಕಾರ್ಯಕ್ರಮಗಳನ್ನು …

Read More »

ರಾಜ್ಯದ 19 ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗೆ ರಾಷ್ಟ್ರಪತಿಗಳ ಪದಕ

ಬೆಂಗಳೂರು: 79ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೊಡಲಾಗುವ ರಾಷ್ಟ್ರಪತಿಗಳ ಪದಕ ಗೌರವಕ್ಕೆ ರಾಜ್ಯದ 19 ಜನ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಜನರಾಗಿದ್ದಾರೆ. ಓರ್ವ ಅಧಿಕಾರಿ ವಿಶಿಷ್ಟ ಸೇವಾ ಪದಕ ಹಾಗೂ 18 ಜನ ಅಧಿಕಾರಿ ಹಾಗೂ ಸಿಬ್ಬಂದಿ ಶ್ಲಾಘನೀಯ ಸೇವಾ ಪದಕ ಗೌರವಕ್ಕೆ ಭಾಜನರಾಗಿದ್ದಾರೆ. ವಿಶಿಷ್ಟ ಸೇವಾ ಪದಕ ಪುರಸ್ಕೃತರು: ಎಸ್.ಬದರಿನಾಥ್ – ಎಸ್‌ಪಿ, ಕರ್ನಾಟಕ ಲೋಕಾಯುಕ್ತ ಬೆಂಗಳೂರು ಶ್ಲಾಘನೀಯ ಸೇವಾ ಪದಕ ಪುರಸ್ಕೃತರು: ಡಾ‌.ಚಂದ್ರಗುಪ್ತ – ಐಜಿಪಿ, ಹೆಚ್ಚುವರಿ …

Read More »

ಹೆಚ್ಚುತ್ತಿರುವ ಹೃದಯಾಘಾತ: ವಿಧಾನಸಭೆಯಲ್ಲಿ ಚರ್ಚೆಗೆ ಗ್ರಾಸವಾದ ಹಾಸನದ ಸರಣಿ ಹಾರ್ಟ್​​​ ಅಟ್ಯಾಕ್​

ಬೆಂಗಳೂರು : ಹಾಸನ ಜಿಲ್ಲೆಯಲ್ಲಿ ಇತ್ತೀಚೆಗೆ ವರದಿಯಾಗಿದ್ದ ಹಠಾತ್‌ ಹೃದಯಾಘಾತ ಪ್ರಕರಣಗಳು ವಿಧಾನಸಭೆಯಲ್ಲಿ ಚರ್ಚೆಗೆ ಗ್ರಾಸವಾಯಿತು. ಇಂದು ಪ್ರಶ್ನೋತ್ತರದ ವೇಳೆ ಹಿರಿಯ ಶಾಸಕ ಹೆಚ್‌. ಡಿ ರೇವಣ್ಣ ಅವರ ಪರವಾಗಿ ಶಾಸಕ ಎ. ಮಂಜು ಅವರು ಈ ಬಗ್ಗೆ ಸರ್ಕಾರದ ಗಮನ ಸೆಳೆದರು. ಹಾಸನ ಜಿಲ್ಲೆಯಲ್ಲಿ 41ಕ್ಕೂ ಹೆಚ್ಚು ಸಾವುಗಳು ಹೃದಯಾಘಾತದಿಂದ ಸಂಭವಿಸಿದೆ. ತುರ್ತು ಹೃದ್ರೋಗ ಚಿಕಿತ್ಸೆಗೆ ಕ್ಯಾತ್‌ಲ್ಯಾಬ್‌ ಸ್ಥಾಪನೆಗಾಗಿ ಪ್ರಸ್ತಾವನೆ ಸಲ್ಲಿಸಲಾಗುವುದು. ಆದರೆ, ಅನುದಾನ ಲಭ್ಯತೆ ಆಧರಿಸಿ ಸೌಲಭ್ಯ ಕಲ್ಪಿಸುವುದಾಗಿ …

Read More »

