ಬೆಳಗಾವಿ: ಪಿಒಪಿ ಗಣೇಶ ಮೂರ್ತಿಗಳನ್ನು ಕಟ್ಟುನಿಟ್ಟಾಗಿ ಬ್ಯಾನ್ ಮಾಡುತ್ತೇವೆ. ಅದೇ ರೀತಿ ನಮ್ಮ ಜಿಲ್ಲೆಯ ಮೂಲಕ ಬೇರೆ ರಾಜ್ಯಗಳಿಗೆ ಸಾಗಿಸುವುದನ್ನು ನಿಲ್ಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸ್ಪಷ್ಟಪಡಿಸಿದರು. ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳ ಜೊತೆಗೆ ಇಂದು ನಗರದಲ್ಲಿ ಸಭೆ ನಡೆಸಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಎರಡು ತಿಂಗಳ ಹಿಂದೆ ಪಿಒಪಿ ಮೂರ್ತಿಗಳ ವಿಚಾರಕ್ಕೆ ಸಭೆ ಮಾಡಿದ್ದೇವೆ. ನಮ್ಮ ಜಿಲ್ಲೆಯಿಂದ ಬೇರೆ ರಾಜ್ಯಗಳಿಗೆ ಪಿಒಪಿ ಮೂರ್ತಿಗಳನ್ನು ಸಾಗಿಸುತ್ತಿರುವುದು ನಮ್ಮ ಗಮನಕ್ಕೆ …
Read More »
Laxmi News 24×7