ಕಲಬುರಗಿ ಶರಣಬಸವೇಶ್ವರ ಸಂಸ್ಥಾನದ 8ನೇ ಪೀಠಾಧಿಪತಿ ಡಾ.ಶರಣಬಸವಪ್ಪ ಅಪ್ಪಾ ಲಿಂಗೈಕ್ಯ

ಕಲಬುರಗಿ: ಕಲ್ಯಾಣ ನಾಡಿನ ಪ್ರಸಿದ್ಧ ಶರಣಬಸವೇಶ್ವರ ಮಹಾದಾಸೋಹ ಸಂಸ್ಥಾನದ 8ನೇ ಪೀಠಾಧಿಪತಿ ಡಾ.ಶರಣಬಸವಪ್ಪ ಅಪ್ಪಾ (91) ಅವರು ಇಂದು ಲಿಂಗೈಕ್ಯರಾದರು. ವಯೋಸಹಜ ಕಾಯಿಲೆ ಹಾಗೂ ನ್ಯುಮೋನಿಯಾದಿಂದ ಬಳಲುತ್ತಿದ್ದ ಇವರು ದಾಸೋಹ ಮಹಾ ಮನೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆರೋಗ್ಯ ಮತ್ತಷ್ಟು ಕ್ಷೀಣಿಸಿದ ಹಿನ್ನೆಲೆಯಲ್ಲಿ ಇಂದು ರಾತ್ರಿ 8 ಗಂಟೆಯ ಸುಮಾರಿಗೆ ಆಂಬ್ಯುಲೆನ್ಸ್ ಮೂಲಕ ದಾಸೋಹ ಮಹಾಮನೆಗೆ ಕರೆತರಲಾಗಿತ್ತು. ಬಳಿಕ ಆಂಬ್ಯುಲೆನ್ಸ್ ನಲ್ಲೇ …

Read More »

ಅರ್ಹರಿಗೆ ರೇಷನ್​ ಕಾರ್ಡ್​ ನೀಡಲು ಮುಂದಿನ ತಿಂಗಳಿಂದ ಅವಕಾಶ:

ಬೆಂಗಳೂರು: ರಾಜ್ಯದಲ್ಲಿ 13 ಲಕ್ಷ ಅನರ್ಹ ಬಿಪಿಎಲ್‌ ಕಾರ್ಡ್‌ದಾರರಿದ್ದು, ಅವುಗಳನ್ನು ಪರಿಷ್ಕರಣೆ ಮಾಡಲಾಗುವುದು. ಅರ್ಹರಿಗೆ ಬಿಪಿಎಲ್‌ ಕಾರ್ಡ್‌ ನೀಡಲು ಮುಂದಿನ ತಿಂಗಳಿನಿಂದ ವೆಬ್‌ಸೈಟ್‌ ಮುಕ್ತವಾಗಿಡುವುದಾಗಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್‌. ಮುನಿಯಪ್ಪ ವಿಧಾನಸಭೆಯಲ್ಲಿ ಇಂದು ತಿಳಿಸಿದರು. ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಶಾಸಕ ಡಾ. ವೈ.ಭರತ್‌ ಶೆಟ್ಟಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ವೈದ್ಯಕೀಯ ಚಿಕಿತ್ಸೆಯ ತುರ್ತು ಸಂದರ್ಭಕ್ಕೆ ಅನುಕೂಲವಾಗಲು ಪಡಿತರ ಕಾರ್ಡ್‌ ನೀಡುವ ಸಲುವಾಗಿ ಪ್ರತ್ಯೇಕ ಪೋರ್ಟಲ್ …

Read More »

ಪುರಾತನ ಭಾರತದಿಂದ ಹಿಡಿದು ಆಧುನಿಕ ಭಾರತ ನಡೆದುಬಂದ ಹೆಜ್ಜೆಗಳನ್ನು ಮೆಲುಕು ಖಾದಿ ಬಟ್ಟೆಯಲ್ಲಿ

ಹಾವೇರಿ: ದೇಶವೆಲ್ಲಾ 79ನೇ ಸ್ವಾತಂತ್ರ್ಯೋತ್ಸವ ಆಚರಣೆಗೆ ಸಿದ್ಧವಾಗುತ್ತಿದೆ. ಸ್ವಾತಂತ್ರ್ಯಕ್ಕಾಗಿ ಪ್ರಾಣಕಳೆದುಕೊಂಡವರ ತ್ಯಾಗಬಲಿದಾನಗಳನ್ನು ಕೊಂಡಾಡಲಾಗುತ್ತಿದೆ. ಪುರಾತನ ಭಾರತದಿಂದ ಹಿಡಿದು ಆಧುನಿಕ ಭಾರತ ನಡೆದುಬಂದ ಹೆಜ್ಜೆಗಳನ್ನು ಮೆಲುಕು ಹಾಕಲಾಗುತ್ತಿದೆ. ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯಕ್ಕಾಗಿ ಕೋಟ್ಯಂತರ ಜನರು ಪ್ರಾಣತೆತ್ತಿದ್ದಾರೆ. ಲಕ್ಷಾಂತರ ಜನ ಮನೆಮಠ ಕಳೆದುಕೊಂಡಿದ್ದಾರೆ. ಸಹಸ್ರಾರು ಜನ ಅಂಗಾಂಗ ಕಳೆದುಕೊಂಡಿದ್ದಾರೆ. ಆದರೆ ಹಲವು ಹೋರಾಟಗಾರರ ಚಿತ್ರಗಳು ಕಣ್ಮುಂದೆ ಬರುವುದಿಲ್ಲಾ. ಇದಕ್ಕೆ ಕಾರಣ ಕಲಾವಿದರು ಉಳಿದ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಗಳನ್ನು ಬಿಡಿಸುವುದರಲ್ಲಿ ಆಸಕ್ತಿ ವಹಿಸದಿರುವುದೇ ಕಾರಣ ಎನ್ನುತ್ತಾರೆ …

Read More »